ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಪ್ಲೀಸ್, ನನ್ನನ್ನು ಪಾಕಿಸ್ತಾನಕ್ಕೆ ಕಳುಹಿಸಬೇಡಿ: ಮೋದಿ, ಯೋಗಿಗೆ ಸೀಮಾ ಹೈದರ್ ಮನವಿ

April 26, 2025
Share on WhatsappShare on FacebookShare on Twitter

ನೋಯ್ಡಾ: “ನಾನು ಪಾಕಿಸ್ತಾನದ ಮಗಳು, ಆದರೆ ಈಗ ನಾನು ಭಾರತದ ಸೊಸೆ”…
2023ರಲ್ಲಿ ಭಾರತದಲ್ಲಿರುವ ಪ್ರೇಮಿಗಾಗಿ ಪಾಕಿಸ್ತಾನದ ತನ್ನ ಕುಟುಂಬವನ್ನೇ ತೊರೆದು ಭಾರತಕ್ಕೆ ಬಂದು ಭಾರೀ ಸುದ್ದಿಯಾದ ಸೀಮಾ ಹೈದರ್. ಪಹಲ್ಗಾಮ್ ಭಯೋತ್ಪಾದಕ ದಾಳಿಯ(Pahalgam Attack) ನಂತರ ಪ್ರತೀಕಾರದ ಕ್ರಮವಾಗಿ ಪಾಕಿಸ್ತಾನಿ ಪ್ರಜೆಗಳಿಗೆ ವೀಸಾ ಸೇವೆಗಳನ್ನು ಕೇಂದ್ರ ಸರ್ಕಾರ ಸ್ಥಗಿತಗೊಳಿಸಿರುವಂತೆಯೇ ಸೀಮಾ ಹೈದರ್ ಗಡೀಪಾರು ಭೀತಿ ಎದುರಿಸುತ್ತಿದ್ದಾರೆ.

ಸೀಮಾ ಹೈದರ್ ಅವರು 2023ರಲ್ಲಿ ತನ್ನ ಭಾರತೀಯ ಪ್ರೇಮಿ ಸಚಿನ್ ಮೀನಾ ಅವರನ್ನು ಮದುವೆಯಾಗಲೆಂದು ಪಾಕಿಸ್ತಾನವನ್ನು ತೊರೆದು ಬಂದಿದ್ದರು. ಅದಕ್ಕೂ ಮೊದಲು ಆಕೆ ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ ಮುಸ್ಲಿಂ ವ್ಯಕ್ತಿಯನ್ನೇ ಮದುವೆಯಾಗಿ, ನಾಲ್ಕು ಮಕ್ಕಳನ್ನೂ ಪಡೆದಿದ್ದಳು. ಸಚಿನ್ ಮೀನಾರೊಂದಿಗೆ ಸಂಪರ್ಕ ಬೆಳೆದ ಬಳಿಕ ಆಕೆ ತನ್ನ 4 ಮಕ್ಕಳೊಂದಿಗೆ ನೇಪಾಳದ ಮೂಲಕ ಅಕ್ರಮವಾಗಿ ಭಾರತವನ್ನು ಪ್ರವೇಶಿಸಿದ್ದಳು.

ಈಗ ಭಾರತದಲ್ಲಿರುವ ಪಾಕಿಸ್ತಾನದ ಪ್ರಜೆಗಳನ್ನು ಹುಡುಕಿ ಹುಡುಕಿ ದೇಶದಿಂದ ಹೊರಗಟ್ಟಲು ಕೇಂದ್ರ ಸರ್ಕಾರ ನಿರ್ಧರಿಸಿರುವಂತೆಯೇ ವಿಡಿಯೋವೊಂದನ್ನು ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿರುವ ಸೀಮಾ ಹೈದರ್, “ನಾನು ಮತ್ತೆ ಪಾಕಿಸ್ತಾನಕ್ಕೆ ಹೋಗಲು ಬಯಸುವುದಿಲ್ಲ. ನನಗೆ ಭಾರತದಲ್ಲಿ ಉಳಿಯಲು ಅವಕಾಶ ನೀಡುವಂತೆ ನಾನು ಪ್ರಧಾನಿ ನರೇಂದ್ರ ಮೋದಿ ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಮನವಿ ಮಾಡುತ್ತೇನೆ. ಅಲ್ಲದೆ ಸಚಿನ್ ಮೀನಾ ಅವರನ್ನು ಮದುವೆಯಾದ ನಂತರ ನಾನು ಹಿಂದೂ ಧರ್ಮಕ್ಕೆ ಮತಾಂತರಗೊಂಡಿದ್ದೇನೆ” ಎಂದು ಹೇಳಿಕೊಂಡಿದ್ದಾರೆ. “ನಾನು ಈಗ ನಿಮ್ಮ ಆಶ್ರಯದಲ್ಲಿದ್ದೇನೆ ಎಂದು ನಾನು ಮೋದಿಜೀ ಮತ್ತು ಯೋಗಿ ಜೀ ಅವರಿಗೆ ಮನವಿ ಮಾಡುತ್ತೇನೆ. ನಾನು ಪಾಕಿಸ್ತಾನದ ಮಗಳಾಗಿರಬಹುದು. ಆದರೆ ಈಗ ನಾನು ಭಾರತದ ಸೊಸೆ. ನನ್ನನ್ನು ಇಲ್ಲಿಯೇ ಇರಲು ಬಿಡಿ” ಎಂದು ಹೈದರ್ ವೀಡಿಯೊದಲ್ಲಿ ಹೇಳಿದ್ದಾರೆ.

ಇದೇ ವೇಳೆ, ಸೀಮಾ ಪರ ವಕೀಲರೂ ಮಾತನಾಡಿ, ಸೀಮಾ ಈಗ ಪಾಕಿಸ್ತಾನಿ ಪ್ರಜೆಯಲ್ಲ. ಅವರಿಗೆ ಭಾರತದಲ್ಲೇ ಉಳಿಯಲು ಅವಕಾಶ ಸಿಗಬಹುದೆಂಬ ಭರವಸೆಯಿದೆ ಎಂದಿದ್ದಾರೆ. “ಸೀಮಾ ಈಗ ಪಾಕಿಸ್ತಾನಿ ಅಲ್ಲ. ಅವರು ಗ್ರೇಟರ್ ನೋಯ್ಡಾ ನಿವಾಸಿ ಸಚಿನ್ ಮೀನಾ ಅವರನ್ನು ವಿವಾಹವಾಗಿದ್ದಾರೆ. ಇತ್ತೀಚೆಗೆ ಮಗುವಿಗೂ ಜನ್ಮ ನೀಡಿದ್ದಾರೆ. ಮಗಳಿಗೆ ಭಾರತಿ ಮೀನಾ ಎಂದು ನಾಮಕರಣವನ್ನೂ ಮಾಡಿದ್ದಾರೆ. ಅವರ ಪೌರತ್ವವು ಈಗ ಅವರ ಭಾರತೀಯ ಪತಿಯೊಂದಿಗೆ ಸಂಬಂಧ ಹೊಂದಿದೆ, ಆದ್ದರಿಂದ ಕೇಂದ್ರದ ನಿರ್ದೇಶನವು ಅವರಿಗೆ ಅನ್ವಯಿಸಬಾರದು” ಎಂದು ವಕೀಲ ಎಪಿ ಸಿಂಗ್ ತಿಳಿಸಿದ್ದಾರೆ.

ಪಹಲ್ಗಾಮ್ ಭಯೋತ್ಪಾದಕ ದಾಳಿಯ ಹಿನ್ನೆಲೆಯಲ್ಲಿ, ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಭದ್ರತೆಯ ಕುರಿತು ಸಂಪುಟ ಸಮಿತಿ ಸಭೆಯಲ್ಲಿ ಪಾಕಿಸ್ತಾನಿ ಪ್ರಜೆಗಳಿಗೆ ವೀಸಾ ಸೇವೆಗಳನ್ನು ಸ್ಥಗಿತಗೊಳಿಸುವುದು ಸೇರಿದಂತೆ ಹಲವಾರು ಪ್ರತೀಕಾರದ ಕ್ರಮಗಳನ್ನು ಬುಧವಾರ ತೆಗೆದುಕೊಳ್ಳಲಾಗಿತ್ತು. ಅಲ್ಲದೇ ನಿಮ್ಮ ನಿಮ್ಮ ರಾಜ್ಯಗಳಲ್ಲಿರುವ ಪಾಕಿಸ್ತಾನಿ ಪ್ರಜೆಗಳನ್ನು ಪತ್ತೆ ಹಚ್ಚಿ, ಏಪ್ರಿಲ್ 27ರೊಳಗಾಗಿ ಅವರು ದೇಶ ತೊರೆಯುವಂತೆ ನೋಡಿಕೊಳ್ಳಿ ಎಂದು ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ದೂರವಾಣಿ ಕರೆ ಮಾಡಿ ಶುಕ್ರವಾರ ಸೂಚಿಸಿದ್ದರು.

ಏಪ್ರಿಲ್ 27 ರಿಂದ ಜಾರಿಗೆ ಬರುವಂತೆ ಪಾಕಿಸ್ತಾನಿ ಪ್ರಜೆಗಳಿಗೆ ನೀಡಲಾಗುವ ಎಲ್ಲಾ ಮಾನ್ಯ ವೀಸಾಗಳನ್ನು ರದ್ದುಗೊಳಿಸಲಾಗುವುದು ಎಂದು ವಿದೇಶಾಂಗ ಸಚಿವಾಲಯ ಈಗಾಗಲೇ ಘೋಷಿಸಿದೆ. ವೈದ್ಯಕೀಯ ವೀಸಾಗಳು ಏಪ್ರಿಲ್ 29 ರವರೆಗೆ ಮಾತ್ರ ಮಾನ್ಯವಾಗಿರುತ್ತವೆ. ಪ್ರಸ್ತುತ ಭಾರತದಲ್ಲಿರುವ ಎಲ್ಲಾ ಪಾಕಿಸ್ತಾನಿ ಪ್ರಜೆಗಳಿಗೆ ಅವರ ವೀಸಾ ಅವಧಿ ಮುಗಿಯುವ ಮೊದಲು ದೇಶವನ್ನು ತೊರೆಯುವಂತೆ ಸೂಚನೆ ನೀಡಲಾಗಿದೆ.

ಹೈದರ್ 2023ರ ಮೇ ತಿಂಗಳಲ್ಲಿ ಕರಾಚಿಯಲ್ಲಿರುವ ತನ್ನ ಮನೆಯನ್ನು ತೊರೆದು ಭಾರತಕ್ಕೆ ಬಂದಿದ್ದರು. ಜುಲೈನಲ್ಲಿ, ಉತ್ತರ ಪ್ರದೇಶದ ಗೌತಮ್ ಬುದ್ಧ ನಗರ ಜಿಲ್ಲೆಯ ರಬುಪುರ ಪ್ರದೇಶದಲ್ಲಿ ಮೀನಾ ಅವರೊಂದಿಗೆ ವಾಸಿಸುತ್ತಿದ್ದ ಅವರನ್ನು ಭಾರತೀಯ ಅಧಿಕಾರಿಗಳು ಬಂಧಿಸಿದ್ದರು. 2019ರಲ್ಲಿ ಆನ್ ಲೈನ್ ಗೇಮ್ ಆಡುತ್ತಾ ಸಚಿನ್ ಮತ್ತು ಸೀಮಾ ನಡುವೆ ಪರಿಚಯವಾಗಿ, ಅದು ನಂತರ ಪ್ರೇಮಕ್ಕೆ ತಿರುಗಿತ್ತು. ಪ್ರಸ್ತುತ, ದಂಪತಿಗಳು ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾದಲ್ಲಿ ವಾಸಿಸುತ್ತಿದ್ದಾರೆ.

Tags: AttackBJPCENTRALGOVERNAMENTDeathIndiaIndia CancelsJammu And KashmirmodiNoidaPahalgam AttackPak Woman Seema Haider'sTerrorist
SendShareTweet
Previous Post

ನಮ್ಮ ಮುಂದಿನ ರಜಾದಿನವನ್ನು ಕಾಶ್ಮೀರದಲ್ಲೇ ಕಳೆಯುತ್ತೇವೆ ಎಂದು ನಟ ಸುನೀಲ್ ಶೆಟ್ಟಿ ಹೇಳಿದ್ದೇಕೆ?

Next Post

ಸಂಹಾರಕ್ಕೆ ಬಂದ ಯಮನ ಫೋಟೋ ಕ್ಲಿಕ್ಕಿಸಿದ ಗಟ್ಟಿಗಿತ್ತಿ! ಎನ್ ಐಎ ತನಿಖೆಗೆ ದಾರಿದೀಪವಾದ ವೀರ ವನಿತೆ!

Related Posts

ವೈದ್ಯೆ ಆತ್ಮಹತ್ಯೆ ಪ್ರಕರಣ: ಸುಳ್ಳು ವರದಿ ನೀಡಲು ಸಂಸದರಿಂದಲೂ ಇತ್ತು ಒತ್ತಡ? ಸ್ಫೋಟಕ ಮಾಹಿತಿ ಬಹಿರಂಗ
ದೇಶ

ವೈದ್ಯೆ ಆತ್ಮಹತ್ಯೆ ಪ್ರಕರಣ: ಸುಳ್ಳು ವರದಿ ನೀಡಲು ಸಂಸದರಿಂದಲೂ ಇತ್ತು ಒತ್ತಡ? ಸ್ಫೋಟಕ ಮಾಹಿತಿ ಬಹಿರಂಗ

ಪ್ರೇಮ ವೈಫಲ್ಯ; ಮಾಜಿ ಪ್ರೇಯಸಿಗೆ ಇರಿದು, ಕತ್ತು ಸೀಳಿಕೊಂಡು ಪ್ರಾಣಬಿಟ್ಟ ಯುವಕ
ದೇಶ

ಪ್ರೇಮ ವೈಫಲ್ಯ; ಮಾಜಿ ಪ್ರೇಯಸಿಗೆ ಇರಿದು, ಕತ್ತು ಸೀಳಿಕೊಂಡು ಪ್ರಾಣಬಿಟ್ಟ ಯುವಕ

ಮಹಿಳೆಯ ವೇಷದಲ್ಲಿ ಪರಾರಿಯಾಗಿದ್ದ ಉಗ್ರ ಒಸಾಮಾ ಬಿನ್ ಲಾಡೆನ್: ಸಿಐಎ ಮಾಜಿ ಅಧಿಕಾರಿ ಸ್ಫೋಟಕ ಮಾಹಿತಿ
ದೇಶ

ಮಹಿಳೆಯ ವೇಷದಲ್ಲಿ ಪರಾರಿಯಾಗಿದ್ದ ಉಗ್ರ ಒಸಾಮಾ ಬಿನ್ ಲಾಡೆನ್: ಸಿಐಎ ಮಾಜಿ ಅಧಿಕಾರಿ ಸ್ಫೋಟಕ ಮಾಹಿತಿ

ಭಾರತದ ‘ತ್ರಿಶೂಲ್’ ಸಮರಾಭ್ಯಾಸಕ್ಕೆ ಪಾಕಿಸ್ತಾನ ಕಂಗಾಲು: ಇಸ್ಲಾಮಾಬಾದ್‌ನಿಂದ ವಾಯುಪ್ರದೇಶ ನಿರ್ಬಂಧ
ದೇಶ

ಭಾರತದ ‘ತ್ರಿಶೂಲ್’ ಸಮರಾಭ್ಯಾಸಕ್ಕೆ ಪಾಕಿಸ್ತಾನ ಕಂಗಾಲು: ಇಸ್ಲಾಮಾಬಾದ್‌ನಿಂದ ವಾಯುಪ್ರದೇಶ ನಿರ್ಬಂಧ

ಕರ್ನೂಲ್ ಬಸ್ ದುರಂತ: ಬೆಂಕಿಯ ತೀವ್ರತೆ ಹೆಚ್ಚಲು 234 ಸ್ಮಾರ್ಟ್‌ಫೋನ್‌ಗಳೂ ಕಾರಣವಾಯಿತೇ?
ದೇಶ

ಕರ್ನೂಲ್ ಬಸ್ ದುರಂತ: ಬೆಂಕಿಯ ತೀವ್ರತೆ ಹೆಚ್ಚಲು 234 ಸ್ಮಾರ್ಟ್‌ಫೋನ್‌ಗಳೂ ಕಾರಣವಾಯಿತೇ?

ಕರ್ನೂಲ್ ಬಸ್ ದುರಂತ – ಮೃತರ ಕುಟುಂಬಕ್ಕೆ ಆಂಧ್ರ ಸರ್ಕಾರದಿಂದ 5 ಲಕ್ಷ ರೂ. ಪರಿಹಾರ ಘೋಷಣೆ!
ದೇಶ

ಕರ್ನೂಲ್ ಬಸ್ ದುರಂತ – ಮೃತರ ಕುಟುಂಬಕ್ಕೆ ಆಂಧ್ರ ಸರ್ಕಾರದಿಂದ 5 ಲಕ್ಷ ರೂ. ಪರಿಹಾರ ಘೋಷಣೆ!

Next Post
ಸಂಹಾರಕ್ಕೆ ಬಂದ ಯಮನ ಫೋಟೋ ಕ್ಲಿಕ್ಕಿಸಿದ ಗಟ್ಟಿಗಿತ್ತಿ! ಎನ್ ಐಎ ತನಿಖೆಗೆ ದಾರಿದೀಪವಾದ ವೀರ ವನಿತೆ!

ಸಂಹಾರಕ್ಕೆ ಬಂದ ಯಮನ ಫೋಟೋ ಕ್ಲಿಕ್ಕಿಸಿದ ಗಟ್ಟಿಗಿತ್ತಿ! ಎನ್ ಐಎ ತನಿಖೆಗೆ ದಾರಿದೀಪವಾದ ವೀರ ವನಿತೆ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ʼಕಾಂತಾರ-1’ ಚಿತ್ರದ ಸಕ್ಸಸ್ ಖುಷಿಯಲ್ಲೆ ದೀಪಾವಳಿ ಆಚರಿಸಿದ ರಿಷಬ್ ಕುಟುಂಬ!

ʼಕಾಂತಾರ-1’ ಚಿತ್ರದ ಸಕ್ಸಸ್ ಖುಷಿಯಲ್ಲೆ ದೀಪಾವಳಿ ಆಚರಿಸಿದ ರಿಷಬ್ ಕುಟುಂಬ!

ಸುರಂಗ ಮಾರ್ಗ ಯೋಜನೆ ಟೆಂಡರ್ ಪ್ರಶ್ನಿಸಿ ಪ್ರಕಾಶ್ ಬೆಳವಾಡಿ ಅರ್ಜಿ | ಸರ್ಕಾರ, ಜಿಬಿಎಗೆ ನೋಟಿಸ್ ಜಾರಿ

ಸುರಂಗ ಮಾರ್ಗ ಯೋಜನೆ ಟೆಂಡರ್ ಪ್ರಶ್ನಿಸಿ ಪ್ರಕಾಶ್ ಬೆಳವಾಡಿ ಅರ್ಜಿ | ಸರ್ಕಾರ, ಜಿಬಿಎಗೆ ನೋಟಿಸ್ ಜಾರಿ

‘ವರ್ಣ’ ಚಿತ್ರದ ಟೀಸರ್ ಬಿಡುಗಡೆ : ಅರ್ಜುನ್ ಯೋಗಿಯ ಹಳ್ಳಿ ಸೊಗಡಿನ ಸಿನಿಮಾ

‘ವರ್ಣ’ ಚಿತ್ರದ ಟೀಸರ್ ಬಿಡುಗಡೆ : ಅರ್ಜುನ್ ಯೋಗಿಯ ಹಳ್ಳಿ ಸೊಗಡಿನ ಸಿನಿಮಾ

ಮಂಡ್ಯದಲ್ಲಿ ಸಸಿ ನೆಟ್ಟು, ರಕ್ತದಾನದ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟ ನವ ಜೋಡಿ

ಮಂಡ್ಯದಲ್ಲಿ ಸಸಿ ನೆಟ್ಟು, ರಕ್ತದಾನದ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟ ನವ ಜೋಡಿ

Recent News

ʼಕಾಂತಾರ-1’ ಚಿತ್ರದ ಸಕ್ಸಸ್ ಖುಷಿಯಲ್ಲೆ ದೀಪಾವಳಿ ಆಚರಿಸಿದ ರಿಷಬ್ ಕುಟುಂಬ!

ʼಕಾಂತಾರ-1’ ಚಿತ್ರದ ಸಕ್ಸಸ್ ಖುಷಿಯಲ್ಲೆ ದೀಪಾವಳಿ ಆಚರಿಸಿದ ರಿಷಬ್ ಕುಟುಂಬ!

ಸುರಂಗ ಮಾರ್ಗ ಯೋಜನೆ ಟೆಂಡರ್ ಪ್ರಶ್ನಿಸಿ ಪ್ರಕಾಶ್ ಬೆಳವಾಡಿ ಅರ್ಜಿ | ಸರ್ಕಾರ, ಜಿಬಿಎಗೆ ನೋಟಿಸ್ ಜಾರಿ

ಸುರಂಗ ಮಾರ್ಗ ಯೋಜನೆ ಟೆಂಡರ್ ಪ್ರಶ್ನಿಸಿ ಪ್ರಕಾಶ್ ಬೆಳವಾಡಿ ಅರ್ಜಿ | ಸರ್ಕಾರ, ಜಿಬಿಎಗೆ ನೋಟಿಸ್ ಜಾರಿ

‘ವರ್ಣ’ ಚಿತ್ರದ ಟೀಸರ್ ಬಿಡುಗಡೆ : ಅರ್ಜುನ್ ಯೋಗಿಯ ಹಳ್ಳಿ ಸೊಗಡಿನ ಸಿನಿಮಾ

‘ವರ್ಣ’ ಚಿತ್ರದ ಟೀಸರ್ ಬಿಡುಗಡೆ : ಅರ್ಜುನ್ ಯೋಗಿಯ ಹಳ್ಳಿ ಸೊಗಡಿನ ಸಿನಿಮಾ

ಮಂಡ್ಯದಲ್ಲಿ ಸಸಿ ನೆಟ್ಟು, ರಕ್ತದಾನದ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟ ನವ ಜೋಡಿ

ಮಂಡ್ಯದಲ್ಲಿ ಸಸಿ ನೆಟ್ಟು, ರಕ್ತದಾನದ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟ ನವ ಜೋಡಿ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ʼಕಾಂತಾರ-1’ ಚಿತ್ರದ ಸಕ್ಸಸ್ ಖುಷಿಯಲ್ಲೆ ದೀಪಾವಳಿ ಆಚರಿಸಿದ ರಿಷಬ್ ಕುಟುಂಬ!

ʼಕಾಂತಾರ-1’ ಚಿತ್ರದ ಸಕ್ಸಸ್ ಖುಷಿಯಲ್ಲೆ ದೀಪಾವಳಿ ಆಚರಿಸಿದ ರಿಷಬ್ ಕುಟುಂಬ!

ಸುರಂಗ ಮಾರ್ಗ ಯೋಜನೆ ಟೆಂಡರ್ ಪ್ರಶ್ನಿಸಿ ಪ್ರಕಾಶ್ ಬೆಳವಾಡಿ ಅರ್ಜಿ | ಸರ್ಕಾರ, ಜಿಬಿಎಗೆ ನೋಟಿಸ್ ಜಾರಿ

ಸುರಂಗ ಮಾರ್ಗ ಯೋಜನೆ ಟೆಂಡರ್ ಪ್ರಶ್ನಿಸಿ ಪ್ರಕಾಶ್ ಬೆಳವಾಡಿ ಅರ್ಜಿ | ಸರ್ಕಾರ, ಜಿಬಿಎಗೆ ನೋಟಿಸ್ ಜಾರಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat