ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ನನಗೆ ಸ್ವಲ್ಪ ಸ್ವಾತಂತ್ರ್ಯ ಬೇಕು ಎಂದ ರಾಹುಲ್! ಏಕೆ?

December 18, 2024
Share on WhatsappShare on FacebookShare on Twitter

ಭಾರತ ತಂಡದ ಅನುಭವಿ ಆಟಗಾರ ಹಾಗೂ ಕನ್ನಡಿಗ ಕೆ.ಎಲ್. ರಾಹುಲ್ ಇತ್ತೀಚೆಗೆ ತಮ್ಮ ಲಯ ಕಂಡುಕೊಳ್ಳುವಲ್ಲಿ ವಿಫಲರಾಗುತ್ತಿದ್ದಾರೆ. ನ್ಯೂಜಿಲೆಂಡ್ ವಿರುದ್ಧ ನಡೆದ ಟೂರ್ನಿಯಲ್ಲಿ ಉತ್ತಮ ಪ್ರದರ್ಶನ ನೀಡಲು ಅವರು ವಿಫಲರಾಗಿದ್ದರು. ಹೀಗಾಗಿ ಎರಡು ಪಂದ್ಯದಿಂದ ಅವರನ್ನು ಹೊರಗೆ ಇಡಲಾಗಿತ್ತು. ಆನಂತರ ಆಸ್ಟ್ರೇಲಿಯಾ ಎ ವಿರುದ್ಧ ಕೂಡ ವಿಫಲರಾಗಿದ್ದರು. ಈ ಮಧ್ಯೆ ಅವರು ಮಾತನಾಡಿದ್ದು, ಸ್ವಾತಂತ್ರ್ಯದ ಬಗ್ಗೆ ಹೇಳಿದ್ದಾರೆ.

ಈಗಾಗಲೇ ರಾಹುಲ್ ಅವರನ್ನು ಲಕ್ನೋ ಸೂಪರ್‌ ಜೈಂಟ್ಸ್‌ ಕಳೆದ ಬಾರಿಯ ನಾಯಕನನ್ನು ರಿಲೀಸ್ ಮಾಡಿ ಹರಾಜಿನ ಅಂಗಳಕ್ಕೆ ಕಳುಹಿಸಿದೆ. ಈ ವೇಳೆ ಮಾತನಾಡಿರುವ ರಾಹುಲ್, ನಾನು ಹೊಸ ತಂಡವನ್ನು ಸೇರಲು ಉತ್ಸುಕನಾಗಿದ್ದೇನೆ. ಯಾವ ತಂಡಕ್ಕೆ ಹೋಗುತ್ತೇನೆ ಎಂಬುವುದನ್ನು ನಾನು ಕೂಡ ಕಾತುರದಿಂದ ಕಾಯ್ದು ನೋಡುತ್ತಿದ್ದೇನೆ. ನಾನು ಎಲ್ಲಿಯೇ ಹೋದರೂ ನನಗೆ ಅಲ್ಲಿ ಸ್ವಾತಂತ್ರ್ಯ ಬೇಕು. ತಂಡದ ವಾತಾವರಣ ತಿಳಿಯಾಗಿರಲಿ. ಕೊಂಚ ದೂರ ಹೋದ ಮೇಲೆ ಒಳ್ಳೆಯದನ್ನು ಹುಡುಕಲು ಮನಸ್ಸು ಬಯಸುತ್ತದೆ ಎಂದು ರಾಹುಲ್ ತಿಳಿಸಿದ್ದಾರೆ.

ಸ್ಟಾರ್‌ ಸ್ಪೋರ್ಟ್ಸ್ ಜೊತೆ ಮಾತನಾಡಿದ ರಾಹುಲ್‌ ಎಲ್‌ಎಸ್‌ಜಿ ತಂಡವನ್ನು ಬಿಟ್ಟ ಬಗ್ಗೆ ತುಟಿ ಬಿಚ್ಚಿದ್ದಾರೆ. ನಾನು ಹೊಸ ತಂಡವನ್ನು ಸೇರಲು ಉತ್ಸುಕನಾಗಿದ್ದೇನೆ. ನಾನು ಯಾವ ತಂಡಕ್ಕೆ ಹೋಗುತ್ತೇನೆ ಎಂಬುದನ್ನು ಕಾತುರದಿಂದ ಕಾಯುತ್ತಿದ್ದೇನೆ. ನಾನು ಎಲ್ಲಿಯೇ ಹೋದರೂ ನನಗೆ ಅಲ್ಲಿ ಸ್ವಾತಂತ್ರ್ಯ ಬೇಕು. ತಂಡದ ವಾತಾವರಣ ತಿಳಿಯಾಗಿರಲಿ. ಕೊಂಚ ದೂರ ಹೋದ ಮೇಲೆ ಒಳ್ಳೆಯದನ್ನು ಹುಡುಕುತ್ತೇನೆ. ಆಟಗಾರನಾಗಿ ನಾನು ಸದ್ಯ ಎಲ್ಲಿದ್ದೇನೆ ಎಂಬ ಅರಿವಿದೆ. ಕಂ ಬ್ಯಾಕ್‌ ಮಾಡಬೇಕೆಂಬುವುದೂ ನನಗೆ ತಿಳಿದಿದೆ. ಹೀಗಾಗಿ ನಾನು ಐಪಿಎಲ್ ಆವೃತ್ತಿಗಾಗಿ ಎದುರು ನೋಡುತ್ತಿದ್ದೇನೆ. ಭಾರತ ಟಿ20 ತಂಡಕ್ಕೆ ಕಂ ಬ್ಯಾಕ್ ಮಾಡುವುದೇ ನನ್ನ ಗುರಿ ಎಂದು ಹೇಳಿದ್ದಾರೆ.

Tags: CricketIndiaIPLKL Rahul
SendShareTweet
Previous Post

ಮೂರು ಕ್ಷೇತ್ರಗಳ ಚುನಾವಣೆ; ಮೂರೂ ಪಕ್ಷಗಳಿಗೆ ಪ್ರತಿಷ್ಠೆ!

Next Post

ಜಮೀರ್ ಬಹಿರಂಗ ಕ್ಷಮೆ ಕೇಳಲಿ; ಜೆಡಿಎಸ್ ಆಗ್ರಹ

Related Posts

ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಕೊನೆಯ ಏಕದಿನ ಸರಣಿ ಆಸ್ಟ್ರೇಲಿಯಾದಲ್ಲಿ?: ವಿದಾಯ ಸಮಾರಂಭಕ್ಕೆ ಕ್ರಿಕೆಟ್ ಆಸ್ಟ್ರೇಲಿಯಾ ಸಿದ್ಧತೆ
ಕ್ರೀಡೆ

ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಕೊನೆಯ ಏಕದಿನ ಸರಣಿ ಆಸ್ಟ್ರೇಲಿಯಾದಲ್ಲಿ?: ವಿದಾಯ ಸಮಾರಂಭಕ್ಕೆ ಕ್ರಿಕೆಟ್ ಆಸ್ಟ್ರೇಲಿಯಾ ಸಿದ್ಧತೆ

ಇಂಗ್ಲೆಂಡ್ ಟೆಸ್ಟ್‌ಗೆ ಸಿರಾಜ್ ಬದಲು ಪ್ರಸಿದ್ಧ್ ಕೃಷ್ಣ ಆಯ್ಕೆ ಸರಿಯೇ? ಇಲ್ಲಿದೆ ವಿಶ್ಲೇಷಣೆ
ಕ್ರೀಡೆ

ಇಂಗ್ಲೆಂಡ್ ಟೆಸ್ಟ್‌ಗೆ ಸಿರಾಜ್ ಬದಲು ಪ್ರಸಿದ್ಧ್ ಕೃಷ್ಣ ಆಯ್ಕೆ ಸರಿಯೇ? ಇಲ್ಲಿದೆ ವಿಶ್ಲೇಷಣೆ

ಪಾಕ್ ಕ್ರಿಕೆಟಿಗ ಶಾಹಿದ್ ಆಫ್ರಿದಿ ಸಾವಿನ ವದಂತಿ: ವೈರಲ್ ವಿಡಿಯೋದ ಸತ್ಯಾಸತ್ಯತೆ ಏನು?
ಕ್ರೀಡೆ

ಪಾಕ್ ಕ್ರಿಕೆಟಿಗ ಶಾಹಿದ್ ಆಫ್ರಿದಿ ಸಾವಿನ ವದಂತಿ: ವೈರಲ್ ವಿಡಿಯೋದ ಸತ್ಯಾಸತ್ಯತೆ ಏನು?

ಟೆಸ್ಟ್ ಸ್ಪೆಷಲಿಸ್ಟ್’ ಹಣೆಪಟ್ಟಿ ನನ್ನ ವೈಟ್-ಬಾಲ್ ವೃತ್ತಿ ಹಾಳುಮಾಡಿತು: ಚೇತೇಶ್ವರ್ ಪೂಜಾರ!
ಕ್ರೀಡೆ

ಟೆಸ್ಟ್ ಸ್ಪೆಷಲಿಸ್ಟ್’ ಹಣೆಪಟ್ಟಿ ನನ್ನ ವೈಟ್-ಬಾಲ್ ವೃತ್ತಿ ಹಾಳುಮಾಡಿತು: ಚೇತೇಶ್ವರ್ ಪೂಜಾರ!

ಪೃಥ್ವಿ ಶಾ ಕ್ರಿಕೆಟ್‌ಗೆ ಭರ್ಜರಿ ಮರುಪ್ರವೇಶ: ಟಿ20 ಮುಂಬೈ ಲೀಗ್‌ನಲ್ಲಿ ಒಂದೇ ಓವರ್‌ನಲ್ಲಿ 6 ಬೌಂಡರಿಗಳು!
ಕ್ರೀಡೆ

ಪೃಥ್ವಿ ಶಾ ಕ್ರಿಕೆಟ್‌ಗೆ ಭರ್ಜರಿ ಮರುಪ್ರವೇಶ: ಟಿ20 ಮುಂಬೈ ಲೀಗ್‌ನಲ್ಲಿ ಒಂದೇ ಓವರ್‌ನಲ್ಲಿ 6 ಬೌಂಡರಿಗಳು!

ಕಾಲ್ತುಳಿತ ಪ್ರಕರಣ; ಮತ್ತೊಂದು ಪ್ರಕರಣ ದಾಖಲು
ಕ್ರೀಡೆ

ಕಾಲ್ತುಳಿತ ಪ್ರಕರಣ; ಮತ್ತೊಂದು ಪ್ರಕರಣ ದಾಖಲು

Next Post
ಜಮೀರ್ ಬಹಿರಂಗ ಕ್ಷಮೆ ಕೇಳಲಿ; ಜೆಡಿಎಸ್ ಆಗ್ರಹ

ಜಮೀರ್ ಬಹಿರಂಗ ಕ್ಷಮೆ ಕೇಳಲಿ; ಜೆಡಿಎಸ್ ಆಗ್ರಹ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಕೊನೆಯ ಏಕದಿನ ಸರಣಿ ಆಸ್ಟ್ರೇಲಿಯಾದಲ್ಲಿ?: ವಿದಾಯ ಸಮಾರಂಭಕ್ಕೆ ಕ್ರಿಕೆಟ್ ಆಸ್ಟ್ರೇಲಿಯಾ ಸಿದ್ಧತೆ

ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಕೊನೆಯ ಏಕದಿನ ಸರಣಿ ಆಸ್ಟ್ರೇಲಿಯಾದಲ್ಲಿ?: ವಿದಾಯ ಸಮಾರಂಭಕ್ಕೆ ಕ್ರಿಕೆಟ್ ಆಸ್ಟ್ರೇಲಿಯಾ ಸಿದ್ಧತೆ

261 ಸ್ಟೆನೋಗ್ರಾಫರ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ; ಕೂಡಲೇ ಅರ್ಜಿ ಸಲ್ಲಿಸಿ

261 ಸ್ಟೆನೋಗ್ರಾಫರ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ; ಕೂಡಲೇ ಅರ್ಜಿ ಸಲ್ಲಿಸಿ

ಇಂಗ್ಲೆಂಡ್ ಟೆಸ್ಟ್‌ಗೆ ಸಿರಾಜ್ ಬದಲು ಪ್ರಸಿದ್ಧ್ ಕೃಷ್ಣ ಆಯ್ಕೆ ಸರಿಯೇ? ಇಲ್ಲಿದೆ ವಿಶ್ಲೇಷಣೆ

ಇಂಗ್ಲೆಂಡ್ ಟೆಸ್ಟ್‌ಗೆ ಸಿರಾಜ್ ಬದಲು ಪ್ರಸಿದ್ಧ್ ಕೃಷ್ಣ ಆಯ್ಕೆ ಸರಿಯೇ? ಇಲ್ಲಿದೆ ವಿಶ್ಲೇಷಣೆ

ಬಜಾಜ್ ಫ್ರೀಡಂ 125: ಖರೀದಿಸಲು 4 ಪ್ರಮುಖ ಕಾರಣಗಳು, ಖರೀದಿಸದಿರಲು 2 ಮುಖ್ಯ ಕಾರಣಗಳು

ಬಜಾಜ್ ಫ್ರೀಡಂ 125: ಖರೀದಿಸಲು 4 ಪ್ರಮುಖ ಕಾರಣಗಳು, ಖರೀದಿಸದಿರಲು 2 ಮುಖ್ಯ ಕಾರಣಗಳು

Recent News

ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಕೊನೆಯ ಏಕದಿನ ಸರಣಿ ಆಸ್ಟ್ರೇಲಿಯಾದಲ್ಲಿ?: ವಿದಾಯ ಸಮಾರಂಭಕ್ಕೆ ಕ್ರಿಕೆಟ್ ಆಸ್ಟ್ರೇಲಿಯಾ ಸಿದ್ಧತೆ

ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಕೊನೆಯ ಏಕದಿನ ಸರಣಿ ಆಸ್ಟ್ರೇಲಿಯಾದಲ್ಲಿ?: ವಿದಾಯ ಸಮಾರಂಭಕ್ಕೆ ಕ್ರಿಕೆಟ್ ಆಸ್ಟ್ರೇಲಿಯಾ ಸಿದ್ಧತೆ

261 ಸ್ಟೆನೋಗ್ರಾಫರ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ; ಕೂಡಲೇ ಅರ್ಜಿ ಸಲ್ಲಿಸಿ

261 ಸ್ಟೆನೋಗ್ರಾಫರ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ; ಕೂಡಲೇ ಅರ್ಜಿ ಸಲ್ಲಿಸಿ

ಇಂಗ್ಲೆಂಡ್ ಟೆಸ್ಟ್‌ಗೆ ಸಿರಾಜ್ ಬದಲು ಪ್ರಸಿದ್ಧ್ ಕೃಷ್ಣ ಆಯ್ಕೆ ಸರಿಯೇ? ಇಲ್ಲಿದೆ ವಿಶ್ಲೇಷಣೆ

ಇಂಗ್ಲೆಂಡ್ ಟೆಸ್ಟ್‌ಗೆ ಸಿರಾಜ್ ಬದಲು ಪ್ರಸಿದ್ಧ್ ಕೃಷ್ಣ ಆಯ್ಕೆ ಸರಿಯೇ? ಇಲ್ಲಿದೆ ವಿಶ್ಲೇಷಣೆ

ಬಜಾಜ್ ಫ್ರೀಡಂ 125: ಖರೀದಿಸಲು 4 ಪ್ರಮುಖ ಕಾರಣಗಳು, ಖರೀದಿಸದಿರಲು 2 ಮುಖ್ಯ ಕಾರಣಗಳು

ಬಜಾಜ್ ಫ್ರೀಡಂ 125: ಖರೀದಿಸಲು 4 ಪ್ರಮುಖ ಕಾರಣಗಳು, ಖರೀದಿಸದಿರಲು 2 ಮುಖ್ಯ ಕಾರಣಗಳು

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

youtube

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಕೊನೆಯ ಏಕದಿನ ಸರಣಿ ಆಸ್ಟ್ರೇಲಿಯಾದಲ್ಲಿ?: ವಿದಾಯ ಸಮಾರಂಭಕ್ಕೆ ಕ್ರಿಕೆಟ್ ಆಸ್ಟ್ರೇಲಿಯಾ ಸಿದ್ಧತೆ

ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಕೊನೆಯ ಏಕದಿನ ಸರಣಿ ಆಸ್ಟ್ರೇಲಿಯಾದಲ್ಲಿ?: ವಿದಾಯ ಸಮಾರಂಭಕ್ಕೆ ಕ್ರಿಕೆಟ್ ಆಸ್ಟ್ರೇಲಿಯಾ ಸಿದ್ಧತೆ

261 ಸ್ಟೆನೋಗ್ರಾಫರ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ; ಕೂಡಲೇ ಅರ್ಜಿ ಸಲ್ಲಿಸಿ

261 ಸ್ಟೆನೋಗ್ರಾಫರ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ; ಕೂಡಲೇ ಅರ್ಜಿ ಸಲ್ಲಿಸಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat