ಪ್ರಜ್ವಲ್ ವ್ಯಭಿಚಾರವೇ ಪೆನ್ ಡ್ರೈವ್ ಪ್ರಕರಣಕ್ಕೆ ಕಾರಣ
ಬೆಂಗಳೂರು: ಪ್ರಜ್ವಲ್ ರೇವಣ್ಣ (Prajwal Revanna) ನ ವ್ಯಭಿಚಾರದಿಂದಾಗಿ ಅಶ್ಲೀಲ ಪ್ರಕರಣ ನಡೆದಿದೆ ಎಂದು ಶಾಸಕ ಶಿವಲಿಂಗೇಗೌಡ (Shivalinge Gowda) ಲೇವಡಿ ಮಾಡಿದ್ದಾರೆ. ಸುದ್ದಿಗಾರರೊಂದಿಗೆ ನಗರದಲ್ಲಿ ಮಾತನಾಡಿದ...
Read moreDetailsಬೆಂಗಳೂರು: ಪ್ರಜ್ವಲ್ ರೇವಣ್ಣ (Prajwal Revanna) ನ ವ್ಯಭಿಚಾರದಿಂದಾಗಿ ಅಶ್ಲೀಲ ಪ್ರಕರಣ ನಡೆದಿದೆ ಎಂದು ಶಾಸಕ ಶಿವಲಿಂಗೇಗೌಡ (Shivalinge Gowda) ಲೇವಡಿ ಮಾಡಿದ್ದಾರೆ. ಸುದ್ದಿಗಾರರೊಂದಿಗೆ ನಗರದಲ್ಲಿ ಮಾತನಾಡಿದ...
Read moreDetailsಚಾಮರಾಜನಗರ: ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ಹೆಜ್ಜೇನು ದಾಳಿ (Hejjenu attack) ನಡೆದಿದ್ದು, ಪತಿ ಸಾವನ್ನಪ್ಪಿ, ಪತ್ನಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಈ ಘಟನೆ ಜಿಲ್ಲೆಯ ಹನೂರು...
Read moreDetailsನವದೆಹಲಿ: ಆಮ್ ಆದ್ಮಿ ಪಕ್ಷಕ್ಕೆ (AAP) ವಿದೇಶಿ ಮೂಲಗಳಿಂದ 7 ಕೋಟಿ ರೂ.ಗೂ ಅಧಿಕ ದೇಣಿಗೆ ಬಂದಿದೆ ಎಂದು ಇಡಿ ಆರೋಪಿಸಿದೆ. ಆದರೆ, ಈ ಹಣದ ಮೂಲದ...
Read moreDetailsಪ್ರಸಕ್ತ ಸಾಲಿನ ಐಪಿಎಲ್ ಕೊನೆಯ ಘಟ್ಟಕ್ಕೆ ಬಂದು ನಿಂತಿದೆ. ಕ್ವಾಲಿಫೈಯರ್ ಪಂದ್ಯಗಳಿಗೆ ಎಲ್ಲ ತಂಡಗಳು ಸಿದ್ಧವಾಗಿವೆ. ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ (KKR) ಮತ್ತು...
Read moreDetailsಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಒಂದು ವರ್ಷ ಪೂರೈಸಿದ್ದು, ಈ ಸಂದರ್ಭದಲ್ಲಿ ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮಾಧ್ಯಮ ಸಂವಾದದಲ್ಲಿ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.