ಮೇ 14ರಂದು ರವಿಯೋಗ ದಿನ! ಯಾವ ರಾಶಿಯವರಿಗೆ ಲಾಭ?
ಮೇ 14ರಂದು ಚಂದ್ರನು ತನ್ನದೇ ಆದ ಕರ್ಕ ರಾಶಿಯಲ್ಲಿ ಸಾಗಲಿದ್ದು, ಸರ್ವಾರ್ಥ ಸಿದ್ಧಿ ಯೋಗ, ರವಿಯೋಗ ನಡೆಯಲಿದೆ. ಹೀಗಾಗಿ ಈ ದಿನ ಯಾವ ರಾಶಿಯವರ ಫಲ ಹೇಗಿದೆ?ಮೇಷ...
Read moreDetailsಮೇ 14ರಂದು ಚಂದ್ರನು ತನ್ನದೇ ಆದ ಕರ್ಕ ರಾಶಿಯಲ್ಲಿ ಸಾಗಲಿದ್ದು, ಸರ್ವಾರ್ಥ ಸಿದ್ಧಿ ಯೋಗ, ರವಿಯೋಗ ನಡೆಯಲಿದೆ. ಹೀಗಾಗಿ ಈ ದಿನ ಯಾವ ರಾಶಿಯವರ ಫಲ ಹೇಗಿದೆ?ಮೇಷ...
Read moreDetailsಹಾಸನ: ಸಂತ್ರಸ್ತೆಯ ಕಿಡ್ನಾಪ್ ಪ್ರಕರಣದಲ್ಲಿ ಬಂಧಿಯಾಗಿ ಜೈಲು ಸೇರಿ ಹೊರ ಬಂದಿದ್ದ ಮಾಜಿ ಸಚಿವ ರೇವಣ್ಣಗೆ ಜಾಮೀನು ಸಿಕ್ಕಿದೆ. ಈ ಹಿನ್ನೆಲೆಯಲ್ಲಿ ಅವರ ಅಭಿಮಾನಿಗಳು ಪಟಾಕಿ ಸಿಡಿಸಿ...
Read moreDetailsಮುಂಬೈ: ನಗರದ ಘಾಟ್ ಕೋಪರ್ ನಲ್ಲಿ ಬೃಹತ್ ಬಿರುಗಾಳಿ ಬೀಸಿದ್ದರ ಪರಿಣಾಮ ಬೃಹತ್ ಜಾಹೀರಾತು ಫಲಕವೊಂದು ಪೆಟ್ರೋಲ್ ಬಂಕ್ ಮೇಲೆ ಬಿದ್ದು 8 ಜನ ಸಾವನ್ನಪ್ಪಿದ್ದಾರೆ. ಅವಶೇಷಗಳ...
Read moreDetailsಬೆಂಗಳೂರು: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಜಾಮೀನು ಸಿಕ್ಕಿದ್ದು, ಬಿಗ್ ರಿಲೀಫ್ ಸಿಕ್ಕಂತಾಗಿದೆ. ಶಾಸಕರು- ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆಯ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ್...
Read moreDetailsನವದೆಹಲಿ: ಇಂಡಿಯಾ ಒಕ್ಕೂಟ ಗೆಲುವು ಸಾಧಿಸಿದರೆ ಜೈಲಿನಿಂದ ಮಾರನೇ ದಿನವೇ ನಾನು ಹೊರಗೆ ಬರುತ್ತೇನೆ ಎಂದು ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಹೇಳಿದ್ದಾರೆ. ಚುನಾವಣಾ ಪ್ರಚಾರದ ಸಂದರ್ಭದಲ್ಲಿ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.