ಪಿಓಕೆಯಲ್ಲಿ ಗುಂಡಿನ ದಾಳಿಗೆ ಮೂವರು ಬಲಿ
ಇಸ್ಲಾಮಾಬಾದ್: ಪಾಕ್ ಆಕ್ರಮಿತ ಕಾಶ್ಮೀರದಲ್ಲಿ (PoK) ಪ್ರತಿಭಟನೆ ಮುಂದುವರೆದಿದ್ದು, ಹಲವೆಡೆ ಸಾಕಷ್ಟು ಅವಾಂತರಗಳು ನಡೆದಿವೆ. ಹಲವೆಡೆ ಪ್ರತಿಭಟನೆ ಹಿಂಸಾಚಾರದ ರೂಪ ತಾಳಿವೆ. ಸತತ 5ನೇ ದಿನಕ್ಕೆ ಪ್ರತಿಭಟನೆ...
Read moreDetailsಇಸ್ಲಾಮಾಬಾದ್: ಪಾಕ್ ಆಕ್ರಮಿತ ಕಾಶ್ಮೀರದಲ್ಲಿ (PoK) ಪ್ರತಿಭಟನೆ ಮುಂದುವರೆದಿದ್ದು, ಹಲವೆಡೆ ಸಾಕಷ್ಟು ಅವಾಂತರಗಳು ನಡೆದಿವೆ. ಹಲವೆಡೆ ಪ್ರತಿಭಟನೆ ಹಿಂಸಾಚಾರದ ರೂಪ ತಾಳಿವೆ. ಸತತ 5ನೇ ದಿನಕ್ಕೆ ಪ್ರತಿಭಟನೆ...
Read moreDetailsಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ವಿಡಿಯೋ ಹಂಚಿಕೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನದ ವಿವಿಧೆಡೆ ಎಸ್ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದೇವರಾಜೇಗೌಡ (Devarajegowda)...
Read moreDetailsನೆಲಮಂಗಲ: ರೈಲು ಹರಿದ ಪರಿಣಾಮ 40ಕ್ಕೂ ಅಧಿಕ ಕುರಿಗಳು ಸಾವನ್ನಪ್ಪಿರುವ ಘಟನೆ ನಡೆದಿದೆ. ಬೆಂಗಳೂರಿನ ನೆಲಮಂಗಲದ ಪೆಮ್ಮನಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಶಿರಾ ಮೂಲದ ರೈತ ನಾಗರಾಜು...
Read moreDetailsವಿಧಾನಪರಿಷತ್ ಚುನಾವಣೆಯ ದಕ್ಷಿಣ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿದ್ದ ಇ.ಸಿ. ನಿಂಗರಾಜುಗೆ ಬಿಜೆಪಿ ಕೊಕ್ ಕೊಟ್ಟಿದ್ದು, ಕ್ಷೇತ್ರವನ್ನು ಜೆಡಿಎಸ್ ತೆಕ್ಕೆಗೆ ಕೊಟ್ಟಿದೆ. ಈ ನಿಟ್ಟಿನಲ್ಲಿ ಜೆಡಿಎಸ್ ತನ್ನ ಅಭ್ಯರ್ಥಿಯಾಗಿ...
Read moreDetailsಬೆಂಗಳೂರು: ನಗರದಲ್ಲಿನ ಪದ್ಮನಾಭನಗರದ ದೇವೇಗೌಡರ ನಿವಾಸಕ್ಕೆ ಆಗಮಿಸಿದ ರೇವಣ್ಣ ಕಣ್ಣೀರು ಸುರಿಸಿದ್ದಾರೆ. ಅಲ್ಲಿ ತಂದೆ-ತಾಯಿ ಜೊತೆ ಮಾತನಾಡಿ ಹೊರಡುವ ಸಂದರ್ಭದಲ್ಲಿ ರೇವಣ್ಣ ಅವರು ದೇವೇಗೌಡರ ನಿವಾಸದ ಎದುರು...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.