ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ಹಣಕಾಸಿನ ವಿಚಾರಕ್ಕೆ ಸಂಬಂಧಿಕರ ಕಿರಿಕ್

July 4, 2025
Share on WhatsappShare on FacebookShare on Twitter


ಬೆಂಗಳೂರು: ಹಣಕಾಸಿನ ವಿಚಾರಕ್ಕೆ ಸಂಬಂಧಿಗಳ ಮಧ್ಯೆ ಕಿರಿಕ್ ನಡೆದಿರುವ ಘಟನೆ ನಡೆದಿದೆ. ಮನೆಗೆ ಪೆಟ್ರೊಲ್ ಸುರಿದು ದುರುಳರು ಬೆಂಕಿ ಹಚ್ಚಿ ವಿಕೃತಿ ಮೆರೆದಿದ್ದಾರೆ. ಘಟನೆಯ ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಜುಲೈ 1 ರಂದು ಸಂಜೆ 5.30 ಸುಮಾರಿಗೆ ವಿವೇಕ ನಗರದಲ್ಲಿ ಈ ಘಟನೆ ನಡೆದಿದೆ.

ವೆಂಕಟರಮಣಿ ಮತ್ತು ಪುತ್ರ ಸತೀಶ್ ವಾಸವಿದ್ದ ಮನೆಗೆ ಸಂಬಂಧಿ ಸುಬ್ರಮಣಿ ಎಂಬುವವರು ಕೃತ್ಯ ಎಸಗಿದ್ದಾರೆಂದು ತಿಳಿದು ಬಂದಿದೆ. ಸತೀಶ್ ಅವರ ಅತ್ತೆ ಮಗಳಾದ ಪಾರ್ವತಿ ತನ್ನ ಮಗಳು ಮಹಾಲಕ್ಷ್ಮಿ ಮದುವೆಗೆ 5 ಲಕ್ಷ ರೂ. ಸಾಲವನ್ನು ಸತೀಶ್ ತಾಯಿ ವೆಂಕಟರಮಣಿ ಬಳಿ ಪಡೆದಿದ್ದರು ಎನ್ನಲಾಗಿದೆ.

ಕಳೆದ ಏಳೆಂಟು ವರ್ಷದ ಹಿಂದೆ ಸಾಲ ಪಡೆದಿದ್ದ ಪಾರ್ವತಿ, ಇದುವರೆಗೂ ಮರು ಪಾವತಿ ಮಾಡಿರಲಿಲ್ಲ. ಇತ್ತೀಚೆಗೆ ಎರಡೂ ಕುಟುಂಬಗಳ ಮದುವೆ ಸಮಾರಂಭದಲ್ಲಿ ಭೇಟಿಯಾಗಿದ್ದವು. ಆ ವೇಳೆ ಕೂಡ ಪಾರ್ವತಿ ಬಳಿ ವೆಂಕಟರಮಣಿ ಹಣ ಕೇಳಿದ್ದರು. ಇದಕ್ಕೆ ಪಾರ್ವತಿ ಕೋಪಗೊಂಡಿದ್ದರು. ಇದರಿಂದ ಪಾರ್ವತಿ ಸಹೋದರನಿಗೂ ಕೋಪ ಬಂದಿದೆ.

ಸಾಲದ ಹಣ ನೀಡದಿದ್ದಕ್ಕೆ ಸತೀಶ್ ಮನೆಗೆ ಪೆಟ್ರೊಲ್ ಸುರಿದು ಪಾರ್ವತಿ ತಮ್ಮ ಸುಬ್ರಮಣಿ ಬೆಂಕಿ ಹಚ್ಚಿದ್ದಾನೆ ಎನ್ನಲಾಗಿದೆ. ಘಟನೆ ಸಂದರ್ಭದಲ್ಲಿ ಸತೀಶ್ ತಾಯಿ ವೆಂಕಟರಮಣಿ ಮತ್ತು ಸಹೋದರ ಮೋಹನ್ ದಾಸ್ ಇದ್ದರು. ಸ್ಥಳೀಯರು ಕೂಗಿಕೊಂಡ ಮೇಲೆ ಕೆಳಗೆ ಬಂದು ಪ್ರಾಣ ರಕ್ಷಿಸಿಕೊಂಡಿದ್ದಾರೆ ಎನ್ನಲಾಗಿದೆ. ಘಟನೆಯಲ್ಲಿ ಮನೆಯ ಮುಂಭಾಗ ಮತ್ತು ಕಿಟಕಿ ಸುಟ್ಟು ಭಸ್ಮವಾಗಿದೆ ಎನ್ನಲಾಗಿದೆ. ವಿವೇಕನಗರ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ. ಆರೋಪಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

Tags: bengaloreFinancepetrolsatishvenkataramani
SendShareTweet
Previous Post

ಲಾಲ್ ಬಾಗ್ ನಲ್ಲಿ ನಾಯಿ ದಾಳಿ

Next Post

ವಿಎಚ್ ಪಿ ಮುಖಂಡ ಶರಣ್ ಪಂಪವೆಲ್ ವಿರುದ್ಧ ಸ್ವಯಂ ಪ್ರೇರಿತ ದೂರು ದಾಖಲು

Related Posts

ಸಾವಿರಾರು ಜನರ ಜೀವ ಉಳಿಸುತ್ತಿರುವ ಪುನೀತ್ ರಾಜ್ ಕುಮಾರ್ ಯೋಜನೆ
ರಾಜ್ಯ

ಸಾವಿರಾರು ಜನರ ಜೀವ ಉಳಿಸುತ್ತಿರುವ ಪುನೀತ್ ರಾಜ್ ಕುಮಾರ್ ಯೋಜನೆ

ನೀರು ಕಲುಷಿತಗೊಂಡು ದುಷ್ಪರಿಣಾಮವಾದಲ್ಲಿ ಇಂಜಿನಿಯರ್, ಪಿಡಿಒಗಳೇ ಹೊಣೆ
ರಾಜ್ಯ

ನೀರು ಕಲುಷಿತಗೊಂಡು ದುಷ್ಪರಿಣಾಮವಾದಲ್ಲಿ ಇಂಜಿನಿಯರ್, ಪಿಡಿಒಗಳೇ ಹೊಣೆ

ಮೊಬೈಲ್ ಬಳಕೆದಾರರಿಗೆ ಶಾಕಿಂಗ್ ನ್ಯೂಸ್; ರಿಚಾರ್ಜ್ ದರ ಶೇ.10-12ರಷ್ಟು ಏರಿಕೆ
ರಾಜ್ಯ

ಮೊಬೈಲ್ ಬಳಕೆದಾರರಿಗೆ ಶಾಕಿಂಗ್ ನ್ಯೂಸ್; ರಿಚಾರ್ಜ್ ದರ ಶೇ.10-12ರಷ್ಟು ಏರಿಕೆ

ಹೊಸ ಮ್ಯೂಚುವಲ್ ಫಂಡ್ ಆರಂಭಿಸಿದ ಎಸ್ ಬಿಐ: ಇಲ್ಲಿದೆ ಹೆಚ್ಚಿನ ವಿವರ
ರಾಜ್ಯ

ಹೊಸ ಮ್ಯೂಚುವಲ್ ಫಂಡ್ ಆರಂಭಿಸಿದ ಎಸ್ ಬಿಐ: ಇಲ್ಲಿದೆ ಹೆಚ್ಚಿನ ವಿವರ

ಪ್ರಾಥಮಿಕ ಶಿಕ್ಷಣ ಮಾತೃ ಭಾಷೆಯಲ್ಲಿರಲಿ : ಆರೆಸ್ಸೆಸ್
ರಾಜ್ಯ

ಪ್ರಾಥಮಿಕ ಶಿಕ್ಷಣ ಮಾತೃ ಭಾಷೆಯಲ್ಲಿರಲಿ : ಆರೆಸ್ಸೆಸ್

ಕರಾವಳಿಯಲ್ಲಿ ಕಟ್ಟಡ ನಿರ್ಮಾಣಕ್ಕೆ ಗಂಭೀರ ಸಮಸ್ಯೆ
ಉಡುಪಿ

ಕರಾವಳಿಯಲ್ಲಿ ಕಟ್ಟಡ ನಿರ್ಮಾಣಕ್ಕೆ ಗಂಭೀರ ಸಮಸ್ಯೆ

Next Post
ವಿಎಚ್ ಪಿ ಮುಖಂಡ ಶರಣ್ ಪಂಪವೆಲ್ ವಿರುದ್ಧ ಸ್ವಯಂ ಪ್ರೇರಿತ ದೂರು ದಾಖಲು

ವಿಎಚ್ ಪಿ ಮುಖಂಡ ಶರಣ್ ಪಂಪವೆಲ್ ವಿರುದ್ಧ ಸ್ವಯಂ ಪ್ರೇರಿತ ದೂರು ದಾಖಲು

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪೊಲೀಸ್ ಅಧಿಕಾರಿಯಿಂದ ಜಾಗೃತಿ ಕಾರ್ಯಕ್ರಮ

ಪೊಲೀಸ್ ಅಧಿಕಾರಿಯಿಂದ ಜಾಗೃತಿ ಕಾರ್ಯಕ್ರಮ

ಸಾವಿರಾರು ಜನರ ಜೀವ ಉಳಿಸುತ್ತಿರುವ ಪುನೀತ್ ರಾಜ್ ಕುಮಾರ್ ಯೋಜನೆ

ಸಾವಿರಾರು ಜನರ ಜೀವ ಉಳಿಸುತ್ತಿರುವ ಪುನೀತ್ ರಾಜ್ ಕುಮಾರ್ ಯೋಜನೆ

ರೇಡಿಯೋ ಕುಂದಾಪ್ರ ಕಾರ್ಯಕ್ರಮದಲ್ಲಿ ಜನರ ಸಮಸ್ಯೆಗೆ ಶಾಸಕರ ಉತ್ತರ

ರೇಡಿಯೋ ಕುಂದಾಪ್ರ ಕಾರ್ಯಕ್ರಮದಲ್ಲಿ ಜನರ ಸಮಸ್ಯೆಗೆ ಶಾಸಕರ ಉತ್ತರ

ಬಿಬಿಎಂಪಿ ನೌಕರಸ್ಥರಿಂದ ಪ್ರತಿಭಟನೆ

ಬಿಬಿಎಂಪಿ ನೌಕರಸ್ಥರಿಂದ ಪ್ರತಿಭಟನೆ

Recent News

ಪೊಲೀಸ್ ಅಧಿಕಾರಿಯಿಂದ ಜಾಗೃತಿ ಕಾರ್ಯಕ್ರಮ

ಪೊಲೀಸ್ ಅಧಿಕಾರಿಯಿಂದ ಜಾಗೃತಿ ಕಾರ್ಯಕ್ರಮ

ಸಾವಿರಾರು ಜನರ ಜೀವ ಉಳಿಸುತ್ತಿರುವ ಪುನೀತ್ ರಾಜ್ ಕುಮಾರ್ ಯೋಜನೆ

ಸಾವಿರಾರು ಜನರ ಜೀವ ಉಳಿಸುತ್ತಿರುವ ಪುನೀತ್ ರಾಜ್ ಕುಮಾರ್ ಯೋಜನೆ

ರೇಡಿಯೋ ಕುಂದಾಪ್ರ ಕಾರ್ಯಕ್ರಮದಲ್ಲಿ ಜನರ ಸಮಸ್ಯೆಗೆ ಶಾಸಕರ ಉತ್ತರ

ರೇಡಿಯೋ ಕುಂದಾಪ್ರ ಕಾರ್ಯಕ್ರಮದಲ್ಲಿ ಜನರ ಸಮಸ್ಯೆಗೆ ಶಾಸಕರ ಉತ್ತರ

ಬಿಬಿಎಂಪಿ ನೌಕರಸ್ಥರಿಂದ ಪ್ರತಿಭಟನೆ

ಬಿಬಿಎಂಪಿ ನೌಕರಸ್ಥರಿಂದ ಪ್ರತಿಭಟನೆ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪೊಲೀಸ್ ಅಧಿಕಾರಿಯಿಂದ ಜಾಗೃತಿ ಕಾರ್ಯಕ್ರಮ

ಪೊಲೀಸ್ ಅಧಿಕಾರಿಯಿಂದ ಜಾಗೃತಿ ಕಾರ್ಯಕ್ರಮ

ಸಾವಿರಾರು ಜನರ ಜೀವ ಉಳಿಸುತ್ತಿರುವ ಪುನೀತ್ ರಾಜ್ ಕುಮಾರ್ ಯೋಜನೆ

ಸಾವಿರಾರು ಜನರ ಜೀವ ಉಳಿಸುತ್ತಿರುವ ಪುನೀತ್ ರಾಜ್ ಕುಮಾರ್ ಯೋಜನೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat