ದೇವನಹಳ್ಳಿಯಲ್ಲಿ ಭೀಕರ ಅಪಘಾತ.. ಬೈಕ್ ಸವಾರ ಬಲಿ
ದೇವನಹಳ್ಳಿ | ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರರೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಬೆಟ್ಟಕೋಟೆ ಗ್ರಾಮದ ಬಳಿ ಸಂಭವಿಸಿದೆ. ಬೆಟ್ಟಕೋಟೆ...
Read moreDetailsದೇವನಹಳ್ಳಿ | ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರರೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಬೆಟ್ಟಕೋಟೆ ಗ್ರಾಮದ ಬಳಿ ಸಂಭವಿಸಿದೆ. ಬೆಟ್ಟಕೋಟೆ...
Read moreDetailsಚಿತ್ರದುರ್ಗ: ವಿಚ್ಛೇದಿತ ಪತ್ನಿ ಸೇರಿ ಐವರ ಮೇಲೆ ಆ್ಯಸಿಡ್ ದಾಳಿ ಬಳಿಕ ಮಚ್ಚಿನಿಂದ ಹಲ್ಲೆ ನಡೆಸಿ ಪತಿ ಪರಾರಿಯಾಗಿರುವ ಘಟನೆ ಚಿತ್ರದುರ್ಗದ (Chitradurga) ಮಾಳಪ್ಪನಹಟ್ಟಿಯಲ್ಲಿ ನಡೆದಿದೆ. ಚಿತ್ರದುರ್ಗದ ನೆಹರು...
Read moreDetailsಬೆಂಗಳೂರು : ರಾಜ್ಯದಲ್ಲಿ ಯುಗಾದಿ, ಈದ್ ಉಲ್ ಫಿತರ್, ಗುಡ್ ಫ್ರೈಡೆ ಹಬ್ಬಗಳನ್ನು ಆಚರಣೆ ಮಾಡುತ್ತಿರುವ ಸಂದರ್ಭದಲ್ಲಿಯೇ ಕನ್ನಡಿಗರ ಹೆಮ್ಮೆಯ ಬ್ರ್ಯಾಂಡ್ KMFಗೆ ಸಂಕಷ್ಟ ಎದುರಾಗಿದೆ. ಅಮೆರಿಕಾ,...
Read moreDetailsಬೆಂಗಳೂರು : ಚಾಲಕನ ನಿರ್ಲಕ್ಷ್ಯದಿಂದ BMTC ಎಲೆಕ್ಟ್ರಿಕ್ ಬಸ್ಸೊಂದು ಸಂಚಾರ ನಿಯಂತ್ರಕರ ಕೊಠಡಿಗೇ ನುಗ್ಗಿದ ಘಟನೆ ಪೀಣ್ಯ 2ನೇ ಹಂತದ ಬಿಎಂಟಿಸಿ ಡಿಪೋದಲ್ಲಿ ನಡೆದಿದೆ. KA 51 AK...
Read moreDetailsಢಾಕಾ : ಬಾಂಗ್ಲಾದೇಶ ಕ್ರಿಕೆಟ್ ಮಂಡಳಿಯ ಆಡಳಿತದಲ್ಲಿ ಭಾರಿ ಸಂಚಲನ ಉಂಟಾಗಿದೆ. ಮಂಡಳಿಯ ಅಧ್ಯಕ್ಷ ಅಮಿನುಲ್ ಇಸ್ಲಾಂ ಅವರು ಬಾಂಗ್ಲಾದೇಶದ ಕ್ರೀಡಾ ಸಚಿವರಿಗೆ ಬರೆದಿದ್ದಾರೆ ಎನ್ನಲಾದ ಪತ್ರವೊಂದು...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.