ಏಕಾಏಕಿ ಬ್ರೇಕ್ ಹಾಕಿದ ಲಾರಿ, ಹಿಂಬದಿಯಿಂದ ಬಸ್ ಡಿಕ್ಕಿ
ಮೈಸೂರು : ಹಠಾತ್ ಬ್ರೇಕ್ ಹಾಕಿದ ಲಾರಿಗೆ ಹಿಂಬದಿಯಿಂದ ಸಾರಿಗೆ ಬಸ್ ಡಿಕ್ಕಿ ಹೊಡೆದಿರುವ ಘಟನೆ ನಡೆದಿದೆ. ಮೈಸೂರಿನ ನಂಜನಗೂಡು ರಸ್ತೆಯ ಗುಂಡೂರಾವ್ ನಗರದ ಬಳಿ ಈ...
Read moreDetailsಮೈಸೂರು : ಹಠಾತ್ ಬ್ರೇಕ್ ಹಾಕಿದ ಲಾರಿಗೆ ಹಿಂಬದಿಯಿಂದ ಸಾರಿಗೆ ಬಸ್ ಡಿಕ್ಕಿ ಹೊಡೆದಿರುವ ಘಟನೆ ನಡೆದಿದೆ. ಮೈಸೂರಿನ ನಂಜನಗೂಡು ರಸ್ತೆಯ ಗುಂಡೂರಾವ್ ನಗರದ ಬಳಿ ಈ...
Read moreDetailsಬೆಂಗಳೂರು: ಗಾಡಿ ಟಚ್ ಆಗಿದ್ದಕ್ಕೆ ನಡುರಸ್ತೆಯಲ್ಲಿ ಮಚ್ಚಿನಿಂದ ಹಲ್ಲೆ ಮಾಡಿರುವ ಘಟನೆ ನಡೆದಿದೆ. ಶೇಷಾದ್ರಿಪುರಂ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಇಲ್ಲಿನ ರೈಲ್ವೇ...
Read moreDetailsಹಾಸನ: ಸಂಸದ ಶ್ರೇಯಸ್ ಪಟೇಲ್ ಅವಳಿ ಮಕ್ಕಳ ತಂದೆಯಾಗಿದ್ದಾರೆ. ಇಂದು ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಅವಳಿ ಹೆಣ್ಣು ಮಕ್ಕಳಿಗೆ ಶ್ರೇಯಸ್ ಪತ್ನಿ ಅಕ್ಷತಾ ಜನ್ಮ ನೀಡಿದ್ದಾರೆ. ಈ...
Read moreDetailsಹಾಸನ: ಸಿಎಂ ಸ್ಥಾನ, ಅಧಿಕಾರ ಹಂಚಿಕೆ ವಿಚಾರವಾಗಿ ಅಶೋಕ್ ಗಿಳಿಶಾಸ್ತ್ರ ಹೇಳುತ್ತಾರೆ ಎಂಬ ವಿಚಾರವಾಗಿ ವಿಪಕ್ಷ ನಾಯಕ ಆರ್. ಅಶೋಕ್ ಹೇಳಿದ್ದಾರೆ. ಆಲೂರು ತಾಲ್ಲೂಕಿನ ಧರ್ಮಪುರಿಯಲ್ಲಿ ಮಾತನಾಡಿದ...
Read moreDetailsಬೆಳಗಾವಿ: ಬಿಜೆಪಿ ರೆಬೆಲ್ಸ್ ಟೀಂ ಮತ್ತೆ ಆಕ್ಟಿವ್ ಆಗಿದೆ. ಇಂದು ರೆಬೆಲ್ಸ್ ತಂಡ ಮತ್ತೆ ಒಂದಾಗಿದೆ. ಬಿಜೆಪಿ ರೆಬಲ್ಸ್ ಟೀಂ, ಗೋಕಾಕ್ ಮಹಾಲಕ್ಷ್ಮಿ ದೇವಿ ದರ್ಶನ ಪಡೆದಿದೆ....
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.