ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಅಪರಾಧ

ಪಿಎಸ್ ಐ ಕಿರುಕುಳದ ಆರೋಪ; ವ್ಯಕ್ತಿ ಆತ್ಮಹತ್ಯೆಗೆ ಯತ್ನ?

June 15, 2024
Share on WhatsappShare on FacebookShare on Twitter

ಉತ್ತರ ಕನ್ನಡ: ಪಿಎಸ್ ಐ ಕಿರುಕುಳ ತಾಳಲಾರದೆ ವ್ಯಕ್ತಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ.

ಜೋಯಿಡಾ(Joida) ತಾಲೂಕಿನ ರಾಮನಗರದ ಹನುಮಾನ ಗಲ್ಲಿಯ ನಿವಾಸಿ ಭಾಸ್ಕರ್ ಬೋಂಡೆಲ್ಕರ್ ಆತ್ಮಹತ್ಯೆಗೆ ಯತ್ನಿಸಿರುವ ವ್ಯಕ್ತಿ. ರಾಮನಗರ ಪಿಎಸ್ ಐ ಬಸವರಾಜ್ ವಿರುದ್ಧ ಕಿರುಕುಳ ಆರೋಪ ಕೇಳಿ ಬಂದಿದೆ.

ತನ್ನ ಮಾವ ಗಣಪತಿ ಎಂಬುವವರು ಪ್ಲಾಟ ವಿಚಾರದಲ್ಲಿ ನೋಟಿಸ್ ಕೊಟ್ಟಿದಕ್ಕೆ, ನಿನ್ನೆ(ಜೂ.13) ರಾತ್ರಿ ರಾಮನಗರ ಪೊಲೀಸ್ ಠಾಣೆಗೆ ಬಂದಿದ್ದ. ಈ ಸಂದರ್ಭದಲ್ಲಿ ಪಿಎಸ್ಐ ಬಸವರಾಜ್ ನಡುವೆ ಮಾತಿಗೆ ಮಾತು ಬೆಳೆದಿದೆ. ಆಗ ಪಿಎಸ್ಐ ಮತ್ತು ಠಾಣೆಯ ಇನ್ನಿತರ ಸಿಬ್ಬಂಧಿಗಳು ಸೇರಿ ಈತನ ಬಳಿಯ ಮೊಬೈಲ್ ಕಿತ್ತುಕೊಂಡು ದೌರ್ಜನ್ಯ ಎಸಗಿದ್ದಾರೆಂದು ಭಾಸ್ಕರ್ ಆರೋಪಿಸಿದ್ದಾರೆ. ಹಿಂದೆಯೂ ಪಿಎಸ್ ಐ ಹಾಗೂ ಭಾಸ್ಕರ್ ಮಧ್ಯೆ ಕಿರಿಕ್ಕು ನಡೆದಿತ್ತು ಎನ್ನಲಾಗಿದೆ.

ಹಿರಿಯ ಅಧಿಕಾರಿಗಳ ಗಮನಕ್ಕೆ ತಂದರೂ ಯಾರೂ ಕೂಡ ಸ್ಪಂದಿಸಿಲ್ಲ. ಇದರಿಂದಾಗಿ ಮನನೊಂದು ಭಾಸ್ಕರ್ ಮೈ ಮೇಲೆ ಪೆಟ್ರೊಲ್ ಸುರಿದುಕೊಂಡು ಪೊಲೀಸ್ ಠಾಣೆ ಮುಂದೆ ಆತ್ಮಹತ್ಯೆಗೆ ಯತ್ನಸಿದ್ದಾರೆ. ಕೂಡಲೇ ಪೊಲೀಸರು ಆತನನ್ನು ರಕ್ಷಿಸಿದ್ದಾರೆ. ಭಾಸ್ಕರ್ ಆರೋಪ ತಳ್ಳಿ ಹಾಕಿರುವ ಎಎಸ್ಪಿ ಜಯಕುಮಾರ್, ‘ಭಾಸ್ಕರ್ ರಾತ್ರಿ ಮಧ್ಯಪಾನ ಮಾಡಿ ಠಾಣೆಗೆ ಬಂದು ತನ್ನ ಮಾವನಿಗೆ ಯಾಕೆ ನೋಟಿಸ್ ಕೊಟ್ಟಿದ್ದಿರಾ ಎಂದು ಜೋರಾಗಿ ಪ್ರಶ್ನಿಸಿದ್ದಾನೆ. ಠಾಣೆಯಲ್ಲಿ ದುರ್ವತನೆ ಮಾಡುತ್ತಿದ್ದ. ಹೆಚ್ಚಾಗಿ ಕುಡಿದಿದ್ದರಿಂದಾಗಿ ಬೈಕ್ ವಶಕ್ಕೆ ಪಡೆಯಲಾಗಿತ್ತು. ಇದರಿಂದ ಕೋಪಗೊಂಡು ಈ ರೀತಿ ಮಾಡಿಕೊಂಡಿದ್ದಾನೆ ಎಂದು ಹೇಳಿದ್ದಾರೆ.

SendShareTweet
Previous Post

ನಿರುದ್ಯೋಗಿಗಳಿಗೆ ಭತ್ಯೆ ನೀಡಲು ನಿರ್ಧರಿಸಿದ ನಿತೀಶ್ ಕುಮಾರ್ ಸರ್ಕಾರ!

Next Post

ಭವಾನಿ ರೇವಣ್ಣ ಜಾಮೀನು ಅವಧಿ ವಿಸ್ತರಣೆ; ಬಿಗ್ ರಿಲೀಫ್!

Related Posts

ಮರ ಕಡಿಯುವಾಗ ಕೆಳಗೆ ಬಿದ್ದು ಕಾರ್ಮಿಕ ಸಾವು!!
ಅಪರಾಧ

ತಾಯಿಯಿಂದಲೇ ಮಗಳ ಹತ್ಯೆ!

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ; ಮತ್ತೋರ್ವ ಆರೋಪಿ ಅರೆಸ್ಟ್
ಅಪರಾಧ

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ಎನ್ ಐಎ ಹೆಗಲಿಗೆ

ಕಿಲ್ಲರ್ ಬಿಎಂಟಿಸಿಗೆ ಮತ್ತೊಂದು ಬಲಿ
ಅಪರಾಧ

ಕಿಲ್ಲರ್ ಬಿಎಂಟಿಸಿಗೆ ಮತ್ತೊಂದು ಬಲಿ

ಚಾಕೊಲೇಟ್ ಕದ್ದರೆಂದು 5 ಬಾಲಕರಿಗೆ ಚಪ್ಪಲಿ ಹಾರ ಹಾಕಿ ಬೆತ್ತಲೆ ಮೆರವಣಿಗೆ! ವಿಡಿಯೋ ವೈರಲ್
ಅಪರಾಧ

ಚಾಕೊಲೇಟ್ ಕದ್ದರೆಂದು 5 ಬಾಲಕರಿಗೆ ಚಪ್ಪಲಿ ಹಾರ ಹಾಕಿ ಬೆತ್ತಲೆ ಮೆರವಣಿಗೆ! ವಿಡಿಯೋ ವೈರಲ್

ಕ್ಯಾಂಪೇನ್‌ ವೇಳೆ ಗನ್ ನಿಂದ ಶೂಟ್‌!
ಅಪರಾಧ

ಕ್ಯಾಂಪೇನ್‌ ವೇಳೆ ಗನ್ ನಿಂದ ಶೂಟ್‌!

9 ವರ್ಷದ ಮಗಳು ನಾಪತ್ತೆ: ಹುಡುಕಿದಾಗ ತಂದೆಗೆ ಸೂಟ್‌ಕೇಸ್‌ನಲ್ಲಿ ಸಿಕ್ಕಿತ್ತು ಪುತ್ರಿಯ ಶವ!
ಅಪರಾಧ

9 ವರ್ಷದ ಮಗಳು ನಾಪತ್ತೆ: ಹುಡುಕಿದಾಗ ತಂದೆಗೆ ಸೂಟ್‌ಕೇಸ್‌ನಲ್ಲಿ ಸಿಕ್ಕಿತ್ತು ಪುತ್ರಿಯ ಶವ!

Next Post
ಭವಾನಿ ರೇವಣ್ಣ ಜಾಮೀನು ಅವಧಿ ವಿಸ್ತರಣೆ; ಬಿಗ್ ರಿಲೀಫ್!

ಭವಾನಿ ರೇವಣ್ಣ ಜಾಮೀನು ಅವಧಿ ವಿಸ್ತರಣೆ; ಬಿಗ್ ರಿಲೀಫ್!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮರ ಕಡಿಯುವಾಗ ಕೆಳಗೆ ಬಿದ್ದು ಕಾರ್ಮಿಕ ಸಾವು!!

ತಾಯಿಯಿಂದಲೇ ಮಗಳ ಹತ್ಯೆ!

ಆಸ್ಪತ್ರೆಯಿಂದ ಬಿಡುಗಡೆಯಾದ ಸುರೇಶ್ ಕುಮಾರ್; ಭಾವನಾತ್ಮಕ ಪೋಸ್ಟ್

ಪೊಲೀಸ್ ಅಧಿಕಾರಿಗಳ ಅಮಾನತು ಖಂಡಿಸಿ ಪ್ರತಿಭಟನೆ; ಶಾಸಕ ಸುರೇಶ್ ಕುಮಾರ್ ಬೆಂಬಲ

ಹೊಸ ಉದ್ಯಮ ಆರಂಭಿಸಿದ ರಿಯಾ ಚಕ್ರವರ್ತಿ

ಹೊಸ ಉದ್ಯಮ ಆರಂಭಿಸಿದ ರಿಯಾ ಚಕ್ರವರ್ತಿ

ಜನಾರ್ದನ ರೆಡ್ಡಿ ಜೈಲಲ್ಲಿ; ಪತ್ನಿಯಿಂದ ಟೆಂಪಲ್ ರನ್

ಜನಾರ್ದನ ರೆಡ್ಡಿ ಜೈಲಲ್ಲಿ; ಪತ್ನಿಯಿಂದ ಟೆಂಪಲ್ ರನ್

Recent News

ಮರ ಕಡಿಯುವಾಗ ಕೆಳಗೆ ಬಿದ್ದು ಕಾರ್ಮಿಕ ಸಾವು!!

ತಾಯಿಯಿಂದಲೇ ಮಗಳ ಹತ್ಯೆ!

ಆಸ್ಪತ್ರೆಯಿಂದ ಬಿಡುಗಡೆಯಾದ ಸುರೇಶ್ ಕುಮಾರ್; ಭಾವನಾತ್ಮಕ ಪೋಸ್ಟ್

ಪೊಲೀಸ್ ಅಧಿಕಾರಿಗಳ ಅಮಾನತು ಖಂಡಿಸಿ ಪ್ರತಿಭಟನೆ; ಶಾಸಕ ಸುರೇಶ್ ಕುಮಾರ್ ಬೆಂಬಲ

ಹೊಸ ಉದ್ಯಮ ಆರಂಭಿಸಿದ ರಿಯಾ ಚಕ್ರವರ್ತಿ

ಹೊಸ ಉದ್ಯಮ ಆರಂಭಿಸಿದ ರಿಯಾ ಚಕ್ರವರ್ತಿ

ಜನಾರ್ದನ ರೆಡ್ಡಿ ಜೈಲಲ್ಲಿ; ಪತ್ನಿಯಿಂದ ಟೆಂಪಲ್ ರನ್

ಜನಾರ್ದನ ರೆಡ್ಡಿ ಜೈಲಲ್ಲಿ; ಪತ್ನಿಯಿಂದ ಟೆಂಪಲ್ ರನ್

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

youtube

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮರ ಕಡಿಯುವಾಗ ಕೆಳಗೆ ಬಿದ್ದು ಕಾರ್ಮಿಕ ಸಾವು!!

ತಾಯಿಯಿಂದಲೇ ಮಗಳ ಹತ್ಯೆ!

ಆಸ್ಪತ್ರೆಯಿಂದ ಬಿಡುಗಡೆಯಾದ ಸುರೇಶ್ ಕುಮಾರ್; ಭಾವನಾತ್ಮಕ ಪೋಸ್ಟ್

ಪೊಲೀಸ್ ಅಧಿಕಾರಿಗಳ ಅಮಾನತು ಖಂಡಿಸಿ ಪ್ರತಿಭಟನೆ; ಶಾಸಕ ಸುರೇಶ್ ಕುಮಾರ್ ಬೆಂಬಲ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat