ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಕದನ ವಿರಾಮ ಉಲ್ಲಂಘಿಸಿದ ಪಾಕಿಸ್ತಾನಕ್ಕೆ ಪೆಟ್ಟು; ಸಿಂಧೂ ನದಿ ನೀರು ಬಿಡಲ್ಲ ಎಂದ ಭಾರತ

May 11, 2025
Share on WhatsappShare on FacebookShare on Twitter

ನವದೆಹಲಿ: ಉಗ್ರ ಪೋಷಣೆಯ ಮೂಲಕ ಜಾಗತಿಕವಾಗಿ ಪರಿಣಾಮ ಎದುರಿಸುತ್ತಿರುವ ಪಾಕಿಸ್ತಾನವು ಮತ್ತೆ ಉದ್ಧಟತನ ಪ್ರದರ್ಶಿಸಿದೆ. ಅಮೆರಿಕದ ಮಧ್ಯಸ್ಥಿಕೆಯಲ್ಲಿ ಕದನವಿರಾಮಕ್ಕೆ ಒಪ್ಪಿಗೆ ಸೂಚಿಸಿದರೂ ಶನಿವಾರ ರಾತ್ರಿ ದಾಳಿ ನಡೆಸಿದೆ. ಇದಕ್ಕೆ ಭಾರತವೂ ತಿರುಗೇಟು ನೀಡಿದೆ. ಅಷ್ಟೇ ಅಲ್ಲ, ಮುಂದಿನ ದಿನಗಳಲ್ಲೂ ಸಿಂಧೂ ಜಲ ಒಪ್ಪಂದವನ್ನು ಮುಂದುವರಿಸುವುದಿಲ್ಲ ಎಂಬುದಾಗಿ ಭಾರತ ಸ್ಪಷ್ಟಪಡಿಸಿದೆ ಎಂದು ತಿಳಿದುಬಂದಿದೆ. ಹಾಗಾಗಿ, ಪಾಕಿಸ್ತಾನಕ್ಕೆ ಭಾರತದ ಆರು ನದಿಗಳಿಂದ ನೀರು ಹರಿಯುವುದಿಲ್ಲ ಎನ್ನಲಾಗಿದೆ.

ಅಮೆರಿಕದ ಮಧ್ಯೆಸ್ಥಿಕೆ ಹಿನ್ನೆಲೆಯಲ್ಲಿ ಭಾರತವು ಕದನವಿರಾಮಕ್ಕೆ ಒಪ್ಪಿಗೆ ಸೂಚಿಸಿದೆ. ದಾಳಿ ಮಾಡದಿರಲು ಘೋಷಣೆ ಮಾಡಿದೆ. ಆದರೆ, ಪಾಕಿಸ್ತಾನ ಪ್ರಚೋದನೆ ನೀಡಿದರೆ, ದಾಳಿ ಮಾಡಿದರೆ ಪ್ರತಿದಾಳಿ ನಿಶ್ಚಿತ ಎಂಬ ಸಂದೇಶವನ್ನೂ ರವಾನಿಸಿದೆ. ಪಾಕಿಸ್ತಾನದ ಕುತಂತ್ರ ಬುದ್ಧಿಯನ್ನು ಅರಿತ ಭಾರತವು ಸಿಂಧೂ ಜಲ ಒಪ್ಪಂದಕ್ಕೆ ನೀಡಿರುವ ತಡೆಯಾಜ್ಞೆಯನ್ನು ಮುಂದುವರಿಸುವುದಾಗಿ ತಿಳಿಸಿದೆ. ಹಾಗಾಗಿ, ಮುಂದಿನ ದಿನಗಳಲ್ಲೂ ಪಾಕಿಸ್ತಾನಕ್ಕೆ ನೀರು ಹರಿಯುವುದಿಲ್ಲ. ಇದರಿಂದ ಪಾಕ್ ಕೃಷಿಗೆ ಪೆಟ್ಟು ಬೀಳಲಿದೆ ಎಂದು ಹೇಳಲಾಗುತ್ತಿದೆ.

ಭಾರತದ ಪ್ರತಿದಾಳಿಗೆ ತತ್ತರಿಸಿ, ಅಮೆರಿಕದ ಎದುರು ಮಂಡಿಯೂರಿದ್ದ ಪಾಕಿಸ್ತಾನವು ಕದನವಿರಾಮಕ್ಕೆ ಸಹಿ ಹಾಕಿತ್ತು. ಆದರೆ, ಇದಾದ ಕೆಲವೇ ಗಂಟೆಗಳಲ್ಲಿ ಗಡಿಯಲ್ಲಿ ಅಪ್ರಚೋದಿತವಾಗಿ ದಾಳಿ ನಡೆಸುವ ಮೂಲಕ ಕದನವಿರಾಮ ಉಲ್ಲಂಘಿಸಿದೆ. ಇದಕ್ಕೆ ತಕ್ಕ ಪ್ರತ್ಯುತ್ತರ ನೀಡಿರುವ ಭಾರತದ ಸೇನೆಯು ಪಾಕಿಸ್ತಾನದ ಐದಕ್ಕೂ ಅಧಿಕ ಡ್ರೋನ್ ಗಳನ್ನು ಹೊಡೆದುರುಳಿಸಿದೆ. ಆ ಮೂಲಕ ವೈರಿ ರಾಷ್ಟ್ರವನ್ನು ಹಿಮ್ಮೆಟ್ಟಿಸಿದೆ.

ಗುಜರಾತ್ ನ ಕಛ್, ಜಮ್ಮು-ಕಾಶ್ಮೀರದ ಉಧಮ್ ಪುರ, ನೌಶೇರ್, ಶ್ರೀನಗರ, ಬುದ್ಗಾಮ್ ಹಾಗೂ ಅನಂತನಾಗ್ ಗಡಿಯಲ್ಲಿ ಪಾಕಿಸ್ತಾನವು ಶನಿವಾರ ರಾತ್ರಿ ಡ್ರೋನ್ ದಾಳಿ ನಡೆಸಿದೆ. ಇವುಗಳನ್ನು ಭಾರತ ಹೊಡೆದುರುಳಿಸಿದೆ. ಆದಾಗ್ಯೂ, ಕದನವಿರಾಮದ ಬಳಿಕ ಪಾಕಿಸ್ತಾನ ನಡೆಸುವ ದಾಳಿಯನ್ನು ಯುದ್ಧವೆಂದೇ ಪರಿಗಣಿಸಲಾಗುವುದು ಎಂದು ಭಾರತ ಸ್ಪಷ್ಟಪಡಿಸಿದೆ.

Tags: ceasefireIndiaIndus RiverPahalgam AttackPakistan
SendShareTweet
Previous Post

ಭೀಕರ ಅಪಘಾತ: ಯುವಕ ಬಲಿ

Next Post

ಅಮ್ಮ ನೀನು ಮಗುವಾಗಿ ಬದಲಾಗು ಅಷ್ಟೇ…!

Related Posts

ಆಂಧ್ರದಲ್ಲಿ ಪತಿಯ ಅಟ್ಟಹಾಸ: ಪತ್ನಿಯನ್ನು ಕಟ್ಟಿಹಾಕಿ ಬೆಲ್ಟ್‌ನಿಂದ ಥಳಿತ, ಅಡ್ಡಬಂದ ನೆರೆಹೊರೆಯವರಿಗೂ ಬೆದರಿಕೆ
ದೇಶ

ಆಂಧ್ರದಲ್ಲಿ ಪತಿಯ ಅಟ್ಟಹಾಸ: ಪತ್ನಿಯನ್ನು ಕಟ್ಟಿಹಾಕಿ ಬೆಲ್ಟ್‌ನಿಂದ ಥಳಿತ, ಅಡ್ಡಬಂದ ನೆರೆಹೊರೆಯವರಿಗೂ ಬೆದರಿಕೆ

ಮೋದಿ ತಾಯಿಯ ಎಐ ವಿಡಿಯೋವನ್ನು ಕೂಡಲೇ ತೆಗೆದುಹಾಕಿ: ಕಾಂಗ್ರೆಸ್‌ಗೆ ಪಾಟ್ನಾ ಹೈಕೋರ್ಟ್‌ ಆದೇಶ
ದೇಶ

ಮೋದಿ ತಾಯಿಯ ಎಐ ವಿಡಿಯೋವನ್ನು ಕೂಡಲೇ ತೆಗೆದುಹಾಕಿ: ಕಾಂಗ್ರೆಸ್‌ಗೆ ಪಾಟ್ನಾ ಹೈಕೋರ್ಟ್‌ ಆದೇಶ

ಪ್ರಧಾನಿ ಮೋದಿಗೆ 75ನೇ ಜನ್ಮದಿನದ ಸಂಭ್ರಮ: ವಿಶ್ವದೆಲ್ಲೆಡೆಯಿಂದ ಹರಿದುಬಂದ ಶುಭಾಶಯಗಳ ಮಹಾಪೂರ
ದೇಶ

ಪ್ರಧಾನಿ ಮೋದಿಗೆ 75ನೇ ಜನ್ಮದಿನದ ಸಂಭ್ರಮ: ವಿಶ್ವದೆಲ್ಲೆಡೆಯಿಂದ ಹರಿದುಬಂದ ಶುಭಾಶಯಗಳ ಮಹಾಪೂರ

ಸತ್ತಿದ್ದಾರೆಂದೇ ಭಾವಿಸಲಾಗಿದ್ದ ವೃದ್ಧೆ ಅಂತ್ಯಕ್ರಿಯೆ ವೇಳೆ ಉಸಿರಾಡಿದರು!
ದೇಶ

ಸತ್ತಿದ್ದಾರೆಂದೇ ಭಾವಿಸಲಾಗಿದ್ದ ವೃದ್ಧೆ ಅಂತ್ಯಕ್ರಿಯೆ ವೇಳೆ ಉಸಿರಾಡಿದರು!

ಕರ್ತಾರಪುರ ಯಾತ್ರೆಗೆ ಪಾಕ್‌ಗೆ ತೆರಳಲು ಕೇಂದ್ರ ಸರ್ಕಾರ ನಿರ್ಬಂಧ: ಕ್ರಿಕೆಟ್ ಓಕೆ, ಯಾತ್ರೆ ಬೇಡ ಯಾಕೆ ಎಂದು ಸಿಖ್ಖರ ಪ್ರಶ್ನೆ!
ದೇಶ

ಕರ್ತಾರಪುರ ಯಾತ್ರೆಗೆ ಪಾಕ್‌ಗೆ ತೆರಳಲು ಕೇಂದ್ರ ಸರ್ಕಾರ ನಿರ್ಬಂಧ: ಕ್ರಿಕೆಟ್ ಓಕೆ, ಯಾತ್ರೆ ಬೇಡ ಯಾಕೆ ಎಂದು ಸಿಖ್ಖರ ಪ್ರಶ್ನೆ!

ಡೆಹ್ರಾಡೂನ್‌ನಲ್ಲಿ ಭಾರೀ ಮಳೆ: ಸಹಸ್ರಧಾರಾದಲ್ಲಿ ಮೇಘಸ್ಫೋಟ, ಮನೆಗಳು ಹಾಗೂ ಐಟಿ ಪಾರ್ಕ್ ಮುಳುಗಡೆ
ದೇಶ

ಡೆಹ್ರಾಡೂನ್‌ನಲ್ಲಿ ಭಾರೀ ಮಳೆ: ಸಹಸ್ರಧಾರಾದಲ್ಲಿ ಮೇಘಸ್ಫೋಟ, ಮನೆಗಳು ಹಾಗೂ ಐಟಿ ಪಾರ್ಕ್ ಮುಳುಗಡೆ

Next Post
ಅಮ್ಮ ನೀನು ಮಗುವಾಗಿ ಬದಲಾಗು ಅಷ್ಟೇ…!

ಅಮ್ಮ ನೀನು ಮಗುವಾಗಿ ಬದಲಾಗು ಅಷ್ಟೇ…!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮೋದಿ ಭಾರತವನ್ನು ವಿಶ್ವಗುರುವನ್ನಾಗಿ ಮಾಡಿದ ನೇತಾರ: ವಿ.ಸೋಮಣ್ಣ

ಮೋದಿ ಭಾರತವನ್ನು ವಿಶ್ವಗುರುವನ್ನಾಗಿ ಮಾಡಿದ ನೇತಾರ: ವಿ.ಸೋಮಣ್ಣ

ಬಿ.ಸರೋಜಾದೇವಿ ಹೆಸರಿನಲ್ಲಿ ಅಭಿನಯ ಸರಸ್ವತಿ’ ಪ್ರಶಸ್ತಿ ಘೋಷಣೆ

ಬಿ.ಸರೋಜಾದೇವಿ ಹೆಸರಿನಲ್ಲಿ ಅಭಿನಯ ಸರಸ್ವತಿ’ ಪ್ರಶಸ್ತಿ ಘೋಷಣೆ

ದಸರಾ ಹಬ್ಬಕ್ಕೆ ಕ್ಷಣಗಣನೆ| ಮಾರುಕಟ್ಟೆಯಲ್ಲಿ ನವದುರ್ಗೆಯರ ದರ್ಬಾರ್‌ ಶುರು

ದಸರಾ ಹಬ್ಬಕ್ಕೆ ಕ್ಷಣಗಣನೆ| ಮಾರುಕಟ್ಟೆಯಲ್ಲಿ ನವದುರ್ಗೆಯರ ದರ್ಬಾರ್‌ ಶುರು

ಮಾಜಿ ಸಿಎಂ ಖಾತೆ ಹ್ಯಾಕ್ | ಡಿ.ವಿ.ಎಸ್ 3 ಲಕ್ಷ ರೂ. ಕಳ್ಳತನ

ಮಾಜಿ ಸಿಎಂ ಖಾತೆ ಹ್ಯಾಕ್ | ಡಿ.ವಿ.ಎಸ್ 3 ಲಕ್ಷ ರೂ. ಕಳ್ಳತನ

Recent News

ಮೋದಿ ಭಾರತವನ್ನು ವಿಶ್ವಗುರುವನ್ನಾಗಿ ಮಾಡಿದ ನೇತಾರ: ವಿ.ಸೋಮಣ್ಣ

ಮೋದಿ ಭಾರತವನ್ನು ವಿಶ್ವಗುರುವನ್ನಾಗಿ ಮಾಡಿದ ನೇತಾರ: ವಿ.ಸೋಮಣ್ಣ

ಬಿ.ಸರೋಜಾದೇವಿ ಹೆಸರಿನಲ್ಲಿ ಅಭಿನಯ ಸರಸ್ವತಿ’ ಪ್ರಶಸ್ತಿ ಘೋಷಣೆ

ಬಿ.ಸರೋಜಾದೇವಿ ಹೆಸರಿನಲ್ಲಿ ಅಭಿನಯ ಸರಸ್ವತಿ’ ಪ್ರಶಸ್ತಿ ಘೋಷಣೆ

ದಸರಾ ಹಬ್ಬಕ್ಕೆ ಕ್ಷಣಗಣನೆ| ಮಾರುಕಟ್ಟೆಯಲ್ಲಿ ನವದುರ್ಗೆಯರ ದರ್ಬಾರ್‌ ಶುರು

ದಸರಾ ಹಬ್ಬಕ್ಕೆ ಕ್ಷಣಗಣನೆ| ಮಾರುಕಟ್ಟೆಯಲ್ಲಿ ನವದುರ್ಗೆಯರ ದರ್ಬಾರ್‌ ಶುರು

ಮಾಜಿ ಸಿಎಂ ಖಾತೆ ಹ್ಯಾಕ್ | ಡಿ.ವಿ.ಎಸ್ 3 ಲಕ್ಷ ರೂ. ಕಳ್ಳತನ

ಮಾಜಿ ಸಿಎಂ ಖಾತೆ ಹ್ಯಾಕ್ | ಡಿ.ವಿ.ಎಸ್ 3 ಲಕ್ಷ ರೂ. ಕಳ್ಳತನ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮೋದಿ ಭಾರತವನ್ನು ವಿಶ್ವಗುರುವನ್ನಾಗಿ ಮಾಡಿದ ನೇತಾರ: ವಿ.ಸೋಮಣ್ಣ

ಮೋದಿ ಭಾರತವನ್ನು ವಿಶ್ವಗುರುವನ್ನಾಗಿ ಮಾಡಿದ ನೇತಾರ: ವಿ.ಸೋಮಣ್ಣ

ಬಿ.ಸರೋಜಾದೇವಿ ಹೆಸರಿನಲ್ಲಿ ಅಭಿನಯ ಸರಸ್ವತಿ’ ಪ್ರಶಸ್ತಿ ಘೋಷಣೆ

ಬಿ.ಸರೋಜಾದೇವಿ ಹೆಸರಿನಲ್ಲಿ ಅಭಿನಯ ಸರಸ್ವತಿ’ ಪ್ರಶಸ್ತಿ ಘೋಷಣೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat