ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಚೆಸ್ ಚಾಂಪಿಯನ್ಸ್ ತಂಡ ಭೇಟಿ ಮಾಡಿದ ಪ್ರಧಾನಿ ಮೋದಿ

September 25, 2024
Share on WhatsappShare on FacebookShare on Twitter

ಹಂಗೇರಿಯಲ್ಲಿ ಇತ್ತೀಚೆಗೆ ನಡೆದ 45ನೇ ಚೆಸ್ ಒಲಿಂಪಿಯಾಡ್‌ ನಲ್ಲಿ ಭಾರತವು ಮೊದಲ ಬಾರಿಗೆ ಮುಕ್ತ ವಿಭಾಗ ಪುರುಷ ಹಾಗೂ ಮಹಿಳಾ ವಿಭಾಗ ಸೇರಿದಂತೆ ಎರಡರಲ್ಲಿಯೂ ಚಾಂಪಿಯನ್ ಆಗಿದೆ. ಹೀಗಾಗಿ ಚಾಂಪಿಯನ್ ತಂಡಗಳನ್ನು ಪ್ರಧಾನಿ ಮೋದಿ ಭೇಟಿ ಮಾಡಿ, ಶುಭ ಹಾರೈಸಿದ್ದಾರೆ.

ಚೆಸ್ ಒಲಿಂಪಿಯಾಡ್‌ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಭಾರತ ತಂಡ ಎರಡೂ ವಿಭಾಗಗಳಲ್ಲಿ ಚಿನ್ನದ ಪದಕಕ್ಕೆ ಮುತ್ತಿಕ್ಕಿದ ಸಾಧನೆ ಮಾಡಿದೆ. ಚೆಸ್ ಒಲಿಂಪಿಯಾಡ್‌ನಲ್ಲಿ ಇತಿಹಾಸ ಸೃಷ್ಟಿಸಿದ ಭಾರತದ ಚದುರಂಗದ ಚತುರರನ್ನು ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ನವದೆಹಲಿಯ ನಿವಾಸದಲ್ಲಿ ಭೇಟಿ ಮಾಡಿದ್ದಾರೆ. ಭಾರತದ ಪುರುಷ ಚೆಸ್ ತಂಡದ ಆಟಗಾರರು ಪ್ರಧಾನಿ ಸಮ್ಮುಖದಲ್ಲಿ ಚದುರಂಗ ಆಟವನ್ನೂ ಆಡಿದರು. ಆನಂತರ ಸಂವಾದ ನಡೆಸಿದರು.

97 ವರ್ಷಗಳ ಚೆಸ್ ಒಲಿಂಪಿಯಾಡ್ ಇತಿಹಾಸದಲ್ಲಿ ಮೊದಲ ಬಾರಿಗೆ ಪುರುಷ ಮತ್ತು ಮಹಿಳಾ ತಂಡ ಚಿನ್ನದ ಪದಕವನ್ನು ಗೆದ್ದ ಸಾಧನೆ ಮಾಡಿದೆ. ಪುರುಷರ ತಂಡ 11ನೇ ಹಾಗೂ ಅಂತಿಮ ಸುತ್ತಿನಲ್ಲಿ ಸ್ಲೊವೇನಿಯಾ ತಂಡವನ್ನು 3.5- 0.5ರಿಂದ ಸೋಲಿಸಿದರೆ, ಮಹಿಳೆಯರ ತಂಡ ಅದೇ ಅಂತರದಿಂದ ಅಜರ್‌ ಬೈಜಾನ್ ತಂಡ ಸೋಲಿಸಿ ಚಿನ್ನದ ಪದಕಕ್ಕೆ ಮುತ್ತಿಕ್ಕಿದೆ.

ಡಿ.ಗುಕೇಶ್, ಅರ್ಜುನ್ ಎರಿಗೇಸಿ, ಆರ್.ಪ್ರಗ್ನಾನಂದ್, ವಿದಿತ್ ಗುಜರಾತಿ ಮತ್ತು ಪಿ.ಹರಿಕೃಷ್ಣ ಅವರಿದ್ದ ಪುರುಷರ ತಂಡ ಟೂರ್ನಿಯುದ್ದಕ್ಕೂ ಅಜೇಯರಾಗಿ ಉಳಿದು ಒಟ್ಟು 22ರಲ್ಲಿ 21 ಅಂಕ ಗಳಿಸಿ ಮೊದಲ ಸ್ಥಾನ ಪಡೆದರೆ, ಅಮೆರಿಕ ಬೆಳ್ಳಿ ಹಾಗೂ ಉಜ್ಬೇಕಿಸ್ತಾನ್ ಕಂಚಿನ ಪದಕ ಗೆದ್ದವು.

ಡಿ ಹರಿಕಾ, ಆರ್ ವೈಶಾಲಿ, ದಿವ್ಯಾ ದೇಶಮುಖ್, ವಂತಿಕಾ ಅಗರ್ವಾಲ್ ಮತ್ತು ತಾನಿಯಾ ಸಚ್ ದೇವ್ ಅವರಿದ್ದ ಮಹಿಳಾ ತಂಡ 19 ಅಂಕ ಗಳಿಸಿ ಚಿನ್ನದ ಪದಕ ಗೆದ್ದಿತು. ಕಜಕಸ್ತಾನಕ್ಕೆ ಬೆಳ್ಳಿ ಹಾಗೂ ಅಮೆರಿಕ ಕಂಚು ಗೆದ್ದ ಸಾಧನೆ ಮಾಡಿದವು.

Tags: #chess chanpion#karnatakanewsbeat#newsbea#PM Modi meets chess champions
SendShareTweet
Previous Post

ಟ್ರ್ಯಾಕ್ಟರ್ ಗೆ ಬೈಕ್ ಡಿಕ್ಕಿ; ಮೂವರು ವಿದ್ಯಾರ್ಥಿಗಳು ಬಲಿ

Next Post

ಯಾರಿಗೆ ಚಪ್ಪಲಿ ಹಾರ ಹಾಕಬೇಕು? ಕುಮಾರಸ್ವಾಮಿ ವ್ಯಂಗ್ಯ!

Related Posts

ಮುನ್ನ ಸಚಿನ್ ಮಾಡಿದ ಒಂದು ಫೋನ್ ಕಾಲ್ : ವಿಶ್ವಕಪ್ ಗೆಲುವಿನ ರಹಸ್ಯ ಬಿಚ್ಚಿಟ್ಟ ಹರ್ಮನ್‌ಪ್ರೀತ್!
ಕ್ರೀಡೆ

ಮುನ್ನ ಸಚಿನ್ ಮಾಡಿದ ಒಂದು ಫೋನ್ ಕಾಲ್ : ವಿಶ್ವಕಪ್ ಗೆಲುವಿನ ರಹಸ್ಯ ಬಿಚ್ಚಿಟ್ಟ ಹರ್ಮನ್‌ಪ್ರೀತ್!

“ಶಮಿಯನ್ನು ಕಡೆಗಣಿಸಲಾಗುತ್ತಿದೆ, ಆತ ಮಾನಸಿಕವಾಗಿ ನೊಂದಿದ್ದಾನೆ”: ಅಜಿತ್ ಅಗರ್ಕರ್ ವಿರುದ್ಧ ಶಮಿ ಕೋಚ್ ಆಕ್ರೋಶ
ಕ್ರೀಡೆ

“ಶಮಿಯನ್ನು ಕಡೆಗಣಿಸಲಾಗುತ್ತಿದೆ, ಆತ ಮಾನಸಿಕವಾಗಿ ನೊಂದಿದ್ದಾನೆ”: ಅಜಿತ್ ಅಗರ್ಕರ್ ವಿರುದ್ಧ ಶಮಿ ಕೋಚ್ ಆಕ್ರೋಶ

ಏಷ್ಯಾ ಕಪ್ ಟ್ರೋಫಿ ವಿವಾದ : ಐಸಿಸಿ ಸಭೆಗೆ ಮೊಹ್ಸಿನ್ ನಖ್ವಿ ಗೈರು, ಪಾಠ ಕಲಿಸಲು ಬಿಸಿಸಿಐ ಸಿದ್ಧತೆ!
ಕ್ರೀಡೆ

ಏಷ್ಯಾ ಕಪ್ ಟ್ರೋಫಿ ವಿವಾದ : ಐಸಿಸಿ ಸಭೆಗೆ ಮೊಹ್ಸಿನ್ ನಖ್ವಿ ಗೈರು, ಪಾಠ ಕಲಿಸಲು ಬಿಸಿಸಿಐ ಸಿದ್ಧತೆ!

ಮದುವೆಯ ನಂತರ ವಿರಾಟ್ ಕೊಹ್ಲಿ ಶಾಂತರಾದರೇ? ಅನುಷ್ಕಾ ಶರ್ಮಾ ‘ಕಿಂಗ್’ನನ್ನು ಬದಲಿಸಿದ್ದು ಹೀಗೆ!
ಕ್ರೀಡೆ

ಮದುವೆಯ ನಂತರ ವಿರಾಟ್ ಕೊಹ್ಲಿ ಶಾಂತರಾದರೇ? ಅನುಷ್ಕಾ ಶರ್ಮಾ ‘ಕಿಂಗ್’ನನ್ನು ಬದಲಿಸಿದ್ದು ಹೀಗೆ!

ವಿರಾಟ್ ಕೊಹ್ಲಿ ನಿವೃತ್ತಿ ಭೀತಿ : ಐಪಿಎಲ್ 2026ಕ್ಕೂ ಮುನ್ನ ಆರ್‌ಸಿಬಿ ಫ್ರಾಂಚೈಸಿ ಮಾರಾಟಕ್ಕೆ ಇದೇ ಕಾರಣವೇ?
ಕ್ರೀಡೆ

ವಿರಾಟ್ ಕೊಹ್ಲಿ ನಿವೃತ್ತಿ ಭೀತಿ : ಐಪಿಎಲ್ 2026ಕ್ಕೂ ಮುನ್ನ ಆರ್‌ಸಿಬಿ ಫ್ರಾಂಚೈಸಿ ಮಾರಾಟಕ್ಕೆ ಇದೇ ಕಾರಣವೇ?

ಹಾಂಗ್ ಕಾಂಗ್ ಸಿಕ್ಸಸ್ ಟೂರ್ನಿ | ಪಾಕಿಸ್ತಾನ ವಿರುದ್ಧ 2 ರನ್​ಗಳ ರೋಚಕ ಜಯ ಸಾಧಿಸಿದ ಭಾರತ!
ಕ್ರೀಡೆ

ಹಾಂಗ್ ಕಾಂಗ್ ಸಿಕ್ಸಸ್ ಟೂರ್ನಿ | ಪಾಕಿಸ್ತಾನ ವಿರುದ್ಧ 2 ರನ್​ಗಳ ರೋಚಕ ಜಯ ಸಾಧಿಸಿದ ಭಾರತ!

Next Post
ಯಾರಿಗೆ ಚಪ್ಪಲಿ ಹಾರ ಹಾಕಬೇಕು? ಕುಮಾರಸ್ವಾಮಿ ವ್ಯಂಗ್ಯ!

ಯಾರಿಗೆ ಚಪ್ಪಲಿ ಹಾರ ಹಾಕಬೇಕು? ಕುಮಾರಸ್ವಾಮಿ ವ್ಯಂಗ್ಯ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪವಿತ್ರಾ ಗೌಡಗೆ ಮತ್ತೆ ಶಾಕ್‌ | ಪುನರ್ ಪರಿಶೀಲಾನ ಅರ್ಜಿ ವಜಾಗೊಳಿಸಿದ ಸುರ್ಪೀಂ‌ ಕೋರ್ಟ್

ಪವಿತ್ರಾ ಗೌಡಗೆ ಮತ್ತೆ ಶಾಕ್‌ | ಪುನರ್ ಪರಿಶೀಲಾನ ಅರ್ಜಿ ವಜಾಗೊಳಿಸಿದ ಸುರ್ಪೀಂ‌ ಕೋರ್ಟ್

ಸಮಾಜದ ಒಳಿತಿಗಾಗಿ ಸಾಮಾಜಿಕ ಕ್ರಾಂತಿ ಮಾಡಿದ ದಾಸ ಶ್ರೇಷ್ಠ ಶ್ರೀ ಕನಕದಾಸರ 538ನೇ ಜಯಂತಿ

ಸಮಾಜದ ಒಳಿತಿಗಾಗಿ ಸಾಮಾಜಿಕ ಕ್ರಾಂತಿ ಮಾಡಿದ ದಾಸ ಶ್ರೇಷ್ಠ ಶ್ರೀ ಕನಕದಾಸರ 538ನೇ ಜಯಂತಿ

ಮಾರುತಿ ಸುಜುಕಿ ಐತಿಹಾಸಿಕ ಸಾಧನೆ : ಭಾರತದಲ್ಲಿ 3 ಕೋಟಿ ಕಾರು ಮಾರಾಟ ಮಾಡಿದ ಮೊದಲ ಕಂಪನಿ!

ಮಾರುತಿ ಸುಜುಕಿ ಐತಿಹಾಸಿಕ ಸಾಧನೆ : ಭಾರತದಲ್ಲಿ 3 ಕೋಟಿ ಕಾರು ಮಾರಾಟ ಮಾಡಿದ ಮೊದಲ ಕಂಪನಿ!

ಮುನ್ನ ಸಚಿನ್ ಮಾಡಿದ ಒಂದು ಫೋನ್ ಕಾಲ್ : ವಿಶ್ವಕಪ್ ಗೆಲುವಿನ ರಹಸ್ಯ ಬಿಚ್ಚಿಟ್ಟ ಹರ್ಮನ್‌ಪ್ರೀತ್!

ಮುನ್ನ ಸಚಿನ್ ಮಾಡಿದ ಒಂದು ಫೋನ್ ಕಾಲ್ : ವಿಶ್ವಕಪ್ ಗೆಲುವಿನ ರಹಸ್ಯ ಬಿಚ್ಚಿಟ್ಟ ಹರ್ಮನ್‌ಪ್ರೀತ್!

Recent News

ಪವಿತ್ರಾ ಗೌಡಗೆ ಮತ್ತೆ ಶಾಕ್‌ | ಪುನರ್ ಪರಿಶೀಲಾನ ಅರ್ಜಿ ವಜಾಗೊಳಿಸಿದ ಸುರ್ಪೀಂ‌ ಕೋರ್ಟ್

ಪವಿತ್ರಾ ಗೌಡಗೆ ಮತ್ತೆ ಶಾಕ್‌ | ಪುನರ್ ಪರಿಶೀಲಾನ ಅರ್ಜಿ ವಜಾಗೊಳಿಸಿದ ಸುರ್ಪೀಂ‌ ಕೋರ್ಟ್

ಸಮಾಜದ ಒಳಿತಿಗಾಗಿ ಸಾಮಾಜಿಕ ಕ್ರಾಂತಿ ಮಾಡಿದ ದಾಸ ಶ್ರೇಷ್ಠ ಶ್ರೀ ಕನಕದಾಸರ 538ನೇ ಜಯಂತಿ

ಸಮಾಜದ ಒಳಿತಿಗಾಗಿ ಸಾಮಾಜಿಕ ಕ್ರಾಂತಿ ಮಾಡಿದ ದಾಸ ಶ್ರೇಷ್ಠ ಶ್ರೀ ಕನಕದಾಸರ 538ನೇ ಜಯಂತಿ

ಮಾರುತಿ ಸುಜುಕಿ ಐತಿಹಾಸಿಕ ಸಾಧನೆ : ಭಾರತದಲ್ಲಿ 3 ಕೋಟಿ ಕಾರು ಮಾರಾಟ ಮಾಡಿದ ಮೊದಲ ಕಂಪನಿ!

ಮಾರುತಿ ಸುಜುಕಿ ಐತಿಹಾಸಿಕ ಸಾಧನೆ : ಭಾರತದಲ್ಲಿ 3 ಕೋಟಿ ಕಾರು ಮಾರಾಟ ಮಾಡಿದ ಮೊದಲ ಕಂಪನಿ!

ಮುನ್ನ ಸಚಿನ್ ಮಾಡಿದ ಒಂದು ಫೋನ್ ಕಾಲ್ : ವಿಶ್ವಕಪ್ ಗೆಲುವಿನ ರಹಸ್ಯ ಬಿಚ್ಚಿಟ್ಟ ಹರ್ಮನ್‌ಪ್ರೀತ್!

ಮುನ್ನ ಸಚಿನ್ ಮಾಡಿದ ಒಂದು ಫೋನ್ ಕಾಲ್ : ವಿಶ್ವಕಪ್ ಗೆಲುವಿನ ರಹಸ್ಯ ಬಿಚ್ಚಿಟ್ಟ ಹರ್ಮನ್‌ಪ್ರೀತ್!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪವಿತ್ರಾ ಗೌಡಗೆ ಮತ್ತೆ ಶಾಕ್‌ | ಪುನರ್ ಪರಿಶೀಲಾನ ಅರ್ಜಿ ವಜಾಗೊಳಿಸಿದ ಸುರ್ಪೀಂ‌ ಕೋರ್ಟ್

ಪವಿತ್ರಾ ಗೌಡಗೆ ಮತ್ತೆ ಶಾಕ್‌ | ಪುನರ್ ಪರಿಶೀಲಾನ ಅರ್ಜಿ ವಜಾಗೊಳಿಸಿದ ಸುರ್ಪೀಂ‌ ಕೋರ್ಟ್

ಸಮಾಜದ ಒಳಿತಿಗಾಗಿ ಸಾಮಾಜಿಕ ಕ್ರಾಂತಿ ಮಾಡಿದ ದಾಸ ಶ್ರೇಷ್ಠ ಶ್ರೀ ಕನಕದಾಸರ 538ನೇ ಜಯಂತಿ

ಸಮಾಜದ ಒಳಿತಿಗಾಗಿ ಸಾಮಾಜಿಕ ಕ್ರಾಂತಿ ಮಾಡಿದ ದಾಸ ಶ್ರೇಷ್ಠ ಶ್ರೀ ಕನಕದಾಸರ 538ನೇ ಜಯಂತಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat