ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಾಣಿಜ್ಯ-ವ್ಯಾಪಾರ

ಕೇವಲ 20 ರೂಪಾಯಿ ಪ್ರೀಮಿಂಗೆ 2 ಲಕ್ಷ ರೂ. ಅಪಘಾತ ವಿಮೆ ಸುರಕ್ಷತೆ; ಏನಿದು ಯೋಜನೆ?

May 27, 2025
Share on WhatsappShare on FacebookShare on Twitter

ಬೆಂಗಳೂರು: ಹೆಲ್ತ್ ಇನ್ಶೂರೆನ್ಸ್, ಲೈಫ್ ಇನ್ಶೂರೆನ್ಸ್ ಹಾಗೂ ಟರ್ಮ್ ಇನ್ಶೂರೆನ್ಸ್ ಪ್ರೀಮಿಯಂಗಳು ಈಗ ದುಬಾರಿಯಾಗಿವೆ. ಇವುಗಳಿಗೆ ಜಿಎಸ್ ಟಿಯೂ ಇರುವುದರಿಂದ ಹೆಚ್ಚಿನ ಪ್ರೀಮಿಯಂ ಕಟ್ಟಬೇಕಾಗುತ್ತದೆ. ಆದರೆ, ಬಡವರು ಕೂಡ ವಿಮಾ ಸೌಲಭ್ಯ ಪಡೆಯಬೇಕು ಎಂದು ಕೇಂದ್ರ ಸರ್ಕಾರವು ಪ್ರಧಾನ ಮಂತ್ರಿ ಸುರಕ್ಷಾ ವಿಮಾ ಯೋಜನೆ ಜಾರಿಗೊಳಿಸಿದೆ. ಕೇವಲ 20 ರೂಪಾಯಿ ಪಾವತಿಸಿದರೆ 2 ಲಕ್ಷ ರೂಪಾಯಿ ಅಪಘಾತ ವಿಮಾ ಸುರಕ್ಷತೆ ಸಿಗುತ್ತದೆ.

ಕೇಂದ್ರ ಸರ್ಕಾರವು 2015ರ ಮೇ ತಿಂಗಳಲ್ಲಿ ಪ್ರಧಾನ ಮಂತ್ರಿ ಸುರಕ್ಷಾ ವಿಮಾ ಯೋಜನೆ ಜಾರಿಗೊಳಿಸಿದೆ. ಯೋಜನೆಯು ವ್ಯಕ್ತಿಗಳಿಗೆ ಕೈಗೆಟುಕುವ ವೈಯಕ್ತಿಕ ಅಪಘಾತ ವಿಮೆಯನ್ನು ಒದಗಿಸುವ ಗುರಿ ಹೊಂದಿದೆ. ವಿಮೆ ಮಾಡಿಸಿದವರು ಆಕಸ್ಮಿಕ ಸಾವು ಅಥವಾ ಅಂಗವೈಕಲ್ಯದ ಸಂದರ್ಭದಲ್ಲಿ ಆರ್ಥಿಕ ಭದ್ರತೆ ಒದಗಿಸಲಾಗುತ್ತದೆ. ಇದು ಅಪಘಾತಗಳಿಂದ ಉಂಟಾಗುವ ಸಾವು ಅಥವಾ ಶಾಶ್ವತ ಅಂಗವೈಕಲ್ಯಕ್ಕೆ ವಿಮಾ ಕವರೇಜ್ ನೀಡುತ್ತದೆ. ಯೋಜನೆಯ ವಿಮಾ ಘಟಕವನ್ನು ಸಾರ್ವಜನಿಕ ವಲಯದ ಸಾಮಾನ್ಯ ವಿಮಾ ಕಂಪನಿಗಳು ಮತ್ತು ಇತರ ಖಾಸಗಿ ವಲಯದ ವಿಮಾ ಪೂರೈಕೆದಾರರು ನಿರ್ವಹಣೆ ಮಾಡುತ್ತವೆ.

ಪಾಲಿಸಿದಾರರು ಅಪಘಾತದಲ್ಲಿ ಮೃತಪಟ್ಟರೆ, ಅವರ ಕುಟುಂಬಸ್ಥರು ಅಥವಾ ನಾಮನಿರ್ದೇಶಿತರಿಗೆ 2 ಲಕ್ಷ ರೂ. ವಿಮಾ ಮೊತ್ತ ಲಭಿಸುತ್ತದೆ. ಅಪಘಾತದಿಂದಾಗಿ ಶಾಶ್ವತ ಒಟ್ಟು ಅಂಗವೈಕಲ್ಯ ಉಂಟಾದರೆ, ಪಾಲಿಸಿದಾರರು 2 ಲಕ್ಷ ರೂ.ಗಳ ವಿಮಾ ಮೊತ್ತವನ್ನು ಪಡೆಯುತ್ತಾರೆ. ಒಂದು ಕಣ್ಣಿನ ದೃಷ್ಟಿ ನಷ್ಟ ಅಥವಾ ಒಂದು ಕೈ ಕಳೆದುಕೊಂಡರೆ 1 ಲಕ್ಷ ರೂ. ಸಿಗುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ?
ಯೋಜನೆಗೆ ನೋಂದಣಿ ಮಾಡಿಕೊಳ್ಳಲು ಉಳಿತಾಯ ಖಾತೆ ಹೊಂದಿರುವ ಬ್ಯಾಂಕ್ ಶಾಖೆಗೆ ಭೇಟಿ ನೀಡಬಹುದು. ಹಾಗೆಯೇ, https://jansuraksha.gov.in/Forms-PMSBY.aspx ವೆಬ್ ಸೈಟ್ ಗೆ ಭೇಟಿ ನೀಡುವ ಮೂಲಕ ಅರ್ಜಿಯನ್ನು ಡೌನ್ ಲೋಡ್ ಮಾಡಿಕೊಳ್ಳಬಹುದು. ಅರ್ಜಿಯನ್ನು ಡೌನ್ ಲೋಡ್ ಮಾಡಿದ ನಂತರ, ಅಭ್ಯರ್ಥಿಯ ಎಲ್ಲ ವಿವರಗಳನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳು ಬ್ಯಾಂಕಿಗೆ ಸಲ್ಲಿಸಬಹುದು. ಪ್ರೀಮಿಯಂ ಅನ್ನು ಪಾಲಿಸಿದಾರರ ಬ್ಯಾಂಕ್ ಖಾತೆಯಿಂದ ಸ್ವಯಂಚಾಲಿತವಾಗಿ ಡೆಬಿಟ್ ಮಾಡಲಾಗುತ್ತದೆ.

Tags: central governmentinsurance
SendShareTweet
Previous Post

ಮಂಗಳೂರಿನಲ್ಲಿ ಆರನೇ ಆವೃತ್ತಿಯ ಇಂಡಿಯನ್ ಓಪನ್ ಸರ್ಫಿಂಗ್ ಸ್ಪರ್ಧೆ: ಮೇ 30ರಿಂದ ಆರಂಭ

Next Post

ಪಂಚಾಯತ್ ರಾಜ್ ಇಲಾಖೆಯಲ್ಲಿ ಮೂರು ಹುದ್ದೆಗಳು; 1 ಲಕ್ಷ ರೂ.ವರೆಗೆ ಸಂಬಳ

Related Posts

ಎಸ್‌ಯುವಿ ಅಬ್ಬರದ ನಡುವೆಯೂ ಮಾರಾಟದಲ್ಲಿ ಸದ್ದು ಮಾಡುತ್ತಿರುವ ಐಷಾರಾಮಿ ಸೆಡಾನ್‌ಗಳು!
ವಾಣಿಜ್ಯ-ವ್ಯಾಪಾರ

ಎಸ್‌ಯುವಿ ಅಬ್ಬರದ ನಡುವೆಯೂ ಮಾರಾಟದಲ್ಲಿ ಸದ್ದು ಮಾಡುತ್ತಿರುವ ಐಷಾರಾಮಿ ಸೆಡಾನ್‌ಗಳು!

ಆನ್‌ಲೈನ್‌ನಲ್ಲೇ ತೆರೆಯಿರಿ ಪಿಪಿಎಫ್ ಅಕೌಂಟ್: ಈ ಬ್ಯಾಂಕಿನಿಂದ ಮಹತ್ವದ ಘೋಷಣೆ
ವಾಣಿಜ್ಯ-ವ್ಯಾಪಾರ

ಆನ್‌ಲೈನ್‌ನಲ್ಲೇ ತೆರೆಯಿರಿ ಪಿಪಿಎಫ್ ಅಕೌಂಟ್: ಈ ಬ್ಯಾಂಕಿನಿಂದ ಮಹತ್ವದ ಘೋಷಣೆ

ಆಪಲ್ ವಿಷನ್ ಪ್ರೋಗೆ ಸ್ಯಾಮ್‌ಸಂಗ್‌ನ ಪೈಪೋಟಿ: ಅರ್ಧ ಬೆಲೆಗೆ ಗ್ಯಾಲಕ್ಸಿ XR ಹೆಡ್‌ಸೆಟ್ ಬಿಡುಗಡೆ
ವಾಣಿಜ್ಯ-ವ್ಯಾಪಾರ

ಆಪಲ್ ವಿಷನ್ ಪ್ರೋಗೆ ಸ್ಯಾಮ್‌ಸಂಗ್‌ನ ಪೈಪೋಟಿ: ಅರ್ಧ ಬೆಲೆಗೆ ಗ್ಯಾಲಕ್ಸಿ XR ಹೆಡ್‌ಸೆಟ್ ಬಿಡುಗಡೆ

ಎಲೆಕ್ಟ್ರಿಕ್ ಹೈಪರ್‌ಕಾರ್ ಜಗತ್ತಿನಲ್ಲಿ ಹೊಸ ಕ್ರಾಂತಿ: ಜರ್ಮನಿಯ ‘ಗ್ರೀನ್ ಹೆಲ್’ನಲ್ಲಿ ಯಾಂಗ್‌ವಾಂಗ್ U9 ಎಕ್ಸ್‌ಟ್ರೀಮ್ ಐತಿಹಾಸಿಕ ದಾಖಲೆ
ವಾಣಿಜ್ಯ-ವ್ಯಾಪಾರ

ಎಲೆಕ್ಟ್ರಿಕ್ ಹೈಪರ್‌ಕಾರ್ ಜಗತ್ತಿನಲ್ಲಿ ಹೊಸ ಕ್ರಾಂತಿ: ಜರ್ಮನಿಯ ‘ಗ್ರೀನ್ ಹೆಲ್’ನಲ್ಲಿ ಯಾಂಗ್‌ವಾಂಗ್ U9 ಎಕ್ಸ್‌ಟ್ರೀಮ್ ಐತಿಹಾಸಿಕ ದಾಖಲೆ

ಸುರಕ್ಷಿತವಾಗಿ ಹೂಡಿಕೆ ಮಾಡಿ, ತಿಂಗಳಿಗೆ 5,550 ರೂಪಾಯಿ ಬಡ್ಡಿ ಗಳಿಸಿ: ಯಾವುದಿದು ಸ್ಕೀಮ್?
ವಾಣಿಜ್ಯ-ವ್ಯಾಪಾರ

ಸುರಕ್ಷಿತವಾಗಿ ಹೂಡಿಕೆ ಮಾಡಿ, ತಿಂಗಳಿಗೆ 5,550 ರೂಪಾಯಿ ಬಡ್ಡಿ ಗಳಿಸಿ: ಯಾವುದಿದು ಸ್ಕೀಮ್?

ADAS ತಂತ್ರಜ್ಞಾನ: ಭಾರತದ ಅನಿರೀಕ್ಷಿತ ರಸ್ತೆಗಳಲ್ಲಿ ಇದು ನಿಜವಾಗಿಯೂ ಕಾರ್ಯನಿರ್ವಹಿಸುತ್ತದೆಯೇ?
ವಾಣಿಜ್ಯ-ವ್ಯಾಪಾರ

ADAS ತಂತ್ರಜ್ಞಾನ: ಭಾರತದ ಅನಿರೀಕ್ಷಿತ ರಸ್ತೆಗಳಲ್ಲಿ ಇದು ನಿಜವಾಗಿಯೂ ಕಾರ್ಯನಿರ್ವಹಿಸುತ್ತದೆಯೇ?

Next Post
ಪಂಚಾಯತ್ ರಾಜ್ ಇಲಾಖೆಯಲ್ಲಿ ಮೂರು ಹುದ್ದೆಗಳು; 1 ಲಕ್ಷ ರೂ.ವರೆಗೆ ಸಂಬಳ

ಪಂಚಾಯತ್ ರಾಜ್ ಇಲಾಖೆಯಲ್ಲಿ ಮೂರು ಹುದ್ದೆಗಳು; 1 ಲಕ್ಷ ರೂ.ವರೆಗೆ ಸಂಬಳ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

‘ಶ್ರೀಮುರಳಿ-ರವಿವರ್ಮ’ ಆಕ್ಷನ್ ಬಾಂಬ್..!

‘ಶ್ರೀಮುರಳಿ-ರವಿವರ್ಮ’ ಆಕ್ಷನ್ ಬಾಂಬ್..!

ಬಿಹಾರ ಎಲೆಕ್ಷನ್ ರಿಸಲ್ಟ್‌ ಮರುದಿನವೇ ಸಿಎಂ ಸಿದ್ದರಾಮಯ್ಯ ದೆಹಲಿಗೆ.. ತೀವ್ರ ಕುತೂಹಲ!

ಬಿಹಾರ ಎಲೆಕ್ಷನ್ ರಿಸಲ್ಟ್‌ ಮರುದಿನವೇ ಸಿಎಂ ಸಿದ್ದರಾಮಯ್ಯ ದೆಹಲಿಗೆ.. ತೀವ್ರ ಕುತೂಹಲ!

ಕಾಂಗ್ರೆಸ್ ಸರ್ಕಾರ ಹಿಂದೂ ಸಮಾಜವನ್ನು ಒಡೆಯುವ ಪ್ರಯತ್ನ ಮಾಡುತ್ತಿದೆ; ಕೆ.ಎಸ್. ಈಶ್ವರಪ್ಪ

ಕಾಂಗ್ರೆಸ್ ಸರ್ಕಾರ ಹಿಂದೂ ಸಮಾಜವನ್ನು ಒಡೆಯುವ ಪ್ರಯತ್ನ ಮಾಡುತ್ತಿದೆ; ಕೆ.ಎಸ್. ಈಶ್ವರಪ್ಪ

ಹಾಸನದಲ್ಲಿ ಮಚ್ಚಿನಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ!

ಹಾಸನದಲ್ಲಿ ಮಚ್ಚಿನಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ!

Recent News

‘ಶ್ರೀಮುರಳಿ-ರವಿವರ್ಮ’ ಆಕ್ಷನ್ ಬಾಂಬ್..!

‘ಶ್ರೀಮುರಳಿ-ರವಿವರ್ಮ’ ಆಕ್ಷನ್ ಬಾಂಬ್..!

ಬಿಹಾರ ಎಲೆಕ್ಷನ್ ರಿಸಲ್ಟ್‌ ಮರುದಿನವೇ ಸಿಎಂ ಸಿದ್ದರಾಮಯ್ಯ ದೆಹಲಿಗೆ.. ತೀವ್ರ ಕುತೂಹಲ!

ಬಿಹಾರ ಎಲೆಕ್ಷನ್ ರಿಸಲ್ಟ್‌ ಮರುದಿನವೇ ಸಿಎಂ ಸಿದ್ದರಾಮಯ್ಯ ದೆಹಲಿಗೆ.. ತೀವ್ರ ಕುತೂಹಲ!

ಕಾಂಗ್ರೆಸ್ ಸರ್ಕಾರ ಹಿಂದೂ ಸಮಾಜವನ್ನು ಒಡೆಯುವ ಪ್ರಯತ್ನ ಮಾಡುತ್ತಿದೆ; ಕೆ.ಎಸ್. ಈಶ್ವರಪ್ಪ

ಕಾಂಗ್ರೆಸ್ ಸರ್ಕಾರ ಹಿಂದೂ ಸಮಾಜವನ್ನು ಒಡೆಯುವ ಪ್ರಯತ್ನ ಮಾಡುತ್ತಿದೆ; ಕೆ.ಎಸ್. ಈಶ್ವರಪ್ಪ

ಹಾಸನದಲ್ಲಿ ಮಚ್ಚಿನಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ!

ಹಾಸನದಲ್ಲಿ ಮಚ್ಚಿನಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

‘ಶ್ರೀಮುರಳಿ-ರವಿವರ್ಮ’ ಆಕ್ಷನ್ ಬಾಂಬ್..!

‘ಶ್ರೀಮುರಳಿ-ರವಿವರ್ಮ’ ಆಕ್ಷನ್ ಬಾಂಬ್..!

ಬಿಹಾರ ಎಲೆಕ್ಷನ್ ರಿಸಲ್ಟ್‌ ಮರುದಿನವೇ ಸಿಎಂ ಸಿದ್ದರಾಮಯ್ಯ ದೆಹಲಿಗೆ.. ತೀವ್ರ ಕುತೂಹಲ!

ಬಿಹಾರ ಎಲೆಕ್ಷನ್ ರಿಸಲ್ಟ್‌ ಮರುದಿನವೇ ಸಿಎಂ ಸಿದ್ದರಾಮಯ್ಯ ದೆಹಲಿಗೆ.. ತೀವ್ರ ಕುತೂಹಲ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat