ಪ್ರಜ್ವಲ್ ರೇವಣ್ಣ ತನಿಖೆಯಲ್ಲಿ ರಾಜಕಾರಣ ಇಲ್ಲ; ಸಿದ್ದರಾಮಯ್ಯ
ಮೈಸೂರು: ಯಾವುದೇ ಕೇಸು ಇಲ್ಲ ಹಾಗೂ ತಪ್ಪು ಮಾಡಿಲ್ಲ ಅಂದ್ರೆ ರೇವಣ್ಣ ನಿರೀಕ್ಷಣಾ ಜಾಮೀನಿಗೆ ಏಕೆ ಅರ್ಜಿ ಸಲ್ಲಿಸಿದ್ರು? ಅಪರಾಧ ನಡೆದಿಲ್ಲ ಎಂದರೆ ಯಾಕೆ ಆ ಅರ್ಜಿ...
Read moreDetailsಮೈಸೂರು: ಯಾವುದೇ ಕೇಸು ಇಲ್ಲ ಹಾಗೂ ತಪ್ಪು ಮಾಡಿಲ್ಲ ಅಂದ್ರೆ ರೇವಣ್ಣ ನಿರೀಕ್ಷಣಾ ಜಾಮೀನಿಗೆ ಏಕೆ ಅರ್ಜಿ ಸಲ್ಲಿಸಿದ್ರು? ಅಪರಾಧ ನಡೆದಿಲ್ಲ ಎಂದರೆ ಯಾಕೆ ಆ ಅರ್ಜಿ...
Read moreDetailsನವದೆಹಲಿ: ಚುನಾವಣಾ ಆಯೋಗವು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ತರಾಟೆಗೆ ತೆಗೆದುಕೊಂಡಿದೆ. ಮತದಾನದ ಅಂಕಿ-ಅಂಶಗಳ ಬಿಡುಗಡೆ ಕುರಿತು ಹೇಳಿಕೆ ನೀಡಿದ್ದರ ಹಿನ್ನೆಲೆಯಲ್ಲಿ ತರಾಟೆಗೆದೆ ತೆಗೆದುಕೊಂಡಿದೆ. ಮಲ್ಲಿಕಾರ್ಜುನ...
Read moreDetailsಚಿಕ್ಕಮಗಳೂರು: ಪ್ರಜ್ವಲ್ ರೇವಣ್ಣ (Prajwal Revanna)ರದ್ದು ಎನ್ನಲಾಗಿರುವ ಅಶ್ಲೀಲ ವಿಡಿಯೋ ಹರಿಬಿಟ್ಟ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಕುದುರೆಮುಖ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಮೂಡಿಗೆರೆ ತಾಲೂಕಿನ ಸಂಸೆ...
Read moreDetailsಬೆಂಗಳೂರು: ಪ್ರಜ್ವಲ್ ರೇವಣ್ಣಗೆ ಉರುಳು ಬಿಗಿಯಾಗುತ್ತಿದೆ. ಒಂದರ ಹಿಂದೆ ಒಂದರಂತೆ ಎಫ್ ಐಆರ್ ದಾಖಲಾಗುತ್ತಿದ್ದು, ಕಠಿಣ ಸೆಕ್ಷನ್ ಗಳಡಿ ಪ್ರಕರಣ ದಾಖಲಾಗುತ್ತಿವೆ. ಮೂರನೇ ಎಫ್ಐಆರ್ ದಾಖಲಾಗಿರುವ ಸೆಕ್ಷನ್...
Read moreDetailsಕುತ್ತಿಗೆಗೆ ಬೆಲ್ಟ್ ನಿಂದ ಬಿಗಿದು ಪ್ರಜ್ಞೆ ತಪ್ಪಿಸಿ ಅತ್ಯಾಚಾರ ನಡೆಸಿರುವ ಕ್ರೂರ ಘಟನೆ ನ್ಯೂಯಾರ್ಕ್ ನಲ್ಲಿ ನಡೆದಿದೆ. ಪಾಪಿಯೊಬ್ಬ ಮಹಿಳೆಗೆ ಹಿಂದಿನಿಂದ ಬೆಲ್ಟ್ ಬಿಗಿದಿದ್ದಾನೆ. ಈ ಸಂದರ್ಭದಲ್ಲಿ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.