ರಗಡ್ ಲುಕ್ ನಲ್ಲಿ ಕಾಣಿಸಿಕೊಂಡ ಕಿಚ್ಚ ಸುದೀಪ್!
ಮ್ಯಾಕ್ಸ್ ಸಿನಿಮಾದ ಪ್ರೀ ಕ್ಲೈಮ್ಯಾಕ್ಸ್ ಫೋಟೋ (Photo leak) ವೈರಲ್ ಆಗಿದ್ದು, ಇದನ್ನು ಕಂಡು ಅಭಿಮಾನಿಗಳು ಖುಷಿಯಾಗಿದ್ದಾರೆ. ಕಿಚ್ಚ ಸುದೀಪ್ ಈ ಚಿತ್ರದಲ್ಲಿ ಮಾಸ್ ಲುಕ್ ನಲ್ಲಿ...
Read moreDetailsಮ್ಯಾಕ್ಸ್ ಸಿನಿಮಾದ ಪ್ರೀ ಕ್ಲೈಮ್ಯಾಕ್ಸ್ ಫೋಟೋ (Photo leak) ವೈರಲ್ ಆಗಿದ್ದು, ಇದನ್ನು ಕಂಡು ಅಭಿಮಾನಿಗಳು ಖುಷಿಯಾಗಿದ್ದಾರೆ. ಕಿಚ್ಚ ಸುದೀಪ್ ಈ ಚಿತ್ರದಲ್ಲಿ ಮಾಸ್ ಲುಕ್ ನಲ್ಲಿ...
Read moreDetailsಬಸ್ತಾರ್: ಭದ್ರತಾ ಪಡೆ ಹಾಗೂ ನಕ್ಸಲರ ಮಧ್ಯೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ನಕ್ಸಲರು ಸಾವನ್ನಪ್ಪಿದ್ದು, 33 ನಕ್ಸಲೀಯರು ಶರಣಾಗತರಾಗಿದ್ದಾರೆ. ಛತ್ತೀಸ್ಗಢದ ಸುಕ್ಮಾ ಮತ್ತು ಬಿಜಾಪುರ ಜಿಲ್ಲೆಗಳಲ್ಲಿ...
Read moreDetailsದೆಹಲಿ: ದೇಶದಲ್ಲಿ ಲೋಕಸಭೆಗೆ ಇಂದು 6ನೇ ಹಂತದಲ್ಲಿ ಮತದಾನ ನಡೆದಿದೆ. ಏಳು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ (UT) 58 ಸ್ಥಾನಗಳಿಗೆ ಮತದಾನ ನಡೆದಿದೆ. ಒಡಿಶಾದಲ್ಲಿ...
Read moreDetailsಹಾಸನ: ಸುಮಾರು 30ಕ್ಕೂ ಹೆಚ್ಚು ಜನರ ಮೇಲೆ ಹುಚ್ಚು ನಾಯಿಯೊಂದು ದಾಳಿ ಮಾಡಿರುವ ಘಟನೆ ನಡೆದಿದೆ. ಈ ಘಟನೆ ನಗರದ (Hassan) ಸಿದ್ದಯ್ಯನಗರದಲ್ಲಿ ನಡೆದಿದೆ. ಕೆಲವರು ಗಂಭೀರವಾಗಿ...
Read moreDetailsರಾಯ್ಪುರ: ಸ್ಫೋಟಕ ತಯಾರಿಕಾ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದ ಪರಿಣಾಮ ಓರ್ವ ವ್ಯಕ್ತಿ ಸಾವನ್ನಪ್ಪಿ, 6 ಜನ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಈ ಘಟನೆ ಛತ್ತೀಸ್ಗಢದ (Chhattisgarh)...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.