ಫೋನ್ ಕಿತ್ತುಕೊಂಡಿದ್ದಕ್ಕೆ ಮನೆ ಮಂದಿಗೆ ಗುಂಡು ಹಾರಿಸಿ ಕೊಲೆ!
ಫೋನ್ ಕಸಿದುಕೊಂಡಿದ್ದಕ್ಕೆ ಕೋಪಗೊಂಡ ಬಾಲಕನೊಬ್ಬ ಪೋಷಕರು ಹಾಗೂ ಅಕ್ಕನನ್ನು ಗುಂಡಿಕ್ಕಿ ಕೊಲೆ ಮಾಡಿ ವಾರಗಳ ಕಾಲ ಮೃತದೇಹಗಳ ಜತೆ ಇದ್ದ ಆಘಾತಕಾರಿ ಘಟನೆಯೊಂದು ನಡೆದಿದೆ. ಆನಂತರ ಆತನೇ...
Read moreDetailsಫೋನ್ ಕಸಿದುಕೊಂಡಿದ್ದಕ್ಕೆ ಕೋಪಗೊಂಡ ಬಾಲಕನೊಬ್ಬ ಪೋಷಕರು ಹಾಗೂ ಅಕ್ಕನನ್ನು ಗುಂಡಿಕ್ಕಿ ಕೊಲೆ ಮಾಡಿ ವಾರಗಳ ಕಾಲ ಮೃತದೇಹಗಳ ಜತೆ ಇದ್ದ ಆಘಾತಕಾರಿ ಘಟನೆಯೊಂದು ನಡೆದಿದೆ. ಆನಂತರ ಆತನೇ...
Read moreDetailsಬೆಂಗಳೂರು: ಈ ವರ್ಷದ ಅಂತ್ಯದಲ್ಲಿ ಅಂದರೆ ಸೆಪ್ಟೆಂಬರ್ ಅಥವಾ ಅಕ್ಟೋಬರ್ ನಲ್ಲಿ ಬಿಬಿಎಂಪಿ ಚುನಾವಣೆ ನಡೆಸಲು (BBMP Elections) ಚಿಂತನೆ ನಡೆದಿದೆ ಎನ್ನಲಾಗಿದೆ. ಈ ಕುರಿತು ಸಚಿವರಿಗೆ...
Read moreDetailsನವದೆಹಲಿ: ಪೋಷಕರು ಹಾಗೂ ಪತ್ನಿಯೊಂದಿಗೆ ನಾನು ಪೊಲೀಸರಿಗಾಗಿ ಕಾಯುತ್ತಿದ್ದೇನೆ ಎಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ (Arvind Kejriwal) ಹೇಳಿದ್ದಾರೆ. ಎಎಪಿ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್...
Read moreDetailsಸಿಲಿಕಾನ್ ಸಿಟಿಯ ಹೊರವಲಯದಲ್ಲಿ ನಡೆದಿದೆ ಎನ್ನಲಾದ ರೇವ್ ಪಾರ್ಟಿಯಲ್ಲಿ ಭಾಗಿಯಾಗಿದ್ದ 103 ಜನರ ಪೈಕಿ 86 ಜನರ ವರದಿಯ ಬ್ಲಡ್ ರಿಪೋರ್ಟ್ ಪಾಸಿಟಿವ್ ಬಂದಿದೆ. ಈ ಪೈಕಿ...
Read moreDetailsಲಂಡನ್: ಬ್ರಿಟನ್ ಪ್ರಧಾನಿ ರಿಷಿ ಸುನಕ್ ಅವರು ಏಕಾಏಕಿ ಚುನಾವಣೆ ಘೋಷಿಸಿದ್ದಾರೆ. 2025ರ ಜನವರಿ ಬದಲು ಇದೇ ಜುಲೈ 4ಕ್ಕೆ ಬ್ರಿಟನ್ ಚುನಾವಣೆ ನಡೆಯಲಿದೆ ಎಂದು ಅವರು...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.