ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

ಚಂದನವನದ ನಟಿಯರ ರಕ್ಷಣೆಗೆ ಪಾಶ್ ಸಮಿತಿ!!

September 16, 2024
Share on WhatsappShare on FacebookShare on Twitter

ಬೆಂಗಳೂರು: ಮಲಯಾಳಂ ಸಿನಿ ರಂಗದಲ್ಲಿ ಹೇಮಾ ಸಮಿತಿ ವರದಿಯ ನಂತರ ಚಂದನವನದಲ್ಲಿ ಕೂಡ ಸಮಿತಿ ರಚಿಸುವಂತೆ ಆಗ್ರಹ ಕೇಳಿ ಬಂದಿತ್ತು.

ಮಲಯಾಳಂ ಸಮಿತಿಯ ವರದಿಯ ನಂತರ ಹಲವಾರು ಲೈಂಗಿಕ ದೌರ್ಜನ್ಯ ಪ್ರಕರಣಗಳು ಬೆಳಕಿಗೆ ಬಂದಿದ್ದವು. ಕನ್ನಡ ಚಿತ್ರರಂಗದಲ್ಲಿಯೂ ಸಮಿತಿ ಬಗ್ಗೆ ಧ್ವನಿ ಎತ್ತಲಾಗಿತ್ತು. ಹೀಗಾಗಿ ರಾಜ್ಯ ಮಹಿಳಾ ಆಯೋಗವು ಸೋಮವಾರ ಚಲನಚಿತ್ರ ವಾಣಿಜ್ಯ ಮಂಡಳಿ (Kannada Film Industry)ಯಲ್ಲಿ ಸಭೆ ಕರೆದಿತ್ತು.

ಫಿಲ್ಮ್‌ ಚೇಂಬರ್‌ ಅಧ್ಯಕ್ಷ ಎನ್‌.ಎಂ. ಸುರೇಶ್‌, ಸಾ.ರಾ.ಗೋವಿಂದು, ರಾಕ್ ಲೈನ್ ವೆಂಕಟೇಶ್, ತಾರಾ ಅನುರಾಧಾ, ಭಾವನಾ ರಾಮಣ್ಣ, ನೀತೂ ಶೆಟ್ಟಿ, ಸಂಜನಾ ಗಲ್ರಾನಿ ಸೇರಿದಂತೆ ಹಲವಾರು ನಟಿಯರು ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಕರೆದಿದ್ದ ಸಭೆಯಲ್ಲಿ ಭಾಗವಹಿಸಿದ್ದರು.

ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ, ಚಿತ್ರರಂಗಕ್ಕೆ ಹೆಣ್ಣು ಮಕ್ಕಳು ಬರುತ್ತಾರೆ ಎಂದರೆ ತಂದೆ- ತಾಯಿ ಸುಲಭದಲ್ಲಿ ಕಳುಹಿಸಬೇಕು. ಚಿತ್ರರಂಗದಲ್ಲಿ ಆ ರೀತಿಯ ಶುದ್ಧ ವಾತಾವರಣವಿರಬೇಕು. ಕೆಲವರು ಭಯದಿಂದ ಮಕ್ಕಳನ್ನು ಈ ರಂಗದತ್ತ ಕಳುಹಿಸುತ್ತಿಲ್ಲ. ಕೆಲವೇ ಕೆಲವರು ಮಾತ್ರ ಈ ರಂಗದತ್ತ ತಮ್ಮ ಮಕ್ಕಳನ್ನು ಕಳುಹಿಸುತ್ತಿದ್ದಾರೆ. ಅದಕ್ಕಾಗಿ ‘ಕನ್ನಡ ಚಿತ್ರರಂಗದಲ್ಲಿ ಪಾಶ್ (POSH- ಪ್ರಿವೆನ್ಶನ್‌ ಆಫ್ ಸೆಕ್ಸುವಲ್‌ ಹರಾಸ್ಮೆಂಟ್‌) (ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲಿನ ಲೈಂಗಿಕ ಕಿರುಕುಳ ತಡೆ ಸಮಿತಿ) ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ.

‘ಪಾಶ್ ಕಮಿಟಿ ಹೇಗಿರಬೇಕು ಎನ್ನುವ ಕುರಿತು ಕಾನೂನು ಇದೆ. ಅದೇ ರೀತಿ ಸಮಿತಿ ರಚನೆ ಆಗಲಿದೆ. ನಟಿಯರಿಗೆ ನೀಡುವ ಸೌಲಭ್ಯಗಳ ಕುರಿತು ಉಲ್ಲೇಖವಿರುತ್ತದೆ. ಸರ್ಕಾರದ ಗೆಜೆಟ್ ನಲ್ಲಿ ಈ ಸಮಿತಿ ಬರುತ್ತದೆ. ದೂರು ಬಂದರೆ ತನಿಖೆ ನಡೆಸಿ ಕ್ರಮ ಕೈಗೊಳ್ಳಲಾಗುತ್ತದೆ’ ಎಂದು ಹೇಳಿದ್ದಾರೆ.

ಮಹಿಳೆಯರಿಗೆ ರಕ್ಷಣೆ ನೀಡುವ ಹಿನ್ನೆಲೆಯಲ್ಲಿ ಸಮಿತಿ ರಚನೆಯಾಗಬೇಕು. ಹೀಗಾಗಿ ರಚನೆ ಮಾಡುತ್ತಿದ್ದೇವೆ. ಈ ಸಮಿತಿಗೆ ಹಿರಿಯ ನಟಿ ಅಧ್ಯಕ್ಷರಾಗಿರಬೇಕು. ಅರ್ಧದಷ್ಟು ಸದಸ್ಯರು ಮಹಿಳೆಯರಾಗಬೇಕು. ಮಹಿಳೆಯರ ಪರ ಹೋರಾಡುವ ಒಬ್ಬರು ಈ ಸಮಿತಿಯಲ್ಲಿ ಇರಬೇಕು. ಈ ಬಗ್ಗೆ ಕ್ರಿಯಾ ಯೋಜನೆ ರೂಪಿಸಲು 15 ದಿನಗಳ ಕಾಲಾವಕಾಶ ನೀಡಲಾಗಿದೆ ಎಂದು ಹೇಳಿದ್ದಾರೆ.

Tags: #bengaluru#karnatakanewsbeat#newsbeat#Pash committee to protect sandalwood actresses
SendShareTweet
Previous Post

ವಿಜಯೇಂದ್ರ ಭ್ರಷ್ಟ; ರಮೇಶ ಜಾರಕಿಹೊಳಿ

Next Post

ಕಲ್ಯಾಣ ಕರ್ನಾಟಕದ ಜನರಿಗೆ ಉದ್ಯೋಗಾವಕಾಶ; ಪ್ರತ್ಯೇಕ ಸಚಿವಾಲಯ

Related Posts

ಆಡಿಯೋ ವೈರಲ್ ಬೆನ್ನಲ್ಲೇ ರಶ್ಮಿಕಾ ಮಂದಣ್ಣ ಗರಂ.. ಕನ್ನಡದಲ್ಲೇ ಖಡಕ್‌ ವಾರ್ನಿಂಗ್!​
ಸಿನಿಮಾ-ಮನರಂಜನೆ

ಆಡಿಯೋ ವೈರಲ್ ಬೆನ್ನಲ್ಲೇ ರಶ್ಮಿಕಾ ಮಂದಣ್ಣ ಗರಂ.. ಕನ್ನಡದಲ್ಲೇ ಖಡಕ್‌ ವಾರ್ನಿಂಗ್!​

ಮೈಸೂರಿನಲ್ಲಿ ‘ದಿ ಕೇರಳ ಸ್ಟೋರಿ-2’ ಕಿಚ್ಚು… ಲವ್ ಜಿಹಾದ್ ಜಾಗೃತಿಗಾಗಿ ವಿಶೇಷ ಅಭಿಯಾನ
ಮೈಸೂರು

ಮೈಸೂರಿನಲ್ಲಿ ‘ದಿ ಕೇರಳ ಸ್ಟೋರಿ-2’ ಕಿಚ್ಚು… ಲವ್ ಜಿಹಾದ್ ಜಾಗೃತಿಗಾಗಿ ವಿಶೇಷ ಅಭಿಯಾನ

ದರ್ಶನ್‌ ಪತ್ನಿಗೆ ಅಶ್ಲೀಲ ಕಾಮೆಂಟ್ ಮಾಡಿದವರಲ್ಲಿ ಸುದೀಪ್‌ ಫ್ಯಾನ್ಸ್‌?
ಸಿನಿಮಾ-ಮನರಂಜನೆ

ದರ್ಶನ್‌ ಪತ್ನಿಗೆ ಅಶ್ಲೀಲ ಕಾಮೆಂಟ್ ಮಾಡಿದವರಲ್ಲಿ ಸುದೀಪ್‌ ಫ್ಯಾನ್ಸ್‌?

ನಾಲ್ಕೇ ವರ್ಷಕ್ಕೆ ದಾಂಪತ್ಯ ಜೀವನ ಅಂತ್ಯಗೊಳಿಸಿದ ‘ಬಿಂದಾಸ್‌’ ನಟಿ ಹನ್ಸಿಕಾ.. ಜೀವನಾಂಶ ಬೇಡ ಎಂದಿದ್ಯಾಕೆ?
ಸಿನಿಮಾ-ಮನರಂಜನೆ

ನಾಲ್ಕೇ ವರ್ಷಕ್ಕೆ ದಾಂಪತ್ಯ ಜೀವನ ಅಂತ್ಯಗೊಳಿಸಿದ ‘ಬಿಂದಾಸ್‌’ ನಟಿ ಹನ್ಸಿಕಾ.. ಜೀವನಾಂಶ ಬೇಡ ಎಂದಿದ್ಯಾಕೆ?

‘ಏಜೆಂಟ್ ಕಾವೇರಿ’ ಎಂಟ್ರಿ ನೋಡಿದ್ರಾ..?
ಸಿನಿಮಾ-ಮನರಂಜನೆ

‘ಏಜೆಂಟ್ ಕಾವೇರಿ’ ಎಂಟ್ರಿ ನೋಡಿದ್ರಾ..?

ಅಮೃತಹಳ್ಳಿ ಗ್ಯಾಂಗ್ ರೇ*ಪ್ ಕೇಸ್‌ – ಸಿಸಿಟಿವಿಯಲ್ಲಿ ಬಯಲಾಯ್ತು ಅಸಲಿ ಕಹಾನಿ!!
ಬೆಂಗಳೂರು

ಅಮೃತಹಳ್ಳಿ ಗ್ಯಾಂಗ್ ರೇ*ಪ್ ಕೇಸ್‌ – ಸಿಸಿಟಿವಿಯಲ್ಲಿ ಬಯಲಾಯ್ತು ಅಸಲಿ ಕಹಾನಿ!!

Next Post
ಇಂದು ಸಿದ್ದರಾಮಯ್ಯ ವಿರುದ್ಧ ದಾಖಲಾಗಲಿದೆಯೇ ಎಫ್ ಐಆರ್?

ಕಲ್ಯಾಣ ಕರ್ನಾಟಕದ ಜನರಿಗೆ ಉದ್ಯೋಗಾವಕಾಶ; ಪ್ರತ್ಯೇಕ ಸಚಿವಾಲಯ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕಣ್ಮುಚ್ಚಿ ಬಿಡುವಷ್ಟರಲ್ಲಿ ಚಿನ್ನಾಭರಣವಿದ್ದ ಬ್ಯಾಗ್‌ನ್ನೇ ಹೊತ್ತೊಯ್ದ ಖದೀಮ!

ಕಣ್ಮುಚ್ಚಿ ಬಿಡುವಷ್ಟರಲ್ಲಿ ಚಿನ್ನಾಭರಣವಿದ್ದ ಬ್ಯಾಗ್‌ನ್ನೇ ಹೊತ್ತೊಯ್ದ ಖದೀಮ!

ಬಿಕ್ಲು ಶಿವ ಕೊಲೆ ಕೇಸಲ್ಲಿ ಶಾಸಕ ಬೈರತಿ ಬಸವರಾಜ್‌ಗೆ ಬಿಗ್‌ ರಿಲೀಫ್‌

ಬಿಕ್ಲು ಶಿವ ಕೊಲೆ ಕೇಸಲ್ಲಿ ಶಾಸಕ ಬೈರತಿ ಬಸವರಾಜ್‌ಗೆ ಬಿಗ್‌ ರಿಲೀಫ್‌

ಗೋಕರ್ಣ ಬೀಚ್‌ನಲ್ಲಿ ಗಾಂಜಾ ನಶೆಯಲ್ಲಿ ತೂರಾಡುತ್ತಿದ್ದ ಇಬ್ಬರಿಗೆ ಖಾಕಿ ಶಾಕ್‌!

ಗೋಕರ್ಣ ಬೀಚ್‌ನಲ್ಲಿ ಗಾಂಜಾ ನಶೆಯಲ್ಲಿ ತೂರಾಡುತ್ತಿದ್ದ ಇಬ್ಬರಿಗೆ ಖಾಕಿ ಶಾಕ್‌!

ಭಾರತದಲ್ಲಿ ವಿವೊ Y51 ಪ್ರೊ 5G ಸ್ಮಾರ್ಟ್‌ಫೋನ್ ಬಿಡುಗಡೆ – ಬೆಲೆ ಮತ್ತು ಫೀಚರ್ಸ್ ವಿವರ ಇಲ್ಲಿದೆ!

ಭಾರತದಲ್ಲಿ ವಿವೊ Y51 ಪ್ರೊ 5G ಸ್ಮಾರ್ಟ್‌ಫೋನ್ ಬಿಡುಗಡೆ – ಬೆಲೆ ಮತ್ತು ಫೀಚರ್ಸ್ ವಿವರ ಇಲ್ಲಿದೆ!

Recent News

ಕಣ್ಮುಚ್ಚಿ ಬಿಡುವಷ್ಟರಲ್ಲಿ ಚಿನ್ನಾಭರಣವಿದ್ದ ಬ್ಯಾಗ್‌ನ್ನೇ ಹೊತ್ತೊಯ್ದ ಖದೀಮ!

ಕಣ್ಮುಚ್ಚಿ ಬಿಡುವಷ್ಟರಲ್ಲಿ ಚಿನ್ನಾಭರಣವಿದ್ದ ಬ್ಯಾಗ್‌ನ್ನೇ ಹೊತ್ತೊಯ್ದ ಖದೀಮ!

ಬಿಕ್ಲು ಶಿವ ಕೊಲೆ ಕೇಸಲ್ಲಿ ಶಾಸಕ ಬೈರತಿ ಬಸವರಾಜ್‌ಗೆ ಬಿಗ್‌ ರಿಲೀಫ್‌

ಬಿಕ್ಲು ಶಿವ ಕೊಲೆ ಕೇಸಲ್ಲಿ ಶಾಸಕ ಬೈರತಿ ಬಸವರಾಜ್‌ಗೆ ಬಿಗ್‌ ರಿಲೀಫ್‌

ಗೋಕರ್ಣ ಬೀಚ್‌ನಲ್ಲಿ ಗಾಂಜಾ ನಶೆಯಲ್ಲಿ ತೂರಾಡುತ್ತಿದ್ದ ಇಬ್ಬರಿಗೆ ಖಾಕಿ ಶಾಕ್‌!

ಗೋಕರ್ಣ ಬೀಚ್‌ನಲ್ಲಿ ಗಾಂಜಾ ನಶೆಯಲ್ಲಿ ತೂರಾಡುತ್ತಿದ್ದ ಇಬ್ಬರಿಗೆ ಖಾಕಿ ಶಾಕ್‌!

ಭಾರತದಲ್ಲಿ ವಿವೊ Y51 ಪ್ರೊ 5G ಸ್ಮಾರ್ಟ್‌ಫೋನ್ ಬಿಡುಗಡೆ – ಬೆಲೆ ಮತ್ತು ಫೀಚರ್ಸ್ ವಿವರ ಇಲ್ಲಿದೆ!

ಭಾರತದಲ್ಲಿ ವಿವೊ Y51 ಪ್ರೊ 5G ಸ್ಮಾರ್ಟ್‌ಫೋನ್ ಬಿಡುಗಡೆ – ಬೆಲೆ ಮತ್ತು ಫೀಚರ್ಸ್ ವಿವರ ಇಲ್ಲಿದೆ!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕಣ್ಮುಚ್ಚಿ ಬಿಡುವಷ್ಟರಲ್ಲಿ ಚಿನ್ನಾಭರಣವಿದ್ದ ಬ್ಯಾಗ್‌ನ್ನೇ ಹೊತ್ತೊಯ್ದ ಖದೀಮ!

ಕಣ್ಮುಚ್ಚಿ ಬಿಡುವಷ್ಟರಲ್ಲಿ ಚಿನ್ನಾಭರಣವಿದ್ದ ಬ್ಯಾಗ್‌ನ್ನೇ ಹೊತ್ತೊಯ್ದ ಖದೀಮ!

ಬಿಕ್ಲು ಶಿವ ಕೊಲೆ ಕೇಸಲ್ಲಿ ಶಾಸಕ ಬೈರತಿ ಬಸವರಾಜ್‌ಗೆ ಬಿಗ್‌ ರಿಲೀಫ್‌

ಬಿಕ್ಲು ಶಿವ ಕೊಲೆ ಕೇಸಲ್ಲಿ ಶಾಸಕ ಬೈರತಿ ಬಸವರಾಜ್‌ಗೆ ಬಿಗ್‌ ರಿಲೀಫ್‌

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat