ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಶಕ್ತಿ ಯೋಜನೆ ದುರ್ಬಳಕೆ : BMTCಗೆ ಚಳ್ಳೆಹಣ್ಣು ತಿನ್ನಿಸುತ್ತಿದ್ದ ನಾಲ್ವರು ನೌಕರರು ಸಸ್ಪೆಂಡ್​​

April 12, 2026
Share on WhatsappShare on FacebookShare on Twitter

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಶಕ್ತಿ ಯೋಜನೆಯ ಲಾಭವನ್ನು ಕೋಟ್ಯಾಂತರ ಮಹಿಳೆಯರು ಪಡೆಯುತ್ತಿರುವ ನಡುವೆಯೇ, ಬಿಎಂಟಿಸಿಯ ಕೆಲ ನಿರ್ವಾಹಕರು ಯೋಜನೆಯನ್ನು ದುರುಪಯೋಗಪಡಿಸಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ.

ಕನ್ನಡ ಓದಲು ಬಾರದ ಪುರುಷ ಪ್ರಯಾಣಿಕರನ್ನು ಗುರಿಯಾಗಿಸಿಕೊಂಡು, ಶಕ್ತಿ ಯೋಜನೆಯ ಉಚಿತ ಟಿಕೆಟ್‌ಗಳನ್ನು ನೀಡಿ ಹಣ ವಸೂಲಿ ಮಾಡಲಾಗುತ್ತಿತ್ತು. ಟಿಕೆಟ್ ಮೇಲೆ “ಕನ್ನಡದಲ್ಲಿ ಮಾತ್ರ ಉಚಿತ ಪ್ರಯಾಣ” ಎಂದು ಮುದ್ರಿತವಾಗಿರುವುದನ್ನು ದುರುಪಯೋಗಪಡಿಸಿಕೊಂಡು ಈ ಮೋಸ ನಡೆಯುತ್ತಿತ್ತು.

ಇನ್ನೊಂದೆಡೆ, ಪ್ರಯಾಣಿಕರ ಸೌಲಭ್ಯಕ್ಕಾಗಿ ಬಿಎಂಟಿಸಿ ಅಳವಡಿಸಿದ್ದ ಯುಪಿಐ ಕ್ಯೂಆರ್ ಕೋಡ್ ಬಳಕೆ ಮಾಡಬೇಕಾದಲ್ಲಿ, ಕೆಲ ನಿರ್ವಾಹಕರು ತಮ್ಮ ವೈಯಕ್ತಿಕ ಯುಪಿಐ ವಿವರಗಳನ್ನು ನೀಡಿ ಹಣ ಸಂಗ್ರಹಿಸುತ್ತಿದ್ದರು. ಇದರ ಮೂಲಕ ನಿಗಮಕ್ಕೆ ಸೇರಬೇಕಿದ್ದ ಲಕ್ಷಾಂತರ ರೂಪಾಯಿ ಹಣವನ್ನು ತಮ್ಮ ಖಾಸಗಿ ಖಾತೆಗಳಿಗೆ ವರ್ಗಾಯಿಸಿಕೊಂಡಿರುವುದು ಪತ್ತೆಯಾಗಿದೆ.

ಈ ಕುರಿತು ನಡೆದ ತನಿಖೆಯಲ್ಲಿ ನಾಲ್ವರು ನಿರ್ವಾಹಕರ ಖಾತೆಗಳಲ್ಲಿ ಸಾವಿರಾರು ರೂಪಾಯಿ ಅಕ್ರಮ ಹಣ ಪತ್ತೆಯಾಗಿದೆ. ಪರಿಣಾಮವಾಗಿ, ಸಂಬಂಧಪಟ್ಟ ನಾಲ್ವರು ಕಿಲಾಡಿ ಕಂಡಕ್ಟರ್‌ಗಳನ್ನು ಸೇವೆಯಿಂದ ವಜಾಗೊಳಿಸಲಾಗಿದೆ. ಬಿಎಂಟಿಸಿ ಅಧಿಕಾರಿಗಳು ಈ ಘಟನೆಗೆ ಗಂಭೀರವಾಗಿ ಸ್ಪಂದಿಸಿದ್ದು, ಇಂತಹ ಕೃತ್ಯಗಳಿಗೆ ತಡೆ ಹಾಕಲು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಕಂಡಕ್ಟರ್​​ಗಳು ಪೀಕಿರುವ ಹಣ ಎಷ್ಟು?

  • ಸೂರ್ಯನಾರಾಯಣ- ಡಿಪೋ- 18, ಡ್ರೈವರ್ ಕಂ ಕಂಡಕ್ಟರ್ : 54,290 ರೂ.
  • ಬೊಮ್ಮಲಿಂಗೇಶ್ ಸಿ.-  ಡಿಪೋ- 18, ಡ್ರೈವರ್ ಕಂ ಕಂಡಕ್ಟರ್: 16,404 ರೂ.
  • ಬ್ರಿಜೇಶ್ ಬಾಬು- ಡಿಪೋ- 51, ಡ್ರೈವರ್ ಕಂ ಕಂಡಕ್ಟರ್: 9,795 ರೂ.
  • ಮೋಹನ್- ಡಿಪೋ- 18, ಡ್ರೈವರ್ ಕಂ ಕಂಡಕ್ಟರ್: 6,117 ರೂ.

ಇನ್ನು ಈ ಕಿಲಾಡಿ ಕಂಡಕ್ಟರ್ಗ​​ಳು ಡಿಪೋದಿಂದ ಬಸ್​​ಗಳು ಹೊರಗೆ ಬರ್ತಿದ್ದಂತೆ ಬಿಎಂಟಿಸಿಯ ಯುಪಿಐ ಕ್ಯೂಆರ್​​ ಕೋಡ್​​ಗಳನ್ನು ಕಿತ್ತು ಇಟ್ಟುಕೊಳ್ಳುತ್ತಿದ್ದರು. ಪ್ರಯಾಣಿಕರು ಯುಪಿಐ ಪೇಮೆಂಟ್ ಮಾಡಿ ಟಿಕೆಟ್ ಖರೀದಿ ಮಾಡಬೇಕು ಎಂದು ಕೇಳಿದಾಗ, ತಮ್ಮ ಮೊಬೈಲ್​​ನಲ್ಲಿರುವ ಸ್ವಂತ ಅಕೌಂಟ್​​ನ ಕ್ಯೂಆರ್​​ ಕೋಡ್​​ ನೀಡಿ ಹಣ ಹಾಕಿಸಿಕೊಳ್ಳುತ್ತಿದ್ದರು. ಈ ಬಗ್ಗೆ ಆರೋಪ ಕೇಳಿ ಬಂದ ಹಿನ್ನೆಲೆ ಬಿಎಂಟಿಸಿಯ ಸೆಕ್ಯೂರಿಟಿ ಅಧಿಕಾರಿಗಳು ತಪಾಸಣೆ ಮಾಡಿದಾಗ ಹತ್ತಕ್ಕೂ ಹೆಚ್ಚು ಕಂಡಕ್ಟರ್​​ಗಳು ತಗ್ಲಾಕೊಂಡಿದ್ದು, ಪ್ರತಿಯೊಬ್ಬರ ಅಕೌಂಟ್ ನಲ್ಲಿ 10ರಿಂದ 50 ಸಾವಿರ ರೂಪಾಯಿವರೆಗೆ ಯುಪಿಐ ವಹಿವಾಟು ನಡೆದಿರೋದು ಬಯಲಾಗಿದೆ. ಆ ಸಂಬಂಧ ಸದ್ಯ ನಾಲ್ಕು ಜನರನ್ನು ಸಸ್ಪೆಂಡ್ ಮಾಡಲಾಗಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಮಂದಿ ಮನೆಗೆ ಹೋಗೋದು ಫಿಕ್ಸ್​​ ಎನ್ನಲಾಗಿದೆ. ಇಂತಹುದೇ ಘಟನೆ ಸಂಬಂಧ ಈ ಹಿಂದೆಯೂ ಕೆಲವರನ್ನು ಬಿಎಂಟಿಸಿ ಅಮಾನತು ಮಾಡಿತ್ತೆಂಬುದು ಇಲ್ಲಿ ಗಮನಾರ್ಹ.

ಇದನ್ನೂ ಓದಿ : ನವಜಾತ ಶಿಶುವನ್ನು ಕಾಫಿ ತೋಟದಲ್ಲಿ ಬಿಟ್ಟು ಹೋದ ಪೋಷಕರು!

Tags: Four employees suspended for eating jackfruit to BMTCKarnataka News beatPower scheme mismanagement:
SendShareTweet
Previous Post

ಸಿಎಸ್‌ಕೆ ತಂತ್ರಕ್ಕೆ ಬಲಿಯಾದರೇ ಆಯುಷ್ ಮ್ಹಾತ್ರೆ? ಅರ್ಧಶತಕದ ಬಳಿಕ ‘ರಿಟೈರ್ಡ್ ಔಟ್’ ಆದ ಯುವ ಬ್ಯಾಟರ್!

Next Post

ಬೆಂಟ್ಲಿ ಮೋಟಾರ್ಸ್‌ನ ಜಾಗತಿಕ ರಾಯಭಾರಿಯಾಗಿ ಪ್ರಿಯಾಂಕಾ ಚೋಪ್ರಾ ; ಐಷಾರಾಮಿ ಕಾರು ಸಂಸ್ಥೆಯ ನೂತನ ಪಯಣ!

Related Posts

ಮಲ್ಲತಹಳ್ಳಿ PU ಬಾಯ್ಸ್ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿಗಳ ನರಕಯಾತನೆ ; ಜಿರಳೆ ಮಿಶ್ರಿತ ಆಹಾರ, ವಾರ್ಡನ್ ಬೇಜವಾಬ್ದಾರಿತನ!
ಬೆಂಗಳೂರು

ಮಲ್ಲತಹಳ್ಳಿ PU ಬಾಯ್ಸ್ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿಗಳ ನರಕಯಾತನೆ ; ಜಿರಳೆ ಮಿಶ್ರಿತ ಆಹಾರ, ವಾರ್ಡನ್ ಬೇಜವಾಬ್ದಾರಿತನ!

ಸಚಿವ ಸುಧಾಕರ್ ನಿಧನಕ್ಕೆ ಸಿಎಂ-ಡಿಸಿಎಂ ಸೇರಿ ಗಣ್ಯರ ಸಂತಾಪ!
ರಾಜ್ಯ

ಸಚಿವ ಸುಧಾಕರ್ ನಿಧನಕ್ಕೆ ಸಿಎಂ-ಡಿಸಿಎಂ ಸೇರಿ ಗಣ್ಯರ ಸಂತಾಪ!

ನಾಳೆಯಿಂದ ರಾಜ್ಯದಲ್ಲಿ ‘ಆಲ್ಕೋಹಾಲ್ ಇನ್ ಬೇವರೇಜ್’ ತೆರಿಗೆ ಜಾರಿ – ಮದ್ಯದ ಬೆಲೆಯಲ್ಲಿ ಭಾರೀ ಬದಲಾವಣೆ!
ರಾಜ್ಯ

ನಾಳೆಯಿಂದ ರಾಜ್ಯದಲ್ಲಿ ‘ಆಲ್ಕೋಹಾಲ್ ಇನ್ ಬೇವರೇಜ್’ ತೆರಿಗೆ ಜಾರಿ – ಮದ್ಯದ ಬೆಲೆಯಲ್ಲಿ ಭಾರೀ ಬದಲಾವಣೆ!

ಬೆಂಗಳೂರಿಗೆ ಇಂದು ಪ್ರಧಾನಿ ಮೋದಿ ಆಗಮನ.. ಈ ರಸ್ತೆಯಲ್ಲಿ ಸಂಚಾರ ಬದಲಾವಣೆ!
ರಾಜ್ಯ

ಬೆಂಗಳೂರಿಗೆ ಇಂದು ಪ್ರಧಾನಿ ಮೋದಿ ಆಗಮನ.. ಈ ರಸ್ತೆಯಲ್ಲಿ ಸಂಚಾರ ಬದಲಾವಣೆ!

ಸಚಿವ ಡಿ. ಸುಧಾಕರ್ ವಿಧಿವಶ
ರಾಜ್ಯ

ಸಚಿವ ಡಿ. ಸುಧಾಕರ್ ವಿಧಿವಶ

ಅಪಘಾತ ತಪ್ಪಿಸಲು ಹೋಗಿ ದೇವಸ್ಥಾನಕ್ಕೆ ನುಗ್ಗಿದ BMTC ಬಸ್!
ಬೆಂಗಳೂರು

ಅಪಘಾತ ತಪ್ಪಿಸಲು ಹೋಗಿ ದೇವಸ್ಥಾನಕ್ಕೆ ನುಗ್ಗಿದ BMTC ಬಸ್!

Next Post
ಬೆಂಟ್ಲಿ ಮೋಟಾರ್ಸ್‌ನ ಜಾಗತಿಕ ರಾಯಭಾರಿಯಾಗಿ ಪ್ರಿಯಾಂಕಾ ಚೋಪ್ರಾ ; ಐಷಾರಾಮಿ ಕಾರು ಸಂಸ್ಥೆಯ ನೂತನ ಪಯಣ!

ಬೆಂಟ್ಲಿ ಮೋಟಾರ್ಸ್‌ನ ಜಾಗತಿಕ ರಾಯಭಾರಿಯಾಗಿ ಪ್ರಿಯಾಂಕಾ ಚೋಪ್ರಾ ; ಐಷಾರಾಮಿ ಕಾರು ಸಂಸ್ಥೆಯ ನೂತನ ಪಯಣ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

‘ಮಿನಾಬ್ ದಾಳಿಯಲ್ಲಿ ಮಡಿದ ಮಕ್ಕಳ ಅಮ್ಮಂದಿರೂ ನೆನಪಾಗಲಿ’ | US ಮಾಧ್ಯಮ ಕಾರ್ಯದರ್ಶಿಗೆ ಇರಾನ್ ಹೀಗೆ ಹೇಳಿದ್ದೇಕೆ?

‘ಮಿನಾಬ್ ದಾಳಿಯಲ್ಲಿ ಮಡಿದ ಮಕ್ಕಳ ಅಮ್ಮಂದಿರೂ ನೆನಪಾಗಲಿ’ | US ಮಾಧ್ಯಮ ಕಾರ್ಯದರ್ಶಿಗೆ ಇರಾನ್ ಹೀಗೆ ಹೇಳಿದ್ದೇಕೆ?

11 ಎಸೆತ, 17 ರನ್, ಬೃಹತ್ ನೋಬಾಲ್ : ಗುಜರಾತ್ ವಿರುದ್ಧ ಆರ್ಚರ್ ಕಳಪೆ ಬೌಲಿಂಗ್!

11 ಎಸೆತ, 17 ರನ್, ಬೃಹತ್ ನೋಬಾಲ್ : ಗುಜರಾತ್ ವಿರುದ್ಧ ಆರ್ಚರ್ ಕಳಪೆ ಬೌಲಿಂಗ್!

ಮಲ್ಲತಹಳ್ಳಿ PU ಬಾಯ್ಸ್ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿಗಳ ನರಕಯಾತನೆ ; ಜಿರಳೆ ಮಿಶ್ರಿತ ಆಹಾರ, ವಾರ್ಡನ್ ಬೇಜವಾಬ್ದಾರಿತನ!

ಮಲ್ಲತಹಳ್ಳಿ PU ಬಾಯ್ಸ್ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿಗಳ ನರಕಯಾತನೆ ; ಜಿರಳೆ ಮಿಶ್ರಿತ ಆಹಾರ, ವಾರ್ಡನ್ ಬೇಜವಾಬ್ದಾರಿತನ!

ಬೂಸ್ಟ್ ಬಾಟಲಿಯ ಧೋನಿ ಚಿತ್ರದಿಂದ ಒಂದೇ ಡ್ರೆಸ್ಸಿಂಗ್ ರೂಮ್‌ವರೆಗೆ : ಸಂಜು ಬಾಲ್ಯದ ರೋಚಕ ಕಥೆ!

ಬೂಸ್ಟ್ ಬಾಟಲಿಯ ಧೋನಿ ಚಿತ್ರದಿಂದ ಒಂದೇ ಡ್ರೆಸ್ಸಿಂಗ್ ರೂಮ್‌ವರೆಗೆ : ಸಂಜು ಬಾಲ್ಯದ ರೋಚಕ ಕಥೆ!

Recent News

‘ಮಿನಾಬ್ ದಾಳಿಯಲ್ಲಿ ಮಡಿದ ಮಕ್ಕಳ ಅಮ್ಮಂದಿರೂ ನೆನಪಾಗಲಿ’ | US ಮಾಧ್ಯಮ ಕಾರ್ಯದರ್ಶಿಗೆ ಇರಾನ್ ಹೀಗೆ ಹೇಳಿದ್ದೇಕೆ?

‘ಮಿನಾಬ್ ದಾಳಿಯಲ್ಲಿ ಮಡಿದ ಮಕ್ಕಳ ಅಮ್ಮಂದಿರೂ ನೆನಪಾಗಲಿ’ | US ಮಾಧ್ಯಮ ಕಾರ್ಯದರ್ಶಿಗೆ ಇರಾನ್ ಹೀಗೆ ಹೇಳಿದ್ದೇಕೆ?

11 ಎಸೆತ, 17 ರನ್, ಬೃಹತ್ ನೋಬಾಲ್ : ಗುಜರಾತ್ ವಿರುದ್ಧ ಆರ್ಚರ್ ಕಳಪೆ ಬೌಲಿಂಗ್!

11 ಎಸೆತ, 17 ರನ್, ಬೃಹತ್ ನೋಬಾಲ್ : ಗುಜರಾತ್ ವಿರುದ್ಧ ಆರ್ಚರ್ ಕಳಪೆ ಬೌಲಿಂಗ್!

ಮಲ್ಲತಹಳ್ಳಿ PU ಬಾಯ್ಸ್ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿಗಳ ನರಕಯಾತನೆ ; ಜಿರಳೆ ಮಿಶ್ರಿತ ಆಹಾರ, ವಾರ್ಡನ್ ಬೇಜವಾಬ್ದಾರಿತನ!

ಮಲ್ಲತಹಳ್ಳಿ PU ಬಾಯ್ಸ್ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿಗಳ ನರಕಯಾತನೆ ; ಜಿರಳೆ ಮಿಶ್ರಿತ ಆಹಾರ, ವಾರ್ಡನ್ ಬೇಜವಾಬ್ದಾರಿತನ!

ಬೂಸ್ಟ್ ಬಾಟಲಿಯ ಧೋನಿ ಚಿತ್ರದಿಂದ ಒಂದೇ ಡ್ರೆಸ್ಸಿಂಗ್ ರೂಮ್‌ವರೆಗೆ : ಸಂಜು ಬಾಲ್ಯದ ರೋಚಕ ಕಥೆ!

ಬೂಸ್ಟ್ ಬಾಟಲಿಯ ಧೋನಿ ಚಿತ್ರದಿಂದ ಒಂದೇ ಡ್ರೆಸ್ಸಿಂಗ್ ರೂಮ್‌ವರೆಗೆ : ಸಂಜು ಬಾಲ್ಯದ ರೋಚಕ ಕಥೆ!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

‘ಮಿನಾಬ್ ದಾಳಿಯಲ್ಲಿ ಮಡಿದ ಮಕ್ಕಳ ಅಮ್ಮಂದಿರೂ ನೆನಪಾಗಲಿ’ | US ಮಾಧ್ಯಮ ಕಾರ್ಯದರ್ಶಿಗೆ ಇರಾನ್ ಹೀಗೆ ಹೇಳಿದ್ದೇಕೆ?

‘ಮಿನಾಬ್ ದಾಳಿಯಲ್ಲಿ ಮಡಿದ ಮಕ್ಕಳ ಅಮ್ಮಂದಿರೂ ನೆನಪಾಗಲಿ’ | US ಮಾಧ್ಯಮ ಕಾರ್ಯದರ್ಶಿಗೆ ಇರಾನ್ ಹೀಗೆ ಹೇಳಿದ್ದೇಕೆ?

11 ಎಸೆತ, 17 ರನ್, ಬೃಹತ್ ನೋಬಾಲ್ : ಗುಜರಾತ್ ವಿರುದ್ಧ ಆರ್ಚರ್ ಕಳಪೆ ಬೌಲಿಂಗ್!

11 ಎಸೆತ, 17 ರನ್, ಬೃಹತ್ ನೋಬಾಲ್ : ಗುಜರಾತ್ ವಿರುದ್ಧ ಆರ್ಚರ್ ಕಳಪೆ ಬೌಲಿಂಗ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat