ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ಯುವಕರನ್ನು ರಾಜಕೀಯಕ್ಕೆ ಆಹ್ವಾನಿಸಿದ ಪ್ರಧಾನಿ ಮೋದಿ

August 25, 2024
Share on WhatsappShare on FacebookShare on Twitter

ಪ್ರಧಾನಿ ನರೇಂದ್ರ ಮೋದಿ ಅವರು ಯುವಕರು ರಾಜಕೀಯಕ್ಕೆ ಬರುವಂತೆ ಕರೆ ನೀಡಿದ್ದಾರೆ.

ಸ್ವಾತಂತ್ರ್ಯ ಚಳವಳಿಯಲ್ಲಿ ಯಾವುದೇ ರಾಜಕೀಯ ಹಿನ್ನೆಲೆ ಇಲ್ಲದ ಸಮಾಜದ ಎಲ್ಲಾ ವರ್ಗದ ಜನ ಭಾಗವಹಿಸಿದ್ದರು. ಅದೇ ಮನೋಭಾವವನ್ನು ನಾವು ವಿಕಸಿತ ಭಾರತದ ಕಲ್ಪನೆಯನ್ನು ಸಾಕಾರಗೊಳಿಸಲು ಪುನರುಜ್ಜೀವನಗೊಳಿಸಬೇಕಿದೆ ಎಂದು 113ನೇ ಕಂತಿನ ಮನ್‌ ಕಿ ಬಾತ್‌ ರೇಡಿಯೋ ಕಾರ್ಯಕ್ರಮದಲ್ಲಿ ಹೇಳಿದ್ದಾರೆ.

ಯುವಜನರು ರಾಜಕೀಯಕ್ಕೆ ಸೇರಲು ಸಿದ್ಧವಿದ್ದಾರೆ. ಅವರಿಗೆ ಸರಿಯಾದ ಅವಕಾಶ ಹಾಗೂ ಮಾರ್ಗದರ್ಶನದ ಅಗತ್ಯವಿದೆ ಎಂದು ಹೇಳಿದ್ದಾರೆ. ಅಲ್ಲದೇ, ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು, ಬಾಹ್ಯಾಕಾಶ ಸ್ಟಾರ್ಟ್‌ಅಪ್‌ಗಳನ್ನು ಮುನ್ನಡೆಸುತ್ತಿರುವ ಹಲವು ಯುವ ಉದ್ಯಮಿಗಳ ಕೆಲಸವನ್ನು ಹಾಗೂ ದೇಶದಲ್ಲಿ ಪ್ರಗತಿ ಕಾಣುತ್ತಿರುವ ಬಾಹ್ಯಾಕಾಶ ವ್ಯವಸ್ಥೆಯನ್ನು ಶ್ಲಾಘಿಸಿದರು.

ಮಹಾರಾಷ್ಟ್ರದ ಜಲಗಾಂವ್‌ನಲ್ಲಿ ‘ಲಖ್‌ಪತಿ ದೀದಿ’ಗಳ ಜತೆಗೆ ಸಂವಾದ ನಡೆಸಿದರು. ಈ ಸಂದರ್ಭದಲ್ಲಿ 2,500 ಕೋಟಿ ರೂ. ಆವರ್ತ ನಿಧಿಯನ್ನು ಬಿಡುಗಡೆ ಮಾಡಿದರು ಮತ್ತು ಸ್ವಸಹಾಯ ಸಂಘಗಳ ಸದಸ್ಯರಿಗೆ ಅನುಕೂಲವಾಗುವಂತೆ 5,000 ಕೋಟಿ ರೂಪಾಯಿಗಳ ಬ್ಯಾಂಕ್‌ ಸಾಲ ವಿತರಿಸಿದರು. ಲಕ್‌ಪತ್‌ ದೀದಿ ಯೋಜನೆ ಕೇವಲ ಮಹಿಳೆಯರ ಆದಾಯವನ್ನು ಹೆಚ್ಚಿಸುವುದಲ್ಲ, ಮುಂದಿನ ಪೀಳಿಗೆಯನ್ನು ಸಬಲೀಕರಣಗೊಳಿಸುವ ಉದ್ದೇಶವನ್ನು ಕೂಡ ಹೊಂದಿದೆ. ದೇಶವು ಆರ್ಥಿಕತೆಯಲ್ಲಿ 3ನೇ ಅತಿ ದೊಡ್ಡ ರಾಷ್ಟ್ರವಾಗಬೇಕೆಂದರೆ ಮಹಿಳೆಯರ ಪಾತ್ರ ದೊಡ್ಡದಿದೆ ಎಂದು ಹೇಳಿದ್ದಾರೆ.

Tags: modiPM ModiPolitics
SendShareTweet
Previous Post

ಆತ್ಮಹತ್ಯೆ ಮಾಡಿಕೊಂಡ ಮಗ; ಕಣ್ಣೀರಿಡುತ್ತ ಜೀವ ಬಿಟ್ಟ ತಾಯಿ

Next Post

ಬಿಜೆಪಿ ಸರ್ಕಾರದ ನಿರ್ಧಾರದಂತೆಯೇ ಜಿಂದಾಲ್ ಗೆ ಭೂಮಿ ನೀಡಲಾಗಿದೆ; ಎಂ.ಬಿ. ಪಾಟೀಲ್

Related Posts

ಸಿಎಂ ಮನೆಯಲ್ಲಿ ಜಾತಿ ಗಣತಿ.. ಚಿಂತೆ ಬಿಟ್ಟು, ಧೈರ್ಯವಾಗಿ ಮಾಹಿತಿ ಹಂಚಿಕೊಳ್ಳಿ ಎಂದು ಸಿದ್ದರಾಮಯ್ಯ ಕರೆ!
ರಾಜ್ಯ

ಸಿಎಂ ಮನೆಯಲ್ಲಿ ಜಾತಿ ಗಣತಿ.. ಚಿಂತೆ ಬಿಟ್ಟು, ಧೈರ್ಯವಾಗಿ ಮಾಹಿತಿ ಹಂಚಿಕೊಳ್ಳಿ ಎಂದು ಸಿದ್ದರಾಮಯ್ಯ ಕರೆ!

ಕಾಳಸಂತೆಯಲ್ಲಿ ʼಅನ್ನಭಾಗ್ಯʼ ಅಕ್ಕಿ ಮಾರಾಟ ಮಾಡಿದರೆ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು: ಸಿಎಂ ಸಿದ್ದರಾಮಯ್ಯ ಎಚ್ಚರಿಕೆ!
ರಾಜ್ಯ

ಕಾಳಸಂತೆಯಲ್ಲಿ ʼಅನ್ನಭಾಗ್ಯʼ ಅಕ್ಕಿ ಮಾರಾಟ ಮಾಡಿದರೆ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು: ಸಿಎಂ ಸಿದ್ದರಾಮಯ್ಯ ಎಚ್ಚರಿಕೆ!

ಬೇಲೆಕೇರಿ ಅದಿರು ಹಗರಣ – ಹರಿಯಾಣ ಸೇರಿ ಕರ್ನಾಟಕದ ಹಲವು ಸ್ಥಳಗಳಲ್ಲಿ ED ದಾಳಿ!
ರಾಜ್ಯ

ಬೇಲೆಕೇರಿ ಅದಿರು ಹಗರಣ – ಹರಿಯಾಣ ಸೇರಿ ಕರ್ನಾಟಕದ ಹಲವು ಸ್ಥಳಗಳಲ್ಲಿ ED ದಾಳಿ!

ಸರ್ಕಾರಿ ಸ್ಥಳಗಳಲ್ಲಿ RSS ಚಟುವಟಿಕೆಗೆ ಬ್ರೇಕ್ – ಸಚಿವ ಸಂಪುಟದಲ್ಲಿ ಮಹತ್ವದ ತೀರ್ಮಾನ!
ರಾಜ್ಯ

ಸರ್ಕಾರಿ ಸ್ಥಳಗಳಲ್ಲಿ RSS ಚಟುವಟಿಕೆಗೆ ಬ್ರೇಕ್ – ಸಚಿವ ಸಂಪುಟದಲ್ಲಿ ಮಹತ್ವದ ತೀರ್ಮಾನ!

ಸಚಿವ ಪ್ರಿಯಾಂಕ್ ಖರ್ಗೆಗೆ ಬೆದರಿಕೆ ಕರೆ ಮಾಡಿದ್ದ ಆರೋಪಿ ಅರೆಸ್ಟ್‌!
ರಾಜ್ಯ

ಸಚಿವ ಪ್ರಿಯಾಂಕ್ ಖರ್ಗೆಗೆ ಬೆದರಿಕೆ ಕರೆ ಮಾಡಿದ್ದ ಆರೋಪಿ ಅರೆಸ್ಟ್‌!

ದೀಪಾವಳಿ ಹಬ್ಬಕ್ಕೆ ಪ್ರಯಾಣಿಕರಿಗೆ ಶಾಕ್ – ಖಾಸಗಿ ಬಸ್ ಟಿಕೆಟ್‌ ರೇಟ್‌ ಒಂದಲ್ಲ, ಎರಡಲ್ಲ, ಮೂರು ಪಟ್ಟು ಏರಿಕೆ!
ರಾಜ್ಯ

ದೀಪಾವಳಿ ಹಬ್ಬಕ್ಕೆ ಪ್ರಯಾಣಿಕರಿಗೆ ಶಾಕ್ – ಖಾಸಗಿ ಬಸ್ ಟಿಕೆಟ್‌ ರೇಟ್‌ ಒಂದಲ್ಲ, ಎರಡಲ್ಲ, ಮೂರು ಪಟ್ಟು ಏರಿಕೆ!

Next Post
ಬಿಜೆಪಿ ಸರ್ಕಾರದ ನಿರ್ಧಾರದಂತೆಯೇ ಜಿಂದಾಲ್ ಗೆ ಭೂಮಿ ನೀಡಲಾಗಿದೆ; ಎಂ.ಬಿ. ಪಾಟೀಲ್

ಬಿಜೆಪಿ ಸರ್ಕಾರದ ನಿರ್ಧಾರದಂತೆಯೇ ಜಿಂದಾಲ್ ಗೆ ಭೂಮಿ ನೀಡಲಾಗಿದೆ; ಎಂ.ಬಿ. ಪಾಟೀಲ್

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಅಸ್ಸಾಂನಲ್ಲಿ ಸೇನಾ ಶಿಬಿರದ ಮೇಲೆ ಉಗ್ರರ ದಾಳಿ: ಮೂವರು ಯೋಧರಿಗೆ ಗಾಯ

ಅಸ್ಸಾಂನಲ್ಲಿ ಸೇನಾ ಶಿಬಿರದ ಮೇಲೆ ಉಗ್ರರ ದಾಳಿ: ಮೂವರು ಯೋಧರಿಗೆ ಗಾಯ

ಕಾವೇರಿ ತೀರ್ಥೋದ್ಭವಕ್ಕೆ ಕ್ಷಣಗಣನೆ – ಕೊನೇ ಕ್ಷಣದಲ್ಲಿ ಡಿಸಿಎಂ ಡಿಕೆಶಿ, ಸಚಿವ ರಾಮಲಿಂಗಾರೆಡ್ಡಿ ಭೇಟಿ ರದ್ದು!

ಕಾವೇರಿ ತೀರ್ಥೋದ್ಭವಕ್ಕೆ ಕ್ಷಣಗಣನೆ – ಕೊನೇ ಕ್ಷಣದಲ್ಲಿ ಡಿಸಿಎಂ ಡಿಕೆಶಿ, ಸಚಿವ ರಾಮಲಿಂಗಾರೆಡ್ಡಿ ಭೇಟಿ ರದ್ದು!

ಬಾಹ್ಯಾಕಾಶದಲ್ಲಿ ಸಂಪೂರ್ಣ ಅರಳಿದ ‘ನಿಸಾರ್’ ಉಪಗ್ರಹ: ಭವ್ಯ ಕಿರೀಟದ ಚಿತ್ರ ಸೆರೆ!

ಬಾಹ್ಯಾಕಾಶದಲ್ಲಿ ಸಂಪೂರ್ಣ ಅರಳಿದ ‘ನಿಸಾರ್’ ಉಪಗ್ರಹ: ಭವ್ಯ ಕಿರೀಟದ ಚಿತ್ರ ಸೆರೆ!

ಬಿಹಾರ ಚುನಾವಣೆ: ನಾಮಪತ್ರ ಸಲ್ಲಿಕೆಗೆ ಕ್ಷಣಗಣನೆ, ‘ಮಹಾಘಟಬಂಧನ್‌’ಗೆ ಮುಕೇಶ್ ಸಹಾನಿ ತಲೆನೋವು!

ಬಿಹಾರ ಚುನಾವಣೆ: ನಾಮಪತ್ರ ಸಲ್ಲಿಕೆಗೆ ಕ್ಷಣಗಣನೆ, ‘ಮಹಾಘಟಬಂಧನ್‌’ಗೆ ಮುಕೇಶ್ ಸಹಾನಿ ತಲೆನೋವು!

Recent News

ಅಸ್ಸಾಂನಲ್ಲಿ ಸೇನಾ ಶಿಬಿರದ ಮೇಲೆ ಉಗ್ರರ ದಾಳಿ: ಮೂವರು ಯೋಧರಿಗೆ ಗಾಯ

ಅಸ್ಸಾಂನಲ್ಲಿ ಸೇನಾ ಶಿಬಿರದ ಮೇಲೆ ಉಗ್ರರ ದಾಳಿ: ಮೂವರು ಯೋಧರಿಗೆ ಗಾಯ

ಕಾವೇರಿ ತೀರ್ಥೋದ್ಭವಕ್ಕೆ ಕ್ಷಣಗಣನೆ – ಕೊನೇ ಕ್ಷಣದಲ್ಲಿ ಡಿಸಿಎಂ ಡಿಕೆಶಿ, ಸಚಿವ ರಾಮಲಿಂಗಾರೆಡ್ಡಿ ಭೇಟಿ ರದ್ದು!

ಕಾವೇರಿ ತೀರ್ಥೋದ್ಭವಕ್ಕೆ ಕ್ಷಣಗಣನೆ – ಕೊನೇ ಕ್ಷಣದಲ್ಲಿ ಡಿಸಿಎಂ ಡಿಕೆಶಿ, ಸಚಿವ ರಾಮಲಿಂಗಾರೆಡ್ಡಿ ಭೇಟಿ ರದ್ದು!

ಬಾಹ್ಯಾಕಾಶದಲ್ಲಿ ಸಂಪೂರ್ಣ ಅರಳಿದ ‘ನಿಸಾರ್’ ಉಪಗ್ರಹ: ಭವ್ಯ ಕಿರೀಟದ ಚಿತ್ರ ಸೆರೆ!

ಬಾಹ್ಯಾಕಾಶದಲ್ಲಿ ಸಂಪೂರ್ಣ ಅರಳಿದ ‘ನಿಸಾರ್’ ಉಪಗ್ರಹ: ಭವ್ಯ ಕಿರೀಟದ ಚಿತ್ರ ಸೆರೆ!

ಬಿಹಾರ ಚುನಾವಣೆ: ನಾಮಪತ್ರ ಸಲ್ಲಿಕೆಗೆ ಕ್ಷಣಗಣನೆ, ‘ಮಹಾಘಟಬಂಧನ್‌’ಗೆ ಮುಕೇಶ್ ಸಹಾನಿ ತಲೆನೋವು!

ಬಿಹಾರ ಚುನಾವಣೆ: ನಾಮಪತ್ರ ಸಲ್ಲಿಕೆಗೆ ಕ್ಷಣಗಣನೆ, ‘ಮಹಾಘಟಬಂಧನ್‌’ಗೆ ಮುಕೇಶ್ ಸಹಾನಿ ತಲೆನೋವು!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಅಸ್ಸಾಂನಲ್ಲಿ ಸೇನಾ ಶಿಬಿರದ ಮೇಲೆ ಉಗ್ರರ ದಾಳಿ: ಮೂವರು ಯೋಧರಿಗೆ ಗಾಯ

ಅಸ್ಸಾಂನಲ್ಲಿ ಸೇನಾ ಶಿಬಿರದ ಮೇಲೆ ಉಗ್ರರ ದಾಳಿ: ಮೂವರು ಯೋಧರಿಗೆ ಗಾಯ

ಕಾವೇರಿ ತೀರ್ಥೋದ್ಭವಕ್ಕೆ ಕ್ಷಣಗಣನೆ – ಕೊನೇ ಕ್ಷಣದಲ್ಲಿ ಡಿಸಿಎಂ ಡಿಕೆಶಿ, ಸಚಿವ ರಾಮಲಿಂಗಾರೆಡ್ಡಿ ಭೇಟಿ ರದ್ದು!

ಕಾವೇರಿ ತೀರ್ಥೋದ್ಭವಕ್ಕೆ ಕ್ಷಣಗಣನೆ – ಕೊನೇ ಕ್ಷಣದಲ್ಲಿ ಡಿಸಿಎಂ ಡಿಕೆಶಿ, ಸಚಿವ ರಾಮಲಿಂಗಾರೆಡ್ಡಿ ಭೇಟಿ ರದ್ದು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat