ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ರಿಲಯನ್ಸ್ ಇಂಡಸ್ಟ್ರೀಸ್ ಗೆ ‘ಸ್ಪೋರ್ಟ್‌ಸ್ಟಾರ್ ಏಸಸ್ ಅವಾರ್ಡ್ಸ್’ನಲ್ಲಿ ‘ಕ್ರೀಡಾ ಪ್ರೋತ್ಸಾಹಕ್ಕಾಗಿ ಅತ್ಯುತ್ತಮ ಕಾರ್ಪೊರೇಟ್” ಪ್ರಶಸ್ತಿ ಗೌರವ

February 19, 2025
Share on WhatsappShare on FacebookShare on Twitter

ಮುಂಬೈ: ಸಂಸ್ಥಾಪಕಿ ಮತ್ತು ಅಧ್ಯಕ್ಷೆ ನೀತಾ ಎಂ ಅಂಬಾನಿ ಅವರ ನೇತೃತ್ವದಲ್ಲಿ ರಿಲಯನ್ಸ್ ಫೌಂಡೇಶನ್ ಮೂಲಕ ರಿಲಯನ್ಸ್ ಇಂಡಸ್ಟ್ರೀಸ್ ಮಾಡಿರುವ ಕ್ರೀಡಾಭಿವೃದ್ಧಿಯ ಸಾಧನೆಗಳಿಗಾಗಿ, ಫೆಬ್ರವರಿ 14ರಂದು ಮುಂಬೈನಲ್ಲಿ ನಡೆದ 2025ರ ‘ಸ್ಪೋರ್ಟ್‌ಸ್ಟಾರ್ ಏಸಸ್ ಅವಾರ್ಡ್ಸ್’ ಸಮಾರಂಭದಲ್ಲಿ ಪ್ರತಿಷ್ಠಿತ ‘ಅತ್ಯುತ್ತಮ ಕಾರ್ಪೊರೇಟ್’ (ಕ್ರೀಡಾ ಪ್ರೋತ್ಸಾಹಕ್ಕಾಗಿ) ಪ್ರಶಸ್ತಿಯ ಗೌರವವನ್ನು ಪಡೆದುಕೊಂಡಿದೆ.

ರಿಲಯನ್ಸ್ ಫೌಂಡೇಶನ್ ನಿಂದ ಪ್ರೋತ್ಸಾಹ ಪಡೆಯುತ್ತಿರುವ ಕ್ರೀಡಾಪಟು ಜ್ಯೋತಿ ಯರ್ರಾಜಿ ಟ್ರ್ಯಾಕ್‌ನಲ್ಲಿ ಮಾಡಿರುವ ಅದ್ಭುತ ಸಾಧನೆಗಳನ್ನು ಗುರುತಿಸಿ ವರ್ಷದ ಕ್ರೀಡಾಪಟು (ಟ್ರ್ಯಾಕ್ ಮತ್ತು ಫೀಲ್ಡ್) ಪ್ರಶಸ್ತಿಯನ್ನು ನೀಡಲಾಯಿತು. ಇದು ಕೂಡ ರಿಲಯನ್ಸ್ ಫೌಂಡೇಶನ್ ನ ಕ್ರೀಡಾ ಪ್ರೋತ್ಸಾಹದ ಕೆಲಸಕ್ಕೆ ಸಿಕ್ಕ ಮನ್ನಣೆಯಂತಿದೆ.

ರಿಲಯನ್ಸ್ ಫೌಂಡೇಶನ್ ತನ್ನ ವಿವಿಧ ಕ್ರೀಡಾ ಯೋಜನೆಗಳ ಮೂಲಕ ದೇಶದ ಕ್ರೀಡಾ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ನಿರ್ವಹಿಸುತ್ತ ಬಂದಿದೆ. ಕಳೆದ ವರ್ಷ ಪ್ಯಾರಿಸ್‌ನಲ್ಲಿ ನಡೆದ ಒಲಿಂಪಿಕ್ಸ್‌ನಲ್ಲಿ ಭಾರತದ ಮೊದಲ ‘ಕಂಟ್ರಿ ಹೌಸ್’ ಆದ ‘ಇಂಡಿಯಾ ಹೌಸ್‌’ನಂತಹ ಉಪಕ್ರಮದೊಂದಿಗೆ ರಿಲಯನ್ಸ್ ಪ್ರತಿಷ್ಠಾನವು ಭಾರತದ ಕ್ರೀಡಾ ಅಭಿಯಾನದ ಯಶಸ್ಸಿನಲ್ಲಿ ಮಹತ್ವದ ಪಾತ್ರ ವಹಿಸಿದೆ.

ರಿಲಯನ್ಸ್ ಫೌಂಡೇಶನ್ ಪ್ರಸ್ತುತ 10ಕ್ಕೂ ಹೆಚ್ಚು ಒಲಿಂಪಿಕ್ ಕ್ರೀಡೆಗಳಲ್ಲಿ 100ಕ್ಕೂ ಹೆಚ್ಚು ಕ್ರೀಡಾಪಟುಗಳನ್ನು ಬೆಂಬಲಿಸುತ್ತಿದೆ. ಜೊತೆಗೆ ತಳಮಟ್ಟದ ಫುಟ್‌ಬಾಲ್ ಮತ್ತು ಒಲಿಂಪಿಕ್ ಕ್ರೀಡಾ ಅಭಿವೃದ್ಧಿಯಲ್ಲಿ ತನ್ನ ಕೆಲಸಗಳನ್ನು ನಿರ್ವಹಿಸುತ್ತಿದೆ.

ಭಾರತದಲ್ಲಿ ಕ್ರೀಡೆಗಳ ಅಭಿವೃದ್ಧಿ ಮತ್ತು ಫುಟ್‌ಬಾಲ್‌ ಬೆಳವಣಿಗೆಗಾಗಿ ರಿಲಯನ್ಸ್ ಫೌಂಡೇಶನ್‌ನ ಉಪಕ್ರಮಗಳು ತಳಮಟ್ಟದಿಂದ ಗಣ್ಯ ಹಂತದವರೆಗೆ ಸುಮಾರು 23 ದಶಲಕ್ಷ ಜನರನ್ನು ಮುಟ್ಟಿವೆ.

ಸ್ಪೋರ್ಟ್‌ಸ್ಟಾರ್ ಏಸಸ್ ಅವಾರ್ಡ್ಸ್’ ಭಾರತೀಯ ಕ್ರೀಡಾ ಸಾಧಕರನ್ನು ಗೌರವಿಸುವ ಪ್ರಶಸ್ತಿಯಾಗಿ ವಿಶೇಷ ಮಹತ್ವವನ್ನು ಹೊಂದಿದೆ. ದೇಶದ ಭವಿಷ್ಯದ ಕ್ರೀಡಾತ್ತಾರೆಯರನ್ನು ಗುರುತಿಸುವ ಮತ್ತು ಬಲಿಷ್ಠವಾಗಿ ರೂಪಿಸುವ ನಿಟ್ಟಿನಲ್ಲಿ ರಿಲಯನ್ಸ್ ಫೌಂಡೇಶನ್‌ ನೀಡಿರುವ ಕೊಡುಗೆಗಳನ್ನು ಪರಿಗಣಿಸಿ ಈ ಬಾರಿ ತನ್ನ ಗೌರವವನ್ನು ಸಲ್ಲಿಸಿದೆ.

Tags: 'Best Corporate for SportsNita M AmbaniPromotionReliance IndustriesSportstar Aces Awards'
SendShareTweet
Previous Post

ಮುಂಬೈ, ಕೋಲ್ಕತ್ತಾಗೆ ಅಪ್ಪಳಿಸಲಿದೆಯೇ ‘ಸಿಟಿ-ಕಿಲ್ಲರ್’ ಕ್ಷುದ್ರಗ್ರಹ?

Next Post

Anna Bhagya Scheme: ಅನ್ನಭಾಗ್ಯದ ಹಣದ ಬದಲು ಅಕ್ಕಿ ಕೊಡಲು ರಾಜ್ಯ ಸರ್ಕಾರ ತೀರ್ಮಾನ

Related Posts

ಅಧಿಕ ಪ್ರಸಂಗಿತನವೇ ಮುಳುವಾಯ್ತು : ಐರ್ಲೆಂಡ್ ವಿರುದ್ಧದ ಸೋಲು ಭಾರತದ ಕರಾಳ ಅಧ್ಯಾಯ ಎಂದ ಗವಾಸ್ಕರ್
ಕ್ರೀಡೆ

ಅಧಿಕ ಪ್ರಸಂಗಿತನವೇ ಮುಳುವಾಯ್ತು : ಐರ್ಲೆಂಡ್ ವಿರುದ್ಧದ ಸೋಲು ಭಾರತದ ಕರಾಳ ಅಧ್ಯಾಯ ಎಂದ ಗವಾಸ್ಕರ್

ಇಂಗ್ಲೆಂಡ್ ಕ್ರಿಕೆಟ್ ತರಬೇತಿ : ಟೀಕೆಗಳ ನಡುವೆಯೂ ಭವಿಷ್ಯದ ಬಗ್ಗೆ ಸ್ಪಷ್ಟನೆ ನೀಡಿದ ಮೆಕಲಮ್
ಕ್ರೀಡೆ

ಇಂಗ್ಲೆಂಡ್ ಕ್ರಿಕೆಟ್ ತರಬೇತಿ : ಟೀಕೆಗಳ ನಡುವೆಯೂ ಭವಿಷ್ಯದ ಬಗ್ಗೆ ಸ್ಪಷ್ಟನೆ ನೀಡಿದ ಮೆಕಲಮ್

ವಿಶ್ವಕಪ್‌ನಿಂದ ಭಾರತದ ನಿರ್ಗಮನಕ್ಕೆ ಕಾರಣವಾದ ಸ್ವಯಂಕೃತ ಅಪರಾಧಗಳ ಸಂಪೂರ್ಣ ವಿಶ್ಲೇಷಣೆ!
ಕ್ರೀಡೆ

ವಿಶ್ವಕಪ್‌ನಿಂದ ಭಾರತದ ನಿರ್ಗಮನಕ್ಕೆ ಕಾರಣವಾದ ಸ್ವಯಂಕೃತ ಅಪರಾಧಗಳ ಸಂಪೂರ್ಣ ವಿಶ್ಲೇಷಣೆ!

ECB ಒತ್ತಡ ಹೇರಿತ್ತಾ? ವಿದಾಯದ ಹಿಂದಿನ ರಹಸ್ಯ ಬಿಚ್ಚಿಟ್ಟ ಬೆನ್ ಸ್ಟೋಕ್ಸ್
ಕ್ರೀಡೆ

ECB ಒತ್ತಡ ಹೇರಿತ್ತಾ? ವಿದಾಯದ ಹಿಂದಿನ ರಹಸ್ಯ ಬಿಚ್ಚಿಟ್ಟ ಬೆನ್ ಸ್ಟೋಕ್ಸ್

ವಿಶ್ವಕಪ್ ನಿರಾಸೆಯ ಮಧ್ಯೆ 2028ರ ಒಲಿಂಪಿಕ್ಸ್‌ಗೆ ಲಗ್ಗೆಯಿಟ್ಟ ಭಾರತ ಮಹಿಳಾ ಕ್ರಿಕೆಟ್ ತಂಡ
ಕ್ರೀಡೆ

ವಿಶ್ವಕಪ್ ನಿರಾಸೆಯ ಮಧ್ಯೆ 2028ರ ಒಲಿಂಪಿಕ್ಸ್‌ಗೆ ಲಗ್ಗೆಯಿಟ್ಟ ಭಾರತ ಮಹಿಳಾ ಕ್ರಿಕೆಟ್ ತಂಡ

ಐರ್ಲೆಂಡ್ ಎದುರು ಟೀಮ್ ಇಂಡಿಯಾ ಸೋಲಿನ ಬೆನ್ನಲ್ಲೇ ಗಂಭೀರ್ ಕಾಲೆಳೆದ ಐಸ್‌ಲ್ಯಾಂಡ್ ಕ್ರಿಕೆಟ್!
ಕ್ರೀಡೆ

ಐರ್ಲೆಂಡ್ ಎದುರು ಟೀಮ್ ಇಂಡಿಯಾ ಸೋಲಿನ ಬೆನ್ನಲ್ಲೇ ಗಂಭೀರ್ ಕಾಲೆಳೆದ ಐಸ್‌ಲ್ಯಾಂಡ್ ಕ್ರಿಕೆಟ್!

Next Post
Anna Bhagya Scheme: ಅನ್ನಭಾಗ್ಯದ ಹಣದ ಬದಲು ಅಕ್ಕಿ ಕೊಡಲು ರಾಜ್ಯ ಸರ್ಕಾರ ತೀರ್ಮಾನ

Anna Bhagya Scheme: ಅನ್ನಭಾಗ್ಯದ ಹಣದ ಬದಲು ಅಕ್ಕಿ ಕೊಡಲು ರಾಜ್ಯ ಸರ್ಕಾರ ತೀರ್ಮಾನ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಶಾಲಾ ಬಸ್‌ ಮೇಲೆ ಉರುಳಿದ ಬೃಹತ್‌ ಮರ – ಓರ್ವ ಸಾವು, 10ಕ್ಕೂ ಹೆಚ್ಚು ಮಕ್ಕಳಿಗೆ ಗಂಭೀರ ಗಾಯ!

ಶಾಲಾ ಬಸ್‌ ಮೇಲೆ ಉರುಳಿದ ಬೃಹತ್‌ ಮರ – ಓರ್ವ ಸಾವು, 10ಕ್ಕೂ ಹೆಚ್ಚು ಮಕ್ಕಳಿಗೆ ಗಂಭೀರ ಗಾಯ!

ಅಧಿಕ ಪ್ರಸಂಗಿತನವೇ ಮುಳುವಾಯ್ತು : ಐರ್ಲೆಂಡ್ ವಿರುದ್ಧದ ಸೋಲು ಭಾರತದ ಕರಾಳ ಅಧ್ಯಾಯ ಎಂದ ಗವಾಸ್ಕರ್

ಅಧಿಕ ಪ್ರಸಂಗಿತನವೇ ಮುಳುವಾಯ್ತು : ಐರ್ಲೆಂಡ್ ವಿರುದ್ಧದ ಸೋಲು ಭಾರತದ ಕರಾಳ ಅಧ್ಯಾಯ ಎಂದ ಗವಾಸ್ಕರ್

ವಾಟ್ಸ್ಆ್ಯಪ್ ಯೂಸರ್‌ನೇಮ್ ಫೀಚರ್ : ಇನ್ನು ಫೋನ್ ನಂಬರ್ ಹಂಚಿಕೊಳ್ಳುವ ಅಗತ್ಯವಿಲ್ಲ, ಗೌಪ್ಯತೆಗೆ ಹೆಚ್ಚಿನ ಆದ್ಯತೆ!

ವಾಟ್ಸ್ಆ್ಯಪ್ ಯೂಸರ್‌ನೇಮ್ ಫೀಚರ್ : ಇನ್ನು ಫೋನ್ ನಂಬರ್ ಹಂಚಿಕೊಳ್ಳುವ ಅಗತ್ಯವಿಲ್ಲ, ಗೌಪ್ಯತೆಗೆ ಹೆಚ್ಚಿನ ಆದ್ಯತೆ!

ಪ್ರಿಯತಮೆಗಾಗಿ ಇಸ್ಲಾಂಗೆ ಮತಾಂತರವಾಗಿದ್ದ ಉತ್ತರ ಪ್ರದೇಶದ ಯುವಕ ಮತ್ತೆ ಹಿಂದೂ ಧರ್ಮಕ್ಕೆ!

ಪ್ರಿಯತಮೆಗಾಗಿ ಇಸ್ಲಾಂಗೆ ಮತಾಂತರವಾಗಿದ್ದ ಉತ್ತರ ಪ್ರದೇಶದ ಯುವಕ ಮತ್ತೆ ಹಿಂದೂ ಧರ್ಮಕ್ಕೆ!

Recent News

ಶಾಲಾ ಬಸ್‌ ಮೇಲೆ ಉರುಳಿದ ಬೃಹತ್‌ ಮರ – ಓರ್ವ ಸಾವು, 10ಕ್ಕೂ ಹೆಚ್ಚು ಮಕ್ಕಳಿಗೆ ಗಂಭೀರ ಗಾಯ!

ಶಾಲಾ ಬಸ್‌ ಮೇಲೆ ಉರುಳಿದ ಬೃಹತ್‌ ಮರ – ಓರ್ವ ಸಾವು, 10ಕ್ಕೂ ಹೆಚ್ಚು ಮಕ್ಕಳಿಗೆ ಗಂಭೀರ ಗಾಯ!

ಅಧಿಕ ಪ್ರಸಂಗಿತನವೇ ಮುಳುವಾಯ್ತು : ಐರ್ಲೆಂಡ್ ವಿರುದ್ಧದ ಸೋಲು ಭಾರತದ ಕರಾಳ ಅಧ್ಯಾಯ ಎಂದ ಗವಾಸ್ಕರ್

ಅಧಿಕ ಪ್ರಸಂಗಿತನವೇ ಮುಳುವಾಯ್ತು : ಐರ್ಲೆಂಡ್ ವಿರುದ್ಧದ ಸೋಲು ಭಾರತದ ಕರಾಳ ಅಧ್ಯಾಯ ಎಂದ ಗವಾಸ್ಕರ್

ವಾಟ್ಸ್ಆ್ಯಪ್ ಯೂಸರ್‌ನೇಮ್ ಫೀಚರ್ : ಇನ್ನು ಫೋನ್ ನಂಬರ್ ಹಂಚಿಕೊಳ್ಳುವ ಅಗತ್ಯವಿಲ್ಲ, ಗೌಪ್ಯತೆಗೆ ಹೆಚ್ಚಿನ ಆದ್ಯತೆ!

ವಾಟ್ಸ್ಆ್ಯಪ್ ಯೂಸರ್‌ನೇಮ್ ಫೀಚರ್ : ಇನ್ನು ಫೋನ್ ನಂಬರ್ ಹಂಚಿಕೊಳ್ಳುವ ಅಗತ್ಯವಿಲ್ಲ, ಗೌಪ್ಯತೆಗೆ ಹೆಚ್ಚಿನ ಆದ್ಯತೆ!

ಪ್ರಿಯತಮೆಗಾಗಿ ಇಸ್ಲಾಂಗೆ ಮತಾಂತರವಾಗಿದ್ದ ಉತ್ತರ ಪ್ರದೇಶದ ಯುವಕ ಮತ್ತೆ ಹಿಂದೂ ಧರ್ಮಕ್ಕೆ!

ಪ್ರಿಯತಮೆಗಾಗಿ ಇಸ್ಲಾಂಗೆ ಮತಾಂತರವಾಗಿದ್ದ ಉತ್ತರ ಪ್ರದೇಶದ ಯುವಕ ಮತ್ತೆ ಹಿಂದೂ ಧರ್ಮಕ್ಕೆ!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಶಾಲಾ ಬಸ್‌ ಮೇಲೆ ಉರುಳಿದ ಬೃಹತ್‌ ಮರ – ಓರ್ವ ಸಾವು, 10ಕ್ಕೂ ಹೆಚ್ಚು ಮಕ್ಕಳಿಗೆ ಗಂಭೀರ ಗಾಯ!

ಶಾಲಾ ಬಸ್‌ ಮೇಲೆ ಉರುಳಿದ ಬೃಹತ್‌ ಮರ – ಓರ್ವ ಸಾವು, 10ಕ್ಕೂ ಹೆಚ್ಚು ಮಕ್ಕಳಿಗೆ ಗಂಭೀರ ಗಾಯ!

ಅಧಿಕ ಪ್ರಸಂಗಿತನವೇ ಮುಳುವಾಯ್ತು : ಐರ್ಲೆಂಡ್ ವಿರುದ್ಧದ ಸೋಲು ಭಾರತದ ಕರಾಳ ಅಧ್ಯಾಯ ಎಂದ ಗವಾಸ್ಕರ್

ಅಧಿಕ ಪ್ರಸಂಗಿತನವೇ ಮುಳುವಾಯ್ತು : ಐರ್ಲೆಂಡ್ ವಿರುದ್ಧದ ಸೋಲು ಭಾರತದ ಕರಾಳ ಅಧ್ಯಾಯ ಎಂದ ಗವಾಸ್ಕರ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat