ಪಂಜಾಬ್ ವಿರುದ್ಧ ಭರ್ಜರಿ ಗೆಲುವು ಸಾಧಿಸಿ ಅಂಕ ಪಟ್ಟಿಯಲ್ಲಿ ಜಿಗಿತ ಕಂಡ ಹೈದರಾಬಾದ್!
ಹೈದರಾಬಾದ್: ಪಂಜಾಬ್ ವಿರುದ್ಧ ನಡೆದ ಪಂದ್ಯದಲ್ಲಿ ಭರ್ಜರಿ ಗೆಲುವು ಸಾಧಿಸುವುದರ ಮೂಲಕ ಹೈದರಾಬಾದ್ ತಂಡ ಅಂಕ ಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೆ ಜಿಗಿತ ಕಂಡಿದೆ. ಅಭಿಷೇಕ್ ಶರ್ಮಾ, ಹೆನ್ರಿಚ್...
Read moreDetailsಹೈದರಾಬಾದ್: ಪಂಜಾಬ್ ವಿರುದ್ಧ ನಡೆದ ಪಂದ್ಯದಲ್ಲಿ ಭರ್ಜರಿ ಗೆಲುವು ಸಾಧಿಸುವುದರ ಮೂಲಕ ಹೈದರಾಬಾದ್ ತಂಡ ಅಂಕ ಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೆ ಜಿಗಿತ ಕಂಡಿದೆ. ಅಭಿಷೇಕ್ ಶರ್ಮಾ, ಹೆನ್ರಿಚ್...
Read moreDetailsತೆಹ್ರಾನ್: ಇರಾನ್ ಅಧ್ಯಕ್ಷರಿದ್ದ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿರುವ ಘಟನೆ ನಡೆದಿದೆ. ಪೂರ್ವ ಅಜೆರ್ಬೈಜಾನ್ ಪ್ರಾಂತ್ಯದಲ್ಲಿ ಇರಾನ್ (Iran) ಅಧ್ಯಕ್ಷ ಇಬ್ರಾಹಿಂ ರೈಸಿ (Ebrahim Raisi) ತೆರಳುತ್ತಿದ್ದ ಹೆಲಿಕಾಪ್ಟರ್ ಅಪಘಾತಕ್ಕೆ...
Read moreDetailsಉಡುಪಿ: ಮಾನಸಿಕ ಅಸ್ವಸ್ಥ ಮಗಳೊಬ್ಬರು ತನ್ನ ತಾಯಿಯ ಶವದೊಂದಿಗೆ ನಾಲ್ಕು ದಿನ ಕಳೆದ ಘಟನೆ ನಡೆದಿದೆ. ಈ ಘಟನೆ ಜಿಲ್ಲೆಯ ಕುಂದಾಪುರದಲ್ಲಿ ನಡೆದಿದೆ. ತಾಯಿ ಸಾವನ್ನಪ್ಪಿದ ನಾಲ್ಕು...
Read moreDetailsಐಪಿಎಲ್ ಕಾವು ಎಲ್ಲಾ ಕಡೆ ಹೆಚ್ಚಿಕೊಂಡಿದೆ. ಕ್ರಿಕೆಟ್ ಪ್ರಿಯರ ನೆಚ್ಚಿನ ಈ 'ಐಪಿಎಲ್' ಕ್ರೀಡಾಕೂಟವು, ಭರ್ಜರಿ ಮನರಂಜನೆಯ ಜೊತೆಗೆ, ಕೆಲವರ ಮನೆಯನ್ನೂ ಸಹ ಹಾಳುಗೆಡವುತ್ತಿದೆ. ನಡೆವ ಪ್ರತಿ...
Read moreDetailsನಿನ್ನೆ ರಾತ್ರಿ ನೆಡೆದ ಈ ಅವೃತ್ತಿಯ ತನ್ನ 6ನೇ ಎಲಿಮಿನೇಟರ್ ಪಂದ್ಯದಲ್ಲಿ ಬೆಂಗಳೂರು ರೋಚಕ ಜಯ ಸಾಧಿಸಿ, 7ನೇ ಎಲಿಮಿನೆಟರ್ ಪಂದ್ಯಕ್ಕೆ ಕಾಲಿಟ್ಟಿದೆ.ಇದರ ನಡುವೆ ದಿನೇಶ್ ಕಾರ್ತಿಕ್...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.