ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

Ravindra Jadeja: ಬಾಂಗ್ಲಾದೇಶ ವಿರುದ್ಧ ಕಣಕ್ಕಿಳಿದು ವಿಶೇಷ ದಾಖಲೆ ಬರೆದ ರವೀಂದ್ರ ಜಡೇಜಾ

February 21, 2025
Share on WhatsappShare on FacebookShare on Twitter

ದುಬೈ: ಭಾರತ ತಂಡದ ಆಲ್ರೌಂಡರ್ ರವೀಂದ್ರ ಜಡೇಜಾ ವಿಶೇಷ ಸಾಧನೆ ಮಾಡಿದ್ದಾರೆ. ಬಾಂಗ್ಲಾದೇಶ ವಿರುದ್ದ 2025ರ ಐಸಿಸಿ ಚಾಂಪಿಯನ್ಸ್‌ ಟ್ರೋಫಿ ಟೂರ್ನಿಯ ಪಂದ್ಯದಲ್ಲಿ ಅಆಡುವ ಮೂಲಕ ಅಪರೂಪದ ದಾಖಲೆ ಬರೆದಿದ್ದಾರೆ. ಅವರಿಗೆ ಅದು 200ನೇ ಏಕದಿನ ಪಂದ್ಯವಾಗಿದೆ.

ದುಬೈ ಇಂಟರ್‌ನ್ಯಾಷನಲ್‌ ಕ್ರೀಡಾಂಗಣದಲ್ಲಿ ಆಡಲು ಇಳಿಯುವ ಮೂಲಕ ಅವರು ಈ ಸಾಧನೆ ಮಾಡಿದ್ದಾರೆ. ಆ ಮೂಲಕ ಮಾಜಿ ನಾಯಕ ಎಂಎಸ್‌ ಧೋನಿ, ವಿರಾಟ್‌ ಕೊಹ್ಲಿ ಒಳಗೊಂಡ ಎಲೈಟ್‌ ಲಿಸ್ಟ್‌ಗೆ ರವೀಂದ್ರ ಜಡೇಜಾ ಸೇರ್ಪಡೆಯಾಗಿದ್ದಾರೆ.

2013ರ ಐಸಿಸಿ ಚಾಂಪಿಯನ್ಸ್‌ ಟ್ರೋಫಿಯಿಂದಲೂ ಭಾರತ ತಂಡದ ಪರ ಐಸಿಸಿ ಟೂರ್ನಿಗಳಲ್ಲಿ ಜಡೇಜಾ ಆಡುತ್ತಿದ್ದಾರೆ. ಇದೀಗ ಅವರು ಏಕದಿನ ಪಂದ್ಯಗಳು ಮತ್ತು ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಪಂದ್ಯಗಳಿಗೆ ಸಂಬಂಧಿಸಿದಂತೆ ಅಪರೂಪದ ದಾಖಲೆ ಬರೆದಿದ್ದಾರೆ.,

ರವೀಂದ್ರ ಜಡೇಜಾ, ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯಲ್ಲಿ ಅತಿ ಹೆಚ್ಚು ಪಂದ್ಯಗಳನ್ನು ಆಡಿರುವ ಐದನೇ ಆಟಗಾರರಾಗಿದ್ದಾರೆ. ಚೆನ್ನೈ ಸೂಪರ್‌ ಕಿಂಗ್ಸ್‌ ತಂಡದ ಸ್ಪಿನ್‌ ಆಲ್‌ರೌಂಡರ್‌ ಇಲ್ಲಿಯವರೆಗೂ 240 ಐಪಿಎಲ್‌ ಪಂದ್ಯಗಳನ್ನು ಆಡಿದ್ದಾರೆ. 200 ಒಡಿಐ ಪಂದ್ಯಗಳು ಹಾಗೂ 200 ಐಪಿಎಲ್‌ ಪಂದ್ಯಗಳನ್ನು ಆಡಿದ ಭಾರತೀಯ ಆಟಗಾರರ ಎಲೈಟ್‌ ಲೀಸ್ಟ್‌ನಲ್ಲಿ ಜಡೇಜಾ ಕಾಣಿಸಿಕೊಂಡಿದ್ದಾರೆ.

ಧೋನಿಗೆ ಮೊದಲ ಸ್ಥಾನ
ಈ ಪಟ್ಟಿಯಲ್ಲಿ ಎಂಎಸ್‌ ಧೋನಿ ಅಗ್ರ ಸ್ಥಾನದಲ್ಲಿದ್ದಾರೆ. ಅವರು ತಮ್ಮ ಅಂತಾರಾಷ್ಟ್ರೀಯ ವೃತ್ತಿ ಜೀವನದಲ್ಲಿ 347 ಏಕದಿನ ಪಂದ್ಯಗಳನ್ನು ಆಡಿದ್ದಾರೆ. ಏಕದಿನ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಪಂದ್ಯಗಳನ್ನು ಆಡಿದ ಎರಡನೇ ಭಾರತೀಯ ಆಟಗಾರ ಎಂಬ ದಾಖಲೆ ಅವರದ್ದು. ಸಿಎಸ್‌ಕೆ ಮಾಜಿ ನಾಯಕ ತಮ್ಮ ಐಪಿಎಲ್‌ ವೃತ್ತಿ ಜೀವನದಲ್ಲಿ 264 ಪಂದ್ಯಗಳನ್ನು ಆಡಿದ್ದಾರೆ.

2008ರ ಅಂಡರ್‌ 19 ವಿಶ್ವಕಪ್‌ ಟೂರ್ನಿಯಲ್ಲಿ ಭಾರತ ತಂಡವನ್ನು ರವೀಂದ್ರ ಜಡೇಜಾ ಪ್ರತಿನಿಧಿಸಿದ್ದರು ಹಾಗೂ 2009ರಲ್ಲಿ ಭಾರತದ ಪರ ಏಕದಿನ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ್ದ ಜಡೇಜಾ, ಎರಡು ದಿನಗಳ ನಂತರ ಟಿ20ಐ ಕ್ರಿಕೆಟ್‌ಗೂ ಪದಾರ್ಪಣೆ ಮಾಡಿದ್ದರು.

2012ರಲ್ಲಿ ಅವರು ಇಂಗ್ಲೆಂಡ್‌ ವಿರುದ್ದ ಜಡೇಜಾ ಟೆಸ್ಟ್‌ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ್ದರು. 2011ರ ಏಕದಿನ ವಿಶ್ವಕಪ್‌ ಗೆದ್ದಿದ್ದ ಭಾರತ ತಂಡದಲ್ಲಿ ಜಡೇಜಾ ಆಡಿಲ್ಲವಾದರೂ ಹೋದ ವರ್ಷ ಟಿ20 ವಿಶ್ವಕಪ್‌ ಗೆದ್ದಿದ್ದ ಭಾರತ ತಂಡದಲ್ಲಿ ಜಡೇಜಾ ಆಡಿದ್ದರು. ಆ ಬಳಿಕ ರವೀಂದ್ರ ಜಡೇಜಾ ಟಿ20ಐ ಕ್ರಿಕೆಟ್‌ಗೆ ವಿದಾಯ ಹೇಳಿದ್ದರು.

ಕೊಹ್ಲಿಯೂ ಇದ್ದಾರೆ ಸಾಧನೆ ಪಟ್ಟಿಯಲ್ಲಿ
2008ರಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡದ ಪರ ಐಪಿಎಲ್‌ ಟೂರ್ನಿಗೆ ಪದಾರ್ಪಣೆ ಮಾಡಿದ್ದ ವಿರಾಟ್‌ ಕೊಹ್ಲಿ, ಇಲ್ಲಿಯವರೆಗೂ 252 ಪಂದ್ಯಗಳನ್ನು ಆಡಿದ್ದಾರೆ ಹಾಗೂ ಭಾರತದ ಪರ 298 ಏಕದಿನ ಪಂದ್ಯಗಳನ್ನು ಆಡಿದ್ದಾರೆ. ಟೀಮ್‌ ಇಂಡಿಯಾ ನಾಯಕ ರೋಹಿತ್‌ ಶರ್ಮಾ 269 ಏಕದಿನ ಪಂದ್ಯಗಳು ಮತ್ತು 257 ಐಪಿಎಲ್‌ ಪಂದ್ಯಗಳನ್ನು ಆಡಿದ್ದಾರೆ.

200 ಒಡಿಐ ಪಂದ್ಯಗಳು ಹಾಗೂ 200 ಐಪಿಎಲ್‌ ಪಂದ್ಯಗಳನ್ನು ಆಡಿದ ಭಾರತೀಯ ಆಟಗಾರರು
ಎಂಎಸ್‌ ಧೋನಿ: 347 ಒಡಿಐ ಪಂದ್ಯಗಳು ಮತ್ತು 264 ಐಪಿಎಲ್‌ ಪಂದ್ಯಗಳು
ವಿರಾಟ್‌ ಕೊಹ್ಲಿ: 298 ಒಡಿಐ ಪಂದ್ಯಗಳು ಮತ್ತು 252 ಐಪಿಎಲ್‌ ಪಂದ್ಯಗಳು
ರೋಹಿತ್‌ ಶರ್ಮಾ: 269 ಒಡಿಐ ಪಂದ್ಯಗಳು ಮತ್ತು 257 ಐಪಿಎಲ್‌ ಪಂದ್ಯಗಳು
ಸುರೇಶ್‌ ರೈನಾ: 226 ಪಂದ್ಯಗಳು ಮತ್ತು 205 ಐಪಿಎಲ್‌ ಪಂದ್ಯಗಳು
ರವೀಂದ್ರ ಜಡೇಜಾ: 200 ಪಂದ್ಯಗಳು ಮತ್ತು 240 ಐಪಿಎಲ್‌ ಪಂದ್ಯಗಳು

Tags: BangladeshICC TournamentRavindra JadejaRecord
SendShareTweet
Previous Post

IND vs BAN : ಭಾರತ ಮುಂದೆ ಸೋತರೂ ದುರಹಂಕಾರ ಬಿಡದ ಬಾಂಗ್ಲಾದೇಶ ನಾಯಕ

Next Post

ಪಿಂಚಣಿ ನಿಯಮಗಳಲ್ಲಿ ಭಾರಿ ಬದಲಾವಣೆ ಮಾಡಿದ ಕೇಂದ್ರ ಸರ್ಕಾರ; ಈ ಫಾರ್ಮ್ ಸಲ್ಲಿಕೆ ಕಡ್ಡಾಯ

Related Posts

ಆಸೀಸ್ ನೆಲದಲ್ಲಿ ಶುಭಮನ್ ಗಿಲ್‌ಗೆ ಡಬಲ್ ಚಾಲೆಂಜ್: ನಾಯಕತ್ವದ ಪರೀಕ್ಷೆ, 3000 ರನ್ ಮೈಲಿಗಲ್ಲಿನ ಮೇಲೆ ಕಣ್ಣು!
ಕ್ರೀಡೆ

ಆಸೀಸ್ ನೆಲದಲ್ಲಿ ಶುಭಮನ್ ಗಿಲ್‌ಗೆ ಡಬಲ್ ಚಾಲೆಂಜ್: ನಾಯಕತ್ವದ ಪರೀಕ್ಷೆ, 3000 ರನ್ ಮೈಲಿಗಲ್ಲಿನ ಮೇಲೆ ಕಣ್ಣು!

ಭಾರತೀಯ ಕ್ರಿಕೆಟಿಗರ ಸಂಘದ ಅಧ್ಯಕ್ಷರಾಗಿ ಶಾಂತಾ ರಂಗಸ್ವಾಮಿ, ಕ್ರಿಕೆಟ್ ಆಡಳಿತದಲ್ಲಿ ಹೊಸ ಅಧ್ಯಾಯ
ಕ್ರೀಡೆ

ಭಾರತೀಯ ಕ್ರಿಕೆಟಿಗರ ಸಂಘದ ಅಧ್ಯಕ್ಷರಾಗಿ ಶಾಂತಾ ರಂಗಸ್ವಾಮಿ, ಕ್ರಿಕೆಟ್ ಆಡಳಿತದಲ್ಲಿ ಹೊಸ ಅಧ್ಯಾಯ

ಗುಜರಾತ್ ಸಚಿವೆಯಾದ ಪತ್ನಿ ರಿವಾಬಾ ಜಡೇಜಾ: ಹೃದಯಸ್ಪರ್ಶಿ ಸಂದೇಶ ಕಳುಹಿಸಿದ ರವೀಂದ್ರ ಜಡೇಜಾ
ಕ್ರೀಡೆ

ಗುಜರಾತ್ ಸಚಿವೆಯಾದ ಪತ್ನಿ ರಿವಾಬಾ ಜಡೇಜಾ: ಹೃದಯಸ್ಪರ್ಶಿ ಸಂದೇಶ ಕಳುಹಿಸಿದ ರವೀಂದ್ರ ಜಡೇಜಾ

ಚಾಂಪಿಯನ್ ಪಟ್ಟ ಉಳಿಸಿಕೊಳ್ಳಲು ಆರ್‌ಸಿಬಿ ರಣತಂತ್ರ, ಮಿನಿ ಹರಾಜಿನಲ್ಲಿ ಈ ಮೂವರು ಆಟಗಾರರ ಮೇಲೆ ಕಣ್ಣು!
ಕ್ರೀಡೆ

ಚಾಂಪಿಯನ್ ಪಟ್ಟ ಉಳಿಸಿಕೊಳ್ಳಲು ಆರ್‌ಸಿಬಿ ರಣತಂತ್ರ, ಮಿನಿ ಹರಾಜಿನಲ್ಲಿ ಈ ಮೂವರು ಆಟಗಾರರ ಮೇಲೆ ಕಣ್ಣು!

2027ರ ವಿಶ್ವಕಪ್ ಆಡುವಾಸೆ ಸ್ಪಷ್ಟಪಡಿಸಿದ ರೋಹಿತ್ ಶರ್ಮಾ
ಕ್ರೀಡೆ

2027ರ ವಿಶ್ವಕಪ್ ಆಡುವಾಸೆ ಸ್ಪಷ್ಟಪಡಿಸಿದ ರೋಹಿತ್ ಶರ್ಮಾ

ಕೆಐಎಎಲ್ ಏರ್ಪೋಟ್ ರಸ್ತೆಯಲ್ಲಿ ಬೆಳಗಿನ ಜಾವ ಟ್ರಾಫಿಕ್ ಜಾಮ್ | ಎಕ್ಸ್‌ನಲ್ಲಿ ಕ್ರಿಕೆಟರ್ ಸುನೀಲ್ ಜೋಶಿ ಆಕ್ರೋಶ
ಕ್ರೀಡೆ

ಕೆಐಎಎಲ್ ಏರ್ಪೋಟ್ ರಸ್ತೆಯಲ್ಲಿ ಬೆಳಗಿನ ಜಾವ ಟ್ರಾಫಿಕ್ ಜಾಮ್ | ಎಕ್ಸ್‌ನಲ್ಲಿ ಕ್ರಿಕೆಟರ್ ಸುನೀಲ್ ಜೋಶಿ ಆಕ್ರೋಶ

Next Post
ಪಿಂಚಣಿ ನಿಯಮಗಳಲ್ಲಿ ಭಾರಿ ಬದಲಾವಣೆ ಮಾಡಿದ ಕೇಂದ್ರ ಸರ್ಕಾರ; ಈ ಫಾರ್ಮ್ ಸಲ್ಲಿಕೆ ಕಡ್ಡಾಯ

ಪಿಂಚಣಿ ನಿಯಮಗಳಲ್ಲಿ ಭಾರಿ ಬದಲಾವಣೆ ಮಾಡಿದ ಕೇಂದ್ರ ಸರ್ಕಾರ; ಈ ಫಾರ್ಮ್ ಸಲ್ಲಿಕೆ ಕಡ್ಡಾಯ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಾಕ್‌-ಅಫ್ಘಾನ್‌ ಯುದ್ದ ನಿಲ್ಲಿಸುವುದು ನನಗೆ ಬಹಳ ಸುಲಭ : ಡೊನಾಲ್ಡ್​ ಟ್ರಂಪ್!

ಪಾಕ್‌-ಅಫ್ಘಾನ್‌ ಯುದ್ದ ನಿಲ್ಲಿಸುವುದು ನನಗೆ ಬಹಳ ಸುಲಭ : ಡೊನಾಲ್ಡ್​ ಟ್ರಂಪ್!

ದಲಿತ ಸಮುದಾಯದಿಂದಲೇ ದಲಿತರ ಬಹಿಷ್ಕರ: ಕುಲದ ಮುಖಂಡರ ವಿರುದ್ದ ಕಾನೂನು ಸಮರಕ್ಕೆ ಮುಂದಾದ ಕುಟುಂಬಗಳು!

ದಲಿತ ಸಮುದಾಯದಿಂದಲೇ ದಲಿತರ ಬಹಿಷ್ಕರ: ಕುಲದ ಮುಖಂಡರ ವಿರುದ್ದ ಕಾನೂನು ಸಮರಕ್ಕೆ ಮುಂದಾದ ಕುಟುಂಬಗಳು!

ಗರೀಬ್ ರಥ ಎಕ್ಸ್‌ಪ್ರೆಸ್ ರೈಲಿನಲ್ಲಿ ಭಾರೀ ಅಗ್ನಿ ದುರಂತ – ಧಗಧಗನೆ ಹೊತ್ತಿ ಉರಿದ ಬೋಗಿಗಳು!

ಗರೀಬ್ ರಥ ಎಕ್ಸ್‌ಪ್ರೆಸ್ ರೈಲಿನಲ್ಲಿ ಭಾರೀ ಅಗ್ನಿ ದುರಂತ – ಧಗಧಗನೆ ಹೊತ್ತಿ ಉರಿದ ಬೋಗಿಗಳು!

ಕಾಂತಾರ ಚಾಪ್ಟರ್-1 ಬಾಕ್ಸಾಫೀಸ್‍ನಲ್ಲಿ ಭರ್ಜರಿ ಕಲೆಕ್ಷನ್: ಉತ್ತರದಲ್ಲಿ ತೀರ್ಥಯಾತ್ರೆ ಕೈಗೊಂಡಿರುವ ರಿಷಬ್ ಶೆಟ್ಟಿ

ಕಾಂತಾರ ಚಾಪ್ಟರ್-1 ಬಾಕ್ಸಾಫೀಸ್‍ನಲ್ಲಿ ಭರ್ಜರಿ ಕಲೆಕ್ಷನ್: ಉತ್ತರದಲ್ಲಿ ತೀರ್ಥಯಾತ್ರೆ ಕೈಗೊಂಡಿರುವ ರಿಷಬ್ ಶೆಟ್ಟಿ

Recent News

ಪಾಕ್‌-ಅಫ್ಘಾನ್‌ ಯುದ್ದ ನಿಲ್ಲಿಸುವುದು ನನಗೆ ಬಹಳ ಸುಲಭ : ಡೊನಾಲ್ಡ್​ ಟ್ರಂಪ್!

ಪಾಕ್‌-ಅಫ್ಘಾನ್‌ ಯುದ್ದ ನಿಲ್ಲಿಸುವುದು ನನಗೆ ಬಹಳ ಸುಲಭ : ಡೊನಾಲ್ಡ್​ ಟ್ರಂಪ್!

ದಲಿತ ಸಮುದಾಯದಿಂದಲೇ ದಲಿತರ ಬಹಿಷ್ಕರ: ಕುಲದ ಮುಖಂಡರ ವಿರುದ್ದ ಕಾನೂನು ಸಮರಕ್ಕೆ ಮುಂದಾದ ಕುಟುಂಬಗಳು!

ದಲಿತ ಸಮುದಾಯದಿಂದಲೇ ದಲಿತರ ಬಹಿಷ್ಕರ: ಕುಲದ ಮುಖಂಡರ ವಿರುದ್ದ ಕಾನೂನು ಸಮರಕ್ಕೆ ಮುಂದಾದ ಕುಟುಂಬಗಳು!

ಗರೀಬ್ ರಥ ಎಕ್ಸ್‌ಪ್ರೆಸ್ ರೈಲಿನಲ್ಲಿ ಭಾರೀ ಅಗ್ನಿ ದುರಂತ – ಧಗಧಗನೆ ಹೊತ್ತಿ ಉರಿದ ಬೋಗಿಗಳು!

ಗರೀಬ್ ರಥ ಎಕ್ಸ್‌ಪ್ರೆಸ್ ರೈಲಿನಲ್ಲಿ ಭಾರೀ ಅಗ್ನಿ ದುರಂತ – ಧಗಧಗನೆ ಹೊತ್ತಿ ಉರಿದ ಬೋಗಿಗಳು!

ಕಾಂತಾರ ಚಾಪ್ಟರ್-1 ಬಾಕ್ಸಾಫೀಸ್‍ನಲ್ಲಿ ಭರ್ಜರಿ ಕಲೆಕ್ಷನ್: ಉತ್ತರದಲ್ಲಿ ತೀರ್ಥಯಾತ್ರೆ ಕೈಗೊಂಡಿರುವ ರಿಷಬ್ ಶೆಟ್ಟಿ

ಕಾಂತಾರ ಚಾಪ್ಟರ್-1 ಬಾಕ್ಸಾಫೀಸ್‍ನಲ್ಲಿ ಭರ್ಜರಿ ಕಲೆಕ್ಷನ್: ಉತ್ತರದಲ್ಲಿ ತೀರ್ಥಯಾತ್ರೆ ಕೈಗೊಂಡಿರುವ ರಿಷಬ್ ಶೆಟ್ಟಿ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪಾಕ್‌-ಅಫ್ಘಾನ್‌ ಯುದ್ದ ನಿಲ್ಲಿಸುವುದು ನನಗೆ ಬಹಳ ಸುಲಭ : ಡೊನಾಲ್ಡ್​ ಟ್ರಂಪ್!

ಪಾಕ್‌-ಅಫ್ಘಾನ್‌ ಯುದ್ದ ನಿಲ್ಲಿಸುವುದು ನನಗೆ ಬಹಳ ಸುಲಭ : ಡೊನಾಲ್ಡ್​ ಟ್ರಂಪ್!

ದಲಿತ ಸಮುದಾಯದಿಂದಲೇ ದಲಿತರ ಬಹಿಷ್ಕರ: ಕುಲದ ಮುಖಂಡರ ವಿರುದ್ದ ಕಾನೂನು ಸಮರಕ್ಕೆ ಮುಂದಾದ ಕುಟುಂಬಗಳು!

ದಲಿತ ಸಮುದಾಯದಿಂದಲೇ ದಲಿತರ ಬಹಿಷ್ಕರ: ಕುಲದ ಮುಖಂಡರ ವಿರುದ್ದ ಕಾನೂನು ಸಮರಕ್ಕೆ ಮುಂದಾದ ಕುಟುಂಬಗಳು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat