ಸನ್ಯಾಸಿಗಳ ಮೇಲೆ ದೀದಿ ಹಲ್ಲೆ ಮಾಡಿಸುತ್ತಿದ್ದಾರೆ; ಗುಡುಗಿದ ಪ್ರಧಾನಿ ಮೋದಿ
ಪ್ರಧಾನಿ ನರೇಂದ್ರ ಮೋದಿ ಅವರು ಪಶ್ಚಿಮ ಬಂಗಾಳದ ನೆಲದಲ್ಲಿ ನಿಂತು ಮಮತಾ ಬ್ಯಾನರ್ಜಿ ವಿರುದ್ಧ ಗುಡುಗಿದ್ದಾರೆ. ರಾಮಕೃಷ್ಣ ಮಿಷನ್ ಮತ್ತು ಭಾರತ್ ಸೇವಾಶ್ರಮ ಸಂಘದ ವಿರುದ್ಧ ಹೇಳಿಕೆ...
Read moreDetailsಪ್ರಧಾನಿ ನರೇಂದ್ರ ಮೋದಿ ಅವರು ಪಶ್ಚಿಮ ಬಂಗಾಳದ ನೆಲದಲ್ಲಿ ನಿಂತು ಮಮತಾ ಬ್ಯಾನರ್ಜಿ ವಿರುದ್ಧ ಗುಡುಗಿದ್ದಾರೆ. ರಾಮಕೃಷ್ಣ ಮಿಷನ್ ಮತ್ತು ಭಾರತ್ ಸೇವಾಶ್ರಮ ಸಂಘದ ವಿರುದ್ಧ ಹೇಳಿಕೆ...
Read moreDetailsನಟಿ, ರಾಜಕಾರಣಿ ಕಂಗನಾ ರಣಾವತ್(Kangana Ranaut) ಮೇಲೆ ಹಲ್ಲೆ ನಡೆದಿದೆ ಎಂದು ಬಿಜೆಪಿ ಆರೋಪಿಸಿದೆ. ಹಿಮಾಚಲ ಪ್ರದೇಶದಲ್ಲಿ (Himachal Pradesh )ಮಾಜಿ ಮುಖ್ಯಮಂತ್ರಿ ಜೈ ರಾಮ್ ಠಾಕೂರ್,...
Read moreDetailsಬೆಂಗಳೂರು: ದ್ವಿತೀಯ ಪಿಯುಸಿ -2ರ(Karnataka Second PUC Exam 2nd Result 2024) ಫಲಿತಾಂಶ ಮೇ 21ರಂದು(ಮಂಗಳವಾರ) ಪ್ರಕಟವಾಗಲಿದೆ. ಮಂಗಳವಾರ ಮಧ್ಯಾಹ್ನ 3ಕ್ಕೆ ಫಲಿತಾಂಶ ಬಿಡುಗಡೆಯಾಗಲಿದೆ. ಕರ್ನಾಟಕ...
Read moreDetailsಚೆನ್ನೈ: ಪಕ್ಕದ ರಾಜ್ಯ ತಮಿಳುನಾಡಿನಲ್ಲಿ ಭಾರೀ ಮಳೆಯಾಗುತ್ತಿದ್ದು, ಜನ – ಜೀವನ ಸಂಪೂರ್ಣವಾಗಿ ಅಸ್ತವ್ಯಸ್ಥಗೊಂಡಿದೆ. ತಮಿಳುನಾಡು ಹಾಗೂ ಕೇರಳದಲ್ಲಿ (Kerala Rains) ಮಳೆಯ ಅಬ್ಬರ ಆರಂಭವಾಗಿದೆ. ಹೀಗಾಗಿ...
Read moreDetailsಚಿಕ್ಕಬಳ್ಳಾಪುರ: ಡ್ರಾಪ್ ನೆಪದಲ್ಲಿ ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರಕ್ಕೆ ಯತ್ನಿಸಿರುವ ಘಟನೆ ನಡೆದಿದೆ. ಡ್ರಾಪ್ ಕೊಡುವ ನೆಪದಲ್ಲಿ ಯುವಕನೊಬ್ಬ ಇಬ್ಬರು ವಿದ್ಯಾರ್ಥಿನಿಯರ (students) ಮೇಲೆ ಅತ್ಯಾಚಾರಕ್ಕೆ (rape) ಯತ್ನಿಸಿದ್ದಾನೆ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.