ಥ್ರಿಲ್ಲರ್ ಚಿತ್ರಕ್ಕೆ ಕೈ ಹಾಕಿದ ಡಾರ್ಲಿಂಗ್ ಕೃಷ್ಣ!
ಚಂದನವನದ ನಟ ಡಾರ್ಲಿಂಗ್ ಕೃಷ್ಣ (Darling Krishna) ಈಗ ನಿರ್ದೇಶಕ ಶಶಾಂಕ್ ಅವರೊಂದಿಗೆ ಕೈ ಜೋಡಿಸಿದ್ದಾರೆ. ಹಲಗಲಿ ಸಿನಿಮಾದಿಂದ ಹೊರಬಂದ ನಂತರ ಡಾರ್ಲಿಂಗ್ ಕೃಷ್ಣ ಈ ಗುಡ್...
Read moreDetailsಚಂದನವನದ ನಟ ಡಾರ್ಲಿಂಗ್ ಕೃಷ್ಣ (Darling Krishna) ಈಗ ನಿರ್ದೇಶಕ ಶಶಾಂಕ್ ಅವರೊಂದಿಗೆ ಕೈ ಜೋಡಿಸಿದ್ದಾರೆ. ಹಲಗಲಿ ಸಿನಿಮಾದಿಂದ ಹೊರಬಂದ ನಂತರ ಡಾರ್ಲಿಂಗ್ ಕೃಷ್ಣ ಈ ಗುಡ್...
Read moreDetailsಬೆಂಗಳೂರು: ನೀನು ಎಲ್ಲೇ ಇದ್ದರೂ ಮರಳಿ ದೇಶಕ್ಕೆ ಬಂದು ಪೊಲೀಸರಿಗೆ ಶರಣಾಗು, ನನ್ನ ತಾಳ್ಮೆ ಪರೀಕ್ಷಿಸಬೇಡ ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು ಪ್ರಜ್ವಲ್ ಗೆ...
Read moreDetailsಕಲಬುರಗಿ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆಯ ಕಿಡ್ನಾಪ್ ಕೇಸ್ ನಲ್ಲಿ ಜಾಮೀನಿನ ಮೇಲೆ ಹೊರ ಬಂದಿರುವ ಶಾಸಕ ಎಚ್.ಡಿ. ರೇವಣ್ಣ ಟೆಂಪಲ್ ರನ್ ನಡೆಸಿದ್ದಾರೆ. ಜಿಲ್ಲೆಯ...
Read moreDetailsಬೆಂಗಳೂರು: ಓವರ್ ಟೇಕ್ ಮಾಡಲು ದಾರಿ ಬಿಡಲಿಲ್ಲ ಎಂದು ಬೈಕ್ ಸವಾರನೊಬ್ಬ ಕಾರಿನ ಮೇಲೆ ದಾಳಿ ನಡೆಸಿರುವ ಘಟನೆಯೊಂದು ನಡೆದಿದೆ. ದಂಪತಿ ಮತ್ತು ಅವರ ಮೂರು ವರ್ಷದ...
Read moreDetailsಬೆಂಗಳೂರು: 2025-26ನೇ ಸಾಲಿಗೆ ಮಕ್ಕಳ ವಯೋಮಿತಿ ನಿಗದಿ ಮಾಡಿದ್ದಕ್ಕೆ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕನಿಷ್ಠ ವಯೋಮಿತಿ (Age limit) 6 ವರ್ಷಕ್ಕೆ ನಿಗದಿ ಮಾಡಿರುವುದು ಮತ್ತು ಎಲ್ಕೆಜಿಗೆ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.