ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಭಾರತಕ್ಕೆ 6ನೇ ಚಿನ್ನದ ಪದಕ ತಂದುಕೊಟ್ಟ ಪ್ರವೀಣ್

September 6, 2024
Share on WhatsappShare on FacebookShare on Twitter

ಪ್ಯಾರಿಸ್ ಪ್ಯಾರಾಲಿಂಪಿಕ್ಸ್ ನಲ್ಲಿ ಭಾರತ ಪದಕ ಬೇಟೆ ಮುಂದುವರೆಸಿದೆ. ಅಲ್ಲದೇ, ಶುಕ್ರವಾರ ಚಿನ್ನಕ್ಕೆ ಕೊರಳೊಡ್ಡಿದೆ.

ಕ್ರೀಡಾಕೂಟದ ಒಂಬತ್ತನೇ ದಿನ ಪುರುಷರ ಹೈಜಂಪ್-ಟಿ64 ಸ್ಪರ್ಧೆಯಲ್ಲಿ ಭಾರತದ ಪ್ರವೀಣ್ ಕುಮಾರ್ ಚಿನ್ನದ ಪದಕ ಗೆದ್ದು ಬೀಗಿದ್ದಾರೆ. ಈ ಮೂಲಕ ಭಾರತ 26ನೇ ಪದಕ ಗೆದ್ದಿದೆ. ಅಲ್ಲದೇ, 6ನೇ ಚಿನ್ನದ ಪದಕ ಗೆದ್ದಿದೆ. ಪ್ರವೀಣ್ ಕುಮಾರ್ ಅವರು 2.08 ಮೀಟರ್ ಎತ್ತರ ಜಿಗಿಯುವ ಮೂಲಕ ಚಿನ್ನದ ಪದಕಕ್ಕೆ ಕೊರಳೊಡ್ಡಿದ್ದಾರೆ.

ಈ ಚಿನ್ನದ ಪದಕದ ಮೂಲಕ ಪ್ಯಾರಾಲಿಂಪಿಕ್ಸ್ ಇತಿಹಾಸದಲ್ಲಿ ಎತ್ತರ ಜಿಗಿತ ಸ್ಪರ್ಧೆಯಲ್ಲಿ ಭಾರತ ಇಲ್ಲಿಯವರೆಗೆ 11 ಪದಕ ಗೆದ್ದಂತಾಗಿದೆ. ಪ್ರಸಕ್ತ ಸಾಲಿನ ಪ್ಯಾರಾಲಿಂಪಿಕ್ಸ್ ನಲ್ಲಿ ಎತ್ತರ ಜಿಗಿತ ಸ್ಪರ್ಧೆಯಲ್ಲಿ ಮರಿಯಪ್ಪನ್ ತಂಗವೇಲು ನಂತರ ಚಿನ್ನದ ಪದಕ ಗೆದ್ದ ಎರಡನೇ ಭಾರತೀಯ ಎಂಬ ಹೆಗ್ಗಳಿಕೆಗೆ ಪ್ರವೀಣ್ ಪಾತ್ರರಾಗಿದ್ದಾರೆ.

ಪ್ಯಾರಾಲಿಂಪಿಕ್ಸ್ ನಲ್ಲಿ ಸತತ ಎರಡನೇ ಬಾರಿಗೆ ಪದಕ ಗೆದ್ದ ಸಾಧನೆಯನ್ನೂ ಪ್ರವೀಣ್ ಮಾಡಿದ್ದಾರೆ. 2020 ರ ಟೋಕಿಯೊ ಪ್ಯಾರಾಲಿಂಪಿಕ್ ನಲ್ಲಿ ಪ್ರವೀಣ್ ಬೆಳ್ಳಿ ಗೆದ್ದಿದ್ದರು. ಆದರೆ, ಈ ಬಾರಿ ಚಿನ್ನ ಗೆದ್ದಿದ್ದಾರೆ. 2.08 ಮೀಟರ್ ಜಿಗಿಯುವ ಮೂಲಕ ಪ್ರವೀಣ್ ಹೊಸ ಏಷ್ಯನ್ ದಾಖಲೆ ನಿರ್ಮಿಸಿದ್ದಾರೆ.

ಈ ಪದಕದ ಗೆಲುವಿನೊಂದಿಗೆ ಭಾರತ 14ನೇ ಸ್ಥಾನಕ್ಕೆ ಜಿಗಿದಿದೆ. ಈ ಸ್ಪರ್ಧೆಯಲ್ಲಿ ಅಮೆರಿಕದ ಡೆರೆಕ್ ಲೊಸಿಡೆಂಟ್ (2.06 ಮೀ) ಬೆಳ್ಳಿ ಪದಕ ಗೆದ್ದರೆ, ಇಬ್ಬರು ಆಟಗಾರರು ಕಂಚಿನ ಪದಕ ಗೆದ್ದರು. ಉಜ್ಬೇಕಿಸ್ತಾನ್‌ ದ ತೈಮುರ್‌ ಬೆಕ್ ಗಿಯಾಜೊವ್ ಮತ್ತು ಪೋಲೆಂಡ್‌ ನ ಮಸಿಯೆಜ್ ಲೆಪಿಯಾಟೊ ಜಂಟಿಯಾಗಿ 2.03 ಮೀಟರ್‌ ಜಿಗಿದು ಕಂಚು ಗೆದ್ದರು.

ಕಾಲಿನ ಸಮಸ್ಯೆಯಿಂದ ಬಳಲುತ್ತಿದ್ದರೂ ಪ್ರವೀಣ್ ಕುಮಾರ್ ಚಿನ್ನ ಗೆದ್ದಿದ್ದು ವಿಶೇಷವಾಗಿದೆ. 2021 ರ ಟೋಕಿಯೊ ಪ್ಯಾರಾಲಿಂಪಿಕ್ಸ್‌ ನಲ್ಲಿ ಬೆಳ್ಳಿ ಪದಕ ಗೆದ್ದಿದ್ದ ಪ್ರವೀಣ್ 2023 ರಲ್ಲಿ ಹ್ಯಾಂಗ್ಝೌ ಪ್ಯಾರಾ ಏಷ್ಯನ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದಿದ್ದರು.

ಈ ಪ್ಯಾರಾಲಿಂಪಿಕ್ಸ್ ನಲ್ಲಿ ಭಾರತ ಇತಿಹಾಸ ಬರೆದಿದೆ. ಟೋಕಿಯೊ ಪ್ಯಾರಾಲಿಂಪಿಕ್ಸ್‌ನಲ್ಲಿ ಭಾರತ 5 ಚಿನ್ನದ ಪದಕಗಳೊಂದಿಗೆ ಒಟ್ಟು 19 ಪದಕಗಳನ್ನು ಗೆದ್ದಿತ್ತು. ಈ ಬಾರಿಯ ಪ್ಯಾರಾಲಿಂಪಿಕ್ಸ್‌ ನಲ್ಲಿ ಭಾರತ ಇಲ್ಲಿಯವರೆಗೆ 26 ಪದಕಗಳನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದೆ.

Tags: IndiaParalympicsPraveenKumarSports
SendShareTweet
Previous Post

ಬರೋಬ್ಬರಿ 9.40 ಕೋಟಿ ದಾನ ನೀಡಿದ ಚಿರು ಕುಟುಂಬ!

Next Post

ಬಿಜೆಪಿಗೆ ಚುನಾವಣೆಯಲ್ಲಿ ಕಮಲದ ಚಿಹ್ನೆ ನೀಡಬಾರದು; ಕೋರ್ಟ್ ಗೆ ಅರ್ಜಿ

Related Posts

ಐಸಿಸಿಯನ್ನು ನಿಯಂತ್ರಿಸುತ್ತಿರುವುದೇ ಬಿಸಿಸಿಐ : ಸೈಮನ್ ಹಾರ್ಮರ್
ಕ್ರೀಡೆ

ಐಸಿಸಿಯನ್ನು ನಿಯಂತ್ರಿಸುತ್ತಿರುವುದೇ ಬಿಸಿಸಿಐ : ಸೈಮನ್ ಹಾರ್ಮರ್

ರಿಯಾನ್ ಪರಾಗ್‌ಗೆ ರಾಜಸ್ಥಾನ್ ರಾಯಲ್ಸ್ ನಾಯಕತ್ವ ‘ಅರ್ಥಹೀನ’ ಎಂದ ಸಂಜಯ್ ಮಂಜ್ರೇಕರ್!
ಕ್ರೀಡೆ

ರಿಯಾನ್ ಪರಾಗ್‌ಗೆ ರಾಜಸ್ಥಾನ್ ರಾಯಲ್ಸ್ ನಾಯಕತ್ವ ‘ಅರ್ಥಹೀನ’ ಎಂದ ಸಂಜಯ್ ಮಂಜ್ರೇಕರ್!

SRH ವಿರುದ್ಧ ಗೆಲುವಿನ ಲಯಕ್ಕೆ ಮರಳಲು ಶ್ರೇಯಸ್ ಪಡೆ ಕಸರತ್ತು – ಪ್ಲೇಆಫ್‌ಗೂ ಮುನ್ನ ಪ್ರತಿಷ್ಠೆಯ ಕದನ!
ಕ್ರೀಡೆ

SRH ವಿರುದ್ಧ ಗೆಲುವಿನ ಲಯಕ್ಕೆ ಮರಳಲು ಶ್ರೇಯಸ್ ಪಡೆ ಕಸರತ್ತು – ಪ್ಲೇಆಫ್‌ಗೂ ಮುನ್ನ ಪ್ರತಿಷ್ಠೆಯ ಕದನ!

ಶಾಸಕರಿಗೆ ಉಚಿತ ಟಿಕೆಟ್ ವಿವಾದ ; ಬೆಂಗಳೂರಲ್ಲಿ IPL ಫೈನಲ್ ಪಂದ್ಯ ಆಯೋಜನೆ ಅನುಮಾನ!
ಕ್ರೀಡೆ

ಶಾಸಕರಿಗೆ ಉಚಿತ ಟಿಕೆಟ್ ವಿವಾದ ; ಬೆಂಗಳೂರಲ್ಲಿ IPL ಫೈನಲ್ ಪಂದ್ಯ ಆಯೋಜನೆ ಅನುಮಾನ!

ನಕಲಿ VIP ಲೆಟರ್‌ಹೆಡ್ ಬಳಸಿ IPL ಟಿಕೆಟ್ ಬ್ಲ್ಯಾಕ್ ದಂಧೆ – ಖದೀಮರ ಜಾಲ ಭೇದಿಸಿದ ಪೊಲೀಸರು!
ಅಪರಾಧ

ನಕಲಿ VIP ಲೆಟರ್‌ಹೆಡ್ ಬಳಸಿ IPL ಟಿಕೆಟ್ ಬ್ಲ್ಯಾಕ್ ದಂಧೆ – ಖದೀಮರ ಜಾಲ ಭೇದಿಸಿದ ಪೊಲೀಸರು!

CSK ವಿರುದ್ಧದ ಕದನಕ್ಕೆ ಮುನ್ನ ಲುಂಗಿ ಎನ್ಗಿಡಿ ಆಗಮನ : ಡೆಲ್ಲಿ ಪಾಳಯದಲ್ಲಿ ಹೊಸ ಸಂಚಲನ!
ಕ್ರೀಡೆ

CSK ವಿರುದ್ಧದ ಕದನಕ್ಕೆ ಮುನ್ನ ಲುಂಗಿ ಎನ್ಗಿಡಿ ಆಗಮನ : ಡೆಲ್ಲಿ ಪಾಳಯದಲ್ಲಿ ಹೊಸ ಸಂಚಲನ!

Next Post
ನೀತಿ ಸಂಹಿತೆ ಉಲ್ಲಂಘನೆ; 15 ಬಿಜೆಪಿ ಕಾರ್ಯಕರ್ತರ ವಿರುದ್ಧ ಎಪ್ ಐಆರ್!

ಬಿಜೆಪಿಗೆ ಚುನಾವಣೆಯಲ್ಲಿ ಕಮಲದ ಚಿಹ್ನೆ ನೀಡಬಾರದು; ಕೋರ್ಟ್ ಗೆ ಅರ್ಜಿ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಂಜಾಬ್‌ನಲ್ಲಿ ಅವಳಿ ಸ್ಫೋಟ ; ‘ಇದು 2027ರ ಚುನಾವಣೆಗೆ ಬಿಜೆಪಿಯ ಸಿದ್ಧತೆ’ ಎಂದ ಸಿಎಂ ಭಗವಂತ್ ಮಾನ್

ಪಂಜಾಬ್‌ನಲ್ಲಿ ಅವಳಿ ಸ್ಫೋಟ ; ‘ಇದು 2027ರ ಚುನಾವಣೆಗೆ ಬಿಜೆಪಿಯ ಸಿದ್ಧತೆ’ ಎಂದ ಸಿಎಂ ಭಗವಂತ್ ಮಾನ್

ಐಸಿಸಿಯನ್ನು ನಿಯಂತ್ರಿಸುತ್ತಿರುವುದೇ ಬಿಸಿಸಿಐ : ಸೈಮನ್ ಹಾರ್ಮರ್

ಐಸಿಸಿಯನ್ನು ನಿಯಂತ್ರಿಸುತ್ತಿರುವುದೇ ಬಿಸಿಸಿಐ : ಸೈಮನ್ ಹಾರ್ಮರ್

ಪಶ್ಚಿಮ ಬಂಗಾಳದಲ್ಲಿ ಭುಗಿಲೆದ್ದ ಚುನಾವಣೋತ್ತರ ಹಿಂಸಾಚಾರ – 3 ಬಲಿ

ಪಶ್ಚಿಮ ಬಂಗಾಳದಲ್ಲಿ ಭುಗಿಲೆದ್ದ ಚುನಾವಣೋತ್ತರ ಹಿಂಸಾಚಾರ – 3 ಬಲಿ

ತಮಿಳುನಾಡು ರಾಜಕಾರಣದಲ್ಲಿ ಹೊಸ ಟ್ವಿಸ್ಟ್ : ವಿಜಯ್‌ ‘ಟಿವಿಕೆ’ಗೆ ಕಾಂಗ್ರೆಸ್ ಷರತ್ತುಬದ್ಧ ಬೆಂಬಲ

ತಮಿಳುನಾಡು ರಾಜಕಾರಣದಲ್ಲಿ ಹೊಸ ಟ್ವಿಸ್ಟ್ : ವಿಜಯ್‌ ‘ಟಿವಿಕೆ’ಗೆ ಕಾಂಗ್ರೆಸ್ ಷರತ್ತುಬದ್ಧ ಬೆಂಬಲ

Recent News

ಪಂಜಾಬ್‌ನಲ್ಲಿ ಅವಳಿ ಸ್ಫೋಟ ; ‘ಇದು 2027ರ ಚುನಾವಣೆಗೆ ಬಿಜೆಪಿಯ ಸಿದ್ಧತೆ’ ಎಂದ ಸಿಎಂ ಭಗವಂತ್ ಮಾನ್

ಪಂಜಾಬ್‌ನಲ್ಲಿ ಅವಳಿ ಸ್ಫೋಟ ; ‘ಇದು 2027ರ ಚುನಾವಣೆಗೆ ಬಿಜೆಪಿಯ ಸಿದ್ಧತೆ’ ಎಂದ ಸಿಎಂ ಭಗವಂತ್ ಮಾನ್

ಐಸಿಸಿಯನ್ನು ನಿಯಂತ್ರಿಸುತ್ತಿರುವುದೇ ಬಿಸಿಸಿಐ : ಸೈಮನ್ ಹಾರ್ಮರ್

ಐಸಿಸಿಯನ್ನು ನಿಯಂತ್ರಿಸುತ್ತಿರುವುದೇ ಬಿಸಿಸಿಐ : ಸೈಮನ್ ಹಾರ್ಮರ್

ಪಶ್ಚಿಮ ಬಂಗಾಳದಲ್ಲಿ ಭುಗಿಲೆದ್ದ ಚುನಾವಣೋತ್ತರ ಹಿಂಸಾಚಾರ – 3 ಬಲಿ

ಪಶ್ಚಿಮ ಬಂಗಾಳದಲ್ಲಿ ಭುಗಿಲೆದ್ದ ಚುನಾವಣೋತ್ತರ ಹಿಂಸಾಚಾರ – 3 ಬಲಿ

ತಮಿಳುನಾಡು ರಾಜಕಾರಣದಲ್ಲಿ ಹೊಸ ಟ್ವಿಸ್ಟ್ : ವಿಜಯ್‌ ‘ಟಿವಿಕೆ’ಗೆ ಕಾಂಗ್ರೆಸ್ ಷರತ್ತುಬದ್ಧ ಬೆಂಬಲ

ತಮಿಳುನಾಡು ರಾಜಕಾರಣದಲ್ಲಿ ಹೊಸ ಟ್ವಿಸ್ಟ್ : ವಿಜಯ್‌ ‘ಟಿವಿಕೆ’ಗೆ ಕಾಂಗ್ರೆಸ್ ಷರತ್ತುಬದ್ಧ ಬೆಂಬಲ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪಂಜಾಬ್‌ನಲ್ಲಿ ಅವಳಿ ಸ್ಫೋಟ ; ‘ಇದು 2027ರ ಚುನಾವಣೆಗೆ ಬಿಜೆಪಿಯ ಸಿದ್ಧತೆ’ ಎಂದ ಸಿಎಂ ಭಗವಂತ್ ಮಾನ್

ಪಂಜಾಬ್‌ನಲ್ಲಿ ಅವಳಿ ಸ್ಫೋಟ ; ‘ಇದು 2027ರ ಚುನಾವಣೆಗೆ ಬಿಜೆಪಿಯ ಸಿದ್ಧತೆ’ ಎಂದ ಸಿಎಂ ಭಗವಂತ್ ಮಾನ್

ಐಸಿಸಿಯನ್ನು ನಿಯಂತ್ರಿಸುತ್ತಿರುವುದೇ ಬಿಸಿಸಿಐ : ಸೈಮನ್ ಹಾರ್ಮರ್

ಐಸಿಸಿಯನ್ನು ನಿಯಂತ್ರಿಸುತ್ತಿರುವುದೇ ಬಿಸಿಸಿಐ : ಸೈಮನ್ ಹಾರ್ಮರ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat