ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಟಿ20 ವಿಶ್ವಕಪ್‌ ದುರಂತ : “ಪಿಸಿಬಿ ಅಧ್ಯಕ್ಷರಿಗೆ ಕ್ರಿಕೆಟ್ ಜ್ಞಾನವೇ ಇಲ್ಲ!”- ಪಾಕ್ ತಂಡದ ವಿರುದ್ಧ ಗುಡುಗಿದ ಶೋಯೆಬ್ ಅಖ್ತರ್

March 1, 2026
Share on WhatsappShare on FacebookShare on Twitter

ಇಸ್ಲಾಮಾಬಾದ್: ಟಿ20 ವಿಶ್ವಕಪ್ 2026ರ ಟೂರ್ನಿಯಲ್ಲಿ ಪಾಕಿಸ್ತಾನ ತಂಡವು ಸೆಮಿಫೈನಲ್‌ ಹಂತಕ್ಕೇರಲು ವಿಫಲವಾಗಿ ಹೊರಬಿದ್ದ ಬೆನ್ನಲ್ಲೇ, ಪಾಕಿಸ್ತಾನದ ಮಾಜಿ ವೇಗಿ ‘ರಾವಲ್ಪಿಂಡಿ ಎಕ್ಸ್‌ಪ್ರೆಸ್’ ಶೋಯೆಬ್ ಅಖ್ತರ್ ಆಕ್ರೋಶದ ಜ್ವಾಲೆ ಚೆಲ್ಲಿದ್ದಾರೆ. ಪಾಕಿಸ್ತಾನ ಕ್ರಿಕೆಟ್ ಮಂಡಳಿ (PCB) ಅಧ್ಯಕ್ಷ ಮೊಹ್ಸಿನ್ ನಖ್ವಿ ವಿರುದ್ಧ ‘ಪರಮಾಣು ದಾಳಿ’ಯ ಮಾದರಿಯಲ್ಲಿ ವಾಗ್ದಾಳಿ ನಡೆಸಿರುವ ಅಖ್ತರ್, ತಂಡದ ಅವ್ಯವಸ್ಥೆಗೆ ಮಂಡಳಿಯ ಒಳಗಿನ ರಾಜಕೀಯವೇ ಕಾರಣ ಎಂದು ದೂರಿದ್ದಾರೆ.


ಲೈವ್ ಟೆಲಿವಿಷನ್ ಚರ್ಚೆಯೊಂದರಲ್ಲಿ ಮಾತನಾಡಿದ ಶೋಯೆಬ್ ಅಖ್ತರ್, ಪಿಸಿಬಿ ಅಧ್ಯಕ್ಷ ಮೊಹ್ಸಿನ್ ನಖ್ವಿ ಅವರ ಕಾರ್ಯವೈಖರಿಯನ್ನು ಕಟುವಾಗಿ ಟೀಕಿಸಿದರು. “ಮೊಹ್ಸಿನ್ ನಖ್ವಿ ಅವರಿಗೆ ಕ್ರಿಕೆಟ್ ಬಗ್ಗೆ ಏನೂ ತಿಳಿದಿಲ್ಲ ಎಂಬುದು ನನಗೆ ಗೊತ್ತು, ಅದನ್ನು ನಾನು ಒಪ್ಪಿಕೊಳ್ಳುತ್ತೇನೆ. ಆದರೆ ಅವರು ತಂಡಕ್ಕೆ ಒಳ್ಳೆಯದನ್ನೇ ಮಾಡಲು ಬಯಸುತ್ತಿದ್ದಾರೆ. ದುರಂತವೆಂದರೆ, ಅವರು ಮಂಡಳಿಯಲ್ಲಿ ತಪ್ಪು ವ್ಯಕ್ತಿಗಳಿಂದ ಸಲಹೆ ಪಡೆಯುತ್ತಿದ್ದಾರೆ. ಅವರ ಸುತ್ತಲಿರುವ ಅಧಿಕಾರಿಗಳು ಅವರಿಗೆ ತಪ್ಪು ಮಾಹಿತಿ ನೀಡಿ, ಅವರ ವ್ಯಕ್ತಿತ್ವವನ್ನು ಕೆಡಿಸುತ್ತಿದ್ದಾರೆ,” ಎಂದು ಅಖ್ತರ್ ಕಿಡಿಕಾರಿದ್ದಾರೆ.

ಸತತ ವೈಫಲ್ಯಕ್ಕೆ ಮಂಡಳಿಯೇ ಹೊಣೆ

ಪಾಕಿಸ್ತಾನ ತಂಡವು ಸತತ ನಾಲ್ಕು ಪ್ರಮುಖ ಟೂರ್ನಿಗಳಲ್ಲಿ ಕ್ವಾಲಿಫೈಯರ್ ಹಂತದಲ್ಲೇ ಸೋಲುತ್ತಿರುವುದನ್ನು ಪ್ರಸ್ತಾಪಿಸಿದ ಅಖ್ತರ್, “ನಖ್ವಿ ಅವರು ಜನರಲ್ ತೋಕಿರ್ ಜಿಯಾ ಅವರ ನಂತರ ಕಂಡ ಅತ್ಯಂತ ಶಕ್ತಿಶಾಲಿ ಅಧ್ಯಕ್ಷರು. ಅವರ ಬಳಿಕ ಎಲ್ಲ ಸಂಪನ್ಮೂಲಗಳಿವೆ, ಅಧಿಕಾರವಿದೆ. ಆದರೆ ತಮ್ಮ ಮ್ಯಾನೇಜ್‌ಮೆಂಟ್ ತಂಡವನ್ನು ಸರಿಯಾಗಿ ಕಟ್ಟಲು ಅವರಿಂದ ಸಾಧ್ಯವಾಗುತ್ತಿಲ್ಲ. ಮಂಡಳಿಯ ಒಳಗಡೆ ಏನೋ ಗಂಭೀರವಾದ ಸಮಸ್ಯೆ ಇದೆ,” ಎಂದು ಮಂಡಳಿಯ ಹುಳುಕನ್ನು ಎತ್ತಿ ತೋರಿಸಿದ್ದಾರೆ.

ಪ್ರಮುಖ ಆಟಗಾರರ ಕಡೆಗಣನೆಗೆ ಆಕ್ಷೇಪ

ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ ತಂಡದ ಆಯ್ಕೆಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಅಖ್ತರ್, ತಂಡದ ಬೆನ್ನೆಲುಬಾಗಿದ್ದ ನಸೀಮ್ ಶಾ, ಅಬ್ರಾರ್ ಅಹ್ಮದ್ ಮತ್ತು ಫಖರ್ ಜಮಾನ್ ಅವರಂತಹ ಆಟಗಾರರನ್ನು ಬೆಂಚ್ ಮೇಲೆ ಕೂರಿಸಿದ್ದನ್ನು ಕಟುವಾಗಿ ಟೀಕಿಸಿದರು. “ಇವರು ತಂಡದ ಕೀ ಆಟಗಾರರು, ಇವರನ್ನೇ ಪಂದ್ಯದಿಂದ ಹೊರಗಿಟ್ಟರೆ ಗೆಲುವು ಹೇಗೆ ಸಾಧ್ಯ? ಈ ತಪ್ಪು ನಿರ್ಧಾರಗಳೇ ಪಾಕಿಸ್ತಾನದ ಪತನಕ್ಕೆ ಕಾರಣ,” ಎಂದು ಆಕ್ರೋಶ ಹೊರಹಾಕಿದರು.

ಟಿ20 ವಿಶ್ವಕಪ್‌ನಿಂದ ಪಾಕಿಸ್ತಾನ ಔಟ್

ಫೆಬ್ರವರಿ 28 ರಂದು ನಡೆದ ಪಂದ್ಯದಲ್ಲಿ ಶ್ರೀಲಂಕಾ ವಿರುದ್ಧ ಪಾಕಿಸ್ತಾನ ಜಯಗಳಿಸಿದರೂ, ಅದು ಸೆಮಿಫೈನಲ್ ಪ್ರವೇಶಿಸಲು ನೆರವಾಗಲಿಲ್ಲ. ಸಲ್ಮಾನ್ ಅಲಿ ಅಘಾ ನೇತೃತ್ವದ ಪಾಕಿಸ್ತಾನ ತಂಡ ಮತ್ತು ನ್ಯೂಜಿಲೆಂಡ್ ತಂಡಗಳು ತಲಾ 3 ಅಂಕಗಳನ್ನು ಹೊಂದಿದ್ದವು. ಆದರೆ ‘ನೆಟ್ ರನ್ ರೇಟ್’ (Net Run Rate) ಆಧಾರದಲ್ಲಿ ನ್ಯೂಜಿಲೆಂಡ್ ಸೆಮಿಫೈನಲ್‌ಗೆ ಅರ್ಹತೆ ಪಡೆಯಿತು, ಪಾಕಿಸ್ತಾನ ಟೂರ್ನಿಯಿಂದ ಅಧಿಕೃತವಾಗಿ ಹೊರಬಿದ್ದಿತು.
“ಪಾಕಿಸ್ತಾನ ಕ್ರಿಕೆಟ್‌ಗೆ ಸದ್ಯ ಮೊಹ್ಸಿನ್ ನಖ್ವಿ ಅವರೇ ಕೊನೆಯ ಭರವಸೆ. ಆದರೆ ಅವರು ಕೂಡಲೇ ಎಚ್ಚೆತ್ತುಕೊಂಡು ತಮ್ಮ ಸುತ್ತಲಿರುವ ‘ತಪ್ಪು ಸಲಹೆಗಾರರನ್ನು’ ಹೊರದಬ್ಬದಿದ್ದರೆ ಪಾಕ್ ಕ್ರಿಕೆಟ್ ಅಧೋಗತಿಗೆ ಇಳಿಯುವುದು ಖಚಿತ,” ಎಂದು ಅಖ್ತರ್ ಎಚ್ಚರಿಸಿದ್ದಾರೆ.

ಇದನ್ನೂ ಓದಿ : “ಇದು ಪಾಕಿಸ್ತಾನ ತಂಡವಲ್ಲ, ಮೈಕ್ ಹೆಸನ್ ತಂಡ!” : ವಿಶ್ವಕಪ್ ಸೋಲಿನ ಬೆನ್ನಲ್ಲೇ ಬಸಿತ್ ಅಲಿ ಆಕ್ರೋಶ

Tags: Karnataka News beatShoaib Akhtar lashes out at Pakistan team
SendShareTweet
Previous Post

‌ಇಸ್ರೇಲ್–ಇರಾನ್ ಸಂಘರ್ಷ | ಕೇಂದ್ರ ಸರ್ಕಾರದ ಮೇಲೆ ಅಗತ್ಯ ಒತ್ತಡ ಹೇರಿ ಕ್ರಮ ಕೈಗೊಳ್ಳುವಂತೆ ಮಾಡುತ್ತೇವೆ : ಡಿಕೆಶಿ

Next Post

ಇಬ್ಬರಲ್ಲ, ಮೂವರಲ್ಲ ಬರೊಬ್ಬರಿ 5 ಮಂದಿ ಒಂದೇ ಬೈಕ್‌ನಲ್ಲಿ ಸಂಚಾರ | ನೆಟ್ಟಿಗರಿಂದ ಆಕ್ರೋಶ

Related Posts

ಐಪಿಎಲ್ ಮೇಲೆ ಗೂಬೆ ಕೂರಿಸುವುದು ಸರಿಯಲ್ಲ : ಡೇವಿಡ್ ಲಾಯ್ಡ್‌ಗೆ ದಿನೇಶ್ ಕಾರ್ತಿಕ್ ತಿರುಗೇಟು, ಪರೋಕ್ಷ ವಾಗ್ದಾಳಿ
ಕ್ರೀಡೆ

ಐಪಿಎಲ್ ಮೇಲೆ ಗೂಬೆ ಕೂರಿಸುವುದು ಸರಿಯಲ್ಲ : ಡೇವಿಡ್ ಲಾಯ್ಡ್‌ಗೆ ದಿನೇಶ್ ಕಾರ್ತಿಕ್ ತಿರುಗೇಟು, ಪರೋಕ್ಷ ವಾಗ್ದಾಳಿ

ಏಷ್ಯನ್ ಗೇಮ್ಸ್ ಸಿದ್ಧತೆ : ಭಾರತದ ಆತಿಥ್ಯದಲ್ಲಿ ಟೀಮ್ ಇಂಡಿಯಾ ವಿರುದ್ಧವೇ ಟಿ20 ಸರಣಿ ಆಯೋಜಿಸಲು ಮುಂದಾದ ಅಫ್ಘಾನಿಸ್ತಾನ!
ಕ್ರೀಡೆ

ಏಷ್ಯನ್ ಗೇಮ್ಸ್ ಸಿದ್ಧತೆ : ಭಾರತದ ಆತಿಥ್ಯದಲ್ಲಿ ಟೀಮ್ ಇಂಡಿಯಾ ವಿರುದ್ಧವೇ ಟಿ20 ಸರಣಿ ಆಯೋಜಿಸಲು ಮುಂದಾದ ಅಫ್ಘಾನಿಸ್ತಾನ!

ತೆಂಡೂಲ್ಕರ್ ದಾಖಲೆ ಉಡೀಸ್ : ಅರ್ಧಶತಕ ಸಿಡಿಸಿದ ಅತ್ಯಂತ ಕಿರಿಯ ಆಟಗಾರನಾಗಿ  ಸೂರ್ಯವಂಶಿ ಇತಿಹಾಸ
ಕ್ರೀಡೆ

ತೆಂಡೂಲ್ಕರ್ ದಾಖಲೆ ಉಡೀಸ್ : ಅರ್ಧಶತಕ ಸಿಡಿಸಿದ ಅತ್ಯಂತ ಕಿರಿಯ ಆಟಗಾರನಾಗಿ ಸೂರ್ಯವಂಶಿ ಇತಿಹಾಸ

‘ಸರ್ಕಾರದ ಮೇಲೆ ನಂಬಿಕೆ ಇಡಿ’ – ಪ್ರತಿಭಟನಾನಿರತ ವಿದ್ಯಾರ್ಥಿಗಳಲ್ಲಿ ಸಂಯಮ ಕಾಪಾಡಿಕೊಳ್ಳಲು ಶಿಖರ್ ಧವನ್ ಮನವಿ
ದೇಶ

‘ಸರ್ಕಾರದ ಮೇಲೆ ನಂಬಿಕೆ ಇಡಿ’ – ಪ್ರತಿಭಟನಾನಿರತ ವಿದ್ಯಾರ್ಥಿಗಳಲ್ಲಿ ಸಂಯಮ ಕಾಪಾಡಿಕೊಳ್ಳಲು ಶಿಖರ್ ಧವನ್ ಮನವಿ

ಜಿಂಬಾಬ್ವೆ ವಿರುದ್ಧ ಟಿ20 ನಾಯಕನಾಗಿ ಶ್ರೇಯಸ್ ಅಯ್ಯರ್‌ಗೆ ಮೊದಲ ಜಯದ ಸಂಭ್ರಮ!
ಕ್ರೀಡೆ

ಜಿಂಬಾಬ್ವೆ ವಿರುದ್ಧ ಟಿ20 ನಾಯಕನಾಗಿ ಶ್ರೇಯಸ್ ಅಯ್ಯರ್‌ಗೆ ಮೊದಲ ಜಯದ ಸಂಭ್ರಮ!

‘ಸೋಲು ಒಪ್ಪಿಕೊಳ್ಳಬಹುದು ವಂಚನೆಯನ್ನಲ್ಲ’ – ನೀಟ್ ವಿವಾದದ ನಡುವೆ ಶ್ರಮ, ಅರ್ಹತೆಗೆ ಆಗ್ರಹಿಸಿದ  ಸಚಿನ್ ತೆಂಡೂಲ್ಕರ್
ಕ್ರೀಡೆ

‘ಸೋಲು ಒಪ್ಪಿಕೊಳ್ಳಬಹುದು ವಂಚನೆಯನ್ನಲ್ಲ’ – ನೀಟ್ ವಿವಾದದ ನಡುವೆ ಶ್ರಮ, ಅರ್ಹತೆಗೆ ಆಗ್ರಹಿಸಿದ ಸಚಿನ್ ತೆಂಡೂಲ್ಕರ್

Next Post
ಇಬ್ಬರಲ್ಲ, ಮೂವರಲ್ಲ ಬರೊಬ್ಬರಿ 5 ಮಂದಿ ಒಂದೇ ಬೈಕ್‌ನಲ್ಲಿ ಸಂಚಾರ | ನೆಟ್ಟಿಗರಿಂದ ಆಕ್ರೋಶ

ಇಬ್ಬರಲ್ಲ, ಮೂವರಲ್ಲ ಬರೊಬ್ಬರಿ 5 ಮಂದಿ ಒಂದೇ ಬೈಕ್‌ನಲ್ಲಿ ಸಂಚಾರ | ನೆಟ್ಟಿಗರಿಂದ ಆಕ್ರೋಶ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ವೈದ್ಯಕೀಯ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು ; ಕೊಲೆ ಆರೋಪ

ವೈದ್ಯಕೀಯ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು ; ಕೊಲೆ ಆರೋಪ

ಕೇಂದ್ರದ NABARD ಅಂಗಸಂಸ್ಥೆಯಲ್ಲಿ ನೇಮಕಾತಿ: ಡಿಪ್ಲೋಮಾ ಮುಗಿಸಿದವರಿಗೆ ಗುಡ್ ನ್ಯೂಸ್

ಕೇಂದ್ರದ NABARD ಅಂಗಸಂಸ್ಥೆಯಲ್ಲಿ ನೇಮಕಾತಿ: ಡಿಪ್ಲೋಮಾ ಮುಗಿಸಿದವರಿಗೆ ಗುಡ್ ನ್ಯೂಸ್

ಇಂಡಿಯನ್ ಮೋಟಾರ್‌ ಸೈಕಲ್‌ನಿಂದ 125ನೇ ವಾರ್ಷಿಕೋತ್ಸವದ ಸಂಭ್ರಮ : ಲಿಮಿಟೆಡ್ ಎಡಿಷನ್ ‘ಸಿಗ್ನೇಚರ್ ಸೀರೀಸ್’ ಬಿಡುಗಡೆ

ಇಂಡಿಯನ್ ಮೋಟಾರ್‌ ಸೈಕಲ್‌ನಿಂದ 125ನೇ ವಾರ್ಷಿಕೋತ್ಸವದ ಸಂಭ್ರಮ : ಲಿಮಿಟೆಡ್ ಎಡಿಷನ್ ‘ಸಿಗ್ನೇಚರ್ ಸೀರೀಸ್’ ಬಿಡುಗಡೆ

ಮೊಟ್ಟೆ ಎಸೆತ ಖಂಡಿಸಿ ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ

ಮೊಟ್ಟೆ ಎಸೆತ ಖಂಡಿಸಿ ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ

Recent News

ವೈದ್ಯಕೀಯ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು ; ಕೊಲೆ ಆರೋಪ

ವೈದ್ಯಕೀಯ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು ; ಕೊಲೆ ಆರೋಪ

ಕೇಂದ್ರದ NABARD ಅಂಗಸಂಸ್ಥೆಯಲ್ಲಿ ನೇಮಕಾತಿ: ಡಿಪ್ಲೋಮಾ ಮುಗಿಸಿದವರಿಗೆ ಗುಡ್ ನ್ಯೂಸ್

ಕೇಂದ್ರದ NABARD ಅಂಗಸಂಸ್ಥೆಯಲ್ಲಿ ನೇಮಕಾತಿ: ಡಿಪ್ಲೋಮಾ ಮುಗಿಸಿದವರಿಗೆ ಗುಡ್ ನ್ಯೂಸ್

ಇಂಡಿಯನ್ ಮೋಟಾರ್‌ ಸೈಕಲ್‌ನಿಂದ 125ನೇ ವಾರ್ಷಿಕೋತ್ಸವದ ಸಂಭ್ರಮ : ಲಿಮಿಟೆಡ್ ಎಡಿಷನ್ ‘ಸಿಗ್ನೇಚರ್ ಸೀರೀಸ್’ ಬಿಡುಗಡೆ

ಇಂಡಿಯನ್ ಮೋಟಾರ್‌ ಸೈಕಲ್‌ನಿಂದ 125ನೇ ವಾರ್ಷಿಕೋತ್ಸವದ ಸಂಭ್ರಮ : ಲಿಮಿಟೆಡ್ ಎಡಿಷನ್ ‘ಸಿಗ್ನೇಚರ್ ಸೀರೀಸ್’ ಬಿಡುಗಡೆ

ಮೊಟ್ಟೆ ಎಸೆತ ಖಂಡಿಸಿ ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ

ಮೊಟ್ಟೆ ಎಸೆತ ಖಂಡಿಸಿ ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ವೈದ್ಯಕೀಯ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು ; ಕೊಲೆ ಆರೋಪ

ವೈದ್ಯಕೀಯ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು ; ಕೊಲೆ ಆರೋಪ

ಕೇಂದ್ರದ NABARD ಅಂಗಸಂಸ್ಥೆಯಲ್ಲಿ ನೇಮಕಾತಿ: ಡಿಪ್ಲೋಮಾ ಮುಗಿಸಿದವರಿಗೆ ಗುಡ್ ನ್ಯೂಸ್

ಕೇಂದ್ರದ NABARD ಅಂಗಸಂಸ್ಥೆಯಲ್ಲಿ ನೇಮಕಾತಿ: ಡಿಪ್ಲೋಮಾ ಮುಗಿಸಿದವರಿಗೆ ಗುಡ್ ನ್ಯೂಸ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat