ಪ್ರಧಾನಿ ಮೇಲೆ ಗುಂಡಿನ ಸುರಿಮಳೆಗೈದ ದುಷ್ಕರ್ಮಿ!
ಬ್ರಾಟಿಸ್ಲಾವಾ: ಸ್ಲೋವಾಕಿಯಾ(Slovak) ಪ್ರಧಾನಿ ರಾಬರ್ಟ್ ಫಿಕೊ (Robert Fico) ಮೇಲೆ ದುಷ್ಕರ್ಮಿಯೊಬ್ಬಾತ ಗುಂಡಿನ ದಾಳಿ ನಡೆಸಿರುವ ಘಟನೆ ನಡೆದಿದೆ. ಸರ್ಕಾರದ ಕಾರ್ಯಕ್ರಮವೊಂದರ ನಂತರ ಪ್ರಧಾನಿ ರಾಬರ್ಟ್ ಫಿಕೊ...
Read moreDetailsಬ್ರಾಟಿಸ್ಲಾವಾ: ಸ್ಲೋವಾಕಿಯಾ(Slovak) ಪ್ರಧಾನಿ ರಾಬರ್ಟ್ ಫಿಕೊ (Robert Fico) ಮೇಲೆ ದುಷ್ಕರ್ಮಿಯೊಬ್ಬಾತ ಗುಂಡಿನ ದಾಳಿ ನಡೆಸಿರುವ ಘಟನೆ ನಡೆದಿದೆ. ಸರ್ಕಾರದ ಕಾರ್ಯಕ್ರಮವೊಂದರ ನಂತರ ಪ್ರಧಾನಿ ರಾಬರ್ಟ್ ಫಿಕೊ...
Read moreDetailsಕೊಲ್ಕತ್ತಾ: ಪಿಓಕೆ ಭಾರತದ ಭಾಗ. ನಾವು ಅದನ್ನು ಮರಳಿ ಪಡೆಯುತ್ತೇವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಪಶ್ಚಿಮ ಬಂಗಾಳದ ಸೆರಾಂಪೋರ್ ನಲ್ಲಿ ಮಾತನಾಡಿದ...
Read moreDetailsದೇಶದಲ್ಲಿ ಕಳೆದ ಕೆಲವು ವರ್ಷಗಳಿಂದ ಹಲವಾರು ವೈರಸ್ ಗಳು ಎಂಟ್ರಿ ಕೊಟ್ಟು ಜನರ ಬದುಕನ್ನು ಹಿಂಡೆ ಹಿಪ್ಪೆ ಮಾಡಿವೆ. ಈ ಮಧ್ಯೆ ಕೇರಳಿಗರಿಗೆ ವೆಸ್ಟ್ನೈಲ್ (West Nile...
Read moreDetailsಬೀದರ್: ಬಸ್ ಸೀಟಿಗಾಗಿ (Bus Seat) ಮಹಿಳೆಯರಿಬ್ಬರು ಚಪ್ಪಲಿಯಿಂದ ಪರಸ್ಪರ ಬಡಿದಾಡಿಕೊಂಡಿರುವ ಘಟನೆ ನಡೆದಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಬೀದರ್ ನಲ್ಲಿ ನಡೆದಿದೆ....
Read moreDetailsಬೆಂಗಳೂರು: ಸಾಲ ತೀರಿಸುವುದಕ್ಕಾಗಿ ಯುವತಿಯೊಬ್ಬಳು ಮನೆ ಮಾಲಕಿಯನ್ನು ಹತ್ಯೆ ಮಾಡಿರುವ ಘಟನೆಯೊಂದು ನಡೆದಿದೆ. ಮೋನಿಕಾ (24) ಬಂಧಿತ ಆರೋಪಿ. ಮೇ 10 ರಂದು ಕೆಂಗೇರಿ (Woman Murder...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.