ಮಾರಕಾಸ್ತ್ರ ಹಿಡಿದು ಜನರು ಭೀತಿಗೊಳಿಸಲು ಯತ್ನಿಸಿದ ಯುವಕ!
ಕೋಲಾರ: ಇತ್ತೀಚೆಗಷ್ಟೇ ಉಡುಪಿಯಲ್ಲಿ ಭೀಕರ ಗ್ಯಾಂಗ್ ವಾರ್ ನಡೆದ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದವು. ಈಗ ಜಿಲ್ಲೆಯಲ್ಲಿ ಇಂತಹ ಮತ್ತೊಂದು ಘಟನೆ ನಡೆದಿದೆ. ಕೋಲಾರ ಜಿಲ್ಲೆಯ...
Read moreDetailsಕೋಲಾರ: ಇತ್ತೀಚೆಗಷ್ಟೇ ಉಡುಪಿಯಲ್ಲಿ ಭೀಕರ ಗ್ಯಾಂಗ್ ವಾರ್ ನಡೆದ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದವು. ಈಗ ಜಿಲ್ಲೆಯಲ್ಲಿ ಇಂತಹ ಮತ್ತೊಂದು ಘಟನೆ ನಡೆದಿದೆ. ಕೋಲಾರ ಜಿಲ್ಲೆಯ...
Read moreDetailsಗಾಜಾದ ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್(Israel) ನಡೆಸಿದ ವೈಮಾನಿಕ ದಾಳಿಯಲ್ಲಿ 35 ಜನ ಬಲಿಯಾಗಿರುವ ಕುರಿತು ತಿಳಿದ ಬಂದಿದೆ. ವೈಮಾನಿಕ ದಾಳಿಯಲ್ಲಿ ಮಕ್ಕಳು ಸೇರಿದಂತೆ 35 ಜನ...
Read moreDetailsಬೆಂಗಳೂರು: ರಾಜ್ಯಕ್ಕೆ ಭಾನುವಾರ (ಮೇ 26) ಬ್ಲ್ಯಾಕ್ ಡೇ ಆಗಿ ಪರಿಣಮಿಸಿದೆ. ಭಾನುವಾರ ಒಂದೇ ದಿನ ರಾಜ್ಯ ಒಂದೇ ದಿನ 51 ಜನ ಅಪಘಾತಕ್ಕೆ (Road Accident)...
Read moreDetailsಚೆನ್ನೈ: 17ನೇ ಆವೃತ್ತಿಯ ಐಪಿಎಲ್ ಟ್ರೋಫಿಯನ್ನು ಕೋಲ್ಕತ್ತಾ ನೈಟ್ ರೈಡರ್ಸ್ (Kolkata Knight Riders) ತಂಡ ಗೆದ್ದು ಬೀಗಿದೆ. ಸನ್ ರೈಸರ್ಸ್ ಹೈದರಾಬಾದ್ (Sunrisers Hyderabad) ವಿರುದ್ಧ...
Read moreDetailsಬೆಳಗಾವಿ: ಸಂಪ್ ಗೆ ಬಿದ್ದು 2 ವರ್ಷದ ಬಾಲಕಿ ಸಾವನ್ನಪ್ಪಿರುವ ಘಟನೆ ನಡೆದಿದೆ. ನಗರದ ಕಂಗ್ರಾಳ ಗಲ್ಲಿಯಲ್ಲಿ ಈ ಘಟನೆ ನಡೆದಿದೆ. ಎರಡು ವರ್ಷದ ಮಗು ಆಟವಾಡುತ್ತ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.