ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

ಪಾಕ್ ಸೇನಾ ಮುಖ್ಯಸ್ಥ ‘ನನ್ನ ನೆಚ್ಚಿನ ಫೀಲ್ಡ್ ಮಾರ್ಷಲ್’, ಮೋದಿ ‘ಅದ್ಭುತ ಸ್ನೇಹಿತ’: ಟ್ರಂಪ್

October 14, 2025
Share on WhatsappShare on FacebookShare on Twitter

ಶರ್ಮ್ ಎಲ್-ಶೇಖ್ (ಈಜಿಪ್ಟ್) : ಇಸ್ರೇಲ್ ಮತ್ತು ಹಮಾಸ್ ನಡುವಿನ ಕದನ ವಿರಾಮ ಒಪ್ಪಂದಕ್ಕೆ ಸಹಿ ಹಾಕುವ ಗುರಿಯೊಂದಿಗೆ ಈಜಿಪ್ಟ್‌ನಲ್ಲಿ ಆಯೋಜಿಸಲಾಗಿದ್ದ ಶರ್ಮ್ ಎಲ್-ಶೇಖ್ ಶಾಂತಿ ಶೃಂಗಸಭೆಯಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಒಂದೆಡೆ ಪಾಕಿಸ್ತಾನದ ಸೇನಾ ಮುಖ್ಯಸ್ಥ ಜನರಲ್ ಅಸೀಮ್ ಮುನೀರ್ ಅವರನ್ನು ಹೊಗಳುತ್ತಾ, ಜತೆ ಜತೆಗೇ ಭಾರತದ ಪ್ರಧಾನಿ ನರೇಂದ್ರ ಮೋದಿಯವರನ್ನು ಶ್ಲಾಘಿಸುವ ಮೂಲಕ ಗಮನ ಸೆಳೆದಿದ್ದಾರೆ.​

ಗಾಜಾದಲ್ಲಿ ಶಾಂತಿ ಸ್ಥಾಪಿಸುವಲ್ಲಿ ವಹಿಸಿದ ಪಾತ್ರಕ್ಕಾಗಿ ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಮತ್ತು ಸೇನಾ ಮುಖ್ಯಸ್ಥರಿಗೆ ಧನ್ಯವಾದ ಅರ್ಪಿಸುವ ವೇಳೆ ಟ್ರಂಪ್, ಗೈರಾಗಿದ್ದ ಅಸೀಮ್ ಮುನೀರ್ ಅವರನ್ನು “ಪಾಕಿಸ್ತಾನದ ನನ್ನ ಮೆಚ್ಚಿನ ಫೀಲ್ಡ್ ಮಾರ್ಷಲ್” ಎಂದು ಸಂಬೋಧಿಸಿದ್ದಾರೆ. ಈ ಹೇಳಿಕೆ ನೀಡುವಾಗ ಪಾಕ್ ಪ್ರಧಾನಿ ಶೆಹಬಾಜ್ ಷರೀಫ್ ಅವರು ಟ್ರಂಪ್ ಹಿಂದೆ ನಿಂತಿದ್ದು ಕಾಣಿಸುತ್ತದೆ.​

ಇದಾದ ಕೆಲವೇ ಕ್ಷಣಗಳಲ್ಲಿ, ಟ್ರಂಪ್ ಅವರು ಭಾರತದ ಪ್ರಧಾನಿ ನರೇಂದ್ರ ಮೋದಿಯವರನ್ನು ಉಲ್ಲೇಖಿಸಿ “ಬಹಳ ಒಳ್ಳೆಯ ಸ್ನೇಹಿತ” ಎಂದು ಬಣ್ಣಿಸಿ, ಅವರು “ಅದ್ಭುತವಾದ ಕೆಲಸ” ಮಾಡಿದ್ದಾರೆ ಎಂದು ಹೊಗಳಿದ್ದಾರೆ. ಇದೇ ವೇಳೆ, ಪಾಕ್ ಪ್ರಧಾನಿ ಷರೀಫ್ ಅವರ ಕಡೆಗೆ ತಿರುಗಿ, “ಭಾರತ ಮತ್ತು ಪಾಕಿಸ್ತಾನ ಒಟ್ಟಾಗಿ ಬಹಳ ಚೆನ್ನಾಗಿ ಬದುಕಲಿವೆ ಎಂದು ನಾನು ಭಾವಿಸುತ್ತೇನೆ, ಅಲ್ಲವೇ?” ಎಂದು ಪ್ರಶ್ನಿಸಿದರು. ಅನಿರೀಕ್ಷಿತ ಪ್ರಶ್ನೆಯಿಂದ ಕಸಿವಿಸಿಗೊಂಡ ಷರೀಫ್, ಮುಜುಗರದ ನಗೆ ಬೀರಿದ್ದಾರೆ.

ನಂತರ ಮಾತನಾಡಿದ ಪ್ರಧಾನಿ ಶೆಹಬಾಜ್ ಷರೀಫ್, “ಭಾರತ-ಪಾಕ್ ಯುದ್ಧವನ್ನು ತಡೆದಿದ್ದಕ್ಕಾಗಿ” ಟ್ರಂಪ್‌ಗೆ ಧನ್ಯವಾದ ಅರ್ಪಿಸಿದ್ದಾರೆ. ಅಲ್ಲದೆ, ದಕ್ಷಿಣ ಏಷ್ಯಾ ಮತ್ತು ಮಧ್ಯಪ್ರಾಚ್ಯದಲ್ಲಿ ಲಕ್ಷಾಂತರ ಜೀವಗಳನ್ನು ಉಳಿಸಿದ್ದಕ್ಕಾಗಿ ಟ್ರಂಪ್ ಅವರನ್ನು ಮತ್ತೊಮ್ಮೆ ನೊಬೆಲ್ ಶಾಂತಿ ಪ್ರಶಸ್ತಿಗೆ ನಾಮನಿರ್ದೇಶನ ಮಾಡುವುದಾಗಿ ಘೋಷಿಸಿದ್ದಾರೆ.

ಕಳೆದ ಮೇ ತಿಂಗಳಲ್ಲಿ ಭಾರತ ಮತ್ತು ಪಾಕಿಸ್ತಾನದ ನಡುವಿನ ಮಿಲಿಟರಿ ಸಂಘರ್ಷವನ್ನು ನಿಲ್ಲಿಸಿದ್ದು ನಾನೇ ಎಂಬ ಟ್ರಂಪ್ ಅವರ ವಾದವನ್ನು ಇಸ್ಲಾಮಾಬಾದ್ ಹಲವು ಬಾರಿ ಬೆಂಬಲಿಸುತ್ತಾ ಬಂದಿದೆ. ಏಪ್ರಿಲ್ 22 ರಂದು ಪಹಲ್ಗಾಮ್‌ನಲ್ಲಿ 26 ನಾಗರಿಕರನ್ನು ಕೊಂದ ದಾಳಿಗೆ ಪ್ರತೀಕಾರವಾಗಿ, ಭಾರತವು ಮೇ 7 ರಂದು ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿನ ಭಯೋತ್ಪಾದಕ ಮೂಲಸೌಕರ್ಯಗಳನ್ನು ಗುರಿಯಾಗಿಸಿಕೊಂಡು ‘ಆಪರೇಷನ್ ಸಿಂದೂರ’ ನಡೆಸಿತ್ತು. ನಾಲ್ಕು ದಿನಗಳ ತೀವ್ರ ಡ್ರೋನ್, ಕ್ಷಿಪಣಿ ದಾಳಿಗಳ ನಂತರ, ಮೇ 10 ರಂದು ಸಂಘರ್ಷವನ್ನು ಕೊನೆಗೊಳಿಸಲು ಉಭಯ ದೇಶಗಳು ಒಮ್ಮತಕ್ಕೆ ಬಂದಿದ್ದವು. ಆದರೆ, ಈ ಒಪ್ಪಂದದ ಮಧ್ಯಸ್ಥಿಕೆ ವಹಿಸಿದ್ದು ನಾನು ಎಂದು ಟ್ರಂಪ್ ಹೇಳಿಕೊಳ್ಳುತ್ತಿದ್ದರೆ, ಉಭಯ ದೇಶಗಳ ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕರ (ಡಿಜಿಎಂಒ) ನಡುವಿನ ನೇರ ಮಾತುಕತೆಗಳ ಮೂಲಕ ಕದನ ವಿರಾಮ ಸಾಧ್ಯವಾಯಿತು ಎಂದು ಭಾರತ ಸ್ಪಷ್ಟಪಡಿಸುತ್ತಾ ಬಂದಿದೆ.

Tags: Karnataka News beatMarshal'modiPak ArmyTrumpWonderful Friend
SendShareTweet
Previous Post

ನಾಳೆಯಿಂದ 2 ದಿನ ಕಲ್ಯಾಣ ಕರ್ನಾಟಕಕ್ಕೆ ನಿರ್ಮಲಾ ಸೀತಾರಾಮನ್ ಭೇಟಿ | ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ

Next Post

ತೇಜಸ್ವಿ ವಾಪಸಾಗುತ್ತಿದ್ದಂತೆ ಲಾಲು ಹಂಚಿದ್ದ ಆರ್‌ಜೆಡಿ ಚಿಹ್ನೆಗಳು ವಾಪಸ್ : ಬಿಹಾರ ರಾಜಕಾರಣದಲ್ಲಿ ತಡರಾತ್ರಿ ಸಂಚಲನ

Related Posts

ಪೋಪ್ ಅವರ ದಿಟ್ಟ ನಿಲುವಿಗೆ ಹ್ಯಾಟ್ಸ್ಆಫ್ : ವ್ಯಾಟಿಕನ್ ಬೆಂಬಲಕ್ಕೆ ನಿಂತ ಇರಾನ್!
ವಿದೇಶ

ಪೋಪ್ ಅವರ ದಿಟ್ಟ ನಿಲುವಿಗೆ ಹ್ಯಾಟ್ಸ್ಆಫ್ : ವ್ಯಾಟಿಕನ್ ಬೆಂಬಲಕ್ಕೆ ನಿಂತ ಇರಾನ್!

ಹೊರ್ಮುಜ್ ದಿಗ್ಬಂಧನದಿಂದ ಇರಾನ್‌ಗೆ ದಿನಕ್ಕಾಗುವ ನಷ್ಟವೆಷ್ಟು ಗೊತ್ತಾ? ಅಮೆರಿಕದ ಆರ್ಥಿಕ ಅಸ್ತ್ರಕ್ಕೆ ತತ್ತರಿಸಿದ ಟೆಹ್ರಾನ್!
ವಿದೇಶ

ಹೊರ್ಮುಜ್ ದಿಗ್ಬಂಧನದಿಂದ ಇರಾನ್‌ಗೆ ದಿನಕ್ಕಾಗುವ ನಷ್ಟವೆಷ್ಟು ಗೊತ್ತಾ? ಅಮೆರಿಕದ ಆರ್ಥಿಕ ಅಸ್ತ್ರಕ್ಕೆ ತತ್ತರಿಸಿದ ಟೆಹ್ರಾನ್!

ಪಾಕ್ ಆಸ್ಪತ್ರೆಗಳಲ್ಲಿ ಸಿರಿಂಜ್‌ಗಳ ಮರುಬಳಕೆ – 331 ಮಕ್ಕಳಿಗೆ ಎಚ್‌ಐವಿ ಸೋಂಕು!
ವಿದೇಶ

ಪಾಕ್ ಆಸ್ಪತ್ರೆಗಳಲ್ಲಿ ಸಿರಿಂಜ್‌ಗಳ ಮರುಬಳಕೆ – 331 ಮಕ್ಕಳಿಗೆ ಎಚ್‌ಐವಿ ಸೋಂಕು!

ಅಮೆರಿಕ-ಇರಾನ್ ನಡುವೆ ಮತ್ತೆ ಶಾಂತಿ ಮಾತುಕತೆ ; ಎಲ್ಲಿ ನಡೆಯಲಿದೆ ಈ ಸಂಧಾನ?
ವಿದೇಶ

ಅಮೆರಿಕ-ಇರಾನ್ ನಡುವೆ ಮತ್ತೆ ಶಾಂತಿ ಮಾತುಕತೆ ; ಎಲ್ಲಿ ನಡೆಯಲಿದೆ ಈ ಸಂಧಾನ?

ಕೋವಿಡ್ ಲಸಿಕೆಯಿಂದ 60,000 ಸಾವು? ಮಾಜಿ ಫೈಜರ್ ವಿಜ್ಞಾನಿಯ ಸ್ಫೋಟಕ ಹೇಳಿಕೆ ಬೆಂಬಲಿಸಿದ ಮಸ್ಕ್!
ವಿದೇಶ

ಕೋವಿಡ್ ಲಸಿಕೆಯಿಂದ 60,000 ಸಾವು? ಮಾಜಿ ಫೈಜರ್ ವಿಜ್ಞಾನಿಯ ಸ್ಫೋಟಕ ಹೇಳಿಕೆ ಬೆಂಬಲಿಸಿದ ಮಸ್ಕ್!

ಬರ್ತ್‌ಡೇ ಸಲೆಬ್ರೆಷನ್‌ ವೇಳೆ ದುರಂತ..  ಕ್ಯಾಲಿಫೋರ್ನಿಯಾ ಜಲಪಾತದಲ್ಲಿ ಮುಳುಗಿ ಭಾರತೀಯ ಟೆಕ್ಕಿ ದುರ್ಮರಣ!
ವಿದೇಶ

ಬರ್ತ್‌ಡೇ ಸಲೆಬ್ರೆಷನ್‌ ವೇಳೆ ದುರಂತ.. ಕ್ಯಾಲಿಫೋರ್ನಿಯಾ ಜಲಪಾತದಲ್ಲಿ ಮುಳುಗಿ ಭಾರತೀಯ ಟೆಕ್ಕಿ ದುರ್ಮರಣ!

Next Post
ತೇಜಸ್ವಿ ವಾಪಸಾಗುತ್ತಿದ್ದಂತೆ ಲಾಲು ಹಂಚಿದ್ದ ಆರ್‌ಜೆಡಿ ಚಿಹ್ನೆಗಳು ವಾಪಸ್ : ಬಿಹಾರ ರಾಜಕಾರಣದಲ್ಲಿ ತಡರಾತ್ರಿ ಸಂಚಲನ

ತೇಜಸ್ವಿ ವಾಪಸಾಗುತ್ತಿದ್ದಂತೆ ಲಾಲು ಹಂಚಿದ್ದ ಆರ್‌ಜೆಡಿ ಚಿಹ್ನೆಗಳು ವಾಪಸ್ : ಬಿಹಾರ ರಾಜಕಾರಣದಲ್ಲಿ ತಡರಾತ್ರಿ ಸಂಚಲನ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪೋಪ್ ಅವರ ದಿಟ್ಟ ನಿಲುವಿಗೆ ಹ್ಯಾಟ್ಸ್ಆಫ್ : ವ್ಯಾಟಿಕನ್ ಬೆಂಬಲಕ್ಕೆ ನಿಂತ ಇರಾನ್!

ಪೋಪ್ ಅವರ ದಿಟ್ಟ ನಿಲುವಿಗೆ ಹ್ಯಾಟ್ಸ್ಆಫ್ : ವ್ಯಾಟಿಕನ್ ಬೆಂಬಲಕ್ಕೆ ನಿಂತ ಇರಾನ್!

ಮಹಿಳಾ ಟಿ20 ವಿಶ್ವಕಪ್ 2026 : ಚಾಂಪಿಯನ್ನರಿಗೆ ಸಿಗಲಿದೆ ದಾಖಲೆ ಮಟ್ಟದ ಬಹುಮಾನ ಮೊತ್ತ!

ಮಹಿಳಾ ಟಿ20 ವಿಶ್ವಕಪ್ 2026 : ಚಾಂಪಿಯನ್ನರಿಗೆ ಸಿಗಲಿದೆ ದಾಖಲೆ ಮಟ್ಟದ ಬಹುಮಾನ ಮೊತ್ತ!

ಪಕ್ಷದ ಹಿತದೃಷ್ಟಿಯಿಂದ ನಸೀರ್ ಅಹ್ಮದ್‌ರನ್ನು ಸಿಎಂ ವಜಾಗೊಳಿಸಿದ್ದಾರೆ : ಡಿಕೆಶಿ

ಪಕ್ಷದ ಹಿತದೃಷ್ಟಿಯಿಂದ ನಸೀರ್ ಅಹ್ಮದ್‌ರನ್ನು ಸಿಎಂ ವಜಾಗೊಳಿಸಿದ್ದಾರೆ : ಡಿಕೆಶಿ

ಬೆಳಗಾವಿಯ ಬೀಮ್ಸ್‌ನಲ್ಲಿ ಮತ್ತೊಂದು ಎಡವಟ್ಟು? ವೈದ್ಯರ ನಿರ್ಲಕ್ಷ್ಯದಿಂದ ಯುವಕ ಸಾವು ಆರೋಪ

ಬೆಳಗಾವಿಯ ಬೀಮ್ಸ್‌ನಲ್ಲಿ ಮತ್ತೊಂದು ಎಡವಟ್ಟು? ವೈದ್ಯರ ನಿರ್ಲಕ್ಷ್ಯದಿಂದ ಯುವಕ ಸಾವು ಆರೋಪ

Recent News

ಪೋಪ್ ಅವರ ದಿಟ್ಟ ನಿಲುವಿಗೆ ಹ್ಯಾಟ್ಸ್ಆಫ್ : ವ್ಯಾಟಿಕನ್ ಬೆಂಬಲಕ್ಕೆ ನಿಂತ ಇರಾನ್!

ಪೋಪ್ ಅವರ ದಿಟ್ಟ ನಿಲುವಿಗೆ ಹ್ಯಾಟ್ಸ್ಆಫ್ : ವ್ಯಾಟಿಕನ್ ಬೆಂಬಲಕ್ಕೆ ನಿಂತ ಇರಾನ್!

ಮಹಿಳಾ ಟಿ20 ವಿಶ್ವಕಪ್ 2026 : ಚಾಂಪಿಯನ್ನರಿಗೆ ಸಿಗಲಿದೆ ದಾಖಲೆ ಮಟ್ಟದ ಬಹುಮಾನ ಮೊತ್ತ!

ಮಹಿಳಾ ಟಿ20 ವಿಶ್ವಕಪ್ 2026 : ಚಾಂಪಿಯನ್ನರಿಗೆ ಸಿಗಲಿದೆ ದಾಖಲೆ ಮಟ್ಟದ ಬಹುಮಾನ ಮೊತ್ತ!

ಪಕ್ಷದ ಹಿತದೃಷ್ಟಿಯಿಂದ ನಸೀರ್ ಅಹ್ಮದ್‌ರನ್ನು ಸಿಎಂ ವಜಾಗೊಳಿಸಿದ್ದಾರೆ : ಡಿಕೆಶಿ

ಪಕ್ಷದ ಹಿತದೃಷ್ಟಿಯಿಂದ ನಸೀರ್ ಅಹ್ಮದ್‌ರನ್ನು ಸಿಎಂ ವಜಾಗೊಳಿಸಿದ್ದಾರೆ : ಡಿಕೆಶಿ

ಬೆಳಗಾವಿಯ ಬೀಮ್ಸ್‌ನಲ್ಲಿ ಮತ್ತೊಂದು ಎಡವಟ್ಟು? ವೈದ್ಯರ ನಿರ್ಲಕ್ಷ್ಯದಿಂದ ಯುವಕ ಸಾವು ಆರೋಪ

ಬೆಳಗಾವಿಯ ಬೀಮ್ಸ್‌ನಲ್ಲಿ ಮತ್ತೊಂದು ಎಡವಟ್ಟು? ವೈದ್ಯರ ನಿರ್ಲಕ್ಷ್ಯದಿಂದ ಯುವಕ ಸಾವು ಆರೋಪ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪೋಪ್ ಅವರ ದಿಟ್ಟ ನಿಲುವಿಗೆ ಹ್ಯಾಟ್ಸ್ಆಫ್ : ವ್ಯಾಟಿಕನ್ ಬೆಂಬಲಕ್ಕೆ ನಿಂತ ಇರಾನ್!

ಪೋಪ್ ಅವರ ದಿಟ್ಟ ನಿಲುವಿಗೆ ಹ್ಯಾಟ್ಸ್ಆಫ್ : ವ್ಯಾಟಿಕನ್ ಬೆಂಬಲಕ್ಕೆ ನಿಂತ ಇರಾನ್!

ಮಹಿಳಾ ಟಿ20 ವಿಶ್ವಕಪ್ 2026 : ಚಾಂಪಿಯನ್ನರಿಗೆ ಸಿಗಲಿದೆ ದಾಖಲೆ ಮಟ್ಟದ ಬಹುಮಾನ ಮೊತ್ತ!

ಮಹಿಳಾ ಟಿ20 ವಿಶ್ವಕಪ್ 2026 : ಚಾಂಪಿಯನ್ನರಿಗೆ ಸಿಗಲಿದೆ ದಾಖಲೆ ಮಟ್ಟದ ಬಹುಮಾನ ಮೊತ್ತ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat