ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಕೇಂದ್ರ ಸಚಿವರ ಬಂಗಲೆ ದುರಸ್ತಿಗೆ 92 ಕೋಟಿ ರೂ. ವೆಚ್ಚ : ಆರ್‌ಟಿಐ ವರದಿಯಲ್ಲಿ ಬಹಿರಂಗ

August 24, 2026
Share on WhatsappShare on FacebookShare on Twitter

ನವದೆಹಲಿ : ದೆಹಲಿಯ ಅತಿ ದುಬಾರಿ ‘ಲುಟ್ಯೆನ್ಸ್ ಬಂಗಲೆ ವಲಯ‘ದಲ್ಲಿರುವ ಕೇಂದ್ರ ಸಚಿವರ ಅಧಿಕೃತ ನಿವಾಸಗಳ ನವೀಕರಣ, ಪೀಠೋಪಕರಣ ಹಾಗೂ ದುರಸ್ತಿ ಕಾರ್ಯಕ್ಕಾಗಿ ಕಳೆದ 2025-26ರ ಹಣಕಾಸು ವರ್ಷದಲ್ಲಿ ಬರೋಬ್ಬರಿ 92.35 ಕೋಟಿ ರೂ. ವೆಚ್ಚ ಮಾಡಲಾಗಿದೆ. ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (ಪಿಟಿಐ) ಸಲ್ಲಿಸಿದ್ದ ಮಾಹಿತಿ ಹಕ್ಕು ಕಾಯ್ದೆ (ಆರ್‌ಟಿಐ) ಅರ್ಜಿಗೆ ಕೇಂದ್ರ ಸಾರ್ವಜನಿಕ ನಿರ್ಮಾಣ ಇಲಾಖೆ (ಸಿಪಿಡಬ್ಲ್ಯೂಡಿ) ನೀಡಿದ ಉತ್ತರದಿಂದ ಈ ಮಾಹಿತಿ ಹೊರಬಂದಿದೆ. 2014-15 ರಲ್ಲಿ ಈ ವೆಚ್ಚ 27.47 ಕೋಟಿ ರೂ.ಯಷ್ಟಿತ್ತು. ಆದರೆ, ಕಳೆದ 11 ವರ್ಷಗಳಲ್ಲಿ ಮೂರು ಪಟ್ಟಿಗಿಂತಲೂ ಹೆಚ್ಚು ಜಿಗಿತ ಕಂಡಿದೆ.

11 ವರ್ಷಗಳಲ್ಲಿ ದುರಸ್ತಿಗೆ 547 ಕೋಟಿ ರೂ.

ಸಿಪಿಡಬ್ಲ್ಯೂಡಿ ನೀಡಿದ ಅಂಕಿಅಂಶಗಳ ಮಾಹಿತಿಯಂತೆ, 2014-15 ರಿಂದ 2025-26 ರ ನಡುವಿನ ಅವಧಿಯಲ್ಲಿ ಕೇಂದ್ರ ಸಚಿವರ ಬಂಗಲೆಗಳ ನಿರ್ವಹಣೆಗಾಗಿ ಸರ್ಕಾರ ಒಟ್ಟು 547.68 ಕೋಟಿ ರೂ.ಗಳನ್ನು ವ್ಯಯಿಸಿದೆ. ಹಣದುಬ್ಬರ, ಕಚ್ಚಾವಸ್ತುಗಳ ಬೆಲೆ ಏರಿಕೆ ಹಾಗೂ ಶತಮಾನದಷ್ಟು ಹಳೆಯದಾದ ಈ ಬಂಗಲೆಗಳ ಸುಸ್ಥಿತಿ ಕಾಯ್ದುಕೊಳ್ಳುವುದು ಈ ವೆಚ್ಚ ಹೆಚ್ಚಾಗಲು ಪ್ರಮುಖ ಕಾರಣ ಎಂದು ಅಧಿಕಾರಿಗಳು ಸಮರ್ಥಿಸಿಕೊಂಡಿದ್ದಾರೆ. ಸಾಮಾನ್ಯವಾಗಿ 70 ರಿಂದ 72 ಸದಸ್ಯರಿರುವ ಕೇಂದ್ರ ಸಚಿವ ಸಂಪುಟದ ಸರಾಸರಿ ಲೆಕ್ಕಾಚಾರ ನೋಡಿದರೆ, ಕಳೆದ ವರ್ಷವೊಂದರಲ್ಲೇ ಪ್ರತಿಯೊಬ್ಬ ಸಚಿವರ ಬಂಗಲೆಯ ದುರಸ್ತಿಗೆ ಸರಾಸರಿ 1.2 ಕೋಟಿ ರೂ. ವೆಚ್ಚವಾಗಿದೆ.

ಶತಮಾನ ಪೂರೈಸಿದ ಕಟ್ಟಡಗಳು

ಬ್ರಿಟಿಷ್ ಆಡಳಿತಾವಧಿಯಲ್ಲಿ ಅಂದರೆ 1912 ರಿಂದ 1930 ರ ನಡುವೆ ನಿರ್ಮಿಸಲಾದ ಈ ಅಧಿಕೃತ ನಿವಾಸಗಳು ಈಗ ಸುಮಾರು 80 ರಿಂದ 100 ವರ್ಷಗಳಷ್ಟು ಹಳೆಯದಾಗಿವೆ. ಸಿಪಿಡಬ್ಲ್ಯೂಡಿ ಅಧಿಕಾರಿಗಳ ಪ್ರಕಾರ, ಅನೇಕ ಬಂಗಲೆಗಳಲ್ಲಿ ನೀರು ಸೋರುವುದು, ಗೆದ್ದಲು ಹಿಡಿಯುವುದು, ವಿದ್ಯುತ್ ವೈರಿಂಗ್ ಹಳೆಯದಾಗಿರುವುದು ಮತ್ತು ಪ್ಲಂಬಿಂಗ್ ಸಮಸ್ಯೆಗಳು ಪದೇ ಪದೇ ಕಾಣಿಸಿಕೊಳ್ಳುತ್ತಿವೆ. ಕೆಲವೊಂದು ಕಟ್ಟಡಗಳು ಸುರಕ್ಷತೆಯ ದೃಷ್ಟಿಯಿಂದ ಅಪಾಯಕಾರಿ ಹಂತ ತಲುಪಿದ್ದು, ಅವುಗಳನ್ನು ನಿಯಮಿತವಾಗಿ ನವೀಕರಿಸುವುದು ಅನಿವಾರ್ಯವಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಹೆಚ್ಚಾಗುತ್ತಿರುವ ವಾರ್ಷಿಕ ಸರಾಸರಿ ವೆಚ್ಚ

ದಾಖಲೆಗಳ ಪ್ರಕಾರ, 2014 ರಿಂದ 2019ರ ಅವಧಿಯಲ್ಲಿ ಸಚಿವರ ನಿವಾಸಗಳ ದುರಸ್ತಿಗೆ ವರ್ಷಕ್ಕೆ ಸರಾಸರಿ 26.78 ಕೋಟಿ ರೂ. ವೆಚ್ಚವಾಗುತ್ತಿತ್ತು. ಆದರೆ 2019ರಿಂದ 2024ರ ಅವಧಿಯಲ್ಲಿ ಈ ಸರಾಸರಿ ವಾರ್ಷಿಕ ವೆಚ್ಚ 50 ಕೋಟಿ ರೂ.ಗೆ ಏರಿಕೆಯಾಯಿತು. ನಂತರದ ವರ್ಷಗಳಲ್ಲಿ ಇದು ಮತ್ತಷ್ಟು ಹೆಚ್ಚಾಗಿದ್ದು, 2024-25ರಲ್ಲಿ 71.98 ಕೋಟಿ ರೂ. ಹಾಗೂ 2025-26 ರ ಆರ್ಥಿಕ ವರ್ಷದಲ್ಲಿ ಸಾರ್ವಕಾಲಿಕ ದಾಖಲೆಯ 92.35 ಕೋಟಿ ರೂಪಾಯಿಗೆ ಬಂದು ತಲುಪಿದೆ.

ನವದೆಹಲಿಯ ಹೆಚ್ಚಿನ ಸರ್ಕಾರಿ ಬಂಗಲೆಗಳನ್ನು ಬ್ರಿಟಿಷ್ ಆಡಳಿತದ ಸಾರ್ವಜನಿಕ ನಿರ್ಮಾಣ ಇಲಾಖೆಯ ವಾಸ್ತುಶಿಲ್ಪಿಗಳು ವಿನ್ಯಾಸಗೊಳಿಸಿದ್ದರು ಎಂದು ವಿವರಿಸಿದ್ದಾರೆ. ಪ್ರಸ್ತುತ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ವಾಸಿಸುತ್ತಿರುವ ಕೃಷ್ಣ ಮೆನನ್ ಮಾರ್ಗದಲ್ಲಿರುವ ಬಂಗಲೆಯಲ್ಲಿ ಒಮ್ಮೆ ಹಳೆಯ ಸಂಸತ್ ಭವನ ಮತ್ತು ನಾರ್ತ್-ಸೌತ್ ಬ್ಲಾಕ್‌ಗಳ ವಾಸ್ತುಶಿಲ್ಪಿ ಹೆರ್ಬರ್ಟ್ ಬೇಕರ್ ವಾಸಿಸುತ್ತಿದ್ದರು ಎಂದು ಇತಿಹಾಸಕಾರ್ತಿ ಮತ್ತು ಲೇಖಕಿ ಸ್ವಪ್ನಾ ಲಿಡಲ್ ಅವರು ಈ ಬಂಗಲೆಗಳ ಐತಿಹಾಸಿಕ ಹಿನ್ನೆಲೆಯ ಬಗ್ಗೆ ವಿವರಿಸಿದ್ದಾರೆ.

ಇದನ್ನೂ ಓದಿ : ಗಡಿ ಮೀರಿದ ಕ್ರೀಡಾ ಬಾಂಧವ್ಯ : ಇಮ್ರಾನ್‌ಗೆ ಸೂಕ್ತ ವೈದ್ಯಕೀಯ ಚಿಕಿತ್ಸೆ ನೀಡಲು ಪಾಕ್ ಪ್ರಧಾನಿಗೆ 21 ದಿಗ್ಗಜರ ಮನವಿ

Tags: 92 Crore ExpenditureBungalow Renovationcentral governmentCentral Minister BungalowGovernment ExpensesGovernment SpendingKNBpolitical NewsPublic MoneyRTI NewsRTI Report
SendShareTweet
Previous Post

ಕೇಂದ್ರ ಸರ್ಕಾರದ PGCIL ಸಂಸ್ಥೆಯಲ್ಲಿ 270 ಹುದ್ದೆಗಳ ನೇಮಕಾತಿ: ಐಟಿಐ ಮುಗಿಸಿದವರಿಗೆ ಚಾನ್ಸ್

Next Post

ಫರ್ನಾಂಡೊ ಜೊತೆಗಿನ ಜಟಾಪಟಿ ; ಜೈಸ್ವಾಲ್‌ಗೆ ಐಸಿಸಿ ಶಿಕ್ಷೆಯ ಭೀತಿ

Related Posts

ಮೋದಿ-ಟ್ರಂಪ್ ಭೇಟಿ : ಮಾಧ್ಯಮಗಳ ಪ್ರಶ್ನೆ ಬೇಡವೆಂದಿದ್ದ ಭಾರತ.. ಒಪ್ಪಿಯೂ ‘ಮರೆತುಬಿಟ್ಟಿದ್ದ’ ಅಮೆರಿಕ ಅಧ್ಯಕ್ಷ!
ದೇಶ

ಮೋದಿ-ಟ್ರಂಪ್ ಭೇಟಿ : ಮಾಧ್ಯಮಗಳ ಪ್ರಶ್ನೆ ಬೇಡವೆಂದಿದ್ದ ಭಾರತ.. ಒಪ್ಪಿಯೂ ‘ಮರೆತುಬಿಟ್ಟಿದ್ದ’ ಅಮೆರಿಕ ಅಧ್ಯಕ್ಷ!

ಕೇರಳದ ಕಾಜಿಯಾ ಲಿಜ್ ಮೆಜೊಗೆ ಮಿಸ್ ಯುನಿವರ್ಸ್ ಇಂಡಿಯಾ ಕಿರೀಟ!
ದೇಶ

ಕೇರಳದ ಕಾಜಿಯಾ ಲಿಜ್ ಮೆಜೊಗೆ ಮಿಸ್ ಯುನಿವರ್ಸ್ ಇಂಡಿಯಾ ಕಿರೀಟ!

ಸಕ್ಕರೆ ಆಯ್ತು, ಈಗ ಈರುಳ್ಳಿ ಬೆಲೆಯೂ ಏರಿಕೆ : ಗ್ರಾಹಕರ ಜೇಬಿಗೆ ಕತ್ತರಿ!
ದೇಶ

ಸಕ್ಕರೆ ಆಯ್ತು, ಈಗ ಈರುಳ್ಳಿ ಬೆಲೆಯೂ ಏರಿಕೆ : ಗ್ರಾಹಕರ ಜೇಬಿಗೆ ಕತ್ತರಿ!

ಪತಿಯ ಕೊಂದು ಕರುಳನ್ನೇ ಚೀಲಕ್ಕೆ ತುಂಬಿದ ಪತ್ನಿ ; ಮನೆ ಮಾಲೀಕನನ್ನು ನೋಡಿ ಟೆರೇಸ್‌ನಿಂದ ಜಿಗಿದ ಆರೋಪಿ!
ದೇಶ

ಪತಿಯ ಕೊಂದು ಕರುಳನ್ನೇ ಚೀಲಕ್ಕೆ ತುಂಬಿದ ಪತ್ನಿ ; ಮನೆ ಮಾಲೀಕನನ್ನು ನೋಡಿ ಟೆರೇಸ್‌ನಿಂದ ಜಿಗಿದ ಆರೋಪಿ!

ಸರ್ಕಾರಿ ಆಸ್ಪತ್ರೆಯಲ್ಲಿ ವೆಂಟಿಲೇಟರ್ ಸ್ಫೋಟ : ಬೆಂಕಿ ತಗುಲಿ 3 ನವಜಾತ ಶಿಶು ದುರಂತ ಸಾವು!
ದೇಶ

ಸರ್ಕಾರಿ ಆಸ್ಪತ್ರೆಯಲ್ಲಿ ವೆಂಟಿಲೇಟರ್ ಸ್ಫೋಟ : ಬೆಂಕಿ ತಗುಲಿ 3 ನವಜಾತ ಶಿಶು ದುರಂತ ಸಾವು!

ದೆಹಲಿಯಲ್ಲಿ ಬೆಳಗಾವಿ ದಕ್ಷಿಣ ಶಾಸಕ ಅಭಯ್ ಪಾಟೀಲ್ ಕಾರು ಭೀಕರ ಅಪಘಾತ!
ರಾಜ್ಯ

ದೆಹಲಿಯಲ್ಲಿ ಬೆಳಗಾವಿ ದಕ್ಷಿಣ ಶಾಸಕ ಅಭಯ್ ಪಾಟೀಲ್ ಕಾರು ಭೀಕರ ಅಪಘಾತ!

Next Post
ಫರ್ನಾಂಡೊ ಜೊತೆಗಿನ ಜಟಾಪಟಿ ; ಜೈಸ್ವಾಲ್‌ಗೆ ಐಸಿಸಿ ಶಿಕ್ಷೆಯ ಭೀತಿ

ಫರ್ನಾಂಡೊ ಜೊತೆಗಿನ ಜಟಾಪಟಿ ; ಜೈಸ್ವಾಲ್‌ಗೆ ಐಸಿಸಿ ಶಿಕ್ಷೆಯ ಭೀತಿ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕರ್ನಾಟಕಕ್ಕೆ ಮತ್ತೆ ಕಾವೇರಿ ಶಾಕ್‌ ; ತಮಿಳುನಾಡಿಗೆ 9 ಸಾವಿರ ಕ್ಯೂಸೆಕ್‌ ನೀರು ಬಿಡಲು CWRC ಸೂಚನೆ

ಕರ್ನಾಟಕಕ್ಕೆ ಮತ್ತೆ ಕಾವೇರಿ ಶಾಕ್‌ ; ತಮಿಳುನಾಡಿಗೆ 9 ಸಾವಿರ ಕ್ಯೂಸೆಕ್‌ ನೀರು ಬಿಡಲು CWRC ಸೂಚನೆ

ಫರ್ನಾಂಡೊ ಜೊತೆಗಿನ ಜಟಾಪಟಿ ; ಜೈಸ್ವಾಲ್‌ಗೆ ಐಸಿಸಿ ಶಿಕ್ಷೆಯ ಭೀತಿ

ಫರ್ನಾಂಡೊ ಜೊತೆಗಿನ ಜಟಾಪಟಿ ; ಜೈಸ್ವಾಲ್‌ಗೆ ಐಸಿಸಿ ಶಿಕ್ಷೆಯ ಭೀತಿ

ಕೇಂದ್ರ ಸಚಿವರ ಬಂಗಲೆ ದುರಸ್ತಿಗೆ 92 ಕೋಟಿ ರೂ. ವೆಚ್ಚ : ಆರ್‌ಟಿಐ ವರದಿಯಲ್ಲಿ ಬಹಿರಂಗ

ಕೇಂದ್ರ ಸಚಿವರ ಬಂಗಲೆ ದುರಸ್ತಿಗೆ 92 ಕೋಟಿ ರೂ. ವೆಚ್ಚ : ಆರ್‌ಟಿಐ ವರದಿಯಲ್ಲಿ ಬಹಿರಂಗ

ಕೇಂದ್ರ ಸರ್ಕಾರದ PGCIL ಸಂಸ್ಥೆಯಲ್ಲಿ 270 ಹುದ್ದೆಗಳ ನೇಮಕಾತಿ: ಐಟಿಐ ಮುಗಿಸಿದವರಿಗೆ ಚಾನ್ಸ್

ಕೇಂದ್ರ ಸರ್ಕಾರದ PGCIL ಸಂಸ್ಥೆಯಲ್ಲಿ 270 ಹುದ್ದೆಗಳ ನೇಮಕಾತಿ: ಐಟಿಐ ಮುಗಿಸಿದವರಿಗೆ ಚಾನ್ಸ್

Recent News

ಕರ್ನಾಟಕಕ್ಕೆ ಮತ್ತೆ ಕಾವೇರಿ ಶಾಕ್‌ ; ತಮಿಳುನಾಡಿಗೆ 9 ಸಾವಿರ ಕ್ಯೂಸೆಕ್‌ ನೀರು ಬಿಡಲು CWRC ಸೂಚನೆ

ಕರ್ನಾಟಕಕ್ಕೆ ಮತ್ತೆ ಕಾವೇರಿ ಶಾಕ್‌ ; ತಮಿಳುನಾಡಿಗೆ 9 ಸಾವಿರ ಕ್ಯೂಸೆಕ್‌ ನೀರು ಬಿಡಲು CWRC ಸೂಚನೆ

ಫರ್ನಾಂಡೊ ಜೊತೆಗಿನ ಜಟಾಪಟಿ ; ಜೈಸ್ವಾಲ್‌ಗೆ ಐಸಿಸಿ ಶಿಕ್ಷೆಯ ಭೀತಿ

ಫರ್ನಾಂಡೊ ಜೊತೆಗಿನ ಜಟಾಪಟಿ ; ಜೈಸ್ವಾಲ್‌ಗೆ ಐಸಿಸಿ ಶಿಕ್ಷೆಯ ಭೀತಿ

ಕೇಂದ್ರ ಸಚಿವರ ಬಂಗಲೆ ದುರಸ್ತಿಗೆ 92 ಕೋಟಿ ರೂ. ವೆಚ್ಚ : ಆರ್‌ಟಿಐ ವರದಿಯಲ್ಲಿ ಬಹಿರಂಗ

ಕೇಂದ್ರ ಸಚಿವರ ಬಂಗಲೆ ದುರಸ್ತಿಗೆ 92 ಕೋಟಿ ರೂ. ವೆಚ್ಚ : ಆರ್‌ಟಿಐ ವರದಿಯಲ್ಲಿ ಬಹಿರಂಗ

ಕೇಂದ್ರ ಸರ್ಕಾರದ PGCIL ಸಂಸ್ಥೆಯಲ್ಲಿ 270 ಹುದ್ದೆಗಳ ನೇಮಕಾತಿ: ಐಟಿಐ ಮುಗಿಸಿದವರಿಗೆ ಚಾನ್ಸ್

ಕೇಂದ್ರ ಸರ್ಕಾರದ PGCIL ಸಂಸ್ಥೆಯಲ್ಲಿ 270 ಹುದ್ದೆಗಳ ನೇಮಕಾತಿ: ಐಟಿಐ ಮುಗಿಸಿದವರಿಗೆ ಚಾನ್ಸ್

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕರ್ನಾಟಕಕ್ಕೆ ಮತ್ತೆ ಕಾವೇರಿ ಶಾಕ್‌ ; ತಮಿಳುನಾಡಿಗೆ 9 ಸಾವಿರ ಕ್ಯೂಸೆಕ್‌ ನೀರು ಬಿಡಲು CWRC ಸೂಚನೆ

ಕರ್ನಾಟಕಕ್ಕೆ ಮತ್ತೆ ಕಾವೇರಿ ಶಾಕ್‌ ; ತಮಿಳುನಾಡಿಗೆ 9 ಸಾವಿರ ಕ್ಯೂಸೆಕ್‌ ನೀರು ಬಿಡಲು CWRC ಸೂಚನೆ

ಫರ್ನಾಂಡೊ ಜೊತೆಗಿನ ಜಟಾಪಟಿ ; ಜೈಸ್ವಾಲ್‌ಗೆ ಐಸಿಸಿ ಶಿಕ್ಷೆಯ ಭೀತಿ

ಫರ್ನಾಂಡೊ ಜೊತೆಗಿನ ಜಟಾಪಟಿ ; ಜೈಸ್ವಾಲ್‌ಗೆ ಐಸಿಸಿ ಶಿಕ್ಷೆಯ ಭೀತಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat