ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

‘ನನ್ನ ಇ-ಖಾತಾ, ನನ್ನ ಹಕ್ಕು’ ಅಭಿಯಾನಕ್ಕೆ ಜನರಿಂದ ನೀರಸ ಸ್ಪಂದನೆ

May 24, 2026
Share on WhatsappShare on FacebookShare on Twitter

ಬೆಂಗಳೂರು : ಬಿ-ಖಾತಾ ಹೊಂದಿರುವ ನಿವೇಶನ ಮಾಲೀಕರಿಗೆ ಎ-ಖಾತಾ ನೀಡುವ ಉದ್ದೇಶದಿಂದ ರಾಜ್ಯ ಕಾಂಗ್ರೆಸ್ ಸರ್ಕಾರ ಹಾಗೂ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಆರಂಭಿಸಿರುವ ‘ನನ್ನ ಇ-ಖಾತಾ, ನನ್ನ ಹಕ್ಕು’ ವಿಶೇಷ ಅಭಿಯಾನಕ್ಕೆ ಸಾರ್ವಜನಿಕರಿಂದ ನಿರೀಕ್ಷಿತ ಮಟ್ಟದ ಸ್ಪಂದನೆ ಸಿಗುತ್ತಿಲ್ಲ ಎಂಬ ಮಾತು ಕೇಳಿಬರುತ್ತಿದೆ.

ಕಳೆದ ವಾರ ಆರಂಭಗೊಂಡ ಈ ಅಭಿಯಾನ ನಗರದ ಐದು ನಗರ ಪಾಲಿಕೆಗಳ ವ್ಯಾಪ್ತಿಯ 52 ಕೇಂದ್ರಗಳಲ್ಲಿ ಶನಿವಾರವೂ ನಡೆಯಿತು. ಆದರೆ, ಕಳೆದ 10 ದಿನಗಳಲ್ಲಿ ಕೇವಲ 2 ಸಾವಿರದಷ್ಟು ಅರ್ಜಿಗಳು ಮಾತ್ರ ಸಲ್ಲಿಕೆಯಾಗಿರುವುದು ಅಧಿಕಾರಿಗಳಲ್ಲೂ ಚರ್ಚೆಗೆ ಗ್ರಾಸವಾಗಿದೆ. ಶನಿವಾರ ನಡೆದ ಅಭಿಯಾನದಲ್ಲಿ 70 ಬಿ-ಖಾತಾ ಸ್ವತ್ತುಗಳಿಗೆ ಎ-ಖಾತಾ ವಿತರಣೆ ಮಾಡಲಾಗಿದೆ. ಬಿ-ಖಾತಾದಿಂದ ಎ-ಖಾತಾಗೆ ಪರಿವರ್ತನೆ ಕೋರಿ 304 ಅರ್ಜಿಗಳು ಸಲ್ಲಿಕೆಯಾಗಿದ್ದು, ಈ ಪೈಕಿ 70 ಅರ್ಜಿಗಳನ್ನು ಮಾತ್ರ ವಿಲೇವಾರಿ ಮಾಡಲಾಗಿದೆ.

ಹಾಗೆಯೇ, 809 ಇ-ಖಾತಾ ಅರ್ಜಿಗಳ ಪೈಕಿ 573 ಅರ್ಜಿಗಳನ್ನು ಇತ್ಯರ್ಥಪಡಿಸಲಾಗಿದ್ದು, ಇನ್ನೂ 356 ಅರ್ಜಿಗಳು ಬಾಕಿ ಉಳಿದಿವೆ. ಹೊಸ ಖಾತೆ ಕೋರಿ ಸಲ್ಲಿಕೆಯಾಗಿದ್ದ 234 ಅರ್ಜಿಗಳ ಪೈಕಿ 66 ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ. ಇ-ಖಾತಾ, ಮ್ಯುಟೇಶನ್, ತಿದ್ದುಪಡಿ, ಬಿ-ಖಾತಾದಿಂದ ಎ-ಖಾತಾ ಪರಿವರ್ತನೆ ಹಾಗೂ ಹೊಸ ಖಾತೆ ಸೇರಿದಂತೆ ಒಟ್ಟು 1,972 ಅರ್ಜಿಗಳು ಸಲ್ಲಿಕೆಯಾಗಿದ್ದು, ಈ ಪೈಕಿ 1,164 ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ. ಇನ್ನೂ 1,008 ಅರ್ಜಿಗಳು ಬಾಕಿ ಉಳಿದಿವೆ ಎಂದು ಜಿಬಿಎ ಕಂದಾಯ ವಿಭಾಗದ ಅಧಿಕಾರಿಗಳು ತಿಳಿಸಿದ್ದಾರೆ.

ನಗರ ಪಾಲಿಕೆವಾರು ಅಂಕಿಅಂಶಗಳನ್ನು ಗಮನಿಸಿದರೆ, ಪೂರ್ವ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಹೊಸ ಹಾಗೂ ಬಾಕಿ ಸೇರಿ ಒಟ್ಟು 285 ಇ-ಖಾತಾ ಅರ್ಜಿಗಳ ಪೈಕಿ 113 ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ. ಪಶ್ಚಿಮ ನಗರ ಪಾಲಿಕೆಯಲ್ಲಿ 241 ಅರ್ಜಿಗಳ ಪೈಕಿ 123, ಉತ್ತರ ನಗರ ಪಾಲಿಕೆಯಲ್ಲಿ 52 ಅರ್ಜಿಗಳ ಪೈಕಿ 28 ಹಾಗೂ ದಕ್ಷಿಣ ನಗರ ಪಾಲಿಕೆಯಲ್ಲಿ ಸಲ್ಲಿಕೆಯಾಗಿದ್ದ 295 ಅರ್ಜಿಗಳ ಪೈಕಿ 231 ಅರ್ಜಿಗಳನ್ನು ಇತ್ಯರ್ಥಪಡಿಸಲಾಗಿದೆ. ಕೇಂದ್ರ ನಗರ ಪಾಲಿಕೆಯಲ್ಲಿ ಸಲ್ಲಿಕೆಯಾಗಿದ್ದ 112 ಅರ್ಜಿಗಳ ಪೈಕಿ 78 ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ.

ನಗರದ ನಾಗರಿಕರಿಗೆ ಇ-ಖಾತಾ ಸೇರಿದಂತೆ ವಿವಿಧ ಖಾತಾ ಸೇವೆಗಳನ್ನು ಸುಲಭವಾಗಿ ಒದಗಿಸುವ ಉದ್ದೇಶದಿಂದ ಜಿಬಿಎ ಈ ವಿಶೇಷ ಅಭಿಯಾನ ಹಮ್ಮಿಕೊಂಡಿತ್ತು. ಆದರೆ, ಸಾರ್ವಜನಿಕರಿಂದ ನಿರಾಸೆ ಸ್ಪಂದನೆ ವ್ಯಕ್ತವಾಗಿರುವುದು ಅಧಿಕಾರಿಗಳಿಗೆ ಸವಾಲಾಗಿ ಪರಿಣಮಿಸಿದೆ. ಕೆಲ ನಾಗರಿಕರು ದಾಖಲೆಗಳ ಗೊಂದಲ, ತಾಂತ್ರಿಕ ಸಮಸ್ಯೆಗಳು ಹಾಗೂ ಪ್ರಕ್ರಿಯೆಯ ಬಗ್ಗೆ ಸ್ಪಷ್ಟ ಮಾಹಿತಿ ಕೊರತೆಯಿಂದ ಅರ್ಜಿ ಸಲ್ಲಿಕೆಗೆ ಹಿಂದೇಟು ಹಾಕುತ್ತಿದ್ದಾರೆ ಎನ್ನಲಾಗುತ್ತಿದೆ.

Tags: bengalorecampaign disappointingKarnataka News beatMy Right'People's response to 'My e-Khata
SendShareTweet
Previous Post

ಟೌನ್ ಹಾಲ್ ಬಳಿ ‘ಕಾಕ್‌ರೋಚ್ ಜನತಾ ಪಾರ್ಟಿ’ ಸಭೆ ಹಿನ್ನೆಲೆ ಹೈ ಅಲರ್ಟ್: ಹರೀಶ್ ಬೈರಪ್ಪಗೆ ನೋಟಿಸ್

Next Post

ಪಶುವೈದ್ಯಕೀಯ ವಿಶ್ವವಿದ್ಯಾಲಯದಲ್ಲಿ ಪ್ರೊಫೆಸರ್ ಹುದ್ದೆಗಳ ನೇಮಕಾತಿ : 2.18 ಲಕ್ಷ ರೂ. ಸಂಬಳ!

Related Posts

ಗಾಳಿಗೆ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ಮಹಿಳೆ ಸಾವು ; ಜೆಸ್ಕಾಂ ನಿರ್ಲಕ್ಷ್ಯಕ್ಕೆ ಕುಟುಂಬಸ್ಥರ ಆಕ್ರೋಶ!
ಬೀದರ್

ಗಾಳಿಗೆ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ಮಹಿಳೆ ಸಾವು ; ಜೆಸ್ಕಾಂ ನಿರ್ಲಕ್ಷ್ಯಕ್ಕೆ ಕುಟುಂಬಸ್ಥರ ಆಕ್ರೋಶ!

ನಡುರಸ್ತೆಯಲ್ಲೇ ರಕ್ತ ಬರುವಂತೆ ಹೊಡೆದಾಡಿಕೊಂಡ ಆಟೋ ಚಾಲಕ-ಟ್ಯಾಕ್ಸಿ ಡ್ರೈವರ್‌!
ಬೆಂಗಳೂರು

ನಡುರಸ್ತೆಯಲ್ಲೇ ರಕ್ತ ಬರುವಂತೆ ಹೊಡೆದಾಡಿಕೊಂಡ ಆಟೋ ಚಾಲಕ-ಟ್ಯಾಕ್ಸಿ ಡ್ರೈವರ್‌!

ಆಗುಂಬೆಯಲ್ಲಿ ಅಪರೂಪದ ಮರವಾಸಿ ಸಿಹಿನೀರಿನ ಏಡಿ ಪತ್ತೆ!
ಉಡುಪಿ

ಆಗುಂಬೆಯಲ್ಲಿ ಅಪರೂಪದ ಮರವಾಸಿ ಸಿಹಿನೀರಿನ ಏಡಿ ಪತ್ತೆ!

ಜು.12ರಂದು ಮೈಸೂರಲ್ಲಿ ‘ಮಧುರ ಗೀತೆಗಳ ಸುಮಧುರ ಸಂಜೆ’ ಕರೋಕೆ ಗಾಯನ ಕಾರ್ಯಕ್ರಮ!
ಮೈಸೂರು

ಜು.12ರಂದು ಮೈಸೂರಲ್ಲಿ ‘ಮಧುರ ಗೀತೆಗಳ ಸುಮಧುರ ಸಂಜೆ’ ಕರೋಕೆ ಗಾಯನ ಕಾರ್ಯಕ್ರಮ!

ಮರಕ್ಕೆ ಡಿಕ್ಕಿಯಾಗಿ ಹೊತ್ತಿ ಉರಿದ ಪೆಟ್ರೋಲ್ ಟ್ಯಾಂಕರ್.. ಹಾಲಿನ ಲಾರಿಯೂ ಭಸ್ಮ!
ಬೆಂಗಳೂರು ಗ್ರಾಮಾಂತರ

ಮರಕ್ಕೆ ಡಿಕ್ಕಿಯಾಗಿ ಹೊತ್ತಿ ಉರಿದ ಪೆಟ್ರೋಲ್ ಟ್ಯಾಂಕರ್.. ಹಾಲಿನ ಲಾರಿಯೂ ಭಸ್ಮ!

ಕಾಡಾನೆ ಜೊತೆ ರೀಲ್ಸ್ ಹುಚ್ಚಾಟ – ಶಿಲ್ಪಾ ಗೌಡ ವಿರುದ್ದ ಪರಿಸರ ಪ್ರೇಮಿಗಳ ಆಕ್ರೋಶ!
ಚಾಮರಾಜನಗರ

ಕಾಡಾನೆ ಜೊತೆ ರೀಲ್ಸ್ ಹುಚ್ಚಾಟ – ಶಿಲ್ಪಾ ಗೌಡ ವಿರುದ್ದ ಪರಿಸರ ಪ್ರೇಮಿಗಳ ಆಕ್ರೋಶ!

Next Post
ಪಶುವೈದ್ಯಕೀಯ ವಿಶ್ವವಿದ್ಯಾಲಯದಲ್ಲಿ ಪ್ರೊಫೆಸರ್ ಹುದ್ದೆಗಳ ನೇಮಕಾತಿ : 2.18 ಲಕ್ಷ ರೂ. ಸಂಬಳ!

ಪಶುವೈದ್ಯಕೀಯ ವಿಶ್ವವಿದ್ಯಾಲಯದಲ್ಲಿ ಪ್ರೊಫೆಸರ್ ಹುದ್ದೆಗಳ ನೇಮಕಾತಿ : 2.18 ಲಕ್ಷ ರೂ. ಸಂಬಳ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಅಮೆರಿಕದಲ್ಲಿ ಪತ್ನಿಯನ್ನು ಕೊಂದು ಭಾರತದಲ್ಲಿದ್ದ ಪ್ರಿಯತಮೆಗೆ ಶವದ ಫೋಟೋ ಕಳುಹಿಸಿದ ಟೆಕ್ಕಿ!

ಅಮೆರಿಕದಲ್ಲಿ ಪತ್ನಿಯನ್ನು ಕೊಂದು ಭಾರತದಲ್ಲಿದ್ದ ಪ್ರಿಯತಮೆಗೆ ಶವದ ಫೋಟೋ ಕಳುಹಿಸಿದ ಟೆಕ್ಕಿ!

ಸೂರ್ಯವಂಶಿ ಇನ್ನೂ ಅಪಕ್ವ ; ಒಂದೇ ಸೋಲಿನಿಂದ ತೀರ್ಪು ನೀಡಬೇಡಿ ಎಂದ ಎಬಿಡಿ!

ಸೂರ್ಯವಂಶಿ ಇನ್ನೂ ಅಪಕ್ವ ; ಒಂದೇ ಸೋಲಿನಿಂದ ತೀರ್ಪು ನೀಡಬೇಡಿ ಎಂದ ಎಬಿಡಿ!

ಗಾಳಿಗೆ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ಮಹಿಳೆ ಸಾವು ; ಜೆಸ್ಕಾಂ ನಿರ್ಲಕ್ಷ್ಯಕ್ಕೆ ಕುಟುಂಬಸ್ಥರ ಆಕ್ರೋಶ!

ಗಾಳಿಗೆ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ಮಹಿಳೆ ಸಾವು ; ಜೆಸ್ಕಾಂ ನಿರ್ಲಕ್ಷ್ಯಕ್ಕೆ ಕುಟುಂಬಸ್ಥರ ಆಕ್ರೋಶ!

ಹಾರಾಟದ ಮಧ್ಯೆಯೇ ವಿಮಾನದಿಂದ ಜಿಗಿದ ತರಬೇತುದಾರ ; ಧೈರ್ಯದಿಂದ ವಿಮಾನ ಇಳಿಸಿದ ವಿದ್ಯಾರ್ಥಿನಿ!

ಹಾರಾಟದ ಮಧ್ಯೆಯೇ ವಿಮಾನದಿಂದ ಜಿಗಿದ ತರಬೇತುದಾರ ; ಧೈರ್ಯದಿಂದ ವಿಮಾನ ಇಳಿಸಿದ ವಿದ್ಯಾರ್ಥಿನಿ!

Recent News

ಅಮೆರಿಕದಲ್ಲಿ ಪತ್ನಿಯನ್ನು ಕೊಂದು ಭಾರತದಲ್ಲಿದ್ದ ಪ್ರಿಯತಮೆಗೆ ಶವದ ಫೋಟೋ ಕಳುಹಿಸಿದ ಟೆಕ್ಕಿ!

ಅಮೆರಿಕದಲ್ಲಿ ಪತ್ನಿಯನ್ನು ಕೊಂದು ಭಾರತದಲ್ಲಿದ್ದ ಪ್ರಿಯತಮೆಗೆ ಶವದ ಫೋಟೋ ಕಳುಹಿಸಿದ ಟೆಕ್ಕಿ!

ಸೂರ್ಯವಂಶಿ ಇನ್ನೂ ಅಪಕ್ವ ; ಒಂದೇ ಸೋಲಿನಿಂದ ತೀರ್ಪು ನೀಡಬೇಡಿ ಎಂದ ಎಬಿಡಿ!

ಸೂರ್ಯವಂಶಿ ಇನ್ನೂ ಅಪಕ್ವ ; ಒಂದೇ ಸೋಲಿನಿಂದ ತೀರ್ಪು ನೀಡಬೇಡಿ ಎಂದ ಎಬಿಡಿ!

ಗಾಳಿಗೆ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ಮಹಿಳೆ ಸಾವು ; ಜೆಸ್ಕಾಂ ನಿರ್ಲಕ್ಷ್ಯಕ್ಕೆ ಕುಟುಂಬಸ್ಥರ ಆಕ್ರೋಶ!

ಗಾಳಿಗೆ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ಮಹಿಳೆ ಸಾವು ; ಜೆಸ್ಕಾಂ ನಿರ್ಲಕ್ಷ್ಯಕ್ಕೆ ಕುಟುಂಬಸ್ಥರ ಆಕ್ರೋಶ!

ಹಾರಾಟದ ಮಧ್ಯೆಯೇ ವಿಮಾನದಿಂದ ಜಿಗಿದ ತರಬೇತುದಾರ ; ಧೈರ್ಯದಿಂದ ವಿಮಾನ ಇಳಿಸಿದ ವಿದ್ಯಾರ್ಥಿನಿ!

ಹಾರಾಟದ ಮಧ್ಯೆಯೇ ವಿಮಾನದಿಂದ ಜಿಗಿದ ತರಬೇತುದಾರ ; ಧೈರ್ಯದಿಂದ ವಿಮಾನ ಇಳಿಸಿದ ವಿದ್ಯಾರ್ಥಿನಿ!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಅಮೆರಿಕದಲ್ಲಿ ಪತ್ನಿಯನ್ನು ಕೊಂದು ಭಾರತದಲ್ಲಿದ್ದ ಪ್ರಿಯತಮೆಗೆ ಶವದ ಫೋಟೋ ಕಳುಹಿಸಿದ ಟೆಕ್ಕಿ!

ಅಮೆರಿಕದಲ್ಲಿ ಪತ್ನಿಯನ್ನು ಕೊಂದು ಭಾರತದಲ್ಲಿದ್ದ ಪ್ರಿಯತಮೆಗೆ ಶವದ ಫೋಟೋ ಕಳುಹಿಸಿದ ಟೆಕ್ಕಿ!

ಸೂರ್ಯವಂಶಿ ಇನ್ನೂ ಅಪಕ್ವ ; ಒಂದೇ ಸೋಲಿನಿಂದ ತೀರ್ಪು ನೀಡಬೇಡಿ ಎಂದ ಎಬಿಡಿ!

ಸೂರ್ಯವಂಶಿ ಇನ್ನೂ ಅಪಕ್ವ ; ಒಂದೇ ಸೋಲಿನಿಂದ ತೀರ್ಪು ನೀಡಬೇಡಿ ಎಂದ ಎಬಿಡಿ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat