ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

ಕಾಲ್ಕೆರೆದು ಜಗಳಕ್ಕೆ ನಿಂತ ಪಾಕಿಸ್ಥಾನ: ಉಗ್ರರಿಗೆ ಹಾಲೆರೆಯುತ್ತಿದೆಯಾ ಪಾಪಿ ಪಾಕ್

April 18, 2025
Share on WhatsappShare on FacebookShare on Twitter


ಏಳು ದಶಕಗಳೇ ಗತಿಸಿ ಹೋಗಿವೆ. ಅದೆಷ್ಟೋ ರಾಜಕೀಯ ಪಲ್ಲಟಗಳು ಘಟಿಸಿವೆ. ರಕ್ತ ಸಿಕ್ತ ಸಮರಗಳೇ ಮುಗಿದು ಹೋಗಿವೆ. ಜಾಗತಿಕ ಮಟ್ಟದಲ್ಲಿ ಆ ದೇಶದ ಮಾನ, ಮರ್ಯಾದೆ ಮೂರು ಕಾಸಿಗೆ ಹರಾಜಾಗಿದೆ. ಆದರೂ ಪಾಪಿ ಪಾಕಿಸ್ಥಾನದ ಜಾಯಮಾನ ಮಾತ್ರ ಬದಲಾಗುವ ಲಕ್ಷಣಗಳು ಕಾಣುತ್ತಿಲ್ಲ. ಅದು ಪಾಕ್ ನಿರ್ಮಾತೃ ಮಹ್ಮದಲಿ ಜಿನ್ನಾನಿಂದ ಹಿಡಿದು, ಭುಟ್ಟೋ, ಮುಷರಫ್ ಆದಿಯಾಗಿ ಇಂದಿನ ಪಾಕ್ ಸೇನಾ ಮುಖ್ಯಸ್ಥ ಅಸೀಂ ಮುನೀರ್ ವರೆಗೂ ಎಲ್ಲರದ್ದೂ ಅದೇ ಕಾಲ್ಕೆರೆದು ಜಗಳಕ್ಕೆ ನಿಲ್ಲುವ ದುರಂಹಂಕಾರ.

ಕಾಶ್ಮೀರ ಪಾಕಿಸ್ಥಾನದ ಕಂಠನಾಳವಿದ್ದಂತೆ
ಭಾರತದ ಮುಕುಟಮಣಿ.. ಶ್ವೇತ ಸುಂದರಿ ಕಾಶ್ಮೀರದ ಮೇಲೆ ಅಂದಿನಿಂದ ಇಂದಿನವರೆಗೂ ಪಾಕಿಸ್ಥಾನದ ಕರಾಳ ದೃಷ್ಠಿ ಇದ್ದೇ ಇದೆ. ಉಗ್ರವಾದವೆನ್ನೋ ವಿಷಜಂತುವಿಗೆ ಹಾಲೆರೆದು ಸಲುಹಿ ಭಾರತದ ವಿರುದ್ಧ ಎತ್ತಿಕಟ್ಟುತ್ತಾ ಬಂದಿರುವ ಪಾಕ್ ಈಗ ಹಲ್ಲಿಲ್ಲದ ಹಾವು ಅನ್ನೋದು ಸ್ಪಷ್ಟ. ಮೋದಿ ಸರ್ಕಾರ ಬಂದ ನಂತರ ತುಟಿ ಪಿಟಿಕ್ ಎನ್ನದ ಪಾಕ್ ಈಗ ಮತ್ತೆ ಬುಸುಗುಡಲು ಶುರುಮಾಡಿದೆ. ಅಂದು ಪಾಕ್ ಆಕ್ರಮಿತ ಕಾಶ್ಮೀರದ ಮೇಲೆ ಸಮರ ಸಾರಿದ್ದ ಮೋದಿ, ಉಗ್ರರ ಸಂಹಾರದ ಸಂಕಲ್ಪ ಮಾಡಿದರು. ಆದರೀಗ ಪಾಕ್ ಸೇನಾ ಮುಖ್ಯಸ್ಥ ಅಸೀಂ ಮುನೀರ್ ಮತ್ತದೇ ಹಳೇ ದಾಟಿಯಲ್ಲೇ ಕಾಶ್ಮೀರ ನಮ್ಮದು ಅನ್ನೋ ಕ್ಯಾತೆ ತೆಗೆದಿದ್ದಾರೆ.

13 ಲಕ್ಷ ಭಾರತೀಯ ಸೇನೆಗೆ ಹೆದರೋದಿಲ್ಲ
ಕಾಶ್ಮೀರ ಈ ಹಿಂದೆಯೇ ಪಾಕಿಸ್ಥಾನಕ್ಕೆ ಸೇರಬೇಕಿತ್ತು. ಆದರೆ ಅದು ಇಂದಲ್ಲಾ ನಾಳೆ ಆಗೇ ಆಗುತ್ತೆ. ಇದು ನಮ್ಮ ಕಂಠನಾಳವಿದ್ದಂತೆ. ಕಾಶ್ಮೀರ ಪಡೆಯಲು ಹೋರಾಡ್ತಿರುವ ಪ್ರತಿ ಹೋರಾಟಗಾರನ ಪರವಾಗಿ ಪಾಕಿಸ್ಥಾನವಿದೆ ಎಂದು ಅಸೀಂ ಮುನೀರ್ ಘೋಷಿಸಿದ್ದಾರೆ. ಅನಿವಾಸಿ ಪಾಕಿಸ್ಥಾನಗಳನ್ನುದ್ದೇಶಿಸಿ ಮಾತನಾಡುತ್ತಾ ಕಾಶ್ಮೀರದ ಮೇಲೆ ಕಣ್ಣಾಕಿರುವ ಪಾಕ್, 13 ಲಕ್ಷ ಭಾರತೀಯ ಸೈನಿಕರಿಗೆ ಹೆದರುವ ಪ್ರಶ್ನೆಯೇ ಇಲ್ಲಾ ಅಂತಾ ಧಿಮಾಕಿನ ಮಾತುಗಳನ್ನಾಡಿದ್ದಾರೆ. ಸಾಲದ್ದಕ್ಕೆ ಬಲೂಚಿಸ್ಥಾನವೂ ಪಾಕಿಸ್ಥಾನದ ಸ್ವಂತ ಎನ್ನುವ ಮೂಲಕ ಭಾರತದ ತಾಳ್ಮೆ ಕೆಣಕುವ ಸಾಹಸಕ್ಕೆ ಪಾಕ್ ಕೈ ಹಾಕಿದೆ.

ಪಾಕಿಸ್ಥಾನದ ವಿರುದ್ಧ ಛಡಿಯೇಟು ಬೀಸಿದ ಭಾರತ
ದೇಹದ ಅವಿಭಾಜ್ಯ ಅಂಗವೊಂದು ಬೇರೊಬ್ಬರ ಕಂಠನಾಳ ಆಗಲು ಹೇಗೆ ಸಾಧ್ಯ? ಪಾಕ್ ಸೇನಾಧಿಕಾರಿ ಹೇಳಿಕೆ ವಿರುದ್ಧ ಖಡಕ್ ಉತ್ತರವನ್ನೇ ನೀಡಿರುವ ಭಾರತೀಯ ವಿದೇಶಾಂಗ ಇಲಾಖೆ, ಕಾಶ್ಮೀರ ಅಂದು ಇಂದು ಎಂದೆಂದಿಗೂ ನಮ್ಮದೇ ಅಂತಾ ಶರಾ ಬರೆದಿದ್ದಾರೆ. ಅಷ್ಟೇ ಅಲ್ಲಾ ಭಾರತದ ಭೂಪ್ರದೇಶವನ್ನು ಆಕ್ರಮಿಸಿ ಕೂತಿರೋ ಪಾಕಿಗಳೇ ಅಲ್ಲಿಂದ ತೊಲಗಿ ಅಂತಲೂ ವಿದೇಶಾಂಗ ಇಲಾಖೆ ವಕ್ತಾರ ಜೈಸ್ವಾಲ್ ಗುಡುಗಿದ್ದಾರೆ. ಒಟ್ಟಿನಲ್ಲಿ ಪಾಕಿಸ್ಥಾನ ಮತ್ತೆ ಉಗ್ರವಾದಕ್ಕೆ ಅನ್ನ ನೀರು ನೀಡಿ ಕಾಶ್ಮೀರ ಕಬಳಿಸುವ ಷಡ್ಯಂತ್ರ ರೂಪಿಸುತ್ತಿದೆ. ಆದರೆ, ಭಾರತವೀಗ ಬದಲಾಗಿದೆ. ಶಕ್ತ ಭಾರತವನ್ನು ಎದುರು ಹಾಕಿಕೊಂಡರೆ ಉಳಿಗಾಲವಿಲ್ಲ ಅನ್ನೋದು ಸರ್ಜಿಕಲ್ ಸ್ಟ್ರೈಕ್ ವಿಚಾರದಲ್ಲಿ ಮನವರಿಕೆಯಾಗಿದೆ. ಆದರೂ ದುಸ್ಸಾಹಸ ಬುದ್ಧಿಯ ಪಾಕಿಗಳು ಸುಮ್ಮನಿರದೆ ಕರೆದು ಹೊಡಿಸಿಕೊಂಡ್ರು ಅನ್ನೋ ಮಾತನ್ನು ಸತ್ಯ ಮಾಡುವಂತಿದೆ.

Tags: FightKashmirPakistanPoliticianTerrorists
SendShareTweet
Previous Post

FSSAI Recruitment 2025: ಎಫ್ಎಸ್ಎಸ್ಎಐನಲ್ಲಿ 33 ಹುದ್ದೆ ಖಾಲಿ; 2 ಲಕ್ಷ ರೂ.ವರೆಗೆ ಸಂಬಳ

Next Post

ಹೊಸ ಮನೆ ಪ್ರವೇಶಕ್ಕೆ ಸಜ್ಜಾದ ಕನ್ನಡತಿ; ಶಾರುಖ್ ನೆರೆಮನೆಯವರಾಗ್ತಿದ್ದಾರೆ ರಣವೀರ್!

Related Posts

ಲ್ಯಾಂಡಿಂಗ್ ವೇಳೆ ಸಮುದ್ರಕ್ಕೆ ಬಿದ್ದ ಕಾರ್ಗೋ ವಿಮಾನ – ಇಬ್ಬರು ಸಾವು!
ವಿದೇಶ

ಲ್ಯಾಂಡಿಂಗ್ ವೇಳೆ ಸಮುದ್ರಕ್ಕೆ ಬಿದ್ದ ಕಾರ್ಗೋ ವಿಮಾನ – ಇಬ್ಬರು ಸಾವು!

ಅಮೆರಿಕದಲ್ಲೂ ಭಾರತೀಯ ಗ್ಯಾಂಗ್‌ಸ್ಟರ್‌ಗಳ ಗುಂಡಿನ ಕಾಳಗ: ಲಾರೆನ್ಸ್ ಬಿಷ್ಣೋಯ್ ಸಹಚರನ ಮೇಲೆ ದಾಳಿ
ವಿದೇಶ

ಅಮೆರಿಕದಲ್ಲೂ ಭಾರತೀಯ ಗ್ಯಾಂಗ್‌ಸ್ಟರ್‌ಗಳ ಗುಂಡಿನ ಕಾಳಗ: ಲಾರೆನ್ಸ್ ಬಿಷ್ಣೋಯ್ ಸಹಚರನ ಮೇಲೆ ದಾಳಿ

ಹಾರುತ್ತಿರುವಾಗಲೇ ಬೋಯಿಂಗ್ 737 ವಿಮಾನದ ವಿಂಡ್‌ಶೀಲ್ಡ್‌ಗೆ ಹಾನಿ: ಪೈಲಟ್‌ಗೆ ಗಾಯ, ತುರ್ತು ಭೂಸ್ಪರ್ಶ
ವಿದೇಶ

ಹಾರುತ್ತಿರುವಾಗಲೇ ಬೋಯಿಂಗ್ 737 ವಿಮಾನದ ವಿಂಡ್‌ಶೀಲ್ಡ್‌ಗೆ ಹಾನಿ: ಪೈಲಟ್‌ಗೆ ಗಾಯ, ತುರ್ತು ಭೂಸ್ಪರ್ಶ

ರಷ್ಯಾದಿಂದ ತೈಲ ಖರೀದಿ ನಿಲ್ಲಿಸಿ, ಇಲ್ಲ ಭಾರೀ ಸುಂಕ ಪಾವತಿಸಲು ಸಿದ್ಧರಾಗಿ : ಭಾರತಕ್ಕೆ ಟ್ರಂಪ್ ಎಚ್ಚರಿಕೆ!
ವಿದೇಶ

ರಷ್ಯಾದಿಂದ ತೈಲ ಖರೀದಿ ನಿಲ್ಲಿಸಿ, ಇಲ್ಲ ಭಾರೀ ಸುಂಕ ಪಾವತಿಸಲು ಸಿದ್ಧರಾಗಿ : ಭಾರತಕ್ಕೆ ಟ್ರಂಪ್ ಎಚ್ಚರಿಕೆ!

ಪಾಕಿಸ್ತಾನ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಭಾರತಕ್ಕೆ ಬೆದರಿಕೆ ; ವಾರ್ನಿಂಗ್‌ ನೀಡಿದ ರಾಜನಾಥ ಸಿಂಗ್
ವಿದೇಶ

ಪಾಕಿಸ್ತಾನ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಭಾರತಕ್ಕೆ ಬೆದರಿಕೆ ; ವಾರ್ನಿಂಗ್‌ ನೀಡಿದ ರಾಜನಾಥ ಸಿಂಗ್

ಡ್ರಗ್ಸ್ ಸಾಗಿಸುತ್ತಿದ್ದ ಜಲಾಂತರ್ಗಾಮಿ ಮೇಲೆ ಅಮೆರಿಕ ದಾಳಿ: “25,000 ಜನರ ಜೀವ ಉಳಿಸಿದ್ದೇನೆ” ಎಂದ ಟ್ರಂಪ್
ವಿದೇಶ

ಡ್ರಗ್ಸ್ ಸಾಗಿಸುತ್ತಿದ್ದ ಜಲಾಂತರ್ಗಾಮಿ ಮೇಲೆ ಅಮೆರಿಕ ದಾಳಿ: “25,000 ಜನರ ಜೀವ ಉಳಿಸಿದ್ದೇನೆ” ಎಂದ ಟ್ರಂಪ್

Next Post
ಹೊಸ ಮನೆ ಪ್ರವೇಶಕ್ಕೆ ಸಜ್ಜಾದ ಕನ್ನಡತಿ; ಶಾರುಖ್ ನೆರೆಮನೆಯವರಾಗ್ತಿದ್ದಾರೆ ರಣವೀರ್!

ಹೊಸ ಮನೆ ಪ್ರವೇಶಕ್ಕೆ ಸಜ್ಜಾದ ಕನ್ನಡತಿ; ಶಾರುಖ್ ನೆರೆಮನೆಯವರಾಗ್ತಿದ್ದಾರೆ ರಣವೀರ್!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮೈಸೂರಲ್ಲಿ ದೀಪಾವಳಿ ಸಂಭ್ರಮದ ನಡುವೆ ಘೋರ ದುರಂತ – ಕಾಲುವೆಗೆ ಈಜಲು ತೆರಳಿದ್ದ ಮೂವರು ಬಾಲಕರು ನೀರುಪಾಲು!

ಮೈಸೂರಲ್ಲಿ ದೀಪಾವಳಿ ಸಂಭ್ರಮದ ನಡುವೆ ಘೋರ ದುರಂತ – ಕಾಲುವೆಗೆ ಈಜಲು ತೆರಳಿದ್ದ ಮೂವರು ಬಾಲಕರು ನೀರುಪಾಲು!

ಬಿಜೆಪಿಯಿಂದಲೇ ಹಣ ಕಲೆಕ್ಷನ್ – ಬಿಹಾರ ಚುನಾವಣೆಗೆ ರಾಜ್ಯದಿಂದ ಫಂಡ್‌ ಆರೋಪಕ್ಕೆ ಸಿಎಂ ತಿರುಗೇಟು!

ಬಿಜೆಪಿಯಿಂದಲೇ ಹಣ ಕಲೆಕ್ಷನ್ – ಬಿಹಾರ ಚುನಾವಣೆಗೆ ರಾಜ್ಯದಿಂದ ಫಂಡ್‌ ಆರೋಪಕ್ಕೆ ಸಿಎಂ ತಿರುಗೇಟು!

ಉಡುಪಿ | ಅಭಿಷೇಕ್ ಆತ್ಮಹತ್ಯೆ ಪ್ರಕರಣ ;ಆರೋಪಿ ನರ್ಸ್ ನಿರೀಕ್ಷಾ ಅರೆಸ್ಟ್ !

ಉಡುಪಿ | ಅಭಿಷೇಕ್ ಆತ್ಮಹತ್ಯೆ ಪ್ರಕರಣ ;ಆರೋಪಿ ನರ್ಸ್ ನಿರೀಕ್ಷಾ ಅರೆಸ್ಟ್ !

ಲ್ಯಾಂಡಿಂಗ್ ವೇಳೆ ಸಮುದ್ರಕ್ಕೆ ಬಿದ್ದ ಕಾರ್ಗೋ ವಿಮಾನ – ಇಬ್ಬರು ಸಾವು!

ಲ್ಯಾಂಡಿಂಗ್ ವೇಳೆ ಸಮುದ್ರಕ್ಕೆ ಬಿದ್ದ ಕಾರ್ಗೋ ವಿಮಾನ – ಇಬ್ಬರು ಸಾವು!

Recent News

ಮೈಸೂರಲ್ಲಿ ದೀಪಾವಳಿ ಸಂಭ್ರಮದ ನಡುವೆ ಘೋರ ದುರಂತ – ಕಾಲುವೆಗೆ ಈಜಲು ತೆರಳಿದ್ದ ಮೂವರು ಬಾಲಕರು ನೀರುಪಾಲು!

ಮೈಸೂರಲ್ಲಿ ದೀಪಾವಳಿ ಸಂಭ್ರಮದ ನಡುವೆ ಘೋರ ದುರಂತ – ಕಾಲುವೆಗೆ ಈಜಲು ತೆರಳಿದ್ದ ಮೂವರು ಬಾಲಕರು ನೀರುಪಾಲು!

ಬಿಜೆಪಿಯಿಂದಲೇ ಹಣ ಕಲೆಕ್ಷನ್ – ಬಿಹಾರ ಚುನಾವಣೆಗೆ ರಾಜ್ಯದಿಂದ ಫಂಡ್‌ ಆರೋಪಕ್ಕೆ ಸಿಎಂ ತಿರುಗೇಟು!

ಬಿಜೆಪಿಯಿಂದಲೇ ಹಣ ಕಲೆಕ್ಷನ್ – ಬಿಹಾರ ಚುನಾವಣೆಗೆ ರಾಜ್ಯದಿಂದ ಫಂಡ್‌ ಆರೋಪಕ್ಕೆ ಸಿಎಂ ತಿರುಗೇಟು!

ಉಡುಪಿ | ಅಭಿಷೇಕ್ ಆತ್ಮಹತ್ಯೆ ಪ್ರಕರಣ ;ಆರೋಪಿ ನರ್ಸ್ ನಿರೀಕ್ಷಾ ಅರೆಸ್ಟ್ !

ಉಡುಪಿ | ಅಭಿಷೇಕ್ ಆತ್ಮಹತ್ಯೆ ಪ್ರಕರಣ ;ಆರೋಪಿ ನರ್ಸ್ ನಿರೀಕ್ಷಾ ಅರೆಸ್ಟ್ !

ಲ್ಯಾಂಡಿಂಗ್ ವೇಳೆ ಸಮುದ್ರಕ್ಕೆ ಬಿದ್ದ ಕಾರ್ಗೋ ವಿಮಾನ – ಇಬ್ಬರು ಸಾವು!

ಲ್ಯಾಂಡಿಂಗ್ ವೇಳೆ ಸಮುದ್ರಕ್ಕೆ ಬಿದ್ದ ಕಾರ್ಗೋ ವಿಮಾನ – ಇಬ್ಬರು ಸಾವು!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮೈಸೂರಲ್ಲಿ ದೀಪಾವಳಿ ಸಂಭ್ರಮದ ನಡುವೆ ಘೋರ ದುರಂತ – ಕಾಲುವೆಗೆ ಈಜಲು ತೆರಳಿದ್ದ ಮೂವರು ಬಾಲಕರು ನೀರುಪಾಲು!

ಮೈಸೂರಲ್ಲಿ ದೀಪಾವಳಿ ಸಂಭ್ರಮದ ನಡುವೆ ಘೋರ ದುರಂತ – ಕಾಲುವೆಗೆ ಈಜಲು ತೆರಳಿದ್ದ ಮೂವರು ಬಾಲಕರು ನೀರುಪಾಲು!

ಬಿಜೆಪಿಯಿಂದಲೇ ಹಣ ಕಲೆಕ್ಷನ್ – ಬಿಹಾರ ಚುನಾವಣೆಗೆ ರಾಜ್ಯದಿಂದ ಫಂಡ್‌ ಆರೋಪಕ್ಕೆ ಸಿಎಂ ತಿರುಗೇಟು!

ಬಿಜೆಪಿಯಿಂದಲೇ ಹಣ ಕಲೆಕ್ಷನ್ – ಬಿಹಾರ ಚುನಾವಣೆಗೆ ರಾಜ್ಯದಿಂದ ಫಂಡ್‌ ಆರೋಪಕ್ಕೆ ಸಿಎಂ ತಿರುಗೇಟು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat