ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ PGCIL ಸಂಸ್ಥೆಯಲ್ಲಿ 95 ಹುದ್ದೆಗಳು.. ಕರ್ನಾಟಕದಲ್ಲೂ ನೇಮಕ!

March 5, 2026
Share on WhatsappShare on FacebookShare on Twitter

ಬೆಂಗಳೂರು : ಕೇಂದ್ರ ಸರ್ಕಾರದ ಪವರ್ ಗ್ರಿಡ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ (PGCIL Recruitment 2026) ಸಂಸ್ಥೆಯಲ್ಲಿ ಖಾಲಿ ಇರುವ 95 ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಇದರೊಂದಿಗೆ ಕೇಂದ್ರ ಸರ್ಕಾರದ ಸಂಸ್ಥೆಯಲ್ಲಿ ಉದ್ಯೋಗ ಪಡೆಯಬೇಕು ಎಂದು ಬಯಸುತ್ತಿರುವವರಿಗೆ ಶುಭ ಸಮಾಚಾರ ಸಿಕ್ಕಂತಾಗಿದೆ. ಹಾಗಾದರೆ, ಅರ್ಜಿ ಸಲ್ಲಿಸುವುದು ಹೇಗೆ? ಸಂಬಳ ಎಷ್ಟು ಎಂಬುದರ ಮಾಹಿತಿ ಇಲ್ಲಿದೆ.

ಹುದ್ದೆಗಳ ವಿವರ


ನೇಮಕಾತಿ ಸಂಸ್ಥೆ: ಪವರ್ ಗ್ರಿಡ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ (PGCIL)
ಹುದ್ದೆಗಳು: 95
ಹುದ್ದೆ ಹೆಸರು: ಅಪ್ರೆಂಟಿಸ್
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಮಾರ್ಚ್ 11
ಉದ್ಯೋಗ ಸ್ಥಳ: ಕರ್ನಾಟಕ ಸೇರಿ ದೇಶದ ಹಲವೆಡೆ

ಕರ್ನಾಟಕದ ತುಮಕೂರು, ಮಹಾರಾಷ್ಟ್ರ, ಛತ್ತೀಸ್ ಗಢ, ಮಧ್ಯಪ್ರದೇಶ, ಗೋವಾ, ಗುಜರಾತ್ ಸೇರಿ ಹಲವೆಡೆ ಕೆಲಸ ಮಾಡಲು ಇಚ್ಛಿಸುವವರು ಅರ್ಜಿ ಸಲ್ಲಿಸಬಹುದು. ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಿಂದ ಐಟಿಐ, ಡಿಪ್ಲೋಮಾ, ಬಿಎಸ್ಸಿ, ಬಿ.ಇ, ಬಿ.ಟೆಕ್, ಎಂಬಿಎ ಕೋರ್ಸ್ ಗಳನ್ನು ಮುಗಿಸಿದವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. 18 ವರ್ಷ ದಾಟಿದವರು ಅರ್ಜಿ ಸಲ್ಲಿಸಲು ಅರ್ಹರು. ನೇಮಕಾತಿ ಹೊಂದಿದವರಿಗೆ ಮಾಸಿಕ 17,500 ರೂ.ವರೆಗೆ ಸಂಬಳ ನೀಡಲಾಗುತ್ತದೆ. ಮೆರಿಟ್ ಲಿಸ್ಟ್ ಹಾಗೂ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ?


ಮೊದಲಿಗೆ ಅಧಿಕೃತ ವೆಬ್ ಸೈಟ್ powergrid.in ಗೆ ಭೇಟಿ ನೀಡಬೇಕು
ಅಪ್ರೆಂಟಿಸ್ ಹುದ್ದೆಗಳ ವಿಭಾಗವನ್ನು ಆಯ್ಕೆಮಾಡಿಕೊಳ್ಳಬೇಕು
ಹುದ್ದೆಗಳ ಕುರಿತ ಅಧಿಸೂಚನೆ ಓದಬೇಕು
ಆನ್ ಲೈನ್ ಅರ್ಜಿ ನಮೂನೆಯ ಲಿಂಕ್ ತೆರೆಯಬೇಕು
ಅರ್ಜಿ ನಮೂನೆಯನ್ನು ತಪ್ಪಿಲ್ಲದೆ ಭರ್ತಿ ಮಾಡಬೇಕು
ಆನ್ ಲೈನ್ ಮೂಲಕವೇ ಶುಲ್ಕ ಪಾವತಿ ಮಾಡಬೇಕು
ಅರ್ಜಿ ಸಲ್ಲಿಸಿ, ಸಬ್ ಮಿಟ್ ಮಾಡಿದ ಅರ್ಜಿಯ ಪ್ರತಿಯನ್ನು ಪ್ರಿಂಟ್ ತೆಗೆದಿಟ್ಟುಕೊಳ್ಳಬೇಕು

ಇದನ್ನೂ ಓದಿ : ಬಿಹಾರ ರಾಜಕೀಯದಲ್ಲಿ ಸಂಚಲನ | ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ.. ರಾಜ್ಯಸಭೆಗೆ ಲಗ್ಗೆ!

Tags: Karnataka News beat
SendShareTweet
Previous Post

ಬಿಹಾರ ರಾಜಕೀಯದಲ್ಲಿ ಸಂಚಲನ | ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ.. ರಾಜ್ಯಸಭೆಗೆ ಲಗ್ಗೆ!

Next Post

ಗದಗದಲ್ಲಿ ಭೀಕರ ಅಪಘಾತ..ಇಬ್ಬರು ಸಾವು, ಹಲವರಿಗೆ ಗಾಯ

Related Posts

ನಿಮ್ಮ ಬಳಿ 2 ಸಾವಿರ ರೂ. ನೋಟುಗಳು ಇನ್ನೂ ಇವೆಯೇ : ಹಾಗಾದ್ರೆ, RBI ಹೊಸ ಸೂಚನೆ ಬಗ್ಗೆ ತಿಳಿಯಿರಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ನಿಮ್ಮ ಬಳಿ 2 ಸಾವಿರ ರೂ. ನೋಟುಗಳು ಇನ್ನೂ ಇವೆಯೇ : ಹಾಗಾದ್ರೆ, RBI ಹೊಸ ಸೂಚನೆ ಬಗ್ಗೆ ತಿಳಿಯಿರಿ

ಕೋಲಾರದ NIMHANS ಸಂಸ್ಥೆಯಲ್ಲಿ ನೇಮಕಾತಿ : ಸಂದರ್ಶನದ ದಿನಾಂಕ ಇಲ್ಲಿದೆ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೋಲಾರದ NIMHANS ಸಂಸ್ಥೆಯಲ್ಲಿ ನೇಮಕಾತಿ : ಸಂದರ್ಶನದ ದಿನಾಂಕ ಇಲ್ಲಿದೆ

MBBS ಮುಗಿಸಿದವರಿಗೆ ಗುಡ್ ನ್ಯೂಸ್ | 31 ಜೂನಿಯರ್ ರೆಸಿಡೆಂಟ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

MBBS ಮುಗಿಸಿದವರಿಗೆ ಗುಡ್ ನ್ಯೂಸ್ | 31 ಜೂನಿಯರ್ ರೆಸಿಡೆಂಟ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

200 ಕಂಪನಿಗಳು, 20 ಸಾವಿರ ಜನರಿಗೆ ಜಾಬ್‌ | ಈ ಉದ್ಯೋಗ ಮೇಳವನ್ನು ಮಿಸ್ ಮಾಡಿಕೊಳ್ಳದಿರಿ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

200 ಕಂಪನಿಗಳು, 20 ಸಾವಿರ ಜನರಿಗೆ ಜಾಬ್‌ | ಈ ಉದ್ಯೋಗ ಮೇಳವನ್ನು ಮಿಸ್ ಮಾಡಿಕೊಳ್ಳದಿರಿ!

BSNL ಸಂಸ್ಥೆಯ ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿ | ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

BSNL ಸಂಸ್ಥೆಯ ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿ | ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

ಉಚಿತ ಸ್ವ-ಉದ್ಯೋಗ ತರಬೇತಿಗೆ ಅರ್ಜಿ ಆಹ್ವಾನ..  ನಿರುದ್ಯೋಗಿ ಯುವಕ-ಯುವತಿಯರಿಗೆ ಸುವರ್ಣಾವಕಾಶ!
ಬೆಂಗಳೂರು ಗ್ರಾಮಾಂತರ

ಉಚಿತ ಸ್ವ-ಉದ್ಯೋಗ ತರಬೇತಿಗೆ ಅರ್ಜಿ ಆಹ್ವಾನ.. ನಿರುದ್ಯೋಗಿ ಯುವಕ-ಯುವತಿಯರಿಗೆ ಸುವರ್ಣಾವಕಾಶ!

Next Post
ಗದಗದಲ್ಲಿ ಭೀಕರ ಅಪಘಾತ..ಇಬ್ಬರು ಸಾವು, ಹಲವರಿಗೆ ಗಾಯ

ಗದಗದಲ್ಲಿ ಭೀಕರ ಅಪಘಾತ..ಇಬ್ಬರು ಸಾವು, ಹಲವರಿಗೆ ಗಾಯ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸೆಮಿಫೈನಲ್ ಫೈಟ್‌ | ಬಟ್ಲರ್ ಫಾರ್ಮ್ ಬಗ್ಗೆ ಭಾರತಕ್ಕೆ ಎಚ್ಚರಿಕೆ.. ‘ನಿದ್ರಿಸುತ್ತಿರುವ ಸಿಂಹ’ ಎಚ್ಚರಗೊಳ್ಳುವ ಭೀತಿ!

ಸೆಮಿಫೈನಲ್ ಫೈಟ್‌ | ಬಟ್ಲರ್ ಫಾರ್ಮ್ ಬಗ್ಗೆ ಭಾರತಕ್ಕೆ ಎಚ್ಚರಿಕೆ.. ‘ನಿದ್ರಿಸುತ್ತಿರುವ ಸಿಂಹ’ ಎಚ್ಚರಗೊಳ್ಳುವ ಭೀತಿ!

9 ತಿಂಗಳಿಂದ ಸಂಬಳವಿಲ್ಲ.. GBA ಕಚೇರಿಗೆ ಮುತ್ತಿಗೆ ಹಾಕಿದ ಲಿಂಕ್ ವರ್ಕರ್ಸ್!

9 ತಿಂಗಳಿಂದ ಸಂಬಳವಿಲ್ಲ.. GBA ಕಚೇರಿಗೆ ಮುತ್ತಿಗೆ ಹಾಕಿದ ಲಿಂಕ್ ವರ್ಕರ್ಸ್!

‘ಕೃಷ್ಣ-ರುಕ್ಕು’ ಬಿಗ್ ಟ್ವಿಸ್ಟ್..?

‘ಕೃಷ್ಣ-ರುಕ್ಕು’ ಬಿಗ್ ಟ್ವಿಸ್ಟ್..?

ಟಾಟಾ ಸಿಯೆರಾ ಹವಾ | ಎರಡೇ ತಿಂಗಳಲ್ಲಿ 10,000 ಗ್ರಾಹಕರಿಗೆ ವಿತರಣೆ.. ಐಕಾನಿಕ್ SUVಯ ಭರ್ಜರಿ ಕಮ್‌ಬ್ಯಾಕ್!

ಟಾಟಾ ಸಿಯೆರಾ ಹವಾ | ಎರಡೇ ತಿಂಗಳಲ್ಲಿ 10,000 ಗ್ರಾಹಕರಿಗೆ ವಿತರಣೆ.. ಐಕಾನಿಕ್ SUVಯ ಭರ್ಜರಿ ಕಮ್‌ಬ್ಯಾಕ್!

Recent News

ಸೆಮಿಫೈನಲ್ ಫೈಟ್‌ | ಬಟ್ಲರ್ ಫಾರ್ಮ್ ಬಗ್ಗೆ ಭಾರತಕ್ಕೆ ಎಚ್ಚರಿಕೆ.. ‘ನಿದ್ರಿಸುತ್ತಿರುವ ಸಿಂಹ’ ಎಚ್ಚರಗೊಳ್ಳುವ ಭೀತಿ!

ಸೆಮಿಫೈನಲ್ ಫೈಟ್‌ | ಬಟ್ಲರ್ ಫಾರ್ಮ್ ಬಗ್ಗೆ ಭಾರತಕ್ಕೆ ಎಚ್ಚರಿಕೆ.. ‘ನಿದ್ರಿಸುತ್ತಿರುವ ಸಿಂಹ’ ಎಚ್ಚರಗೊಳ್ಳುವ ಭೀತಿ!

9 ತಿಂಗಳಿಂದ ಸಂಬಳವಿಲ್ಲ.. GBA ಕಚೇರಿಗೆ ಮುತ್ತಿಗೆ ಹಾಕಿದ ಲಿಂಕ್ ವರ್ಕರ್ಸ್!

9 ತಿಂಗಳಿಂದ ಸಂಬಳವಿಲ್ಲ.. GBA ಕಚೇರಿಗೆ ಮುತ್ತಿಗೆ ಹಾಕಿದ ಲಿಂಕ್ ವರ್ಕರ್ಸ್!

‘ಕೃಷ್ಣ-ರುಕ್ಕು’ ಬಿಗ್ ಟ್ವಿಸ್ಟ್..?

‘ಕೃಷ್ಣ-ರುಕ್ಕು’ ಬಿಗ್ ಟ್ವಿಸ್ಟ್..?

ಟಾಟಾ ಸಿಯೆರಾ ಹವಾ | ಎರಡೇ ತಿಂಗಳಲ್ಲಿ 10,000 ಗ್ರಾಹಕರಿಗೆ ವಿತರಣೆ.. ಐಕಾನಿಕ್ SUVಯ ಭರ್ಜರಿ ಕಮ್‌ಬ್ಯಾಕ್!

ಟಾಟಾ ಸಿಯೆರಾ ಹವಾ | ಎರಡೇ ತಿಂಗಳಲ್ಲಿ 10,000 ಗ್ರಾಹಕರಿಗೆ ವಿತರಣೆ.. ಐಕಾನಿಕ್ SUVಯ ಭರ್ಜರಿ ಕಮ್‌ಬ್ಯಾಕ್!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸೆಮಿಫೈನಲ್ ಫೈಟ್‌ | ಬಟ್ಲರ್ ಫಾರ್ಮ್ ಬಗ್ಗೆ ಭಾರತಕ್ಕೆ ಎಚ್ಚರಿಕೆ.. ‘ನಿದ್ರಿಸುತ್ತಿರುವ ಸಿಂಹ’ ಎಚ್ಚರಗೊಳ್ಳುವ ಭೀತಿ!

ಸೆಮಿಫೈನಲ್ ಫೈಟ್‌ | ಬಟ್ಲರ್ ಫಾರ್ಮ್ ಬಗ್ಗೆ ಭಾರತಕ್ಕೆ ಎಚ್ಚರಿಕೆ.. ‘ನಿದ್ರಿಸುತ್ತಿರುವ ಸಿಂಹ’ ಎಚ್ಚರಗೊಳ್ಳುವ ಭೀತಿ!

9 ತಿಂಗಳಿಂದ ಸಂಬಳವಿಲ್ಲ.. GBA ಕಚೇರಿಗೆ ಮುತ್ತಿಗೆ ಹಾಕಿದ ಲಿಂಕ್ ವರ್ಕರ್ಸ್!

9 ತಿಂಗಳಿಂದ ಸಂಬಳವಿಲ್ಲ.. GBA ಕಚೇರಿಗೆ ಮುತ್ತಿಗೆ ಹಾಕಿದ ಲಿಂಕ್ ವರ್ಕರ್ಸ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat