ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ಹಲವೆಡೆ ಮಳೆಯ ಆರ್ಭಟ; ಆ. 2ರಂದು ಹಲವು ಜಿಲ್ಲೆಗಳ ಶಾಲೆಗಳಿಗೆ ರಜೆ

August 1, 2024
ರಾಜ್ಯಕ್ಕೆ ಮತ್ತೆ ಮಳೆಯ ಮುನ್ಸೂಚನೆ!
Share on WhatsappShare on FacebookShare on Twitter

ಬೆಂಗಳೂರು: ರಾಜ್ಯದ ಹಲವೆಡೆ ವ್ಯಾಪಕ ಮಳೆ (Rain)ಯಾಗುತ್ತಿದೆ. ಅದರಲ್ಲಿಯೂ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ವರುಣಾರ್ಭಟಕ್ಕೆ ಗುಡ್ಡ ಕುಸಿತ ಉಂಟಾಗಿದ್ದರೆ, ಕೆಲವೆಡೆ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಹೀಗಾಗಿ ಜನ- ಜೀವನ ಸಂಪೂರ್ಣ ಅಸ್ತವ್ಯಸ್ಥವಾಗಿದೆ. ಹೀಗಾಗಿ ಆಗಸ್ಟ್ 2ರಂದು ಕೂಡ ಹಲವು ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಳೆ ಆರ್ಭಟ ಮುಂದುವರಿದ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲ ಶಾಲಾ- ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶಿಸಿದ್ದಾರೆ.

ಉಡುಪಿ ಜಿಲ್ಲೆಯಲ್ಲಿ ನಾಳೆ ಭಾರಿ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ಶುಕ್ರವಾರ ರೆಡ್ ಅಲರ್ಟ್ ಘೋಷಿಸಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲೆಯ ಅಂಗನವಾಡಿ, ಶಾಲೆ, PU ಕಾಲೇಜಿಗೆ ರಜೆ ನೀಡಲಾಗಿದೆ ಎಂದು ಉಡುಪಿ ಡಿಸಿ ಡಾ. ವಿದ್ಯಾಕುಮಾರಿ ಆದೇಶಿಸಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ ಕೂಡ ಆ. 2ರ ವರೆಗೆ ಭಾರೀ ಮಳೆಯಾಗುವ ಮುನ್ಸೂಚನೆ ಇರುವ ಹಿನ್ನೆಲೆಯಲ್ಲಿ ಶುಕ್ರವಾರ ಜಿಲ್ಲೆಯಲ್ಲಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ, ಜೋಯಿಡಾ ಹಾಗೂ ದಾಂಡೇಲಿ ತಾಲ್ಲೂಕಿನ ಎಲ್ಲಾ ಸರ್ಕಾರಿ, ಸರ್ಕಾರಿ ಅನುದಾನಿತ, ಅನುದಾನರಹಿತ ಪ್ರಾಥಮಿಕ, ಪ್ರೌಢ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

Tags: Rain
SendShareTweet
Previous Post

ಅಶ್ಲೀಲ ಮೆಸೆಜ್ ಕಿರುಕುಳ; ಆತ್ಮಹತ್ಯೆ ಮಾಡಿಕೊಂಡ ಮಹಿಳೆ

Next Post

ಪ್ರಜ್ವಲ್ ಗೆ ಶುರುವಾಗುತ್ತಾ ಸಂಕಷ್ಟ? ವಿಡಿಯೋಗಳೆಲ್ಲ ಅಸಲಿ!

Related Posts

ಫೆ.28ಕ್ಕೆ ಪಿಯುಸಿ, ಮಾ.18ರಿಂದ SSLC ಪರೀಕ್ಷೆ ನಡೆಯಲಿದೆ | ಮಧುಬಂಗಾರಪ್ಪ
ರಾಜ್ಯ

ಫೆ.28ಕ್ಕೆ ಪಿಯುಸಿ, ಮಾ.18ರಿಂದ SSLC ಪರೀಕ್ಷೆ ನಡೆಯಲಿದೆ | ಮಧುಬಂಗಾರಪ್ಪ

ರಾಜ್ಯದ ಜನರೇ ಎಚ್ಚರ.. ಎಚ್ಚರ! ಈ ಬಾರಿ ಇರಲಿದೆ ವಿಪರೀತ ಬಿಸಿಲಿನ ಧಗೆ | ಹವಾಮಾನ ಇಲಾಖೆ ಸೂಚನೆ
ಬೆಂಗಳೂರು

ರಾಜ್ಯದ ಜನರೇ ಎಚ್ಚರ.. ಎಚ್ಚರ! ಈ ಬಾರಿ ಇರಲಿದೆ ವಿಪರೀತ ಬಿಸಿಲಿನ ಧಗೆ | ಹವಾಮಾನ ಇಲಾಖೆ ಸೂಚನೆ

ವರ್ಷದ ಮೊದಲ ಸೂರ್ಯ ಗ್ರಹಣ | ಭಾರತದಲ್ಲಿ ಸೂತಕ ಇದ್ಯಾ.. ಇಲ್ಲಿದೆ ಮಾಹಿತಿ
ರಾಜ್ಯ

ವರ್ಷದ ಮೊದಲ ಸೂರ್ಯ ಗ್ರಹಣ | ಭಾರತದಲ್ಲಿ ಸೂತಕ ಇದ್ಯಾ.. ಇಲ್ಲಿದೆ ಮಾಹಿತಿ

ರಾಜ್ಯಾದ್ಯಂತ ಕೋರ್ಟ್‌ಗಳಿಗೆ ಬಾಂಬ್‌ ಬೆದರಿಕೆ | ಕಲಾಪ ಮೊಟಕುಗೊಳಿಸಿದ ನ್ಯಾಯಾಧೀಶರು ; ಪೊಲೀಸರಿಂದ ತೀವ್ರ ಶೋಧ
ಬೆಂಗಳೂರು

ರಾಜ್ಯಾದ್ಯಂತ ಕೋರ್ಟ್‌ಗಳಿಗೆ ಬಾಂಬ್‌ ಬೆದರಿಕೆ | ಕಲಾಪ ಮೊಟಕುಗೊಳಿಸಿದ ನ್ಯಾಯಾಧೀಶರು ; ಪೊಲೀಸರಿಂದ ತೀವ್ರ ಶೋಧ

‘ಐ ಡೋಂಟ್ ಕೇರ್’ | ಅಮೆರಿಕದಲ್ಲಿ ಮೃತಪಟ್ಟ ಕನ್ನಡಿಗ ಸಾಕೇತ್ ಅಂತಿಮ ದಿನಗಳಲ್ಲಿ ಹೀಗೆ ಹೇಳಿದ್ದೇಕೆ?
ಬೆಳಗಾವಿ

‘ಐ ಡೋಂಟ್ ಕೇರ್’ | ಅಮೆರಿಕದಲ್ಲಿ ಮೃತಪಟ್ಟ ಕನ್ನಡಿಗ ಸಾಕೇತ್ ಅಂತಿಮ ದಿನಗಳಲ್ಲಿ ಹೀಗೆ ಹೇಳಿದ್ದೇಕೆ?

ಕುರ್ಚಿ ಸಂಘರ್ಷದ ನಡುವೆಯೇ ಫಾರಿನ್ ಟ್ರಿಪ್‌ಗೆ ಹೊರಟ ‘ಕೈ’ ಶಾಸಕರು
ರಾಜ್ಯ

ಕುರ್ಚಿ ಸಂಘರ್ಷದ ನಡುವೆಯೇ ಫಾರಿನ್ ಟ್ರಿಪ್‌ಗೆ ಹೊರಟ ‘ಕೈ’ ಶಾಸಕರು

Next Post
ಪ್ರಜ್ವಲ್ ಗೆ ಶುರುವಾಗುತ್ತಾ ಸಂಕಷ್ಟ? ವಿಡಿಯೋಗಳೆಲ್ಲ ಅಸಲಿ!

ಪ್ರಜ್ವಲ್ ಗೆ ಶುರುವಾಗುತ್ತಾ ಸಂಕಷ್ಟ? ವಿಡಿಯೋಗಳೆಲ್ಲ ಅಸಲಿ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಎಪ್ಸ್ಟೀನ್‌ ಫೈಲ್ಸ್‌ನಲ್ಲಿ ಬಯಲಾಯ್ತು ‘ಜಾಂಬಿ’ ಸಸ್ಯದ ರಹಸ್ಯ | ಹಿಂದೂ ಪುರಾಣಗಳಲ್ಲೂ ಇದೆ ಇದರ ಉಲ್ಲೇಖ

ಎಪ್ಸ್ಟೀನ್‌ ಫೈಲ್ಸ್‌ನಲ್ಲಿ ಬಯಲಾಯ್ತು ‘ಜಾಂಬಿ’ ಸಸ್ಯದ ರಹಸ್ಯ | ಹಿಂದೂ ಪುರಾಣಗಳಲ್ಲೂ ಇದೆ ಇದರ ಉಲ್ಲೇಖ

ದಾವಣಗೆರೆ | ಗ್ಯಾರೇಜ್‌ನಲ್ಲಿ ಆಕಸ್ಮಿಕ ಬೆಂಕಿ.. 4 ಕಾರು, 1 ಕ್ರಷರ್ ಸುಟ್ಟು ಕರಕಲು

ದಾವಣಗೆರೆ | ಗ್ಯಾರೇಜ್‌ನಲ್ಲಿ ಆಕಸ್ಮಿಕ ಬೆಂಕಿ.. 4 ಕಾರು, 1 ಕ್ರಷರ್ ಸುಟ್ಟು ಕರಕಲು

ಬೆಂಗಳೂರಿನಲ್ಲಿರುವ RRI ಸಂಸ್ಥೆಯಲ್ಲಿ ವಿವಿಧ ಹುದ್ದೆಗಳ ನೇಮಕ | 67 ಸಾವಿರ ರೂ. ಸಂಬಳ

ಬೆಂಗಳೂರಿನಲ್ಲಿರುವ RRI ಸಂಸ್ಥೆಯಲ್ಲಿ ವಿವಿಧ ಹುದ್ದೆಗಳ ನೇಮಕ | 67 ಸಾವಿರ ರೂ. ಸಂಬಳ

ಮಗನ ಅಗಲಿಕೆ ತಡೆಯಲಾರದೆ ಒಂದೇ ಸೀರೆಯಲ್ಲಿ ನೇ*ಣಿಗೆ ಶರಣಾದ ದಂಪತಿ!

ಮಗನ ಅಗಲಿಕೆ ತಡೆಯಲಾರದೆ ಒಂದೇ ಸೀರೆಯಲ್ಲಿ ನೇ*ಣಿಗೆ ಶರಣಾದ ದಂಪತಿ!

Recent News

ಎಪ್ಸ್ಟೀನ್‌ ಫೈಲ್ಸ್‌ನಲ್ಲಿ ಬಯಲಾಯ್ತು ‘ಜಾಂಬಿ’ ಸಸ್ಯದ ರಹಸ್ಯ | ಹಿಂದೂ ಪುರಾಣಗಳಲ್ಲೂ ಇದೆ ಇದರ ಉಲ್ಲೇಖ

ಎಪ್ಸ್ಟೀನ್‌ ಫೈಲ್ಸ್‌ನಲ್ಲಿ ಬಯಲಾಯ್ತು ‘ಜಾಂಬಿ’ ಸಸ್ಯದ ರಹಸ್ಯ | ಹಿಂದೂ ಪುರಾಣಗಳಲ್ಲೂ ಇದೆ ಇದರ ಉಲ್ಲೇಖ

ದಾವಣಗೆರೆ | ಗ್ಯಾರೇಜ್‌ನಲ್ಲಿ ಆಕಸ್ಮಿಕ ಬೆಂಕಿ.. 4 ಕಾರು, 1 ಕ್ರಷರ್ ಸುಟ್ಟು ಕರಕಲು

ದಾವಣಗೆರೆ | ಗ್ಯಾರೇಜ್‌ನಲ್ಲಿ ಆಕಸ್ಮಿಕ ಬೆಂಕಿ.. 4 ಕಾರು, 1 ಕ್ರಷರ್ ಸುಟ್ಟು ಕರಕಲು

ಬೆಂಗಳೂರಿನಲ್ಲಿರುವ RRI ಸಂಸ್ಥೆಯಲ್ಲಿ ವಿವಿಧ ಹುದ್ದೆಗಳ ನೇಮಕ | 67 ಸಾವಿರ ರೂ. ಸಂಬಳ

ಬೆಂಗಳೂರಿನಲ್ಲಿರುವ RRI ಸಂಸ್ಥೆಯಲ್ಲಿ ವಿವಿಧ ಹುದ್ದೆಗಳ ನೇಮಕ | 67 ಸಾವಿರ ರೂ. ಸಂಬಳ

ಮಗನ ಅಗಲಿಕೆ ತಡೆಯಲಾರದೆ ಒಂದೇ ಸೀರೆಯಲ್ಲಿ ನೇ*ಣಿಗೆ ಶರಣಾದ ದಂಪತಿ!

ಮಗನ ಅಗಲಿಕೆ ತಡೆಯಲಾರದೆ ಒಂದೇ ಸೀರೆಯಲ್ಲಿ ನೇ*ಣಿಗೆ ಶರಣಾದ ದಂಪತಿ!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಎಪ್ಸ್ಟೀನ್‌ ಫೈಲ್ಸ್‌ನಲ್ಲಿ ಬಯಲಾಯ್ತು ‘ಜಾಂಬಿ’ ಸಸ್ಯದ ರಹಸ್ಯ | ಹಿಂದೂ ಪುರಾಣಗಳಲ್ಲೂ ಇದೆ ಇದರ ಉಲ್ಲೇಖ

ಎಪ್ಸ್ಟೀನ್‌ ಫೈಲ್ಸ್‌ನಲ್ಲಿ ಬಯಲಾಯ್ತು ‘ಜಾಂಬಿ’ ಸಸ್ಯದ ರಹಸ್ಯ | ಹಿಂದೂ ಪುರಾಣಗಳಲ್ಲೂ ಇದೆ ಇದರ ಉಲ್ಲೇಖ

ದಾವಣಗೆರೆ | ಗ್ಯಾರೇಜ್‌ನಲ್ಲಿ ಆಕಸ್ಮಿಕ ಬೆಂಕಿ.. 4 ಕಾರು, 1 ಕ್ರಷರ್ ಸುಟ್ಟು ಕರಕಲು

ದಾವಣಗೆರೆ | ಗ್ಯಾರೇಜ್‌ನಲ್ಲಿ ಆಕಸ್ಮಿಕ ಬೆಂಕಿ.. 4 ಕಾರು, 1 ಕ್ರಷರ್ ಸುಟ್ಟು ಕರಕಲು

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat