ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

Rachin Ravindra : ಮ್ಯಾಚ್​ ಗೆಲ್ಲಿಸಿದರೂ ಸಿಎಸ್​​ಕೆ ಅಭಿಮಾನಿಗಳ ಕೋಪಕ್ಕೆ ತುತ್ತಾದ ರಚಿನ್ ರವೀಂದ್ರ

March 24, 2025
Share on WhatsappShare on FacebookShare on Twitter

ಮುಂಬೈ ಇಂಡಿಯನ್ಸ್ ವಿರುದ್ಧದ ಸಿಎಸ್​ಕೆ ಗೆಲುವಿನಲ್ಲಿ ಪ್ರಧಾನ ಪಾತ್ರ ವಹಿಸಿದ್ದು ರಚಿನ್ ರವೀಂದ್ರ. ಆದರೆ, ಅವರು ಅಮೋಘ ಇನಿಂಗ್ಸ್​ ಹೊರತಾಗಿಯೂ ಅಭಿಮಾನಿಗಳ ಕೋಪಕ್ಕೆ ತುತ್ತಾಗಿದ್ದಾರೆ. ಕಾರಣ ಕೇಳಿದರೆ ಕೆಲವರಿಗೆ ಖುಷಿಯಾಗಬಹುದು. ಇನ್ನೂ ಕೆಲವರಿಗೆ ಇದೆಂಥ ಅಭಿಮಾನ ಎಂದು ಅನಿಸಬಹುದು.

ರಚಿನ್​ ಕೊನೇ ಓವರ್​ನ ಮೊದಲ ಎಸೆತದಲ್ಲಿ ಸಿಕ್ಸರ್ ಬಾರಿಸುವ ಮೂಲಕ ತಂಡಕ್ಕೆ ಗೆಲುವು ತಂದುಕೊಟ್ಟಿದ್ದರು. ಆದರೆ, ಅವರು ಆ ರೀತಿ ಮಾಡಬಾರದಾಗಿತ್ತು ಎಂದು ಸಿಎಸ್​ಕೆ ಅಭಿಮಾನಿಗಳು ಅಂದುಕೊಂಡಿದ್ದಾರೆ. ಅವರು ಧೋನಿಗೆ ಸಿಕ್ಸರ್ ಬಾರಿಸಲು ಚಾನ್ಸ್ ಕೊಡಬೇಕಿತ್ತು ಎಂದು ಅಭಿಪ್ರಾಯಪಟ್ಟಿದ್ದಾರೆ.

ಸಿಎಸ್‌ಕೆ ತಂಡಕ್ಕೆ 4 ರನ್‌ಗಳ ಅಗತ್ಯವಿದ್ದಾಗ ಎಂಎಸ್ ಧೋನಿ ಕ್ರೀಸ್‌ಗೆ ಬಂದಿದ್ದರು. ಆ ವೇಳೆ ಎಂಟು ಎಸೆತ ಬಾಕಿ ಇತ್ತು. ಸ್ಟ್ರೈಕ್ ತೆಗೆದುಕೊಂಡ ಧೋನಿ ಎರಡು ಎಸೆತ ಎದುರಿಸಿದರೂ ರನ್ ಬಾರಿಸಲಿಲ್ಲ. ಓವರ್​ ಮುಗಿದ ಬಳಿಕ ರಚಿನ್​ ಸ್ಟ್ರೈಕ್​ ತೆಗೆದುಕೊಂಡರು. ಆದರೆ, ಸಿಕ್ಸರ್ ಬಾರಿಸಿ ಮ್ಯಾಚ್ ಮುಗಿಸಿದರು. ಇದು ಸಿಎಸ್​ಕೆ ಅಭಿಮಾನಿಗಳಿಗೆ ಖುಷಿ ಕೊಟ್ಟಿಲ್ಲ. ಅವರು ಒಂದು ರನ್ ಓಡಿ ಸಿಕ್ಸರ್ ಬಾರಿಸಲು ಧೋನಿಗೆ ಅವಕಾಶ ಕೊಡಬೇಕಿತ್ತು ಎಂದು ಹೇಳಿಕೊಂಡಿದ್ದಾರೆ.

RACHIN RAVINDRA FINISHES OFF IN STYLE AT THE CHEPAUK. 🦁pic.twitter.com/xVt0gzWhE6

— Mufaddal Vohra (@mufaddal_vohra) March 23, 2025

ಫ್ಯಾನ್ಸ್ ಸಂಭ್ರಮ
ರವಿಂದ್ರ ಜಡೇಜಾ ಔಟಾಗುತ್ತಿದ್ದಂತೆಯೇ ಚೆಪಾಕ್‌ ಮೈದಾನದಲ್ಲಿ ಸೇರಿದ್ದ ಅಭಿಮಾನಿಗಳ ಸಂಭ್ರಮ ಹೆಚ್ಚಾಯಿತು. ಧೋನಿ ಕಣಕ್ಕಿಳಿಯುತ್ತಾರೆ ಎಂದು. ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಸೇರಿದ್ದ ಅಭಿಮಾನಿಗಳು ಅಂದುಕೊಂಡರು. ಅಂತೆಯೇ ಆಯಿತು. ಧೋನಿ ಸಿಕ್ಸರ್‌ ಬಾರಿಸಿ ಪಂದ್ಯ ಫಿನಿಶ್‌ ಮಾಡಬೇಕು ಎಂಬುದು ಅಭಿಮಾನಿಗಳ ಇರಾದೆಯಾಗಿತ್ತು. ಆದರೆ, ಮೈದಾನದಲ್ಲಿ ನ್ಯೂಜಿಲೆಂಡ್‌ನ ಯುವ ಬ್ಯಾಟರ್‌ ರಚಿನ್‌ ರವೀಂದ್ರ ಕ್ರೀಸ್‌ಕಚ್ಚಿ ಆಡುತ್ತಿದ್ದರು. ಹೀಗಾಗಿ ಅವರೇ ಸಿಕ್ಸರ್‌ ಬಾರಿಸಿ ಪಂದ್ಯ ಫಿನಿಶ್ ಮಾಡಿದರು.

ರಚಿನ್ ವಿರುದ್ಧ ಕೋಪ
ಪಂದ್ಯದ ನಂತರ ಸಾಮಾಜಿಕ ಮಾಧ್ಯಮದಲ್ಲಿ ಧೋನಿ ಅಭಿಮಾನಿಗಳ ಆರ್ಭಟ ಶುರುವಾಗಿದೆ. ತಂಡವನ್ನು ಜವಾಬ್ದಾರಿಯುತ ಆಟದೊಂದಿಗೆ ಗೆಲ್ಲಿಸಿದ ರಚಿನ್‌ ರವೀಂದ್ರ ವಿರುದ್ಧವೇ ಕೋಪ, ದ್ವೇಷದ ಸಂದೇಶಗಳು ಹರಿದಾಡುತ್ತಿವೆ. ಧೋನಿಗೆ ಸಿಕ್ಸರ್‌ ಬಾರಿಸಿ ಫಿನಿಶಿಂಗ್‌ಗೆ ಅವಕಾಶ ನೀಡಬೇಕಿತ್ತು ಎಂದು ಫ್ಯಾನ್ಸ್‌ ಹೇಳುತ್ತಿದ್ದಾರೆ.

ಹೀಗಾಗಿ ಧೋನಿ ಅಭಿಮಾನಿಗಳು ಇನ್‌ಸ್ಟಾಗ್ರಾಮ್‌ ಸೇರಿದಂತೆ ಸೋಷಿಯಲ್‌ ಮೀಡಿಯಾದಲ್ಲಿ ರಚಿನ್‌ ವಿರುದ್ಧವೇ ತಿರುಗಿ ಬಿದ್ದಿದ್ದಾರೆ. “ನೀವು ಧೋನಿಗೆ ಏಕೆ ಸ್ಟ್ರೈಕ್ ನೀಡಲಿಲ್ಲ?” ಎಂದು ಹೆಚ್ಚಿನ ಫ್ಯಾನ್ಸ್‌ ಪ್ರಶ್ನೆ ಮಾಡಿದ್ದಾರೆ. ಮತ್ತೊಬ್ಬ ಅಭಿಮಾನಿ ರಚಿನ್‌ ಅವರನ್ನು ಅನ್‌ಫಾಲೊ ಮಾಡುವುದಾಗಿ ಹೇಳಿದ್ದಾನೆ. ಮತ್ತೊಬ್ಬ ಮುಂದಿನ ಪಂದ್ಯದಿಂದ ರಚಿನ್‌ ಕೈಬಿಡುವಂತೆ ಒತ್ತಾಯಿಸಿದ್ದಾನೆ.

Tags: CricketMS DhoniRachin RavindraSports
SendShareTweet
Previous Post

ತಮಿಮ್ ಇಕ್ಬಾಲ್​ಗೆ ಆಡುವಾಗಲೇ ಎರಡೆರಡು ಬಾರಿ ಹೃದಯಾಘಾತ: ಆಸ್ಪತ್ರೆಗೆ ದಾಖಲು

Next Post

ಬೆಳವಣಿಗೆ ಮತ್ತು ವಿಸ್ತರಣೆಗಾಗಿ ಯುಕೆ & ಕಂ. ಜೊತೆಗೆ ಪಾಲುದಾರಿಕೆ ಮಾಡಿಕೊಂಡ ರಿಪೋಸ್ ಮ್ಯಾಟ್ರೆಸ್

Related Posts

ಧೋನಿ ಫಿಟ್ನೆಸ್ ಅಪ್ಡೇಟ್ ; ತಂಡದೊಂದಿಗೆ ಪ್ರಯಾಣ ಬೆಳೆಸಿದರೂ ಆಡುವುದು ಅನುಮಾನ!
ಕ್ರೀಡೆ

ಧೋನಿ ಫಿಟ್ನೆಸ್ ಅಪ್ಡೇಟ್ ; ತಂಡದೊಂದಿಗೆ ಪ್ರಯಾಣ ಬೆಳೆಸಿದರೂ ಆಡುವುದು ಅನುಮಾನ!

ವಿಕೆಟ್ ಬರ ಎದುರಿಸುತ್ತಿದ್ದರೂ ಜಸ್ಪ್ರೀತ್ ಬುಮ್ರಾ ಶಾಂತಚಿತ್ತ ; ಹೆಚ್ಚಿದ ಆತಂಕ
ಕ್ರೀಡೆ

ವಿಕೆಟ್ ಬರ ಎದುರಿಸುತ್ತಿದ್ದರೂ ಜಸ್ಪ್ರೀತ್ ಬುಮ್ರಾ ಶಾಂತಚಿತ್ತ ; ಹೆಚ್ಚಿದ ಆತಂಕ

ಮುಂಬೈ ಮಣಿಸಿದ ಪಂಜಾಬ್ ಕಿಂಗ್ಸ್ ; ಮಾಲಕಿ ಪ್ರೀತಿ ಜಿಂಟಾ ಸಂಭ್ರಮದ ಅಲೆ!
ಕ್ರೀಡೆ

ಮುಂಬೈ ಮಣಿಸಿದ ಪಂಜಾಬ್ ಕಿಂಗ್ಸ್ ; ಮಾಲಕಿ ಪ್ರೀತಿ ಜಿಂಟಾ ಸಂಭ್ರಮದ ಅಲೆ!

ರೋಹಿತ್ ಗೈರಿನಲ್ಲಿ ಅಬ್ಬರಿಸಿದ ಕ್ವಿಂಟನ್ ಡಿ ಕಾಕ್ – ಸಿಡಿಲಬ್ಬರದ ಶತಕ ಸಿಡಿಸಿ ಮಿಂಚಿದ ಆಫ್ರಿಕಾ ಆಟಗಾರ!
ಕ್ರೀಡೆ

ರೋಹಿತ್ ಗೈರಿನಲ್ಲಿ ಅಬ್ಬರಿಸಿದ ಕ್ವಿಂಟನ್ ಡಿ ಕಾಕ್ – ಸಿಡಿಲಬ್ಬರದ ಶತಕ ಸಿಡಿಸಿ ಮಿಂಚಿದ ಆಫ್ರಿಕಾ ಆಟಗಾರ!

ಜರ್ಮನ್‌ ಇನ್‌ಫ್ಲುಯೆನ್ಸರ್ ಫೋಟೋಗೆ ಲೈಕ್ ಕೊಟ್ಟು ಟ್ರೋಲ್ ಆದ ವಿರಾಟ್ ಕೊಹ್ಲಿ ; ಕಾಲೆಳೆದ ಚಹಲ್!
ಕ್ರೀಡೆ

ಜರ್ಮನ್‌ ಇನ್‌ಫ್ಲುಯೆನ್ಸರ್ ಫೋಟೋಗೆ ಲೈಕ್ ಕೊಟ್ಟು ಟ್ರೋಲ್ ಆದ ವಿರಾಟ್ ಕೊಹ್ಲಿ ; ಕಾಲೆಳೆದ ಚಹಲ್!

ಬ್ಲ್ಯಾಕ್‌ನಲ್ಲಿ ದುಪಟ್ಟು ಹಣಕ್ಕೆ IPL ಟಿಕೆಟ್‌ ಮಾರಾಟ – ಸಿಕ್ಕಿಬಿದ್ದ KSCA ಸಿಬ್ಬಂದಿ!
ಬೆಂಗಳೂರು

ಬ್ಲ್ಯಾಕ್‌ನಲ್ಲಿ ದುಪಟ್ಟು ಹಣಕ್ಕೆ IPL ಟಿಕೆಟ್‌ ಮಾರಾಟ – ಸಿಕ್ಕಿಬಿದ್ದ KSCA ಸಿಬ್ಬಂದಿ!

Next Post
ಬೆಳವಣಿಗೆ ಮತ್ತು ವಿಸ್ತರಣೆಗಾಗಿ ಯುಕೆ & ಕಂ. ಜೊತೆಗೆ ಪಾಲುದಾರಿಕೆ ಮಾಡಿಕೊಂಡ ರಿಪೋಸ್ ಮ್ಯಾಟ್ರೆಸ್

ಬೆಳವಣಿಗೆ ಮತ್ತು ವಿಸ್ತರಣೆಗಾಗಿ ಯುಕೆ & ಕಂ. ಜೊತೆಗೆ ಪಾಲುದಾರಿಕೆ ಮಾಡಿಕೊಂಡ ರಿಪೋಸ್ ಮ್ಯಾಟ್ರೆಸ್

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರಾಜ್ಯದಲ್ಲಿ ಹೀಟ್ ವೇವ್ : ಮುಂದಿನ ಮೂರು ದಿನ ಯೆಲ್ಲೋ ಅಲರ್ಟ್

ರಾಜ್ಯದಲ್ಲಿ ಹೀಟ್ ವೇವ್ : ಮುಂದಿನ ಮೂರು ದಿನ ಯೆಲ್ಲೋ ಅಲರ್ಟ್

ರಾಯಬಾಗದಲ್ಲಿ ಇನ್ನು ಉದ್ಘಾಟನೆ ಕಾಣದ ಇಂದಿರಾ ಕ್ಯಾಂಟೀನ್ – ಸ್ಥಳೀಯರ ಆಕ್ರೋಶ

ರಾಯಬಾಗದಲ್ಲಿ ಇನ್ನು ಉದ್ಘಾಟನೆ ಕಾಣದ ಇಂದಿರಾ ಕ್ಯಾಂಟೀನ್ – ಸ್ಥಳೀಯರ ಆಕ್ರೋಶ

ಲವ್ ಜಿಹಾದ್, ಗಾಂಜಾ ಕೇಸ್‌ – ತಲೆಮರೆಸಿಕೊಂಡಿದ್ದ ಆರೋಪಿ ಸಮೀರ್  ಬಂಧನ

ಲವ್ ಜಿಹಾದ್, ಗಾಂಜಾ ಕೇಸ್‌ – ತಲೆಮರೆಸಿಕೊಂಡಿದ್ದ ಆರೋಪಿ ಸಮೀರ್ ಬಂಧನ

ಧೋನಿ ಫಿಟ್ನೆಸ್ ಅಪ್ಡೇಟ್ ; ತಂಡದೊಂದಿಗೆ ಪ್ರಯಾಣ ಬೆಳೆಸಿದರೂ ಆಡುವುದು ಅನುಮಾನ!

ಧೋನಿ ಫಿಟ್ನೆಸ್ ಅಪ್ಡೇಟ್ ; ತಂಡದೊಂದಿಗೆ ಪ್ರಯಾಣ ಬೆಳೆಸಿದರೂ ಆಡುವುದು ಅನುಮಾನ!

Recent News

ರಾಜ್ಯದಲ್ಲಿ ಹೀಟ್ ವೇವ್ : ಮುಂದಿನ ಮೂರು ದಿನ ಯೆಲ್ಲೋ ಅಲರ್ಟ್

ರಾಜ್ಯದಲ್ಲಿ ಹೀಟ್ ವೇವ್ : ಮುಂದಿನ ಮೂರು ದಿನ ಯೆಲ್ಲೋ ಅಲರ್ಟ್

ರಾಯಬಾಗದಲ್ಲಿ ಇನ್ನು ಉದ್ಘಾಟನೆ ಕಾಣದ ಇಂದಿರಾ ಕ್ಯಾಂಟೀನ್ – ಸ್ಥಳೀಯರ ಆಕ್ರೋಶ

ರಾಯಬಾಗದಲ್ಲಿ ಇನ್ನು ಉದ್ಘಾಟನೆ ಕಾಣದ ಇಂದಿರಾ ಕ್ಯಾಂಟೀನ್ – ಸ್ಥಳೀಯರ ಆಕ್ರೋಶ

ಲವ್ ಜಿಹಾದ್, ಗಾಂಜಾ ಕೇಸ್‌ – ತಲೆಮರೆಸಿಕೊಂಡಿದ್ದ ಆರೋಪಿ ಸಮೀರ್  ಬಂಧನ

ಲವ್ ಜಿಹಾದ್, ಗಾಂಜಾ ಕೇಸ್‌ – ತಲೆಮರೆಸಿಕೊಂಡಿದ್ದ ಆರೋಪಿ ಸಮೀರ್ ಬಂಧನ

ಧೋನಿ ಫಿಟ್ನೆಸ್ ಅಪ್ಡೇಟ್ ; ತಂಡದೊಂದಿಗೆ ಪ್ರಯಾಣ ಬೆಳೆಸಿದರೂ ಆಡುವುದು ಅನುಮಾನ!

ಧೋನಿ ಫಿಟ್ನೆಸ್ ಅಪ್ಡೇಟ್ ; ತಂಡದೊಂದಿಗೆ ಪ್ರಯಾಣ ಬೆಳೆಸಿದರೂ ಆಡುವುದು ಅನುಮಾನ!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರಾಜ್ಯದಲ್ಲಿ ಹೀಟ್ ವೇವ್ : ಮುಂದಿನ ಮೂರು ದಿನ ಯೆಲ್ಲೋ ಅಲರ್ಟ್

ರಾಜ್ಯದಲ್ಲಿ ಹೀಟ್ ವೇವ್ : ಮುಂದಿನ ಮೂರು ದಿನ ಯೆಲ್ಲೋ ಅಲರ್ಟ್

ರಾಯಬಾಗದಲ್ಲಿ ಇನ್ನು ಉದ್ಘಾಟನೆ ಕಾಣದ ಇಂದಿರಾ ಕ್ಯಾಂಟೀನ್ – ಸ್ಥಳೀಯರ ಆಕ್ರೋಶ

ರಾಯಬಾಗದಲ್ಲಿ ಇನ್ನು ಉದ್ಘಾಟನೆ ಕಾಣದ ಇಂದಿರಾ ಕ್ಯಾಂಟೀನ್ – ಸ್ಥಳೀಯರ ಆಕ್ರೋಶ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat