ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ನಿಷೇಧಿತ ಚೀನಾ ಡ್ರೋನ್ ಪ್ರದರ್ಶಿಸಿದ ರಾಹುಲ್ ಗಾಂದಿ!

February 17, 2025
Share on WhatsappShare on FacebookShare on Twitter

ನವದೆಹಲಿ: ಕೇಂದ್ರ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಶನಿವಾರ ಡಿಜೆಐ ಡ್ರೋನ್ ತೋರಿಸಿ ಅದನ್ನು ಹಾರಿಸಿರುವ ವೀಡಿಯೋ ಹಂಚಿಕೊಂಡಿದ್ದರು. ಸದ್ಯ ಅದು ವಿವಾದಕ್ಕೆ ಕಾರಣವಾಗಿದೆ.

ಮೋದಿ ಸರ್ಕಾರವನ್ನು ಟೀಕಿಸುವ ಭರದಲ್ಲಿ ರಾಹುಲ್ ಗಾಂಧಿ ನಿಷೇಧಿತ ಚೀನಾ ಡ್ರೋನ್ ಪ್ರದರ್ಶಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಉಕ್ರೇನ್ ಯುದ್ಧದಲ್ಲಿ ಡ್ರೋನ್‌ಗಳನ್ನು ಹೆಚ್ಚಾಗಿ ಬಳಸಲಾಗುತ್ತಿದೆ. ಆದರೆ ನರೇಂದ್ರ ಮೋದಿ ಸರ್ಕಾರವು ಡ್ರೋನ್ ಬಳಕೆಯ ಮೂಲಕ ಅದರ ಲಾಭ ಮಾಡಿಕೊಳ್ಳುವಲ್ಲಿ ವಿಫಲವಾಗಿದೆ ಎಂದು ವ್ಯಂಗ್ಯವಾಡಿದ್ದರು. ಡ್ರೋನ್ ಉದ್ಯಮವು ಒದಗಿಸಿದ್ದ ಅವಕಾಶವನ್ನು ಪ್ರಧಾನಿ ಮೋದಿ ಗ್ರಹಿಸಲು ವಿಫಲರಾಗಿದ್ದಾರೆ. ಭಾರತಕ್ಕೆ ಬಲವಾದ ಉತ್ಪಾದನಾ ವ್ಯವಸ್ಥೆ ಬೇಕು. ಖಾಲಿ ಪದಗಳಲ್ಲ ಎಂದು ಹೇಳಿಕೆ ನೀಡಿದ್ದರು.

ಈಗ ಡ್ರೋನ್ ಫೆಡರೇಶನ್ ಆಫ್ ಇಂಡಿಯಾದ ಅಧ್ಯಕ್ಷ ಸ್ಮಿತ್ ಶಾ ಅವರು, “ದೇಶಧಲ್ಲಿ ಡ್ರೋನ್‌ ಗಳನ್ನು ತಯಾರಿಸುವ 400ಕ್ಕೂ ಅಧಿಕ ಕಂಪನಿಗಳಿವೆ. ರಾಹುಲ್ ಗಾಂಧಿ ಪ್ರದರ್ಶಿಸಿರುವ ಡ್ರೋನ್ ನ್ನು ಭಾರತದಲ್ಲಿ ನಿಷೇಧಿಸಲಾಗಿದೆ. ನಿಷೇಧಿತ ಚೀನೀ DJI ಡ್ರೋನ್ ನ್ನು ಹೆಮ್ಮೆಯಿಂದ ಪ್ರದರ್ಶಿಸಿರುವ ಮೂಲಕ ರಾಹುಲ್ ಗಾಂಧಿ ಭಾರತದ ಡ್ರೋನ್ ಉದ್ಯಮವನ್ನು ಅವಮಾನಿಸಿದ್ದಾರೆ. ಚೀನಾದ ಈ ಡ್ರೋನ್ ರಾಹುಲ್ ಗಾಂಧಿಯ ಕೈ ಹೇಗೆ ಸೇರಿದೆ? ಕಳ್ಳಸಾಗಣೆ ಮೂಲಕ ತರಲಾಯಿತೇ? ಎಂದು ಪ್ರಶ್ನಿಸಿದ್ದಾರೆ.

Tags: China DroneDelhiNarendra ModiRahul Gandhi
SendShareTweet
Previous Post

ಉದಯಗಿರಿ ವಿವಾದಿತ ಪೋಸ್ಟ್ ಹಾಕಿದ್ದ ಆರೋಪಿಗೆ ಜಾಮೀನು

Next Post

35 ವರ್ಷಗಳ ನಂತರ ಊಟದ ಬಿಲ್ ನೀಡಿದ ವ್ಯಕ್ತಿ!

Related Posts

ಮಗನಿಗೆ ಅದೃಷ್ಟ ತಂದ ತಾಯಿಯ ಬರ್ತಡೇ ಡೇಟ್‌ | UAE ಲಾಟರಿಯಲ್ಲಿ 100 ಮಿಲಿಯನ್ ದಿರಾಮ್‌ ಜಾಕ್ ಪಾಟ್‌ ಗೆದ್ದ ಭಾರತೀಯ!
ದೇಶ

ಮಗನಿಗೆ ಅದೃಷ್ಟ ತಂದ ತಾಯಿಯ ಬರ್ತಡೇ ಡೇಟ್‌ | UAE ಲಾಟರಿಯಲ್ಲಿ 100 ಮಿಲಿಯನ್ ದಿರಾಮ್‌ ಜಾಕ್ ಪಾಟ್‌ ಗೆದ್ದ ಭಾರತೀಯ!

ದೆಹಲಿ ಏರ್​ಪೋರ್ಟ್​ನಲ್ಲಿ ಧಗಧಗನೆ ಹೊತ್ತಿ ಉರಿದ ಏರ್​ ಇಂಡಿಯಾ ಬಸ್​ | ತಪ್ಪಿದ ಭಾರಿ ಅನಾಹುತ! 
ದೇಶ

ದೆಹಲಿ ಏರ್​ಪೋರ್ಟ್​ನಲ್ಲಿ ಧಗಧಗನೆ ಹೊತ್ತಿ ಉರಿದ ಏರ್​ ಇಂಡಿಯಾ ಬಸ್​ | ತಪ್ಪಿದ ಭಾರಿ ಅನಾಹುತ! 

ನವದೆಹಲಿ| ಹದಗೆಟ್ಟಿದ ವಾಯು ಗುಣಮಟ್ಟ; ಮೋಡ ಬಿತ್ತನೆ ಕಾರ್ಯ ಶುರು
ದೇಶ

ನವದೆಹಲಿ| ಹದಗೆಟ್ಟಿದ ವಾಯು ಗುಣಮಟ್ಟ; ಮೋಡ ಬಿತ್ತನೆ ಕಾರ್ಯ ಶುರು

ಬೆಳೆಗಳಿಗೆ ಮಂಗಗಳ ಕಾಟ; ಕೋತಿಗಳನ್ನು ಎದುರಿಸಲು ಚಿಂಪಾಂಜಿಯಾದ ವ್ಯಕ್ತಿ
ದೇಶ

ಬೆಳೆಗಳಿಗೆ ಮಂಗಗಳ ಕಾಟ; ಕೋತಿಗಳನ್ನು ಎದುರಿಸಲು ಚಿಂಪಾಂಜಿಯಾದ ವ್ಯಕ್ತಿ

SJ-100 ಪ್ಯಾಸೆಂಜರ್ ವಿಮಾನ ತಯಾರಿಕೆ : ರಷ್ಯನ್ ಕಂಪನಿ ಜೊತೆ ಎಚ್​ಎಎಲ್​ ಒಪ್ಪಂದ
ದೇಶ

SJ-100 ಪ್ಯಾಸೆಂಜರ್ ವಿಮಾನ ತಯಾರಿಕೆ : ರಷ್ಯನ್ ಕಂಪನಿ ಜೊತೆ ಎಚ್​ಎಎಲ್​ ಒಪ್ಪಂದ

ಜೈಪುರ-ದೆಹಲಿ ಹೈವೇಯಲ್ಲಿ ಸ್ಲೀಪರ್ ಬಸ್​ಗೆ ಬೆಂಕಿ | ಇಬ್ಬರು ಸಾವು, 12ಕ್ಕೂ ಹೆಚ್ಚು ಮಂದಿಗೆ ಗಾಯ!
ದೇಶ

ಜೈಪುರ-ದೆಹಲಿ ಹೈವೇಯಲ್ಲಿ ಸ್ಲೀಪರ್ ಬಸ್​ಗೆ ಬೆಂಕಿ | ಇಬ್ಬರು ಸಾವು, 12ಕ್ಕೂ ಹೆಚ್ಚು ಮಂದಿಗೆ ಗಾಯ!

Next Post
35 ವರ್ಷಗಳ ನಂತರ ಊಟದ ಬಿಲ್ ನೀಡಿದ ವ್ಯಕ್ತಿ!

35 ವರ್ಷಗಳ ನಂತರ ಊಟದ ಬಿಲ್ ನೀಡಿದ ವ್ಯಕ್ತಿ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕೀನ್ಯಾದಲ್ಲಿ ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ವಿಮಾನ ಪತನ – 12 ಮಂದಿ ಸಾವು!

ಕೀನ್ಯಾದಲ್ಲಿ ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ವಿಮಾನ ಪತನ – 12 ಮಂದಿ ಸಾವು!

ಮಗನಿಗೆ ಅದೃಷ್ಟ ತಂದ ತಾಯಿಯ ಬರ್ತಡೇ ಡೇಟ್‌ | UAE ಲಾಟರಿಯಲ್ಲಿ 100 ಮಿಲಿಯನ್ ದಿರಾಮ್‌ ಜಾಕ್ ಪಾಟ್‌ ಗೆದ್ದ ಭಾರತೀಯ!

ಮಗನಿಗೆ ಅದೃಷ್ಟ ತಂದ ತಾಯಿಯ ಬರ್ತಡೇ ಡೇಟ್‌ | UAE ಲಾಟರಿಯಲ್ಲಿ 100 ಮಿಲಿಯನ್ ದಿರಾಮ್‌ ಜಾಕ್ ಪಾಟ್‌ ಗೆದ್ದ ಭಾರತೀಯ!

‘ಮೊಂಥಾ’ ಸೈಕ್ಲೋನ್ ಅಬ್ಬರ | ವೈಜಾಗ್ ವಿಮಾನ ನಿಲ್ದಾಣದ 32 ವಿಮಾನಗಳು ರದ್ದು!

‘ಮೊಂಥಾ’ ಸೈಕ್ಲೋನ್ ಅಬ್ಬರ | ವೈಜಾಗ್ ವಿಮಾನ ನಿಲ್ದಾಣದ 32 ವಿಮಾನಗಳು ರದ್ದು!

ನಿದ್ರೆಗೆ ಜಾರಿದ ವಿದ್ಯಾರ್ಥಿ : ಶಿಕ್ಷಕನ ನಿರ್ಲಕ್ಷ್ಯದಿಂದ ತರಗತಿಯಲ್ಲೇ ಲಾಕ್‌

ನಿದ್ರೆಗೆ ಜಾರಿದ ವಿದ್ಯಾರ್ಥಿ : ಶಿಕ್ಷಕನ ನಿರ್ಲಕ್ಷ್ಯದಿಂದ ತರಗತಿಯಲ್ಲೇ ಲಾಕ್‌

Recent News

ಕೀನ್ಯಾದಲ್ಲಿ ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ವಿಮಾನ ಪತನ – 12 ಮಂದಿ ಸಾವು!

ಕೀನ್ಯಾದಲ್ಲಿ ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ವಿಮಾನ ಪತನ – 12 ಮಂದಿ ಸಾವು!

ಮಗನಿಗೆ ಅದೃಷ್ಟ ತಂದ ತಾಯಿಯ ಬರ್ತಡೇ ಡೇಟ್‌ | UAE ಲಾಟರಿಯಲ್ಲಿ 100 ಮಿಲಿಯನ್ ದಿರಾಮ್‌ ಜಾಕ್ ಪಾಟ್‌ ಗೆದ್ದ ಭಾರತೀಯ!

ಮಗನಿಗೆ ಅದೃಷ್ಟ ತಂದ ತಾಯಿಯ ಬರ್ತಡೇ ಡೇಟ್‌ | UAE ಲಾಟರಿಯಲ್ಲಿ 100 ಮಿಲಿಯನ್ ದಿರಾಮ್‌ ಜಾಕ್ ಪಾಟ್‌ ಗೆದ್ದ ಭಾರತೀಯ!

‘ಮೊಂಥಾ’ ಸೈಕ್ಲೋನ್ ಅಬ್ಬರ | ವೈಜಾಗ್ ವಿಮಾನ ನಿಲ್ದಾಣದ 32 ವಿಮಾನಗಳು ರದ್ದು!

‘ಮೊಂಥಾ’ ಸೈಕ್ಲೋನ್ ಅಬ್ಬರ | ವೈಜಾಗ್ ವಿಮಾನ ನಿಲ್ದಾಣದ 32 ವಿಮಾನಗಳು ರದ್ದು!

ನಿದ್ರೆಗೆ ಜಾರಿದ ವಿದ್ಯಾರ್ಥಿ : ಶಿಕ್ಷಕನ ನಿರ್ಲಕ್ಷ್ಯದಿಂದ ತರಗತಿಯಲ್ಲೇ ಲಾಕ್‌

ನಿದ್ರೆಗೆ ಜಾರಿದ ವಿದ್ಯಾರ್ಥಿ : ಶಿಕ್ಷಕನ ನಿರ್ಲಕ್ಷ್ಯದಿಂದ ತರಗತಿಯಲ್ಲೇ ಲಾಕ್‌

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕೀನ್ಯಾದಲ್ಲಿ ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ವಿಮಾನ ಪತನ – 12 ಮಂದಿ ಸಾವು!

ಕೀನ್ಯಾದಲ್ಲಿ ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ವಿಮಾನ ಪತನ – 12 ಮಂದಿ ಸಾವು!

ಮಗನಿಗೆ ಅದೃಷ್ಟ ತಂದ ತಾಯಿಯ ಬರ್ತಡೇ ಡೇಟ್‌ | UAE ಲಾಟರಿಯಲ್ಲಿ 100 ಮಿಲಿಯನ್ ದಿರಾಮ್‌ ಜಾಕ್ ಪಾಟ್‌ ಗೆದ್ದ ಭಾರತೀಯ!

ಮಗನಿಗೆ ಅದೃಷ್ಟ ತಂದ ತಾಯಿಯ ಬರ್ತಡೇ ಡೇಟ್‌ | UAE ಲಾಟರಿಯಲ್ಲಿ 100 ಮಿಲಿಯನ್ ದಿರಾಮ್‌ ಜಾಕ್ ಪಾಟ್‌ ಗೆದ್ದ ಭಾರತೀಯ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat