ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಬೆಂಗಳೂರಿಗರೇ ಗಮನಿಸಿ | ಇಂದು, ನಾಳೆ ನಗರದ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ!

October 29, 2025
Share on WhatsappShare on FacebookShare on Twitter

ಬೆಂಗಳೂರು : ಬೆಂಗಳೂರಿನಲ್ಲಿ ಬೆಸ್ಕಾಂನಿಂದ ಕಂಚೀಪುರ, ಡಿ.ಟಿ. ವಟ್ಟಿ, ಕೈನಡು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸೋಲಾ‌ರ್ ಪವರ್ ಪ್ಲಾಂಟ್‌ನ ವಿದ್ಯುತ್ ಮಾರ್ಗದಲ್ಲಿ ದುರಸ್ತಿ ಕಾರ್ಯ ನಿರ್ವಹಿಸುವುದರಿಂದ ಅಕ್ಟೋಬರ್ 29 ಮತ್ತು 30 ರಂದು 100ಕ್ಕೂ ಅಧಿಕ ಬಡಾವಣೆಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು, 66/11 ಕೆ.ವಿ ಕಂಚೀಪುರ ವಿದ್ಯುತ್ ವಿತರಣಾ ಕೇಂದ್ರದ ಐಪಿ ಹಾಗೂ ನಿರಂತರ ಜ್ಯೋತಿ ಮಾರ್ಗಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಶ್ರೀರಾಂಪುರ ಬೆಸ್ಕಾಂ ಎಇಇ ಪ್ರಕಟಣೆಯಲ್ಲಿ ತಿಳಿಸಿದೆ.

ಎಲ್ಲೆಲ್ಲಿ ಪವರ್ ಕಟ್?

ಹಳೆಯ ಬೈಯಪ್ಪನಹಳ್ಳಿ, ನಾಗೇನ್ಪಾಳ್ಯ, ಸತ್ಯನಗರ, ಗಜೇಂದ್ರನಗರ, ಎಸ್. ಕುಮಾರ್ ಲೇಔಟ್, ಆಂಧ್ರ ಬ್ಯಾಂಕ್ ರಸ್ತೆ, ಕುಕ್ಸನ್ ರಸ್ತೆ, ರಿಚರ್ಡ್ಸ್ ಪಾರ್ಕ್ ರಸ್ತೆ, ಆಯಿಲ್ ಮಿಲ್ ರಸ್ತೆ, ಸದಾಶಿವ ದೇವಸ್ಥಾನ ರಸ್ತೆ, ಕಾಮನಹಳ್ಳಿ ಮುಖ್ಯ ರಸ್ತೆ, ಕೆಎಚ್ಬಿ ಕಾಲೋನಿ, ಜೈಭಾರತ್ ನಗರ, ಸಿ.ಕೆ. ಗಾರ್ಡನ್, ಡಿ’ಕೋಸ್ಟಾ ಲೇಔಟ್, ಹಚಿನ್ಸ್ ರಸ್ತೆ, ಉತ್ತರ ರಸ್ತೆ, ವೀಲರ್ ರಸ್ತೆ, ಅಶೋಕ ರಸ್ತೆ, ಮಸೀದಿ ರಸ್ತೆ, ರತ್ನಸಿಂಗ್ ರಸ್ತೆ, ಮೂರ್ ರಸ್ತೆ, ದೊಡ್ಡಿ, ಎನ್ಸಿ ಕಾಲೋನಿ, ಗಿಡ್ಡಪ್ಪ ಬ್ಲಾಕ್, ಎಕೆ ಕಾಲೋನಿ, ಹೊಸ ಬಾಗಲೂರು ಎಲ್/ಒ, ಹಳೆಯ ಬಾಗಲೂರು ಎಲ್/ಒ, ಭಾರತಮಠ ಎಲ್/ಒ, ಪಿಳ್ಳನಗರಡೆನ್ 3 ನೇ ಹಂತ, ರೈಲ್ವೆ ಎಲ್/ಒ, ಮಾರುತಿ ಸೇವಾನಗರ, ಜೈ ಭಾರತ್ ನಗರ, ಫ್ರೇಜರ್ ಟೌನ್ ಕಡೆ ಪವರ್ ಕಟ್ ಇರುತ್ತದೆ.

ಕಾಕ್ಸ್ ಟೌನ್, ಬೆನ್ಸನ್ ಟೌನ್, ರಿಚರ್ಡ್ಸ್ ಟೌನ್, ಮಸೀದಿ ರಸ್ತೆ, ಬಿಯಪ್ಪನ ಹಳ್ಳಿ, ಹಲ್ಸೂರು, ಆರ್ ಕೆ ರಸ್ತೆ, ಕೋಲ್ಸ್ ರಸ್ತೆ, ಟ್ಯಾನರಿ ರಸ್ತೆ, ಬಾಣಸವಾಡಿ ರೈಲ್ವೆ ನಿಲ್ದಾಣ ರಸ್ತೆ, ಮರಿಯಮ್ಮ ದೇವಸ್ಥಾನ ಬೀದಿ, ಲಾಜರ್ ಲೇಔಟ್, ವಿವೇಕಾನಂದ ನಗರ, ಕ್ಲೈನ್ ರಸ್ತೆ, ಟೆಲಿಫೋನ್ ಎಕ್ಸ್‌ಚೇಂಜ್ ರಸ್ತೆ, ಗ್ಯಾಂಗ್ಮೆನ್ ಕ್ವಾರ್ಟರ್ಸ್, ಹಚಿನ್ಸ್ ರಸ್ತೆ ಪಾರ್ಕ್ ರಸ್ತೆ, ದೇಶೀಯನಗರ ಸ್ಲಮ್, 5 ನೇ ಮತ್ತು 6 ನೇ ಕ್ರಾಸ್ ಹಚಿನ್ಸ್ ರಸ್ತೆ, ದೈಹಿಕ ಅಂಗವಿಕಲ (ಎಪಿಡಿ) ಸಂಸ್ಥೆ, ಲಿಂಗರಾಜಪುರ, ಕರಿಯನಪಾಳ್ಯ, ರಾಮಚಂದ್ರಪ್ಪ ಲೇಔಟ್, ಕರಮಚಂದ್ ಲೇಔಟ್, ಸಿಎಂಆರ್ ಲೇಔಟ್, ಶ್ರೀನಿವಾಸ ಲೇಔಟ್, ಸ್ಪೆಕ್ಟ್ರಾ ಅಪಾರ್ಟ್‌ಮೆಂಟ್‌ಗಳು, ಮಿಲ್ಟನ್ ಸ್ಟ್ರೀಟ್, ಪುರವಂಕರ ಅಪಾರ್ಟ್‌ಮೆಂಟ್‌, ಐಟಿಸಿ ಮುಖ್ಯ ರಸ್ತೆ, ಜೀವನಹಳ್ಳಿ, ಫೇರ್ಮಾಂಟ್ ಟವರ್ಸ್ (ಐಟಿಸಿ), ಲೂಯಿಸ್ ರಸ್ತೆ, ಕೃಷ್ಣಪ್ಪ ಗಾರ್ಡನ್, ರಾಘವಪ್ಪ ಗಾರ್ಡನ್, ಬಿಬಿಎಂಪಿ ಸರ್ಕಾರಿ ಆಸ್ಪತ್ರೆ, ಶ್ರೀ ಧರಿಯಂ ಕಣ್ಣಿನ ಆಸ್ಪತ್ರೆ, ಹೀರಾಚಂದ್ ಲೇಔಟ್ ಪ್ರದೇಶದಲ್ಲೂ ಪವರ್ ಕಟ್ ಇರಲಿದೆ.

ಎಚ್‌ಡಿ -87 ಓರಿಯನ್ ಮಾಲ್, ಬಾಣಸವಾಡಿ ಮುಖ್ಯ ರಸ್ತೆ, ತ್ಯಾಗರಾಜ ಲೇಔಟ್ (ಪ್ರೇಮ ಕರಿಯಪ್ಪ), ಮುದಪ್ಪ ರಸ್ತೆ, ಕೆಂಪಣ್ಣ ರಸ್ತೆ, ರಾಘವಪ್ಪ ರಸ್ತೆ, ಮುಕುಂದ ಥಿಯೇಟರ್, ಪವನ್ ನರ್ಸಿಂಗ್ ಹೋಂ, ಪೋಸ್ಟ್ ಆಫೀಸ್ ರಸ್ತೆ, ವೆಂಕಟರಮಣ ಲೇಔಟ್, MSO ಕಾಲೋನಿ, MEG ಆಫೀಸರ್ಸ್ ಕಾಲೋನಿ, ಪ್ರಣವ್ ಡಯಾಗ್ನೋಸ್ಟಿಕ್ಸ್, ಸೇಂಟ್ ಜಾನ್ಸ್ ರಸ್ತೆ, ರುಕ್ಮಿಣಿ ಕಾಲೋನಿ, ಮಾಮುಂಡಿ ಪಿಳ್ಳೈ ಬೀದಿ, ಡೇವಿಸ್ ರಸ್ತೆ, ಹಾಲ್ ರಸ್ತೆ, ರೋಜರ್ ರಸ್ತೆ, ಪಿಳ್ಳನಗರಡೆನ್ 1ನೇ ಹಂತ, ಹೊಸ ಬಾಗಲೂರು ಲೇಔಟ್, ಚಿನಪ್ಪ ಉದ್ಯಾನ, SK ಉದ್ಯಾನ, ಹ್ಯಾರಿಸ್ ರಸ್ತೆ, ಬೋರ್ ಬ್ಯಾಂಕ್ ರಸ್ತೆ, ಮುದಮ್ಮ ಉದ್ಯಾನ, ವೀಲರ್ಸ್ ರಸ್ತೆ, ದೊಡ್ಡಿಗುಂಟ, ಸುಂದರಮೂರ್ತಿ ರಸ್ತೆ, ತಂಬುಚಟ್ಟಿ ರಸ್ತೆ, ಸಿಂಧಿ ಕಾಲೋನಿ, ಆಸ್ಸಿ ರಸ್ತೆ, ಸಿಸಿ ರಸ್ತೆ, ಆರ್ಕೆ ರಸ್ತೆ, ಆಸ್ಸಿ ರಸ್ತೆ, ಟ್ಯಾಂಕ್ ರಸ್ತೆ, ನ್ಯೂ ಅವೆನ್ಯೂ ರಸ್ತೆ, ಪಿಎಸ್ಕೆ ನಾಯ್ಡು ರಸ್ತೆ, ಎಂಎಂ ರಸ್ತೆ, ಕೆಂಚಪ್ಪ ರಸ್ತೆ, ಲಾಜರ್ ರಸ್ತೆ, ಸ್ಟೆಫೆನ್ಸ್ ರಸ್ತೆ ಈ ಎಲ್ಲಾ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.

ಎಷ್ಟು ಗಂಟೆ ವಿದ್ಯುತ್ ವ್ಯತ್ಯ?

ಗುರುವಾರದಂದು ಬೆಳಗ್ಗೆ 11:00 ಗಂಟೆಯಿಂದ ಸಂಜೆ 04:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

ಇದನ್ನೂ ಓದಿ : ಬೆಂಗಳೂರಿನ ಬಗ್ಗೆ ಮರ್ಸಿಡಿಸ್ ಬೆಂಜ್ CEO ಮೆಚ್ಚುಗೆ ಮಾತು | ಟೀಕಾಕಾರರಿಗೆ ವಿಡಿಯೋ ಸಮೇತ ಡಿಸಿಎಂ ಡಿಕೆಶಿ ತಿರುಗೇಟು!

Tags: bangaloreKarnataka News beatPower outages
SendShareTweet
Previous Post

ಬಿಗ್‌ಬಾಸ್‌ ಸೀಸನ್‌ 12 | ಕಾವ್ಯ ಕಾವ್ಯ ಎಂದ ಗಿಲ್ಲಿ ವಿರುದ್ದ ತಿರುಗಿ ಬಿದ್ದ ರಿಷಾ

Next Post

PDO ಕಿರುಕುಳಕ್ಕೆ ಬೇಸತ್ತ ಲೈಬ್ರೆರಿಯನ್ ವಿಷ ಸೇವಿಸಿ ಆತ್ಮಹತ್ಯೆ!

Related Posts

ಕಸ ನಿರ್ವಹಣೆ ವ್ಯವಸ್ಥೆ ಸರಿಪಡಿಸಲು ಸಚಿವ ಕೃಷ್ಣ ಬೈರೇಗೌಡ ಖಡಕ್ ಸೂಚನೆ!
ರಾಜ್ಯ

ಕಸ ನಿರ್ವಹಣೆ ವ್ಯವಸ್ಥೆ ಸರಿಪಡಿಸಲು ಸಚಿವ ಕೃಷ್ಣ ಬೈರೇಗೌಡ ಖಡಕ್ ಸೂಚನೆ!

ಆರೋಪಿಗಳನ್ನು ಕೇಸ್‌ನಿಂದ ಕೈಬಿಡಲು ಲಂಚಕ್ಕೆ ಬೇಡಿಕೆ ಆರೋಪ – ಡಿವೈಎಸ್ಪಿ, ಕಾನ್ಸ್‌ಟೇಬಲ್‌ ವಿರುದ್ದ FIR!
ಬೆಂಗಳೂರು

ಆರೋಪಿಗಳನ್ನು ಕೇಸ್‌ನಿಂದ ಕೈಬಿಡಲು ಲಂಚಕ್ಕೆ ಬೇಡಿಕೆ ಆರೋಪ – ಡಿವೈಎಸ್ಪಿ, ಕಾನ್ಸ್‌ಟೇಬಲ್‌ ವಿರುದ್ದ FIR!

ಅಕ್ಕ, ತಂದೆಯನ್ನು ನಿಂದಿಸಿದ್ದಕ್ಕೆ ಸ್ನೇಹಿತನನ್ನೇ ಹತ್ಯೆಗೈದ ಪಾಪಿ!
ಬೆಂಗಳೂರು

ಅಕ್ಕ, ತಂದೆಯನ್ನು ನಿಂದಿಸಿದ್ದಕ್ಕೆ ಸ್ನೇಹಿತನನ್ನೇ ಹತ್ಯೆಗೈದ ಪಾಪಿ!

ಕಾಂಪೌಂಡ್‌ ಗೋಡೆ ಕುಸಿದು 5 ವರ್ಷದ ಮಗು ಸಾವು.. ಮತ್ತೋರ್ವ ಬಾಲಕಿಗೆ ಗಾಯ!
ಬೆಂಗಳೂರು

ಕಾಂಪೌಂಡ್‌ ಗೋಡೆ ಕುಸಿದು 5 ವರ್ಷದ ಮಗು ಸಾವು.. ಮತ್ತೋರ್ವ ಬಾಲಕಿಗೆ ಗಾಯ!

ಬೈರತಿ ಸುರೇಶ್ ಅವಧಿಯ ಭ್ರಷ್ಟಾಚಾರ ಆರೋಪಗಳ ಸಮಗ್ರ ತನಿಖೆಯಾಗಲಿ – ರಾಜ್ಯಪಾಲರಿಗೆ ದಿನೇಶ್ ಕಲ್ಲಹಳ್ಳಿ ದೂರು!
ಬೆಂಗಳೂರು

ಬೈರತಿ ಸುರೇಶ್ ಅವಧಿಯ ಭ್ರಷ್ಟಾಚಾರ ಆರೋಪಗಳ ಸಮಗ್ರ ತನಿಖೆಯಾಗಲಿ – ರಾಜ್ಯಪಾಲರಿಗೆ ದಿನೇಶ್ ಕಲ್ಲಹಳ್ಳಿ ದೂರು!

ಬಾಲಕನ ಮೇಲೆ ರಾಟ್‌ವೈಲರ್‌ ದಾಳಿ – ಮಾಲೀಕನ ವಿರುದ್ಧ ಪ್ರಕರಣ ದಾಖಲು!
ಬೆಂಗಳೂರು

ಬಾಲಕನ ಮೇಲೆ ರಾಟ್‌ವೈಲರ್‌ ದಾಳಿ – ಮಾಲೀಕನ ವಿರುದ್ಧ ಪ್ರಕರಣ ದಾಖಲು!

Next Post
PDO ಕಿರುಕುಳಕ್ಕೆ ಬೇಸತ್ತ ಲೈಬ್ರೆರಿಯನ್ ವಿಷ ಸೇವಿಸಿ ಆತ್ಮಹತ್ಯೆ!

PDO ಕಿರುಕುಳಕ್ಕೆ ಬೇಸತ್ತ ಲೈಬ್ರೆರಿಯನ್ ವಿಷ ಸೇವಿಸಿ ಆತ್ಮಹತ್ಯೆ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ವಿದೇಶಾಂಗ ಸಚಿವಾಲಯದಲ್ಲಿ 3 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : ಕೂಡಲೇ ಅರ್ಜಿ ಸಲ್ಲಿಸಿ

ವಿದೇಶಾಂಗ ಸಚಿವಾಲಯದಲ್ಲಿ 3 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : ಕೂಡಲೇ ಅರ್ಜಿ ಸಲ್ಲಿಸಿ

TG20 ಲೀಗ್ ವಿವಾದ : ಸಿರಾಜ್, ತಿಲಕ್ ವರ್ಮಾ, ಅಂಬಾಟಿ ರಾಯುಡುಗೆ ಕಾನೂನು ಸಂಕಷ್ಟ!

TG20 ಲೀಗ್ ವಿವಾದ : ಸಿರಾಜ್, ತಿಲಕ್ ವರ್ಮಾ, ಅಂಬಾಟಿ ರಾಯುಡುಗೆ ಕಾನೂನು ಸಂಕಷ್ಟ!

ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಬೊಲೆರೋ – 7 ಮಂದಿ ಸ್ಥಳದಲ್ಲೇ ದುರ್ಮರಣ!

ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಬೊಲೆರೋ – 7 ಮಂದಿ ಸ್ಥಳದಲ್ಲೇ ದುರ್ಮರಣ!

ಬೈಂದೂರಿನಲ್ಲಿ ಶ್ರದ್ಧಾ, ಭಕ್ತಿ, ವೈಭವದಿಂದ ನೆರವೇರಿದ ವನಯಕ್ಷೀ ದೇವಿಯ ಪ್ರತಿಷ್ಠಾ ಬ್ರಹ್ಮಕಲಶೋತ್ಸವ

ಬೈಂದೂರಿನಲ್ಲಿ ಶ್ರದ್ಧಾ, ಭಕ್ತಿ, ವೈಭವದಿಂದ ನೆರವೇರಿದ ವನಯಕ್ಷೀ ದೇವಿಯ ಪ್ರತಿಷ್ಠಾ ಬ್ರಹ್ಮಕಲಶೋತ್ಸವ

Recent News

ವಿದೇಶಾಂಗ ಸಚಿವಾಲಯದಲ್ಲಿ 3 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : ಕೂಡಲೇ ಅರ್ಜಿ ಸಲ್ಲಿಸಿ

ವಿದೇಶಾಂಗ ಸಚಿವಾಲಯದಲ್ಲಿ 3 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : ಕೂಡಲೇ ಅರ್ಜಿ ಸಲ್ಲಿಸಿ

TG20 ಲೀಗ್ ವಿವಾದ : ಸಿರಾಜ್, ತಿಲಕ್ ವರ್ಮಾ, ಅಂಬಾಟಿ ರಾಯುಡುಗೆ ಕಾನೂನು ಸಂಕಷ್ಟ!

TG20 ಲೀಗ್ ವಿವಾದ : ಸಿರಾಜ್, ತಿಲಕ್ ವರ್ಮಾ, ಅಂಬಾಟಿ ರಾಯುಡುಗೆ ಕಾನೂನು ಸಂಕಷ್ಟ!

ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಬೊಲೆರೋ – 7 ಮಂದಿ ಸ್ಥಳದಲ್ಲೇ ದುರ್ಮರಣ!

ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಬೊಲೆರೋ – 7 ಮಂದಿ ಸ್ಥಳದಲ್ಲೇ ದುರ್ಮರಣ!

ಬೈಂದೂರಿನಲ್ಲಿ ಶ್ರದ್ಧಾ, ಭಕ್ತಿ, ವೈಭವದಿಂದ ನೆರವೇರಿದ ವನಯಕ್ಷೀ ದೇವಿಯ ಪ್ರತಿಷ್ಠಾ ಬ್ರಹ್ಮಕಲಶೋತ್ಸವ

ಬೈಂದೂರಿನಲ್ಲಿ ಶ್ರದ್ಧಾ, ಭಕ್ತಿ, ವೈಭವದಿಂದ ನೆರವೇರಿದ ವನಯಕ್ಷೀ ದೇವಿಯ ಪ್ರತಿಷ್ಠಾ ಬ್ರಹ್ಮಕಲಶೋತ್ಸವ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ವಿದೇಶಾಂಗ ಸಚಿವಾಲಯದಲ್ಲಿ 3 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : ಕೂಡಲೇ ಅರ್ಜಿ ಸಲ್ಲಿಸಿ

ವಿದೇಶಾಂಗ ಸಚಿವಾಲಯದಲ್ಲಿ 3 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : ಕೂಡಲೇ ಅರ್ಜಿ ಸಲ್ಲಿಸಿ

TG20 ಲೀಗ್ ವಿವಾದ : ಸಿರಾಜ್, ತಿಲಕ್ ವರ್ಮಾ, ಅಂಬಾಟಿ ರಾಯುಡುಗೆ ಕಾನೂನು ಸಂಕಷ್ಟ!

TG20 ಲೀಗ್ ವಿವಾದ : ಸಿರಾಜ್, ತಿಲಕ್ ವರ್ಮಾ, ಅಂಬಾಟಿ ರಾಯುಡುಗೆ ಕಾನೂನು ಸಂಕಷ್ಟ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat