ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ನೀವು 10 ಗ್ರಾಂ ಚಿನ್ನ ಗಿರವಿ ಇಟ್ಟರೆ ಬ್ಯಾಂಕ್ ಎಷ್ಟು ಸಾಲ ಕೊಡಬೇಕು? ಈ ನಿಯಮ ತಿಳಿದುಕೊಳ್ಳಿ

December 28, 2025
Share on WhatsappShare on FacebookShare on Twitter

ಬೆಂಗಳೂರು: ದೇಶದಲ್ಲಿ ದಿನೇದಿನೆ ಚಿನ್ನದ ಬೆಲೆ ಗಗನಕ್ಕೇರುತ್ತಿದ್ದರೂ ಚಿನ್ನ ಖರೀದಿ ಮಾಡುವವರ ಪ್ರಮಾಣಪವಂತೂ ಕಡಿಮೆ ಆಗಿಲ್ಲ. ಹಾಗೆಯೇ, ತುರ್ತು ಸಂದರ್ಭದಲ್ಲಿ ಜನರು ತಮ್ಮ ಬಳಿ ಇರುವ ಚಿನ್ನವನ್ನು ಬ್ಯಾಂಕ್ ಅಥವಾ ಹಣಕಾಸು ಸಂಸ್ಥೆಗಳಲ್ಲಿ ಗಿರವಿ ಇಟ್ಟು ಸಾಲ ಪಡೆಯುತ್ತಾರೆ. ಭಾರತೀಯ ರಿಸರ್ವ್ ಬ್ಯಾಂಕ್ ಈಗ ಚಿನ್ನದ ಮೇಲೆ ಸಾಲ ನೀಡಲು ಬ್ಯಾಂಕ್ ಗಳಿಗೆ ಹಾಗೂ ಹಣಕಾಸು ಸಂಸ್ಥೆಗಳಿಗೆ ಹಲವು ಮಾರ್ಗಸೂಚಿಗಳನ್ನು ನೀಡಿದೆ.

ನೀವು 10 ಗ್ರಾಂ ಚಿನ್ನವನ್ನು ಅಡಮಾನ ಇಟ್ಟರೆ, ಇಷ್ಟೇ ಪ್ರತಿಶತ ಹಣವನ್ನು ಸಾಲವಾಗಿ ನೀಡಬೇಕು ಎಂದು ಆರ್ ಬಿಐ ಮಾರ್ಗಸೂಚಿ ಪ್ರಕಟಿಸಿದೆ. ಇದನ್ನೇ ಲೋನ್-ಟು-ವ್ಯಾಲ್ಯೂ (ಎಲ್ ಟಿವಿ) ರೇಷಿಯೋ ಎಂದು ಕರೆಯುತ್ತಾರೆ. ಅಂದರೆ, ನೀವು ಚಿನ್ನವನ್ನು ಅಡಮಾನ ಇಟ್ಟಾಗ, ಅದರ ಮೌಲ್ಯವನ್ನು ಆಧರಿಸಿ, ನೀಡುವ ಸಾಲದ ಪ್ರಮಾಣವಾಗಿದೆ.

ನೀವು, ಚಿನ್ನವನ್ನು ಅಡಮಾನ ಇಟ್ಟು 2.5 ಲಕ್ಷ ರೂಪಾಯಿವರೆಗೆ ಸಾಲ ಪಡೆದರೆ ಗರಿಷ್ಠ 85 ಪ್ರತಿಶತ ಎಲ್ ಟಿವಿ ದೊರೆಯುತ್ತದೆ. 2.5 ಲಕ್ಷದಿಂದ 5 ಲಕ್ಷ ರೂರೆಗೆ ಸಾಲ ಪಡೆದರೆ ಗರಿಷ್ಠ 80 ಪ್ರತಿಶತ ಎಲ್ ಟಿವಿ ಇರುತ್ತದೆ. 5 ಲಕ್ಷ ರೂಪಾಯಿ ದಾಟಿದರೆ ಎಲ್ ಟಿವಿ ಮಿತಿಯು 75 ಪ್ರತಿಶತ ಆಗಿರುತ್ತದೆ. ಇದರ ಪರಿಣಾಮವೇನೆಂದರೆ, ಕಡಿಮೆ ಮೊತ್ತದ ಸಾಲ ಪಡೆಯುವವರಿಗೆ ಹೆಚ್ಚಿನ ಮೌಲ್ಯ ಸಿಗುತ್ತದೆ ಮತ್ತು ದೊಡ್ಡ ಮೊತ್ತದ ಸಾಲಗಳನ್ನು ಎಚ್ಚರಿಕೆಯಿಂದ ನಿಯಂತ್ರಿಸಲಾಗುತ್ತದೆ.

ಇದರ ಬೆನ್ನಲ್ಲೇ, ಚಿನ್ನದ ಆಭರಣಗಳ ಹರಾಜು ನಿಯಮಗಳು ಸಂಪೂರ್ಣವಾಗಿ ಪಾರದರ್ಶಕವಾಗಿರಬೇಕು ಎಂದು ಆರ್ ಬಿಐ ಸೂಚಿಸಿದೆ. ನೀವು ಸಾಲ ಮರುಪಾವತಿಸಲು ಸಾಧ್ಯವಾಗದಿದ್ದರೆ, ಹರಾಜಿಗೂ ಮೊದಲು ನಿಮಗೆ ನೋಟಿಸ್ ನೀಡಬೇಕು. ಹರಾಜು ಪ್ರಕ್ರಿಯೆಯು ಪಾರದರ್ಶಕವಾಗಿ ನಡೆಯಬೇಕು. ಹರಾಜಿನ ನಂತರ ಸಾಲದ ಮೊತ್ತಕ್ಕಿಂತ ಹೆಚ್ಚಿನ ಹಣ ಉಳಿದರೆ, ಅದನ್ನು ತಕ್ಷಣವೇ ಸಾಲಗಾರನಿಗೆ ಹಿಂತಿರುಗಿಸಬೇಕು ಎಂದು ತಿಳಿಸಲಾಗಿದೆ.

ಇದನ್ನೂ ಓದಿ : ಭಾರತ ಟೆಸ್ಟ್ ತಂಡದ ಕೋಚ್ ಹುದ್ದೆಯಿಂದ ಗೌತಮ್ ಗಂಭೀರ್‌ಗೆ ಕೊಕ್? ಬಿಸಿಸಿಐ ಮೂಲಗಳು ನೀಡಿದ ಸುಳಿವು ಇಲ್ಲಿದೆ!

Tags: gold? Know this ruleHow much should the bank lend you if you pawn 10 gramsKarnataka News beat
SendShareTweet
Previous Post

ವಿದ್ಯಾರ್ಥಿಯೊಬ್ಬ ಮದ್ಯ ಸೇವಿಸಿ ಯದ್ವಾ ತದ್ವ ಕಾರು ಚಾಲನೆ | ಪಾದಚಾರಿ ಸ್ಥಳದಲ್ಲೇ ಸಾವು

Next Post

ದಾದಾ ಕೋಚಿಂಗ್ ಅಭಿಯಾನಕ್ಕೆ ಸೋಲಿನ ಆಘಾತ: ಗಂಗೂಲಿ ಸಾರಥ್ಯದ ಪ್ರಿಟೋರಿಯಾ ಕ್ಯಾಪಿಟಲ್ಸ್‌ಗೆ ಸೋಲು

Related Posts

ಕೇಂದ್ರ ಸರ್ಕಾರದ ಪ್ರಸಾರ ಭಾರತಿಯಲ್ಲಿ 14 ಹುದ್ದೆ | 50 ಸಾವಿರ ರೂಪಾಯಿ ಸ್ಯಾಲರಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ ಪ್ರಸಾರ ಭಾರತಿಯಲ್ಲಿ 14 ಹುದ್ದೆ | 50 ಸಾವಿರ ರೂಪಾಯಿ ಸ್ಯಾಲರಿ

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಲ್ಲಿ 30 ಹುದ್ದೆಗಳ ನೇಮಕಾತಿ : 1.77 ಲಕ್ಷ ರೂ. ಸಂಬಳ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಲ್ಲಿ 30 ಹುದ್ದೆಗಳ ನೇಮಕಾತಿ : 1.77 ಲಕ್ಷ ರೂ. ಸಂಬಳ

ದೇಶದ ನಾಗರಿಕರು ಇ-ಪಾಸ್ ಪೋರ್ಟ್ ಪಡೆಯುವುದು ಹೇಗೆ? ಇದೆಷ್ಟು ಮಾನ್ಯ? ಇಲ್ಲಿದೆ ಮಾಹಿತಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ದೇಶದ ನಾಗರಿಕರು ಇ-ಪಾಸ್ ಪೋರ್ಟ್ ಪಡೆಯುವುದು ಹೇಗೆ? ಇದೆಷ್ಟು ಮಾನ್ಯ? ಇಲ್ಲಿದೆ ಮಾಹಿತಿ

ಆದಾಯ ತೆರಿಗೆ ಇಲಾಖೆಯಲ್ಲಿ 97 ಹುದ್ದೆಗಳ ನೇಮಕಾತಿ | 81 ಸಾವಿರ ರೂ. ಸ್ಯಾಲರಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಆದಾಯ ತೆರಿಗೆ ಇಲಾಖೆಯಲ್ಲಿ 97 ಹುದ್ದೆಗಳ ನೇಮಕಾತಿ | 81 ಸಾವಿರ ರೂ. ಸ್ಯಾಲರಿ

ಜನವರಿ 15ರಿಂದ ಈ ಕ್ರೆಡಿಟ್ ಕಾರ್ಡ್ ಬಳಸುವವರಿಗೆ ಹೊಸ ನಿಯಮ | ಮೊದಲೇ ತಿಳಿಯಿರಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಜನವರಿ 15ರಿಂದ ಈ ಕ್ರೆಡಿಟ್ ಕಾರ್ಡ್ ಬಳಸುವವರಿಗೆ ಹೊಸ ನಿಯಮ | ಮೊದಲೇ ತಿಳಿಯಿರಿ

ಗ್ರಾಮ ಪಂಚಾಯಿತಿಗಳಲ್ಲಿ 9 ಬಿಲ್ ಕಲೆಕ್ಟರ್‌ಗಳ ನೇಮಕ | ಎಸ್ಸೆಸ್ಸೆಲ್ಸಿ, ಪಿಯುಸಿ ಪಾಸಾಗಿದ್ದರೆ ಸಾಕು
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಗ್ರಾಮ ಪಂಚಾಯಿತಿಗಳಲ್ಲಿ 9 ಬಿಲ್ ಕಲೆಕ್ಟರ್‌ಗಳ ನೇಮಕ | ಎಸ್ಸೆಸ್ಸೆಲ್ಸಿ, ಪಿಯುಸಿ ಪಾಸಾಗಿದ್ದರೆ ಸಾಕು

Next Post
ದಾದಾ ಕೋಚಿಂಗ್ ಅಭಿಯಾನಕ್ಕೆ ಸೋಲಿನ ಆಘಾತ: ಗಂಗೂಲಿ ಸಾರಥ್ಯದ ಪ್ರಿಟೋರಿಯಾ ಕ್ಯಾಪಿಟಲ್ಸ್‌ಗೆ ಸೋಲು

ದಾದಾ ಕೋಚಿಂಗ್ ಅಭಿಯಾನಕ್ಕೆ ಸೋಲಿನ ಆಘಾತ: ಗಂಗೂಲಿ ಸಾರಥ್ಯದ ಪ್ರಿಟೋರಿಯಾ ಕ್ಯಾಪಿಟಲ್ಸ್‌ಗೆ ಸೋಲು

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪ್ರಧಾನಿ ಮೋದಿಗೆ ನೂತನ ಕಚೇರಿ | ಈ ತಿಂಗಳಲ್ಲೇ ‘ಸೇವಾ ತೀರ್ಥ’ಕ್ಕೆ ಶಿಫ್ಟ್

ಪ್ರಧಾನಿ ಮೋದಿಗೆ ನೂತನ ಕಚೇರಿ | ಈ ತಿಂಗಳಲ್ಲೇ ‘ಸೇವಾ ತೀರ್ಥ’ಕ್ಕೆ ಶಿಫ್ಟ್

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಅರ್ಜಿ ವಿಚಾರಣೆ | ಬೇರೆ ಪೀಠಕ್ಕೆ ವರ್ಗಾಯಿಸುವಂತೆ ಜಡ್ಜ್‌ ಸೂಚನೆ

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಅರ್ಜಿ ವಿಚಾರಣೆ | ಬೇರೆ ಪೀಠಕ್ಕೆ ವರ್ಗಾಯಿಸುವಂತೆ ಜಡ್ಜ್‌ ಸೂಚನೆ

ರೇಣುಕಾಸ್ವಾಮಿ ಕೊಲೆ ಕೇಸ್‌ | ಆರೋಪಿ ಪವಿತ್ರಾ ಗೌಡಗೆ ವಾರಕ್ಕೊಮ್ಮೆ ಮನೆಯೂಟ ನೀಡಲು ಕೋರ್ಟ್‌ ಆದೇಶ!

ರೇಣುಕಾಸ್ವಾಮಿ ಕೊಲೆ ಕೇಸ್‌ | ಆರೋಪಿ ಪವಿತ್ರಾ ಗೌಡಗೆ ವಾರಕ್ಕೊಮ್ಮೆ ಮನೆಯೂಟ ನೀಡಲು ಕೋರ್ಟ್‌ ಆದೇಶ!

ಜೂನ್‌ 30ರೊಳಗೆ GBA ಚುನಾವಣೆ ನಡೆಸಿ | ಸುಪ್ರೀಂ ಕೋರ್ಟ್‌ ಮಹತ್ವದ ತೀರ್ಪು

ಜೂನ್‌ 30ರೊಳಗೆ GBA ಚುನಾವಣೆ ನಡೆಸಿ | ಸುಪ್ರೀಂ ಕೋರ್ಟ್‌ ಮಹತ್ವದ ತೀರ್ಪು

Recent News

ಪ್ರಧಾನಿ ಮೋದಿಗೆ ನೂತನ ಕಚೇರಿ | ಈ ತಿಂಗಳಲ್ಲೇ ‘ಸೇವಾ ತೀರ್ಥ’ಕ್ಕೆ ಶಿಫ್ಟ್

ಪ್ರಧಾನಿ ಮೋದಿಗೆ ನೂತನ ಕಚೇರಿ | ಈ ತಿಂಗಳಲ್ಲೇ ‘ಸೇವಾ ತೀರ್ಥ’ಕ್ಕೆ ಶಿಫ್ಟ್

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಅರ್ಜಿ ವಿಚಾರಣೆ | ಬೇರೆ ಪೀಠಕ್ಕೆ ವರ್ಗಾಯಿಸುವಂತೆ ಜಡ್ಜ್‌ ಸೂಚನೆ

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಅರ್ಜಿ ವಿಚಾರಣೆ | ಬೇರೆ ಪೀಠಕ್ಕೆ ವರ್ಗಾಯಿಸುವಂತೆ ಜಡ್ಜ್‌ ಸೂಚನೆ

ರೇಣುಕಾಸ್ವಾಮಿ ಕೊಲೆ ಕೇಸ್‌ | ಆರೋಪಿ ಪವಿತ್ರಾ ಗೌಡಗೆ ವಾರಕ್ಕೊಮ್ಮೆ ಮನೆಯೂಟ ನೀಡಲು ಕೋರ್ಟ್‌ ಆದೇಶ!

ರೇಣುಕಾಸ್ವಾಮಿ ಕೊಲೆ ಕೇಸ್‌ | ಆರೋಪಿ ಪವಿತ್ರಾ ಗೌಡಗೆ ವಾರಕ್ಕೊಮ್ಮೆ ಮನೆಯೂಟ ನೀಡಲು ಕೋರ್ಟ್‌ ಆದೇಶ!

ಜೂನ್‌ 30ರೊಳಗೆ GBA ಚುನಾವಣೆ ನಡೆಸಿ | ಸುಪ್ರೀಂ ಕೋರ್ಟ್‌ ಮಹತ್ವದ ತೀರ್ಪು

ಜೂನ್‌ 30ರೊಳಗೆ GBA ಚುನಾವಣೆ ನಡೆಸಿ | ಸುಪ್ರೀಂ ಕೋರ್ಟ್‌ ಮಹತ್ವದ ತೀರ್ಪು

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪ್ರಧಾನಿ ಮೋದಿಗೆ ನೂತನ ಕಚೇರಿ | ಈ ತಿಂಗಳಲ್ಲೇ ‘ಸೇವಾ ತೀರ್ಥ’ಕ್ಕೆ ಶಿಫ್ಟ್

ಪ್ರಧಾನಿ ಮೋದಿಗೆ ನೂತನ ಕಚೇರಿ | ಈ ತಿಂಗಳಲ್ಲೇ ‘ಸೇವಾ ತೀರ್ಥ’ಕ್ಕೆ ಶಿಫ್ಟ್

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಅರ್ಜಿ ವಿಚಾರಣೆ | ಬೇರೆ ಪೀಠಕ್ಕೆ ವರ್ಗಾಯಿಸುವಂತೆ ಜಡ್ಜ್‌ ಸೂಚನೆ

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಅರ್ಜಿ ವಿಚಾರಣೆ | ಬೇರೆ ಪೀಠಕ್ಕೆ ವರ್ಗಾಯಿಸುವಂತೆ ಜಡ್ಜ್‌ ಸೂಚನೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat