ಅಂಜಲಿ ಅಂಬಿಗೇರ ಹತ್ಯೆ ಪ್ರಕರಣ; ಆರೋಪಿ 8 ದಿನ ಸಿಐಡಿ ಕಸ್ಟಡಿಗೆ!
ಹುಬ್ಬಳ್ಳಿ: ನಗರದಲ್ಲಿನ ಯುವತಿಯ ಮನೆಗೆ ನುಗ್ಗಿ ಹತ್ಯೆ ಮಾಡಿದ್ದ ಆರೋಪಿಯನ್ನು 8 ದಿನ ಸಿಐಡಿ ಕಸ್ಟಡಿಗೆ ನ್ಯಾಯಾಲಯ ನೀಡಿದೆ. ಅಂಜಲಿ ಅಂಬಿಗೇರ(Anjali Ambigera) ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ...
Read moreDetailsಹುಬ್ಬಳ್ಳಿ: ನಗರದಲ್ಲಿನ ಯುವತಿಯ ಮನೆಗೆ ನುಗ್ಗಿ ಹತ್ಯೆ ಮಾಡಿದ್ದ ಆರೋಪಿಯನ್ನು 8 ದಿನ ಸಿಐಡಿ ಕಸ್ಟಡಿಗೆ ನ್ಯಾಯಾಲಯ ನೀಡಿದೆ. ಅಂಜಲಿ ಅಂಬಿಗೇರ(Anjali Ambigera) ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ...
Read moreDetailsವಿಜಯಪುರ: ಕ್ಯಾಂಟರ್ ಅಡ್ಡಗಟ್ಟಿ ಚಾಲಕ ಹಾಗೂ ಕ್ಲೀನರ್ ಮೇಲೆ ಹಲ್ಲೆ ನಡೆಸಿ 32 ಲಕ್ಷ ರೂ. ದರೋಡೆ ಮಾಡಿದ್ದ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಪ್ರಕರಣದ ಹಿಂದಿನ...
Read moreDetailsಚಿಕ್ಕೋಡಿ: ಹೆಣ್ಣು ಸಿಗದ ಹಿನ್ನೆಲೆಯಲ್ಲಿ ಯುವಕನೊಬ್ಬ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಈ ಘಟನೆ ಹುಕ್ಕೇರಿಯಲ್ಲಿ (Hukkeri) ನಡೆದಿದೆ. ಆತ್ಮಹತ್ಯೆಗೆ ಶರಣಾದ ಯುವಕನನ್ನು ಶಾಂತಿನಾಥ ಸುರೇಶ್...
Read moreDetailsಡೆಹ್ರಾಡೂನ್: ವೈದ್ಯೆಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ನರ್ಸಿಂಗ್ ಅಧಿಕಾರಿಯನ್ನು ಬಂಧಿಸಲು ಪೊಲೀಸ್ (Police) ಅಧಿಕಾರಿಗಳು ಜೀಪ್ ನ್ನು ಏಮ್ಸ್ (AIIMS) ಆಸ್ಪತ್ರೆಗೆ ನುಗ್ಗಿಸಿರುವ ಘಟನೆ ನಡೆದಿದೆ. ಈ...
Read moreDetailsಚಿಕ್ಕಮಗಳೂರು: ಅಯೋಧ್ಯೆಯ (Ayodhya) ಬಾಲ ರಾಮನಿಗೆ (Ram Lalla) ಬೆಳ್ಳಿಯ ಬಿಲ್ಲು ಹಾಗೂ ಬಾಣವನ್ನು ಭಕ್ತರೊಬ್ಬರು ಅರ್ಪಿಸಿದ್ದಾರೆ. ಆಂಧ್ರಪ್ರದೇಶ ಮೂಲದ ಭಕ್ತರೊಬ್ಬರು ಈ ಬಿಲ್ಲು ಬಾಣವನ್ನು ಶೃಂಗೇರಿಗೆ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.