ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

‘ಪಾಲನೇತ್ರ’ ನಾಡು, ನುಡಿಯ ಅವಿರತ ಸೇವೆಯಿಂದ ಕನ್ನಡದ ಕಟ್ಟಾಳುವಾಗಿದ್ದಾರೆ: ವಿ.ಸೋಮಣ್ಣ ಶ್ಲಾಘನೆ!

October 16, 2025
Share on WhatsappShare on FacebookShare on Twitter

ಬೆಂಗಳೂರು: ದೂರದೃಷ್ಟಿ ಚಿಂತನೆ ಇದ್ದಾಗ, ಜಾತಿ, ಧರ್ಮ ಬರವುದಿಲ್ಲ. ಪಾಲನೇತ್ರ ಕನ್ನಡ ಪರ ಹೋರಾಟಗಾರ. ಪಾಲನೇತ್ರ ಸ್ವಾಭಿಮಾನಿ, ಕೃತಜ್ಞತೆ ಇರುವ ವ್ಯಕ್ತಿತ್ವ, ಕನ್ನಡ ಪರ ಹೋರಾಟದಲ್ಲಿ ಪಾಲನೇತ್ರನಿಗೆ ಪಾಲನೇತ್ರನೆ ಸಾಟಿ. ಗುರಿಯಿಟ್ಟು ಕೆಲಸ ಮಾಡಬೇಕು ಆಗ ಸಾಧನೆ ಮಾಡಲು ಸಾಧ್ಯ. ನಾಡು, ನುಡಿಯ ಅವಿರತ ಸೇವೆಯಿಂದ ಪಾಲನೇತ್ರರವರು ಕನ್ನಡದ ಕಟ್ಟಾಳುವಾಗಿದ್ದಾರೆ ಎಂದು ಕೇಂದ್ರ ಸಚಿವರಾದ ವಿ.ಸೋಮಣ್ಣ ಹೇಳಿದ್ದಾರೆ.

ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಿದ್ದ, ಕನ್ನಡಪರ ಚಿಂತಕ, ಹೋರಾಟಗಾರ ಸಾಾಮಾಜಿಕ, ಸಾಂಸ್ಕೃತಿಕ ಸಂಘಟಕ ಪಾಲನೇತ್ರರವರಿಗೆ ಅಭಿನಂದನೆ ಮತ್ತು ಕನ್ನಡ ಜಂಗಮ ಗ್ರಂಥ ಲೋಕಾರ್ಪಣಾ ಸಮಾರಂಭ ಕಾರ್ಯಕ್ರಮದಲ್ಲಿ ಮಾತನಾಡಿದ ವಿ.ಸೋಮಣ್ಣ, ಸಾಮಾನ್ಯ ಕುಟುಂಬದಿಂದ ಬಂದ ಪಾಲನೇತ್ರರವರ ಕನ್ನಡಿಗನಾಗಿ, ತಾಯಿ ಭುವನೇಶ್ವರಿ ಆಶೀರ್ವಾದದಿಂದ ಕನ್ನಡ ಪರ ಕೆಲಸಗಳು ಮಾಡಿ ರಾಷ್ಟ್ರ ಮಟ್ಟದಲ್ಲಿ ಕೀರ್ತಿ ಪಡೆದಿದ್ದಾರೆ.

ರೈಲ್ವೆ ಇಲಾಖೆಯಲ್ಲಿ 12ಲಕ್ಷ ಉದ್ಯೋಗಿಗಳು ಇದ್ದಾರೆ ಕನ್ನಡಿಗರ ಸಂಖ್ಯೆ ಬಹಳ ವಿರಳ ನಾನು ಪಾಲನೇತ್ರರವರ ಜೊತೆಯಲ್ಲಿ ಚರ್ಚೆ ಮಾಡಿ ಪ್ರಧಾನಿ ನರೇಂದ್ರಮೋದಿರವರ ಜೊತೆಯಲ್ಲಿ ಚರ್ಚೆ ಮಾಡಿ ದೇಶದ 10ರಾಜ್ಯಗಳಲ್ಲಿ ರಾಜ್ಯ ಭಾಷೆಯಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡಲಾಯಿತು. ಇದ್ದರಿಂದ ಕನ್ನಡಿಗರಿಗೆ ರೈಲ್ವೆ ಇಲಾಖೆಯಲ್ಲಿ ಪರೀಕ್ಷೆ ಬರೆದು ನೇಮಕಾತಿ ಆಗುವಂತೆ ಆಯಿತು.

ಅಧಿಕಾರ ಶಾಶ್ವತವಲ್ಲ, ನಾವು ಮಾಡುವ ಕೆಲಸ ಶಾಶ್ವತ. ದೇಶಕ್ಕೆ ಉತ್ತಮ ಭವಿಷ್ಯವಿದೆ. ಪಾಲನೇತ್ರರವರ ಮನವಿ ಮೇರೆಗೆ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ, ಬಸವ ಜಯಂತಿ ಅಚರಣೆಯನ್ನು ನವದೆಹಲಿಯಲ್ಲಿ ಅಚರಿಸಲಾಯಿತು. ಲೋಕಸಭೆಯಲ್ಲಿ ಕನ್ನಡದಲ್ಲಿ ಮಾತನಾಡುವುದಕ್ಕೆ ಅವಕಾಶ ನೀಡಲಾಗಿದೆ ಹಾಗೂ ದೇಶದ ಎಲ್ಲ ಭಾಷೆಯಲ್ಲಿ ಮಾತನಾಡುವ ಉತ್ತರ ಕೊಡುವ ಅವಕಾಶ ನೀಡಲಾಗಿದೆ ನಾನು ಇದರ ಬಗ್ಗೆ ಪತ್ರ ಬರೆಯಲು ಪಾಲನೇತ್ರರವರ ಸಲಹೆ ಕಾರಣ ಎಂದು ತಿಳಿಸಿದ್ದಾರೆ.

ಇನ್ನೂ ಇದೇ ವೇಳೆ, ಸಿದ್ದಗಂಗಾ ಮಠದ ಸಿದ್ದಲಿಂಗಾ ಸ್ವಾಮಿಗಳು ಮಾತನಾಡಿ ಕನ್ನಡದ ಅಭಿಮಾನಿಗಳು ಗಟ್ಟಿಯಾಗಿ ನಿಲ್ಲುತ್ತಾರೆ. ಕುಗ್ರಾಮದಲ್ಲಿ ಹುಟ್ಚಿದ ಪಾಲನೇತ್ರರವರು ಬೆಂಗಳೂರಿಗೆ ಬಂದು ಕನ್ನಡ ಚಳುವಳಿಯಲ್ಲಿ ನಿಸ್ವಾರ್ಥವಾಗಿ ಸೇವೆ ಸಲ್ಲಿಸಿದ್ದಾರೆ.

ಕುಮಾರವ್ಯಾಸ ಹೇಳುತ್ತಾರೆ ಮದುವೆ ಎಂಬುದು ಮುಖ್ಯವಲ್ಲ ಬಂಧು, ಬಳಗದವರು ಸೇರುತ್ತಾರೆ ಅದು ಮುಖ್ಯ. ನೀರು ಎಲ್ಲಿ ಹಾಕಿದರು ಒಂದೇ ಆಕಾರ ಅದರಂತೆ ಪಾಲನೇತ್ರರವರು. ಜಾತಿ ಮತ್ತು ರಾಜಕಾರಣದಿಂದ ದೂರವಿರುವ ಪಾಲನೇತ್ರ, ಕನ್ನಡವೇ ಜಾತಿ ಎಂದು ಬದುಕುತ್ತಿದ್ದಾರೆ. ಪಾಲನೇತ್ರ ಸಂಪತ್ತು ಗಳಿಸಲ್ಲಿಲ, ಬರಿ ಹೋರಾಟ ಮಾಡಿಕೊಂಡು ಬಂದಿದ್ದಾರೆ. ಅಭಿಮಾನ ಎಂದು ಹಳಿಸಿಹೋಗವುದಿಲ್ಲ, ಮಾಸಿಹೋಗುವುದಿಲ್ಲ ನಿಮ್ಮ ಅಭಿಮಾನ ಪಾಲನೇತ್ರನ ಮೇಲಿದೆ ಎಂದು ಹೇಳಿದ್ದಾರೆ.

ಸನ್ಮಾನ ಸ್ವಿಕರಿಸಿ ಮಾತನಾಡಿದ ಪಾಲನೇತ್ರ, 4ದಶಕಗಳ ಕಾಲ ಕನ್ನಡ ಪರ ಹೋರಾಟದಲ್ಲಿ ನನಗೆ ಸಹಕಾರಿ, ಬೆಂಬಲಿಸಿದ ಎಲ್ಲ ಕನ್ನಡ ಹೋರಾಟಗಾರರಿಗೆ ಋಣಿಯಾಗಿದ್ದೇನೆ. ಕನ್ನಡ ಪರ ಹೋರಾಟಗಾರರು ನನ್ನ ಸಂಕಷ್ಟದ ಸಮಯದಲ್ಲಿ ನನಗೆ ಬೆಂಬಲವಾಗಿ ನಿಂತಿದ್ದಾರೆ. ಕನ್ನಡಿಗರು ಎಲ್ಲರು ಒಟ್ಟಾಗಿ ಸಂಘಟಿತರಾಗಿ ಉಳಿಯೋಣ ಎಂದು ಹೇಳಿದ್ದಾರೆ.

ಇದೇ ಸಂಧರ್ಭದಲ್ಲಿ ಕನ್ನಡ ಪರ ಸಾಧಕರಾದ ಮಾಜಿ ಮಹಾಪೌರರಾದ ಜೆ.ಹುಚ್ಚಪ್ಪ, ಎ.ಅಮೃತ್ ರಾಜ್, ಡಾ.ತಲಕಾಡು ಚಿಕ್ಕರಂಗೇಗೌಡ, ಕೆ.ಮಂಜನಾಥದೇವ, ವ.ಚ.ಚನ್ನೇಗೌಡ, ನಾ.ಶ್ರೀಧರ್, ಗೋ.ಮೂರ್ತಿ ಯಾದವ್, ಜಿ.ಗುರುಪ್ರಸಾದ್, ಬಿ.ಆರ್.ಶಿವಕುಮಾರ್, ಎಂಜಿ.ವಿಜಯಲಕ್ಷ್ಮಿ ರವರಿಗೆ ಗೌರವಿಸಿ, ಸನ್ಮಾನಿಸಲಾಯಿತು.

ಈ ಕಾರ್ಯಕ್ರಮದಲ್ಲಿ ದೇಗುಲಮಠದ ಡಾ.ಚನ್ನಬಸವ ಸ್ವಾಮೀಜಿಗಳು, ಪವಾಡ ಶ್ರೀ ಬಸವಣ್ಣ ದೇವರಮಠದ ಸಿದ್ದಲಿಂಗಾ ಸ್ವಾಮಿಗಳು, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಹೆಚ್.ಎಂ.ರೇವಣ್ಣರವರು ಮತ್ತು ಶ್ರೀ ವಿ.ಸೋಮಣ್ಣ ಪ್ರತಿಷ್ಠಾನದ ಅಧ್ಯಕ್ಷ ಶ್ರೀಮತಿ ಶೈಲಜ ಸೋಮಣ್ಣರವರು ನಿವೃತ್ತ ಐಎಎಸ್ ಅಧಿಕಾರಿ ಸಿ.ಸೋಮಶೇಖರ್, ಕನ್ನಡ ಪರ ಹೋರಾಟಗಾರ ಡಾ.ಬೈರಮಂಗಲ ರಾಮೇಗೌಡ, ಕನ್ನಡಪರ ಚಿಂತಕ, ಹೋರಾಟಗಾರ ಪಾಲನೇತ್ರರವರು, ಗುರುನಾಥ ಹೊಳ್ಳರು, ಅಭಿನಂದನಾ ಸಮಿತಿ ಅಧ್ಯಕ್ಷ ಶಿವರಾಮೇಗೌಡರವರು ಉಪಸ್ಥಿತರಿದ್ದರು.

Tags: 'Palanethra'bengaloreKannada through his tireless serviceKarnataka News beatpraisesv.somanna
SendShareTweet
Previous Post

ಕರ್ನಾಟಕಕ್ಕೆ ಖಾರ ತಟ್ಟಿದೆ: ಗೂಗಲ್ ಹೂಡಿಕೆ ‘ಗೆದ್ದ’ ನಂತರ ಆಂಧ್ರದ ನಾರಾ ಲೋಕೇಶ್ ವ್ಯಂಗ್ಯ

Next Post

ವೈದ್ಯೆ ಕೃತಿಕಾ ರೆಡ್ಡಿ ಕೊಲೆ ಪ್ರಕರಣಕ್ಕೆ ಟ್ವಿಸ್ಟ್.. ಪತಿಗೆ ಮಹೇಂದ್ರನಿಗೆ ಇತ್ತಾ ಅನೈತಿಕ ಸಂಬಂಧ?

Related Posts

ಬೆಂಗಳೂರಲ್ಲಿ ದಾರುಣ ಘಟನೆ ; ಅವಳಿ ಹೆಣ್ಣು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆಗೆ ಯತ್ನ!
ರಾಜ್ಯ

ಬೆಂಗಳೂರಲ್ಲಿ ದಾರುಣ ಘಟನೆ ; ಅವಳಿ ಹೆಣ್ಣು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆಗೆ ಯತ್ನ!

ಬೆಂಗಳೂರಲ್ಲಿ ಭೀಕರ ಸರಣಿ ಅಪಘಾತ – ತಪ್ಪಿದ ಭಾರೀ ಅನಾಹುತ!
ಬೆಂಗಳೂರು

ಬೆಂಗಳೂರಲ್ಲಿ ಭೀಕರ ಸರಣಿ ಅಪಘಾತ – ತಪ್ಪಿದ ಭಾರೀ ಅನಾಹುತ!

ಕಾರಂತ ಬಡಾವಣೆ ಭೂ ಮಾಲೀಕರಿಗೆ ನಿವೇಶನ ಪತ್ರ ವಿತರಣೆ ; ರೈತರ ಕೊಡುಗೆ ಅನನ್ಯ ಎಂದ ಸಿಎಂ ಡಿಕೆಶಿ
ಬೆಂಗಳೂರು

ಕಾರಂತ ಬಡಾವಣೆ ಭೂ ಮಾಲೀಕರಿಗೆ ನಿವೇಶನ ಪತ್ರ ವಿತರಣೆ ; ರೈತರ ಕೊಡುಗೆ ಅನನ್ಯ ಎಂದ ಸಿಎಂ ಡಿಕೆಶಿ

ನೇಪಾಳ ಜಲಪ್ರಳಯ ; ಇನ್ನೂ ಸಂಪರ್ಕಕ್ಕೆ ಸಿಗದ 13 ಕನ್ನಡಿಗರು.. ಸಿಎಂ ಡಿಕೆಶಿ ಹೇಳಿದ್ದೇನು?
ರಾಜ್ಯ

ನೇಪಾಳ ಜಲಪ್ರಳಯ ; ಇನ್ನೂ ಸಂಪರ್ಕಕ್ಕೆ ಸಿಗದ 13 ಕನ್ನಡಿಗರು.. ಸಿಎಂ ಡಿಕೆಶಿ ಹೇಳಿದ್ದೇನು?

ಬೆಂಗಳೂರಲ್ಲಿ 7ನೇ ಮಹಡಿಯಿಂದ ಬಿದ್ದ ಯುವತಿ-ಯುವಕ!
ಬೆಂಗಳೂರು

ಬೆಂಗಳೂರಲ್ಲಿ 7ನೇ ಮಹಡಿಯಿಂದ ಬಿದ್ದ ಯುವತಿ-ಯುವಕ!

ಬೇಕರಿ, ಹೋಟೆಲ್‌ಗಳ ಮೇಲೆ GBA ಕಣ್ಣು : ಸ್ವಚ್ಛತೆ ಇಲ್ಲದಿದ್ದರೆ ಕಠಿಣ ಕ್ರಮ.. ಮಾರ್ಗಸೂಚಿ ರಿಲೀಸ್‌!
ಬೆಂಗಳೂರು

ಬೇಕರಿ, ಹೋಟೆಲ್‌ಗಳ ಮೇಲೆ GBA ಕಣ್ಣು : ಸ್ವಚ್ಛತೆ ಇಲ್ಲದಿದ್ದರೆ ಕಠಿಣ ಕ್ರಮ.. ಮಾರ್ಗಸೂಚಿ ರಿಲೀಸ್‌!

Next Post
ವೈದ್ಯೆ ಕೃತಿಕಾ ರೆಡ್ಡಿ ಕೊಲೆ ಪ್ರಕರಣಕ್ಕೆ ಟ್ವಿಸ್ಟ್.. ಪತಿಗೆ ಮಹೇಂದ್ರನಿಗೆ ಇತ್ತಾ ಅನೈತಿಕ ಸಂಬಂಧ?

ವೈದ್ಯೆ ಕೃತಿಕಾ ರೆಡ್ಡಿ ಕೊಲೆ ಪ್ರಕರಣಕ್ಕೆ ಟ್ವಿಸ್ಟ್.. ಪತಿಗೆ ಮಹೇಂದ್ರನಿಗೆ ಇತ್ತಾ ಅನೈತಿಕ ಸಂಬಂಧ?

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸ್ಕಾಲರ್‌ಶಿಪ್ ಘೋಷಿಸಿದ ನೆಟ್‌ಫ್ಲಿಕ್ಸ್ : ಯಾರಿಗೆಲ್ಲ ಲಾಭ? ಅರ್ಜಿ ಸಲ್ಲಿಕೆ ಹೇಗೆ?

ಸ್ಕಾಲರ್‌ಶಿಪ್ ಘೋಷಿಸಿದ ನೆಟ್‌ಫ್ಲಿಕ್ಸ್ : ಯಾರಿಗೆಲ್ಲ ಲಾಭ? ಅರ್ಜಿ ಸಲ್ಲಿಕೆ ಹೇಗೆ?

‘ಧೋನಿ ಜೊತೆ ಯಾವುದೇ ಭಿನ್ನಾಭಿಪ್ರಾಯ ಇರಲಿಲ್ಲ’ : RCB-CSK ಹ್ಯಾಂಡ್‌ಶೇಕ್ ವಿವಾದಕ್ಕೆ ಕರಣ್​ ಶರ್ಮಾ ತೆರೆ!

‘ಧೋನಿ ಜೊತೆ ಯಾವುದೇ ಭಿನ್ನಾಭಿಪ್ರಾಯ ಇರಲಿಲ್ಲ’ : RCB-CSK ಹ್ಯಾಂಡ್‌ಶೇಕ್ ವಿವಾದಕ್ಕೆ ಕರಣ್​ ಶರ್ಮಾ ತೆರೆ!

ಬ್ಯಾಂಕ್ ಆಫ್ ಬರೋಡಾದಲ್ಲಿ 2,482 ಹುದ್ದೆಗಳ ನೇಮಕಾತಿ: ಕರ್ನಾಟಕದಲ್ಲೂ ಇವೆ ಓಪನಿಂಗ್ಸ್‌

ಬ್ಯಾಂಕ್ ಆಫ್ ಬರೋಡಾದಲ್ಲಿ 2,482 ಹುದ್ದೆಗಳ ನೇಮಕಾತಿ: ಕರ್ನಾಟಕದಲ್ಲೂ ಇವೆ ಓಪನಿಂಗ್ಸ್‌

27 ವರ್ಷಗಳ ಸುದೀರ್ಘ ಕಾಯುವಿಕೆ : ಉದ್ಯೋಗ ಕಳೆದುಕೊಂಡು ಸಾಧುವಾಗಿದ್ದ ಯೋಧ ಮತ್ತೆ CRPF ಸೇವೆಗೆ!

27 ವರ್ಷಗಳ ಸುದೀರ್ಘ ಕಾಯುವಿಕೆ : ಉದ್ಯೋಗ ಕಳೆದುಕೊಂಡು ಸಾಧುವಾಗಿದ್ದ ಯೋಧ ಮತ್ತೆ CRPF ಸೇವೆಗೆ!

Recent News

ಸ್ಕಾಲರ್‌ಶಿಪ್ ಘೋಷಿಸಿದ ನೆಟ್‌ಫ್ಲಿಕ್ಸ್ : ಯಾರಿಗೆಲ್ಲ ಲಾಭ? ಅರ್ಜಿ ಸಲ್ಲಿಕೆ ಹೇಗೆ?

ಸ್ಕಾಲರ್‌ಶಿಪ್ ಘೋಷಿಸಿದ ನೆಟ್‌ಫ್ಲಿಕ್ಸ್ : ಯಾರಿಗೆಲ್ಲ ಲಾಭ? ಅರ್ಜಿ ಸಲ್ಲಿಕೆ ಹೇಗೆ?

‘ಧೋನಿ ಜೊತೆ ಯಾವುದೇ ಭಿನ್ನಾಭಿಪ್ರಾಯ ಇರಲಿಲ್ಲ’ : RCB-CSK ಹ್ಯಾಂಡ್‌ಶೇಕ್ ವಿವಾದಕ್ಕೆ ಕರಣ್​ ಶರ್ಮಾ ತೆರೆ!

‘ಧೋನಿ ಜೊತೆ ಯಾವುದೇ ಭಿನ್ನಾಭಿಪ್ರಾಯ ಇರಲಿಲ್ಲ’ : RCB-CSK ಹ್ಯಾಂಡ್‌ಶೇಕ್ ವಿವಾದಕ್ಕೆ ಕರಣ್​ ಶರ್ಮಾ ತೆರೆ!

ಬ್ಯಾಂಕ್ ಆಫ್ ಬರೋಡಾದಲ್ಲಿ 2,482 ಹುದ್ದೆಗಳ ನೇಮಕಾತಿ: ಕರ್ನಾಟಕದಲ್ಲೂ ಇವೆ ಓಪನಿಂಗ್ಸ್‌

ಬ್ಯಾಂಕ್ ಆಫ್ ಬರೋಡಾದಲ್ಲಿ 2,482 ಹುದ್ದೆಗಳ ನೇಮಕಾತಿ: ಕರ್ನಾಟಕದಲ್ಲೂ ಇವೆ ಓಪನಿಂಗ್ಸ್‌

27 ವರ್ಷಗಳ ಸುದೀರ್ಘ ಕಾಯುವಿಕೆ : ಉದ್ಯೋಗ ಕಳೆದುಕೊಂಡು ಸಾಧುವಾಗಿದ್ದ ಯೋಧ ಮತ್ತೆ CRPF ಸೇವೆಗೆ!

27 ವರ್ಷಗಳ ಸುದೀರ್ಘ ಕಾಯುವಿಕೆ : ಉದ್ಯೋಗ ಕಳೆದುಕೊಂಡು ಸಾಧುವಾಗಿದ್ದ ಯೋಧ ಮತ್ತೆ CRPF ಸೇವೆಗೆ!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸ್ಕಾಲರ್‌ಶಿಪ್ ಘೋಷಿಸಿದ ನೆಟ್‌ಫ್ಲಿಕ್ಸ್ : ಯಾರಿಗೆಲ್ಲ ಲಾಭ? ಅರ್ಜಿ ಸಲ್ಲಿಕೆ ಹೇಗೆ?

ಸ್ಕಾಲರ್‌ಶಿಪ್ ಘೋಷಿಸಿದ ನೆಟ್‌ಫ್ಲಿಕ್ಸ್ : ಯಾರಿಗೆಲ್ಲ ಲಾಭ? ಅರ್ಜಿ ಸಲ್ಲಿಕೆ ಹೇಗೆ?

‘ಧೋನಿ ಜೊತೆ ಯಾವುದೇ ಭಿನ್ನಾಭಿಪ್ರಾಯ ಇರಲಿಲ್ಲ’ : RCB-CSK ಹ್ಯಾಂಡ್‌ಶೇಕ್ ವಿವಾದಕ್ಕೆ ಕರಣ್​ ಶರ್ಮಾ ತೆರೆ!

‘ಧೋನಿ ಜೊತೆ ಯಾವುದೇ ಭಿನ್ನಾಭಿಪ್ರಾಯ ಇರಲಿಲ್ಲ’ : RCB-CSK ಹ್ಯಾಂಡ್‌ಶೇಕ್ ವಿವಾದಕ್ಕೆ ಕರಣ್​ ಶರ್ಮಾ ತೆರೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat