ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದಕ್ಷಿಣ ಕನ್ನಡ

ಪ್ರವೀಣ್ ನೆಟ್ಟಾರು ಕೊಲೆ ಕೇಸ್ ​; ಮೋಸ್ಟ್ ವಾಂಟೆಡ್‌ ಆರೋಪಿ ಉಮ್ಮರ್ ಫಾರೂಕ್ ಬಂಧನ

August 6, 2026
Share on WhatsappShare on FacebookShare on Twitter

ದಕ್ಷಿಣ ಕನ್ನಡ : ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ 2022ರ ಜುಲೈ 26ರಂದು ನಡೆದ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಭೀಕರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ಉಮರ್ ಫಾರೂಕ್ ಎಂ.ಆರ್. ಎಂಬಾತನನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಬಂಧಿಸಿದೆ.

ವಿಶ್ವಾಸಾರ್ಹ ಗುಪ್ತಚರ ಮಾಹಿತಿಯ ಆಧಾರದ ಮೇಲೆ ಎನ್‌ಐಎ ಅಧಿಕಾರಿಗಳ ತಂಡ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ ಕೇರಳದ ಕೊಚ್ಚಿಯಲ್ಲಿ ಉಮರ್ ಫಾರೂಕ್‌ನನ್ನು ವಶಕ್ಕೆ ಪಡೆಯಲಾಗಿದೆ. ಈತನ ಬಂಧನದೊಂದಿಗೆ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಇದುವರೆಗೆ ಬಂಧಿತರಾದ ಆರೋಪಿಗಳ ಒಟ್ಟು ಸಂಖ್ಯೆ 25ಕ್ಕೆ ಏರಿಕೆಯಾಗಿದೆ.

ಉಮರ್ ಫಾರೂಕ್ ಹತ್ಯೆಯ ನಂತರ ತಲೆಮರೆಸಿಕೊಂಡಿದ್ದ ಉಮರ್ ಫಾರೂಕ್ ವಿರುದ್ಧ ಇಂಟರ್‌ಪೋಲ್ ಮೂಲಕ ರೆಡ್ ಕಾರ್ನರ್ ನೋಟಿಸ್ (RCN) ಹಾಗೂ ನ್ಯಾಯಾಲಯದಿಂದ ಜಾಮೀನು ರಹಿತ ಬಂಧನ ವಾರಂಟ್ (NBW) ಜಾರಿಯಾಗಿತ್ತು. ಈತನ ಬಂಧನಕ್ಕೆ ನೆರವಾಗುವ ಸುಳಿವು ನೀಡಿದವರಿಗೆ ಎನ್‌ಐಎ 2 ಲಕ್ಷ ರೂಪಾಯಿ ಬಹುಮಾನವನ್ನು ಕೂಡ ಘೋಷಿಸಿತ್ತು.

ಉಮರ್ ಫಾರೂಕ್ ಮೇಲಿರುವ ಆರೋಪ ಏನು?

ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (PFI) ಸಂಘಟನೆಯ ಸುಳ್ಯ ಕಚೇರಿಯಲ್ಲಿ ನಡೆದ ಪ್ರವೀಣ್ ನೆಟ್ಟಾರು ಹತ್ಯೆಯ ಸಂಚು ಸಭೆಯಲ್ಲಿ ಉಮರ್ ಫಾರೂಕ್ ಇತರ ಆರೋಪಿಗಳೊಂದಿಗೆ ಸಕ್ರಿಯವಾಗಿ ಭಾಗವಹಿಸಿದ್ದ. ಹತ್ಯೆಗೂ ಮುನ್ನ ಬೆಳ್ಳಾರೆ ಗ್ರಾಮದಲ್ಲಿ ಪ್ರವೀಣ್ ಅವರ ಚಲನವಲನ ಗಮನಿಸಲು, ದಾಳಿ ನಡೆಸುವ ಸ್ಥಳ ಗುರುತಿಸಲು ಸಹ-ಆರೋಪಿಯೊಬ್ಬನಿಗೆ ಈತ ತನ್ನ ಬೈಕ್ ನೀಡಿದ್ದ ಎಂಬುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಅಷ್ಟೇ ಅಲ್ಲದೆ, ಈ ಪ್ರಕರಣದ ಸಾಕ್ಷಿದಾರನ ಮೇಲೆ ಕೊಲೆ ಯತ್ನ ನಡೆಸಿದ ಸಚ ಸಂಚಿನಲ್ಲೂ ಈತ ಭಾಗಿಯಾಗಿದ್ದ ಎಂಬ ಗಂಭೀರ ಆರೋಪವಿದೆ. 

ಇದನ್ನೂ ಓದಿ : ಮೋಜಿನ ಜೀವನಕ್ಕಾಗಿ ಅತ್ತೆಯನ್ನೇ ಕೊಲೆಗೈದ ವಿವಾಹಿತ ಮಹಿಳೆ, ಪ್ರಿಯಕರ ಬಂಧನ!

Tags: Arrest NewsBreaking NewsDakshina KannadaKarnataka CrimeKarnataka News beatKNBMost Wanted AccusedNIAPraveen NettaruPraveen Nettaru Murder CaseTerror InvestigationUmar Farooq
SendShareTweet
Previous Post

2027ರ ಬಾರ್ಡರ್-ಗವಾಸ್ಕರ್ ಟ್ರೋಫಿ : ಭಾರತದ ವಿರುದ್ಧ ಜಯಗಳಿಸಲು ಆಸೀಸ್‌ ಹೊಸ ತಂತ್ರ!

Next Post

ಕಡೆಗಣಿಸಿದರೂ ಕುಗ್ಗದ ಛಲ : 2027ರ ಏಕದಿನ ವಿಶ್ವಕಪ್‌ ಮೇಲೆ ಕಣ್ಣಿಟ್ಟಿ ವೇಗಿ ಮೊಹಮ್ಮದ್ ಶಮಿ

Related Posts

ಜಿಬಿಎ ವ್ಯಾಪ್ತಿಯಲ್ಲಿ 49.53 ಲಕ್ಷ ಮತದಾರರು ASDDO ಪಟ್ಟಿಗೆ!
ಬೆಂಗಳೂರು

ಜಿಬಿಎ ವ್ಯಾಪ್ತಿಯಲ್ಲಿ 49.53 ಲಕ್ಷ ಮತದಾರರು ASDDO ಪಟ್ಟಿಗೆ!

ಸಚಿವ ಸ್ಥಾನ ಕೈತಪ್ಪಿದವರಿಗೆ ಸಮಾಧಾನದ ಸೂತ್ರ.. ಬಂಡಾಯ ಶಮನಕ್ಕೆ ಕಾಂಗ್ರೆಸ್ ಕಸರತ್ತು
ರಾಜಕೀಯ

ಸಚಿವ ಸ್ಥಾನ ಕೈತಪ್ಪಿದವರಿಗೆ ಸಮಾಧಾನದ ಸೂತ್ರ.. ಬಂಡಾಯ ಶಮನಕ್ಕೆ ಕಾಂಗ್ರೆಸ್ ಕಸರತ್ತು

ಮೈಸೂರಲ್ಲಿ ಸಿದ್ದು-ಮಹದೇವಪ್ಪ ಯುಗ ಅಂತ್ಯ? ಅಧಿಕಾರದಿಂದ ದೂರವಾದ ದೋಸ್ತಿಗಳು!
ರಾಜಕೀಯ

ಮೈಸೂರಲ್ಲಿ ಸಿದ್ದು-ಮಹದೇವಪ್ಪ ಯುಗ ಅಂತ್ಯ? ಅಧಿಕಾರದಿಂದ ದೂರವಾದ ದೋಸ್ತಿಗಳು!

ಕೆಎಸ್‌ಪಿಸಿಬಿ PRO ಹುದ್ದೆ ಶಾಶ್ವತ ವಿಲೀನದಲ್ಲಿ ಅಕ್ರಮ ಆರೋಪ : ಸಮಗ್ರ ತನಿಖೆಗೆ ದಿನೇಶ್ ಕಲ್ಲಹಳ್ಳಿ ದೂರು!
ಬೆಂಗಳೂರು

ಕೆಎಸ್‌ಪಿಸಿಬಿ PRO ಹುದ್ದೆ ಶಾಶ್ವತ ವಿಲೀನದಲ್ಲಿ ಅಕ್ರಮ ಆರೋಪ : ಸಮಗ್ರ ತನಿಖೆಗೆ ದಿನೇಶ್ ಕಲ್ಲಹಳ್ಳಿ ದೂರು!

ಸಚಿವ ಸ್ಥಾನ ಕಗ್ಗಂಟು : ‘ಕೈ’ಗೆ ಬಂಡಾಯದ ಬಿಸಿ.. ಖಾತೆ ಹಂಚಿಕೆಗೂ ಹೊಸ ತಲೆನೋವು!
ರಾಜಕೀಯ

ಸಚಿವ ಸ್ಥಾನ ಕಗ್ಗಂಟು : ‘ಕೈ’ಗೆ ಬಂಡಾಯದ ಬಿಸಿ.. ಖಾತೆ ಹಂಚಿಕೆಗೂ ಹೊಸ ತಲೆನೋವು!

ಕಾವೇರಿಗಾಗಿ ಉಪವಾಸ ಕೂತಿದ್ದ ಜಯಲಲಿತಾ ವಾಟಾಳ್ ನಾಗರಾಜ್ ಹೋರಾಟಕ್ಕೂ ಇದೆ ದೀರ್ಘ ಇತಿಹಾಸ!
ರಾಜ್ಯ

ಕಾವೇರಿಗಾಗಿ ಉಪವಾಸ ಕೂತಿದ್ದ ಜಯಲಲಿತಾ ವಾಟಾಳ್ ನಾಗರಾಜ್ ಹೋರಾಟಕ್ಕೂ ಇದೆ ದೀರ್ಘ ಇತಿಹಾಸ!

Next Post
ಕಡೆಗಣಿಸಿದರೂ ಕುಗ್ಗದ ಛಲ : 2027ರ ಏಕದಿನ ವಿಶ್ವಕಪ್‌ ಮೇಲೆ ಕಣ್ಣಿಟ್ಟಿ ವೇಗಿ ಮೊಹಮ್ಮದ್ ಶಮಿ

ಕಡೆಗಣಿಸಿದರೂ ಕುಗ್ಗದ ಛಲ : 2027ರ ಏಕದಿನ ವಿಶ್ವಕಪ್‌ ಮೇಲೆ ಕಣ್ಣಿಟ್ಟಿ ವೇಗಿ ಮೊಹಮ್ಮದ್ ಶಮಿ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರಸ್ತೆ ಸುರಕ್ಷತೆಯಲ್ಲಿ ಕ್ರಾಂತಿಕಾರಿ ಹೆಜ್ಜೆ : 2028ರ ವೇಳೆಗೆ ವಾಹನಗಳಲ್ಲಿ ‘ವಿ2ವಿ’ ಸಂಪರ್ಕ ವ್ಯವಸ್ಥೆ ಕಡ್ಡಾಯ!

ರಸ್ತೆ ಸುರಕ್ಷತೆಯಲ್ಲಿ ಕ್ರಾಂತಿಕಾರಿ ಹೆಜ್ಜೆ : 2028ರ ವೇಳೆಗೆ ವಾಹನಗಳಲ್ಲಿ ‘ವಿ2ವಿ’ ಸಂಪರ್ಕ ವ್ಯವಸ್ಥೆ ಕಡ್ಡಾಯ!

ಕಡೆಗಣಿಸಿದರೂ ಕುಗ್ಗದ ಛಲ : 2027ರ ಏಕದಿನ ವಿಶ್ವಕಪ್‌ ಮೇಲೆ ಕಣ್ಣಿಟ್ಟಿ ವೇಗಿ ಮೊಹಮ್ಮದ್ ಶಮಿ

ಕಡೆಗಣಿಸಿದರೂ ಕುಗ್ಗದ ಛಲ : 2027ರ ಏಕದಿನ ವಿಶ್ವಕಪ್‌ ಮೇಲೆ ಕಣ್ಣಿಟ್ಟಿ ವೇಗಿ ಮೊಹಮ್ಮದ್ ಶಮಿ

ಪ್ರವೀಣ್ ನೆಟ್ಟಾರು ಕೊಲೆ ಕೇಸ್ ​; ಮೋಸ್ಟ್ ವಾಂಟೆಡ್‌ ಆರೋಪಿ ಉಮ್ಮರ್ ಫಾರೂಕ್ ಬಂಧನ

ಪ್ರವೀಣ್ ನೆಟ್ಟಾರು ಕೊಲೆ ಕೇಸ್ ​; ಮೋಸ್ಟ್ ವಾಂಟೆಡ್‌ ಆರೋಪಿ ಉಮ್ಮರ್ ಫಾರೂಕ್ ಬಂಧನ

2027ರ ಬಾರ್ಡರ್-ಗವಾಸ್ಕರ್ ಟ್ರೋಫಿ : ಭಾರತದ ವಿರುದ್ಧ ಜಯಗಳಿಸಲು ಆಸೀಸ್‌ ಹೊಸ ತಂತ್ರ!

2027ರ ಬಾರ್ಡರ್-ಗವಾಸ್ಕರ್ ಟ್ರೋಫಿ : ಭಾರತದ ವಿರುದ್ಧ ಜಯಗಳಿಸಲು ಆಸೀಸ್‌ ಹೊಸ ತಂತ್ರ!

Recent News

ರಸ್ತೆ ಸುರಕ್ಷತೆಯಲ್ಲಿ ಕ್ರಾಂತಿಕಾರಿ ಹೆಜ್ಜೆ : 2028ರ ವೇಳೆಗೆ ವಾಹನಗಳಲ್ಲಿ ‘ವಿ2ವಿ’ ಸಂಪರ್ಕ ವ್ಯವಸ್ಥೆ ಕಡ್ಡಾಯ!

ರಸ್ತೆ ಸುರಕ್ಷತೆಯಲ್ಲಿ ಕ್ರಾಂತಿಕಾರಿ ಹೆಜ್ಜೆ : 2028ರ ವೇಳೆಗೆ ವಾಹನಗಳಲ್ಲಿ ‘ವಿ2ವಿ’ ಸಂಪರ್ಕ ವ್ಯವಸ್ಥೆ ಕಡ್ಡಾಯ!

ಕಡೆಗಣಿಸಿದರೂ ಕುಗ್ಗದ ಛಲ : 2027ರ ಏಕದಿನ ವಿಶ್ವಕಪ್‌ ಮೇಲೆ ಕಣ್ಣಿಟ್ಟಿ ವೇಗಿ ಮೊಹಮ್ಮದ್ ಶಮಿ

ಕಡೆಗಣಿಸಿದರೂ ಕುಗ್ಗದ ಛಲ : 2027ರ ಏಕದಿನ ವಿಶ್ವಕಪ್‌ ಮೇಲೆ ಕಣ್ಣಿಟ್ಟಿ ವೇಗಿ ಮೊಹಮ್ಮದ್ ಶಮಿ

ಪ್ರವೀಣ್ ನೆಟ್ಟಾರು ಕೊಲೆ ಕೇಸ್ ​; ಮೋಸ್ಟ್ ವಾಂಟೆಡ್‌ ಆರೋಪಿ ಉಮ್ಮರ್ ಫಾರೂಕ್ ಬಂಧನ

ಪ್ರವೀಣ್ ನೆಟ್ಟಾರು ಕೊಲೆ ಕೇಸ್ ​; ಮೋಸ್ಟ್ ವಾಂಟೆಡ್‌ ಆರೋಪಿ ಉಮ್ಮರ್ ಫಾರೂಕ್ ಬಂಧನ

2027ರ ಬಾರ್ಡರ್-ಗವಾಸ್ಕರ್ ಟ್ರೋಫಿ : ಭಾರತದ ವಿರುದ್ಧ ಜಯಗಳಿಸಲು ಆಸೀಸ್‌ ಹೊಸ ತಂತ್ರ!

2027ರ ಬಾರ್ಡರ್-ಗವಾಸ್ಕರ್ ಟ್ರೋಫಿ : ಭಾರತದ ವಿರುದ್ಧ ಜಯಗಳಿಸಲು ಆಸೀಸ್‌ ಹೊಸ ತಂತ್ರ!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರಸ್ತೆ ಸುರಕ್ಷತೆಯಲ್ಲಿ ಕ್ರಾಂತಿಕಾರಿ ಹೆಜ್ಜೆ : 2028ರ ವೇಳೆಗೆ ವಾಹನಗಳಲ್ಲಿ ‘ವಿ2ವಿ’ ಸಂಪರ್ಕ ವ್ಯವಸ್ಥೆ ಕಡ್ಡಾಯ!

ರಸ್ತೆ ಸುರಕ್ಷತೆಯಲ್ಲಿ ಕ್ರಾಂತಿಕಾರಿ ಹೆಜ್ಜೆ : 2028ರ ವೇಳೆಗೆ ವಾಹನಗಳಲ್ಲಿ ‘ವಿ2ವಿ’ ಸಂಪರ್ಕ ವ್ಯವಸ್ಥೆ ಕಡ್ಡಾಯ!

ಕಡೆಗಣಿಸಿದರೂ ಕುಗ್ಗದ ಛಲ : 2027ರ ಏಕದಿನ ವಿಶ್ವಕಪ್‌ ಮೇಲೆ ಕಣ್ಣಿಟ್ಟಿ ವೇಗಿ ಮೊಹಮ್ಮದ್ ಶಮಿ

ಕಡೆಗಣಿಸಿದರೂ ಕುಗ್ಗದ ಛಲ : 2027ರ ಏಕದಿನ ವಿಶ್ವಕಪ್‌ ಮೇಲೆ ಕಣ್ಣಿಟ್ಟಿ ವೇಗಿ ಮೊಹಮ್ಮದ್ ಶಮಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat