ರೇವ್ ಪಾರ್ಟಿ ಪ್ರಕರಣ; ನಟಿಗೆ ಸಿಸಿಬಿ ಪೊಲೀಸರಿಂದ ನೋಟಿಸ್!
ರೇವ್ ಪಾರ್ಟಿಯಲ್ಲಿ ಭಾಗವಹಿಸಿದ್ದ ನಟಿ ಹೇಮಾಗೆ ಸಿಸಿಬಿ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ. ನಾನು ಹೈದರಾಬಾದ್ನಲ್ಲಿ ಇದ್ದೇನೆ. ಎಲ್ಲಿಯೂ ಹೋಗಿಲ್ಲ. ರೇವ್ ಪಾರ್ಟಿಯ ಎಲ್ಲ ಸುದ್ದಿಗಳು ಫೇಕ್...
Read moreDetailsರೇವ್ ಪಾರ್ಟಿಯಲ್ಲಿ ಭಾಗವಹಿಸಿದ್ದ ನಟಿ ಹೇಮಾಗೆ ಸಿಸಿಬಿ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ. ನಾನು ಹೈದರಾಬಾದ್ನಲ್ಲಿ ಇದ್ದೇನೆ. ಎಲ್ಲಿಯೂ ಹೋಗಿಲ್ಲ. ರೇವ್ ಪಾರ್ಟಿಯ ಎಲ್ಲ ಸುದ್ದಿಗಳು ಫೇಕ್...
Read moreDetailsಮೈಸೂರು: ಚನ್ನಗಿರಿ (Channagiri) ಲಾಕಪ್ ಡೆತ್ (Lockup Death) ಪ್ರಕರಣದ ಬಗ್ಗೆ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದು, ಅದು ಲಾಕಪ್ ಡೆತ್ ಅಲ್ಲ ಎಂದಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ...
Read moreDetailsಮೈಸೂರು: ಪ್ರಧಾನಿ ನರೇಂದ್ರ ಮೋದಿ (Narendra Modi) ಇತ್ತೀಚೆಗೆ ಮೈಸೂರಿಗೆ ಬಂದಿದ್ದ ಸಂದರ್ಭದಲ್ಲಿ ವಾಸ್ತವ್ಯ ಹೂಡಿದ್ದ ಹೋಟೆಲ್ ಕೊಠಡಿಯ ಬಿಲ್ 80 ಲಕ್ಷ ರೂ. ಇನ್ನೂ ಬಾಕಿ...
Read moreDetailsಪೋರ್ಟ್ ಮೊರೆಸ್ಬಿ: ಭಾರೀ ಭೂ ಕುಸಿತ ಉಂಟಾದ ಪರಿಣಾಮ ನೂರಕ್ಕೂ ಅಧಿಕ ಜನರು ಸಾವನ್ನಪ್ಪಿರುವ ಘಟನೆ ನಡೆದಿದೆ. ಪಪುವಾ ನ್ಯೂಗಿನಿಯಾದ (Papua New Guinea) ಎಂಗಾ ಎಂಬಲ್ಲಿ...
Read moreDetailsಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ (Dhruva Sarja) ಸಿನಿ ರಸಿಕರಿಗೆ ಹಾಗೂ ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಮಾರ್ಟಿನ್’ (Martin) ಚಿತ್ರ ಅಕ್ಟೋಬರ್ 11ಕ್ಕೆ ಬಿಡುಗಡೆಯಾಗಲಿದೆ ಎಂದು...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.