ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ತಂತ್ರಜ್ಞಾನ

Poco M7 5G : ಪೋಕೋ ಎಂ7 5ಜಿ ಭಾರತದಲ್ಲಿ ಬಿಡುಗಡೆ; ಬೆಲೆ, ಇನ್ನಿತರ ಮಾಹಿತಿ ಇಲ್ಲಿದೆ

March 4, 2025
Poco M7 5G
Share on WhatsappShare on FacebookShare on Twitter

ಬೆಂಗಳೂರು: ಪೋಕೋ ಎಂ7 5ಜಿ (Poco M7 5G) ಸ್ಮಾರ್ಟ್​​ಫೋನ್ ಭಾರತದಲ್ಲಿ ಬಿಡುಗಡೆಯಾಗಿದೆ. ಈ ಹ್ಯಾಂಡ್​ಸೆಟ್​​ ಸ್ನ್ಯಾಪ್​ಡ್ರ್ಯಾಗನ್​ 4 ಜೆನ್ 2 ಎಸ್ಒಸಿ, ಧೂಳು ಮತ್ತು ಸ್ಪ್ಲಾಶ್ ಪ್ರತಿರೋಧಕ್ಕಾಗಿ ಐಪಿ 52-ರೇಟಿಂಗ್​ ಮತ್ತು 5,160 ಎಂಎಎಚ್ ಬ್ಯಾಟರಿಯೊಂದಿಗೆ ಬಂದಿದೆ.  ಇದು 50 ಮೆಗಾಪಿಕ್ಸೆಲ್ ಡ್ಯುಯಲ್ ರಿಯರ್ ಕ್ಯಾಮೆರಾ ಮತ್ತು 8 ಮೆಗಾಪಿಕ್ಸೆಲ್ ಸೆಲ್ಫಿ ಶೂಟರ್  ಹೊಂದಿದೆ.

ಈ ಫೋನ್ ಈ ವಿಭಾಗದ ಅತಿದೊಡ್ಡ ಡಿಸ್​ಪ್ಲೇಯೊಂದಿಗೆ ಬಂದಿದೆ.  ಟ್ರಿಪಲ್ ಟಿಯುವಿ ರೈನ್​ಲ್ಯಾಂಡ್​​ ಸ್ಟ್ಯಾಂಡರ್ಡ್​​ ಹೊಂದಿದೆ ಎಂದು ಹೇಳಲಾಗಿದೆ. ಇದು 2024 ರ ಡಿಸೆಂಬರ್​ನಲ್ಲಿ ದೇಶದಲ್ಲಿ ಬಿಡುಗಡೆಗೊಂಡ ಪೋಕೊ ಎಂ 7 ಪ್ರೊ 5 ಜಿ ವೇರಿಯೆಂಟ್ ಆಗಿದೆ.

ಭಾರತದಲ್ಲಿ ಪೊಕೊ ಎಂ7 5ಜಿ ಬೆಲೆ, ಲಭ್ಯತೆ

ಪೋಕೋ ಎಂ7 5ಜಿ ಭಾರತದಲ್ಲಿ 6ಜಿಬಿ + 128ಜಿಬಿ ವೇರಿಯೆಂಟ್​​ 9,999 ರೂಪಾಯಿ ಬೆಲೆಗೆ ಲಭ್ಯವಿದ್ದರೆ, 8ಜಿಬಿ ವೇರಿಯಂಟ್ 10,999 ರುಪಾಯಿ ಬೆಲೆಗೆ ಸಿಗುತ್ತದೆ. ಈ ಬೆಲೆಗಳು ಮಾರಾಟದ ಮೊದಲ ದಿನ, ಅಂದರೆ ಮಾರ್ಚ್ 7 ರಂದು ಮಾತ್ರ ಅನ್ವಯವಾಗುತ್ತವೆ. ಇದು ಮಧ್ಯಾಹ್ನ 12 ಗಂಟೆಯಿಂದ ಫ್ಲಿಪ್​ಕಾರ್ಟ್​​ ಮೂಲಕ ಲಭ್ಯವಿರುತ್ತದೆ. ಈ ಫೋನ್ ಮಿಂಟ್ ಗ್ರೀನ್, ಓಶಿಯನ್ ಬ್ಲೂ ಮತ್ತು ಸ್ಯಾಟಿನ್ ಬ್ಲ್ಯಾಕ್ ಬಣ್ಣಗಳಲ್ಲಿ ಲಭ್ಯವಿದೆ.

ಪೋಕೋ ಎಂ7 5ಜಿ ಫೀಚರ್ಸ್, ವಿಶೇಷತೆಗಳು

ಪೋಕೋ ಎಂ7 5ಜಿ 6.88 ಇಂಚಿನ ಎಚ್​ಡಿ + (720 x 1,640 ಪಿಕ್ಸೆಲ್) ಡಿಸ್​​ಪ್ಲೇ, 120 ಹೆರ್ಟ್ಜ್ ರಿಫ್ರೆಶ್ ರೇಟ್, 240 ಹೆರ್ಟ್ಜ್ ಟಚ್ ಸ್ಯಾಂಪ್ಲಿಂಗ್ ರೇಟ್, 600 ನಿಟ್ಸ್ ಪೀಕ್ ಬ್ರೈಟ್​ನೆಸ್​ ಲೆವೆಲ್, ಟಿಯುವಿ ರೈನ್​ಲ್ಯಾಂಡ್​ ಲೋ ಬ್ಲೂ ಲೈಟ್, ಫ್ಲಿಕರ್ ಫ್ರೀ ಮತ್ತು ಸಿರ್ಕಾಡಿಯನ್ ಸ್ಟಾಂಡರ್ಡ್​​ ಹೊಂದಿದೆ. ಇದು ಆಕ್ಟಾ-ಕೋರ್ ಸ್ನ್ಯಾಪ್ಡ್ರಾಗನ್ 4 ಜೆನ್ 2 ಚಿಪ್​ಸೆಟ್​ನೊಂದಿಗೆ ಬರುತ್ತದೆ. ಬ ಇದು 8 ಜಿಬಿ ರ್ಯಾಮ್ ಮತ್ತು 128 ಜಿಬಿ ಆನ್ಬೋರ್ಡ್ ಸ್ಟೋರೇಜ್​ ಹೊಂದಿದೆ.  ಫೋನ್ ಆಂಡ್ರಾಯ್ಡ್ 14 ಆಧಾರಿತ ಹೈಪರ್ ಒಎಸ್ ನೊಂದಿಗೆ ಸಾಗುತ್ತದೆ.

ಇದನ್ನೂ ಓದಿ: ದೆಹಲಿ ಮೆಟ್ರೋದಲ್ಲಿ ಕೇವಲ 8 ತಿಂಗಳಲ್ಲಿ 4 ಸಾವಿರ ಕಳ್ಳತನ

ಪೋಕೋ ಎಂ 7 5 ಜಿ ಡ್ಯುಯಲ್ ರಿಯರ್ ಕ್ಯಾಮೆರಾ ಘಟಕ ಹೊಂದಿದೆ. ಇದರಲ್ಲಿ 50 ಮೆಗಾಪಿಕ್ಸೆಲ್ ಸೋನಿ ಐಎಂಎಕ್ಸ್ 852 ಪ್ರೈಮರಿ ಸೆನ್ಸರ್ ಮತ್ತು ಅನ್​ಲಿಮಿಟೆಡ್​​ ಸೆಕೆಂಡರಿ ಸೆನ್ಸರ್​ ಸೇರಿವೆ. ಮುಂಭಾಗದ ಕ್ಯಾಮೆರಾವು ಸೆಲ್ಫಿಗಳು ಮತ್ತು ವೀಡಿಯೊ ಕರೆಗಳಿಗಾಗಿ 8 ಮೆಗಾಪಿಕ್ಸೆಲ್ ಸೆನ್ಸಾರ್​ ಹೊಂದಿದೆ. ಹಿಂಭಾಗ ಮತ್ತು ಮುಂಭಾಗದ ಕ್ಯಾಮೆರಾಗಳು 30 ಎಫ್​​ಪಿಎಸ್​ನಲ್ಲಿ 1080 ಪಿ ವೀಡಿಯೊ ರೆಕಾರ್ಡಿಂಗ್ ಗೆ ಪೂರಕವಾಗಿದೆ. ಪೋಕೋ ಎಂ7 5ಜಿ 5,160 ಎಂಎಎಚ್ ಬ್ಯಾಟರಿ ಹೊಂದಿದ್ದು, 18 ವ್ಯಾಟ್ ವೈರ್ಡ್ ಚಾರ್ಜಿಂಗ್ ಬೆಂಬಲದೊಂದಿಗೆ ಬರುತ್ತದೆ. ಆದಾಗ್ಯೂ, ಫೋನ್ ಬಾಕ್ಸ್ ನಲ್ಲಿ 33 ವ್ಯಾಟ್ ಚಾರ್ಜರ್​ಗೂ ಅನುಕೂಲಕರವಾಗಿದೆ.  ಕನೆಕ್ಟಿವಿಟಿ ಆಯ್ಕೆಗಳಲ್ಲಿ 5 ಜಿ, ಡ್ಯುಯಲ್ 4 ಜಿ ವೋಲ್ಟೆ, ವೈ-ಫೈ, ಬ್ಲೂಟೂತ್ 5.0, ಜಿಪಿಎಸ್, ಗ್ಲೋನಾಸ್, 3.5 ಎಂಎಂ ಆಡಿಯೊ ಜ್ಯಾಕ್ ಮತ್ತು ಯುಎಸ್​​ಬಿ ಟೈಪ್-ಸಿ ಪೋರ್ಟ್ ಸೇರಿವೆ. ಸುರಕ್ಷತೆಗಾಗಿ, ಹ್ಯಾಂಡ್ಸೆಟ್ ಸೈಡ್-ಮೌಂಟೆಡ್ ಫಿಂಗರ್​ಪ್ರಿಂಟ್​ ಸೆನ್ಸರ್ ಅನ್ನು ಹೊಂದಿದೆ. ಇದು ಧೂಳು ಮತ್ತು ಸ್ಪ್ಲಾಶ್ ಪ್ರತಿರೋಧಕ್ಕಾಗಿ ಐಪಿ 52 ರೇಟಿಂಗ್  ಹೊಂದಿದೆ. ಫೋನ್ 171.88×77.8×8.22 ಎಂಎಂ ಗಾತ್ರ ಮತ್ತು 205.39 ಗ್ರಾಂ ತೂಕವನ್ನು ಹೊಂದಿದೆ.

Tags: Kannada NewsLatest NewsSmart phone
SendShareTweet
Previous Post

Rishabh Pant : ಲಾರೆಸ್ ವರ್ಲ್ಡ್ ಕಮ್​ಬ್ಯಾಕ್ ಆಫ್ ದಿ ಇಯರ್ ಪ್ರಶಸ್ತಿಗೆ ಪಂತ್ ನಾಮನಿರ್ದೇಶನ

Next Post

Jaggery: ಇಡ್ಲಿ, ಕಲ್ಲಂಗಡಿ ಆಯ್ತು, ಈಗ ಕರ್ನಾಟಕದಲ್ಲಿ ಬೆಲ್ಲವೂ ಅಪಾಯಕಾರಿ; ಇನ್ನೇನು ತಿನ್ನುವುದು?

Related Posts

ನಿಮ್ಮ ಫಾಸ್ಟ್ಯಾಗ್ ಗೆ ಉಚಿತವಾಗಿ 1 ಸಾವಿರ ರೂ. ರಿಚಾರ್ಜ್ ಆಗಬೇಕಾ? ಹೀಗೆ ಮಾಡಿ
ತಂತ್ರಜ್ಞಾನ

ನಿಮ್ಮ ಫಾಸ್ಟ್ಯಾಗ್ ಗೆ ಉಚಿತವಾಗಿ 1 ಸಾವಿರ ರೂ. ರಿಚಾರ್ಜ್ ಆಗಬೇಕಾ? ಹೀಗೆ ಮಾಡಿ

ರಣಜಿ ಆಡಬಹುದಾದರೆ, ಏಕದಿನ ಏಕೆ ಆಡಬಾರದು?: ಶಮಿ ಖಡಕ್ ಸವಾಲು
ತಂತ್ರಜ್ಞಾನ

ರಣಜಿ ಆಡಬಹುದಾದರೆ, ಏಕದಿನ ಏಕೆ ಆಡಬಾರದು?: ಶಮಿ ಖಡಕ್ ಸವಾಲು

ವಿಶೇಷ ‘ಗ್ಯಾಲಾಕ್ಸಿ Z ಫೋಲ್ಡ್ 7’ ಬಿಡುಗಡೆ ಮಾಡಿದ ಸ್ಯಾಮ್‌ಸಂಗ್, ಆದರೆ ನಿಮಗಲ್ಲ!
ತಂತ್ರಜ್ಞಾನ

ವಿಶೇಷ ‘ಗ್ಯಾಲಾಕ್ಸಿ Z ಫೋಲ್ಡ್ 7’ ಬಿಡುಗಡೆ ಮಾಡಿದ ಸ್ಯಾಮ್‌ಸಂಗ್, ಆದರೆ ನಿಮಗಲ್ಲ!

ಭಾರತದ ಮಾರುಕಟ್ಟೆಗೆ ಮರ್ಸಿಡಿಸ್-ಬೆಂಝ್ G 450d ಲಗ್ಗೆ; ಡೀಸೆಲ್, ಪೆಟ್ರೋಲ್, ಮತ್ತು ಎಲೆಕ್ಟ್ರಿಕ್ ಆಯ್ಕೆ ಲಭ್ಯ
ತಂತ್ರಜ್ಞಾನ

ಭಾರತದ ಮಾರುಕಟ್ಟೆಗೆ ಮರ್ಸಿಡಿಸ್-ಬೆಂಝ್ G 450d ಲಗ್ಗೆ; ಡೀಸೆಲ್, ಪೆಟ್ರೋಲ್, ಮತ್ತು ಎಲೆಕ್ಟ್ರಿಕ್ ಆಯ್ಕೆ ಲಭ್ಯ

ಬೆಂಗಳೂರಿಗೆ ಲಗ್ಗೆ ಇಟ್ಟ ಯೂಲರ್ ಟರ್ಬೊ ಇವಿ 1000: ವಿಶ್ವದ ಮೊದಲ 1 ಟನ್ ಎಲೆಕ್ಟ್ರಿಕ್ ಮಿನಿ ಟ್ರಕ್ ಬಿಡುಗಡೆ
ತಂತ್ರಜ್ಞಾನ

ಬೆಂಗಳೂರಿಗೆ ಲಗ್ಗೆ ಇಟ್ಟ ಯೂಲರ್ ಟರ್ಬೊ ಇವಿ 1000: ವಿಶ್ವದ ಮೊದಲ 1 ಟನ್ ಎಲೆಕ್ಟ್ರಿಕ್ ಮಿನಿ ಟ್ರಕ್ ಬಿಡುಗಡೆ

ಹಾನರ್ ಮ್ಯಾಜಿಕ್ 8 ಪ್ರೊನಲ್ಲಿ ಬರಲಿದೆ 200MP ಟೆಲಿಫೋಟೋ ಕ್ಯಾಮೆರಾ.. ಇನ್ನೇನಿವೆ?
ತಂತ್ರಜ್ಞಾನ

ಹಾನರ್ ಮ್ಯಾಜಿಕ್ 8 ಪ್ರೊನಲ್ಲಿ ಬರಲಿದೆ 200MP ಟೆಲಿಫೋಟೋ ಕ್ಯಾಮೆರಾ.. ಇನ್ನೇನಿವೆ?

Next Post
Jaggery: ಇಡ್ಲಿ, ಕಲ್ಲಂಗಡಿ ಆಯ್ತು, ಈಗ ಕರ್ನಾಟಕದಲ್ಲಿ ಬೆಲ್ಲವೂ ಅಪಾಯಕಾರಿ; ಇನ್ನೇನು ತಿನ್ನುವುದು?

Jaggery: ಇಡ್ಲಿ, ಕಲ್ಲಂಗಡಿ ಆಯ್ತು, ಈಗ ಕರ್ನಾಟಕದಲ್ಲಿ ಬೆಲ್ಲವೂ ಅಪಾಯಕಾರಿ; ಇನ್ನೇನು ತಿನ್ನುವುದು?

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

2026ರ ಐಸಿಸಿ ಟಿ20 ವಿಶ್ವಕಪ್‌ಗೆ 20 ತಂಡಗಳು ಫೈನಲ್!

2026ರ ಐಸಿಸಿ ಟಿ20 ವಿಶ್ವಕಪ್‌ಗೆ 20 ತಂಡಗಳು ಫೈನಲ್!

ಸಿಎಂ ಹೊರತುಪಡಿಸಿ ಗುಜರಾತ್‌ನ ಎಲ್ಲಾ 16 ಸಚಿವರು ರಾಜೀನಾಮೆ – ನಾಳೆ ಹೊಸ ಕ್ಯಾಬಿನೆಟ್‌ ಪದಗ್ರಹಣ!

ಸಿಎಂ ಹೊರತುಪಡಿಸಿ ಗುಜರಾತ್‌ನ ಎಲ್ಲಾ 16 ಸಚಿವರು ರಾಜೀನಾಮೆ – ನಾಳೆ ಹೊಸ ಕ್ಯಾಬಿನೆಟ್‌ ಪದಗ್ರಹಣ!

ಸಿಎಂ ಮನೆಯಲ್ಲಿ ಜಾತಿ ಗಣತಿ.. ಚಿಂತೆ ಬಿಟ್ಟು, ಧೈರ್ಯವಾಗಿ ಮಾಹಿತಿ ಹಂಚಿಕೊಳ್ಳಿ ಎಂದು ಸಿದ್ದರಾಮಯ್ಯ ಕರೆ!

ಸಿಎಂ ಮನೆಯಲ್ಲಿ ಜಾತಿ ಗಣತಿ.. ಚಿಂತೆ ಬಿಟ್ಟು, ಧೈರ್ಯವಾಗಿ ಮಾಹಿತಿ ಹಂಚಿಕೊಳ್ಳಿ ಎಂದು ಸಿದ್ದರಾಮಯ್ಯ ಕರೆ!

ಇಂಡಿಯಾ ವಿರುದ್ಧ ಹ್ಯಾಟ್ರಿಕ್ ಸೋಲು – ಪಾಕ್‌ ನಾಯಕತ್ವದಿಂದ ಸಲ್ಮಾನ್ ಅಘಾಗೆ ಗೇಟ್​ಪಾಸ್!

ಇಂಡಿಯಾ ವಿರುದ್ಧ ಹ್ಯಾಟ್ರಿಕ್ ಸೋಲು – ಪಾಕ್‌ ನಾಯಕತ್ವದಿಂದ ಸಲ್ಮಾನ್ ಅಘಾಗೆ ಗೇಟ್​ಪಾಸ್!

Recent News

2026ರ ಐಸಿಸಿ ಟಿ20 ವಿಶ್ವಕಪ್‌ಗೆ 20 ತಂಡಗಳು ಫೈನಲ್!

2026ರ ಐಸಿಸಿ ಟಿ20 ವಿಶ್ವಕಪ್‌ಗೆ 20 ತಂಡಗಳು ಫೈನಲ್!

ಸಿಎಂ ಹೊರತುಪಡಿಸಿ ಗುಜರಾತ್‌ನ ಎಲ್ಲಾ 16 ಸಚಿವರು ರಾಜೀನಾಮೆ – ನಾಳೆ ಹೊಸ ಕ್ಯಾಬಿನೆಟ್‌ ಪದಗ್ರಹಣ!

ಸಿಎಂ ಹೊರತುಪಡಿಸಿ ಗುಜರಾತ್‌ನ ಎಲ್ಲಾ 16 ಸಚಿವರು ರಾಜೀನಾಮೆ – ನಾಳೆ ಹೊಸ ಕ್ಯಾಬಿನೆಟ್‌ ಪದಗ್ರಹಣ!

ಸಿಎಂ ಮನೆಯಲ್ಲಿ ಜಾತಿ ಗಣತಿ.. ಚಿಂತೆ ಬಿಟ್ಟು, ಧೈರ್ಯವಾಗಿ ಮಾಹಿತಿ ಹಂಚಿಕೊಳ್ಳಿ ಎಂದು ಸಿದ್ದರಾಮಯ್ಯ ಕರೆ!

ಸಿಎಂ ಮನೆಯಲ್ಲಿ ಜಾತಿ ಗಣತಿ.. ಚಿಂತೆ ಬಿಟ್ಟು, ಧೈರ್ಯವಾಗಿ ಮಾಹಿತಿ ಹಂಚಿಕೊಳ್ಳಿ ಎಂದು ಸಿದ್ದರಾಮಯ್ಯ ಕರೆ!

ಇಂಡಿಯಾ ವಿರುದ್ಧ ಹ್ಯಾಟ್ರಿಕ್ ಸೋಲು – ಪಾಕ್‌ ನಾಯಕತ್ವದಿಂದ ಸಲ್ಮಾನ್ ಅಘಾಗೆ ಗೇಟ್​ಪಾಸ್!

ಇಂಡಿಯಾ ವಿರುದ್ಧ ಹ್ಯಾಟ್ರಿಕ್ ಸೋಲು – ಪಾಕ್‌ ನಾಯಕತ್ವದಿಂದ ಸಲ್ಮಾನ್ ಅಘಾಗೆ ಗೇಟ್​ಪಾಸ್!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

2026ರ ಐಸಿಸಿ ಟಿ20 ವಿಶ್ವಕಪ್‌ಗೆ 20 ತಂಡಗಳು ಫೈನಲ್!

2026ರ ಐಸಿಸಿ ಟಿ20 ವಿಶ್ವಕಪ್‌ಗೆ 20 ತಂಡಗಳು ಫೈನಲ್!

ಸಿಎಂ ಹೊರತುಪಡಿಸಿ ಗುಜರಾತ್‌ನ ಎಲ್ಲಾ 16 ಸಚಿವರು ರಾಜೀನಾಮೆ – ನಾಳೆ ಹೊಸ ಕ್ಯಾಬಿನೆಟ್‌ ಪದಗ್ರಹಣ!

ಸಿಎಂ ಹೊರತುಪಡಿಸಿ ಗುಜರಾತ್‌ನ ಎಲ್ಲಾ 16 ಸಚಿವರು ರಾಜೀನಾಮೆ – ನಾಳೆ ಹೊಸ ಕ್ಯಾಬಿನೆಟ್‌ ಪದಗ್ರಹಣ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat