ಐಷಾರಾಮಿ ಕಾರಿನ ಮಾಲೀಕನಾದ ನಟ ನಾಗಚೈತನ್ಯ
ತೆಲುಗು ನಟ ನಾಗಚೈತನ್ಯ (Nagachaitanya) ಐಷಾರಾಮಿ ಕಾರು ಖರಿದಿಸಿದ್ದಾರೆ. ನಟ ನಾಗಚೈತನ್ಯಗೆ ಕಾರಿನ ಕ್ರೇಜ್ ಇದೆ ಎಂದು ಎಲ್ಲರೂ ಮಾತನಾಡಿಕೊಳ್ಳುತ್ತಿದ್ದರು. ಸದ್ಯ ಅದು ಈಗ ಸತ್ಯವಾಗಿದೆ. ದುಬಾರಿಯ...
Read moreDetailsತೆಲುಗು ನಟ ನಾಗಚೈತನ್ಯ (Nagachaitanya) ಐಷಾರಾಮಿ ಕಾರು ಖರಿದಿಸಿದ್ದಾರೆ. ನಟ ನಾಗಚೈತನ್ಯಗೆ ಕಾರಿನ ಕ್ರೇಜ್ ಇದೆ ಎಂದು ಎಲ್ಲರೂ ಮಾತನಾಡಿಕೊಳ್ಳುತ್ತಿದ್ದರು. ಸದ್ಯ ಅದು ಈಗ ಸತ್ಯವಾಗಿದೆ. ದುಬಾರಿಯ...
Read moreDetailsರಾಮನಗರ: ಪತ್ನಿ ಬೇರೆ ವ್ಯಕ್ತಿಗಳೊಂದಿಗೆ ವಿಡಿಯೋ ಕಾಲ್ ನಲ್ಲಿ ಮಾತನಾಡಿದ್ದಾಳೆ ಎಂಬ ಶಂಕೆಯಿಂದ ಪತಿಯು ಪತ್ನಿಯನ್ನು ಕೊಲೆ ಮಾಡಿರುವ ಘಟನೆ ನಡೆದಿದೆ. ಚನ್ನಪಟ್ಟಣ ತಾಲೂಕಿನ ಮಂಗಾಡಹಳ್ಳಿ(Madhugirihalli) ಗ್ರಾಮದಲ್ಲಿ...
Read moreDetailsಮಹಾರಾಷ್ಟ್ರ: ಗಂಡ ಹೆಂಡತಿ ಜಗಳದಲ್ಲಿ ಕೂಸು ಬಡವಾಯಿತು ಎಂಬ ಮಾತಿದೆ. ಆದರೆ, ಇಲ್ಲಿ ಕೂಸು ಸಾವನ್ನಪ್ಪಿರುವ ಘಟನೆ ನಡೆದಿದೆ. ಮಹಾರಾಷ್ಟ್ರದ ನಾಗ್ಪುರದಲ್ಲಿ ಈ ಘಟನೆ ನಡೆದಿದೆ. ಮಹಿಳೆಯೊಬ್ಬರು...
Read moreDetailsಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಶಾಸಕ ಎಚ್.ಡಿ. ರೇವಣ್ಣಗೆ ಜಾಮೀನು ಸಿಕ್ಕಿದೆ. ಪ್ರಮುಖ ಆರೋಪಿ ಪ್ರಜ್ವಲ್ ರೇವಣ್ಣ ಸುಳಿವು ಸಿಗುತ್ತಿಲ್ಲ. ಈ ಮಧ್ಯೆ ಭವಾನಿ...
Read moreDetailsನವದೆಹಲಿ: ಸಂಸದೆ ಸ್ವಾತಿ ಮಲಿವಾಲ್ (Swati Maliwal) ಮೇಲೆ ಆಪ್ತ ಸಹಾಯಕ ಹಲ್ಲೆ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಸಿಎಂ ಅರವಿಂದ್ ಕೇಜ್ರಿವಾಲ್ ಮೌನ ಮುರಿದಿದ್ದಾರೆ. ಈ ಕುರಿತು...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.