ರಾಮ ಭಕ್ತ ಮಾತ್ರ ಸಿಂಹಾಸನ ಅಲಂಕರಿಸಲಿದ್ದಾನೆ; ಆದಿತ್ಯನಾಥ್
ಗೋರಖ್ಪುರ: ರಾಮ ಭಕ್ತ ಮಾತ್ರ ದೆಹಲಿಯ ಸಿಂಹಾಸನದಲ್ಲಿ ಕುಳಿತುಕೊಳ್ಳಲಿದ್ದಾನೆ ಎಂದು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಭವಿಷ್ಯ ನುಡಿದಿದ್ದಾರೆ. ಗೋರಖ್ ಪುರದಲ್ಲಿ ನಡೆದ ಚುನಾವಣಾ ಸಮಾವೇಶದಲ್ಲಿ...
Read moreDetailsಗೋರಖ್ಪುರ: ರಾಮ ಭಕ್ತ ಮಾತ್ರ ದೆಹಲಿಯ ಸಿಂಹಾಸನದಲ್ಲಿ ಕುಳಿತುಕೊಳ್ಳಲಿದ್ದಾನೆ ಎಂದು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಭವಿಷ್ಯ ನುಡಿದಿದ್ದಾರೆ. ಗೋರಖ್ ಪುರದಲ್ಲಿ ನಡೆದ ಚುನಾವಣಾ ಸಮಾವೇಶದಲ್ಲಿ...
Read moreDetailsನಟ ಫಹಾದ್ ಫಾಸಿಲ್ ತಮಗಿರುವ ವಿಚಿತ್ರ ಕಾಯಿಲೆ ಕುರಿತು ಮಾತನಾಡಿದ್ದಾರೆ. ಫಹಾದ್ ಆವೇಶಂ’ ಸಿನಿಮಾದ ಮೂಲಕ ಭಾರೀ ಹೆಸರು ಮಾಡಿದ್ದಾರೆ. ಈ ಮೂಲಕ ದೊಡ್ಡ ಗೆಲುವು ಕಂಡಿದ್ದಾರೆ....
Read moreDetailsಶಿವಮೊಗ್ಗ: ನೆಟ್ವರ್ಕ್ ಸಮಸ್ಯೆ(Network problem) ಆಗುತ್ತಿರುವ ಹಿನ್ನೆಲೆಯಲ್ಲಿ ಗ್ರಾಮಸ್ಥರು ಟವರ್ ಏರಿ ಪ್ರತಿಭಟನೆ ನಡೆಸಿದ್ದಾರೆ. ಹೊಸನಗರ ತಾಲೂಕಿನಲ್ಲಿ ನಡೆದಿದೆ. ಹೀಗಾಗಿ ಜನರು ಹಲವಾರು ಸಮಸ್ಯೆಗಳನ್ನು ಅನುಭವಿಸುತ್ತಿದ್ದರು. ಈ...
Read moreDetailsಬಾಗಲಕೋಟೆ: ಮನೆ ಬಾಗಿಲು ತೆರೆಯದಿದ್ದಕ್ಕೆ ಮಹಿಳೆ ಮೇಲೆ ಆಸಿಡ್ ಎರಚಿರುವ ಘಟನೆ ನಡೆದಿದೆ. ಈ ಘಟನೆ ಬಾಗಲಕೋಟೆ(Bagalakote) ತಾಲೂಕಿನ ಗದ್ದನಕೇರಿ ಕ್ರಾಸ್ ನಲ್ಲಿ ನಡೆದಿದೆ. ಮೌನೇಶ್ ಪತ್ತಾರ...
Read moreDetailsಬೆಂಗಳೂರು: ಮಾಜಿ ಸಚಿವ ಎಚ್.ಡಿ. ರೇವಣ್ಣ ತಮ್ಮ ವಿರುದ್ಧ ದಾಖಲಾಗಿರುವ ಎರಡು ಎಫ್ ಐಆರ್ ರದ್ದುಪಡಿಸುವಂತೆ ಕೋರಿ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಹೊಳೆನರಸೀಪುರದಲ್ಲಿ ಮಹಿಳೆ ಮೇಲೆ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.