ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

ಜಿಯೋ ಗ್ರಾಹಕರಿಗೆ ಭರ್ಜರಿ ಗುಡ್ ನ್ಯೂಸ್ : 200 ರೂಪಾಯಿಗೆ 15 ಒಟಿಟಿಗಳ ಬಂಪರ್ ಕೊಡುಗೆ

May 28, 2026
Share on WhatsappShare on FacebookShare on Twitter

ಬೆಂಗಳೂರು : ಜಿಯೋ ಸಿಮ್ ಬಳಸುವ ಗ್ರಾಹಕರಿಗೆ ರಿಲಯನ್ಸ್ ಜಿಯೋ ಈಗ ಭರ್ಜರಿ ಉಡುಗೊರೆ ನೀಡಿದೆ. ಕೇವಲ 200 ರೂಪಾಯಿಗೆ ಜಿಯೋ ಒಟಿಟಿ ಪಾಸ್ (Jio OTT Pass) ಎಂಬ ಪ್ಲಾನ್ ಬಿಡುಗಡೆ ಮಾಡಿದೆ. ಈ ಪ್ಲಾನ್ ನಲ್ಲಿ ಕೇವಲ 200 ರೂಪಾಯಿಗೆ ಯೂಟ್ಯೂಬ್ ಪ್ರೀಮಿಯಂ, ಅಮೆಜಾನ್ ಪ್ರೈಮ್ ಸೇರಿದಂತೆ 15ಕ್ಕೂ ಹೆಚ್ಚು ಒಟಿಟಿ ಆ್ಯಪ್ ಗಳ ಸಬ್‌ಸ್ಕ್ರಿಪ್ಷನ್ ಸಿಗಲಿದೆ.

ಯಾವೆಲ್ಲ ಹೊಸ ಪ್ಲಾನ್ ಅಡಿಯಲ್ಲಿ ಅಮೆಜಾನ್ ಪ್ರೈಮ್ ವೀಡಿಯೋ, ಯೂಟ್ಯೂಬ್ ಪ್ರೀಮಿಯಂ, ಜಿಯೋ ಹಾಟ್ ಸ್ಟಾರ್, ಸೋನಿ ಲಿವ್, ಡಿಸ್ಕವರಿ, ಜೀ5 ಸೇರಿ ಒಟ್ಟು 15 ಒಟಿಟಿ ಪ್ಲಾಟ್ ಫಾರ್ಮ್ ಗಳಿಗೆ ಉಚಿತ ಪ್ರವೇಶ ಸಿಗುತ್ತದೆ. ಅಲ್ಲದೆ, ಜಿಯೋ ಟಿವಿ (JioTV) ಆ್ಯಪ್ ಮೂಲಕ 150ಕ್ಕೂ ಹೆಚ್ಚು ಪೇಡ್ (Paid) ಚಾನೆಲ್ ಗಳು ಸೇರಿದಂತೆ ಒಟ್ಟು 1,000ಕ್ಕೂ ಹೆಚ್ಚು ಲೈವ್ ಟಿವಿ ಚಾನೆಲ್ ಗಳನ್ನು ವೀಕ್ಷಿಸಬಹುದು. ಈ ಪ್ಲಾನ್ ನಲ್ಲಿ 30 GB ಹೈ-ಸ್ಪೀಡ್ 4G/5G ಡೇಟಾ ಸಿಗುತ್ತದೆ. ಜತೆಗೆ ಅರ್ಹ ಗ್ರಾಹಕರಿಗೆ ಅನ್ ಲಿಮಿಟೆಡ್ 5G ಡೇಟಾ ಸೌಲಭ್ಯವೂ ಲಭ್ಯವಿದೆ. ಇದರ ವ್ಯಾಲಿಡಿಟಿ 28 ದಿನಗಳಾಗಿವೆ.

ಇದು ಆ್ಯಡ್-ಆನ್ ಪ್ಲಾನ್ ಆಗಿದೆ. ಅಂದರೆ, ಈ ಒಟಿಟಿ ಪಾಸ್ ಬಳಸಲು ನಿಮ್ಮ ಜಿಯೋ ನಂಬರ್ ನಲ್ಲಿ ಈಗಾಗಲೇ ಯಾವುದೇ ಒಂದು ಬೇಸ್ ಪ್ಲಾನ್ (Base Plan – ಅನ್ ಲಿಮಿಟೆಡ್ ಕಾಲಿಂಗ್/ಡೇಟಾ ಪ್ಲಾನ್) ಆ್ಯಕ್ಟಿವ್ ಆಗಿರಬೇಕಿರುವುದು ಕಡ್ಡಾಯ. ಈ ಪ್ಲಾನ್ ನಲ್ಲಿ ಯಾವುದೇ ವಾಯ್ಸ್ ಕಾಲಿಂಗ್ ಅಥವಾ ಎಸ್‌ಎಂಎಸ್ ಸೌಲಭ್ಯ ಇರುವುದಿಲ್ಲ. ರಿಲಯನ್ಸ್ ಜಿಯೋ ಕಂಪನಿಯ ಪ್ರಕಾರ, ಈ ಪ್ಲಾನ್ ನಲ್ಲಿ ಸಿಗುವ ಒಟ್ಟು ಪ್ರಯೋಜನಗಳ ಮೌಲ್ಯ ತಿಂಗಳಿಗೆ ಸುಮಾರು 1,500 ರೂ. ಆಗಿರುತ್ತದೆ. ಆದರೆ ಜಿಯೋ ಇದನ್ನು ಕೇವಲ 200 ರೂಪಾಯಿಗೆ ನೀಡುತ್ತಿದೆ.

ಈ ಜಿಯೋ ಒಟಿಟಿ ಪಾಸ್ ಅನ್ನು MyJio ಆ್ಯಪ್, Jio.com ಅಧಿಕೃತ ವೆಬ್ ಸೈಟ್, ರಿಟೇಲ್ ಅಂಗಡಿಗಳು ಅಥವಾ ಇತರೆ ಥರ್ಡ್-ಪಾರ್ಟಿ ರೀಚಾರ್ಜ್ ಆ್ಯಪ್ ಗಳ (PhonePe, Paytm, Google Pay) ಮೂಲಕ ರೀಚಾರ್ಜ್ ಮಾಡಿಕೊಳ್ಳಬಹುದು. ನೀವು ಸಿನಿಮಾಗಳು, ವೆಬ್ ಸರಣಿಗಳು ಅಥವಾ ಯೂಟ್ಯೂಬ್ ಅನ್ನು ಜಾಹೀರಾತುಗಳಿಲ್ಲದೆ ನೋಡಲು ಇಷ್ಟಪಡುವವರಾಗಿದ್ದರೆ, ಈ ಪ್ಲಾನ್ ಉತ್ತಮ ಆಯ್ಕೆ ಎಂದೇ ಹೇಳಲಾಗುತ್ತಿದೆ.

ಇದನ್ನೂ ಓದಿ : ಸೂಪರ್ ಸ್ಟಾರ್ ಅವಲಂಬನೆಯಿಂದ ಸಾಂಘಿಕ ಹೋರಾಟದತ್ತ : ನಮ್ಮ ಬೆಂಗಳೂರು ತಂಡದ ಹೊಸ ಅವತಾರ!

Tags: Karnataka News beat
SendShareTweet
Previous Post

ಸೂಪರ್ ಸ್ಟಾರ್ ಅವಲಂಬನೆಯಿಂದ ಸಾಂಘಿಕ ಹೋರಾಟದತ್ತ : ನಮ್ಮ ಬೆಂಗಳೂರು ತಂಡದ ಹೊಸ ಅವತಾರ!

Next Post

ಸ್ನೇಹ ನಿರಾಕರಿಸಿದ್ದಕ್ಕೆ ಯುವತಿ, ತಾಯಿಯ ಅಶ್ಲೀಲ ಡೀಪ್‌ಫೇಕ್ ಚಿತ್ರ ಸೃಷ್ಟಿ : ಧಾರ್ಮಿಕ ಪ್ರವಚನಕಾರ ಸೈಬರ್ ಕ್ರೈಂ ಬಲೆಗೆ!

Related Posts

ಚಾಮುಂಡಿ ತಾಯಿ ಮುಂದೆ ಕಡೆಗೂ ಕ್ಷಮೆ ಕೇಳಿದ ಬಾಲಿವುಡ್ ಸ್ಟಾರ್ ರಣವೀರ್ ಸಿಂಗ್!
ಸಿನಿಮಾ-ಮನರಂಜನೆ

ಚಾಮುಂಡಿ ತಾಯಿ ಮುಂದೆ ಕಡೆಗೂ ಕ್ಷಮೆ ಕೇಳಿದ ಬಾಲಿವುಡ್ ಸ್ಟಾರ್ ರಣವೀರ್ ಸಿಂಗ್!

ವೈವಾಹಿಕ ಜೀವನಕ್ಕೆ ಉಪ್ಪಿ ಕುಟುಂಬದ ಕುಡಿ – ಸದ್ದಿಲ್ಲದೇ ಎಂಗೇಜ್ ಆದ ನಿರಂಜನ್ ಸುಧೀಂದ್ರ!
ಸಿನಿಮಾ-ಮನರಂಜನೆ

ವೈವಾಹಿಕ ಜೀವನಕ್ಕೆ ಉಪ್ಪಿ ಕುಟುಂಬದ ಕುಡಿ – ಸದ್ದಿಲ್ಲದೇ ಎಂಗೇಜ್ ಆದ ನಿರಂಜನ್ ಸುಧೀಂದ್ರ!

ತ್ವಿಷಾ ಶರ್ಮಾ ಸಾವಿಗೂ ಮುನ್ನ ನಡೆದಿತ್ತು ಅಜ್ಮೀರ್ ಪ್ರವಾಸ ಗಲಾಟೆ : ಬಾಯಿಬಿಟ್ಟ ಪತಿ!
ಸಿನಿಮಾ-ಮನರಂಜನೆ

ತ್ವಿಷಾ ಶರ್ಮಾ ಸಾವಿಗೂ ಮುನ್ನ ನಡೆದಿತ್ತು ಅಜ್ಮೀರ್ ಪ್ರವಾಸ ಗಲಾಟೆ : ಬಾಯಿಬಿಟ್ಟ ಪತಿ!

‘ಕಾಂತಾರ ಕನಕವತಿ’ಗೂ ಶುರವಾಯ್ತು AI ಕಾಟ.. ಸೈಬರ್ ಕಿಡಿಗೇಡಿಗಳ ಉಪಟಳಕ್ಕೆ ಬೇಸತ್ತ ರುಕ್ಮಿಣಿ ವಸಂತ್!
ಸಿನಿಮಾ-ಮನರಂಜನೆ

‘ಕಾಂತಾರ ಕನಕವತಿ’ಗೂ ಶುರವಾಯ್ತು AI ಕಾಟ.. ಸೈಬರ್ ಕಿಡಿಗೇಡಿಗಳ ಉಪಟಳಕ್ಕೆ ಬೇಸತ್ತ ರುಕ್ಮಿಣಿ ವಸಂತ್!

ಕುಟುಂಬ, ಪ್ರೀತಿ, ಮರ್ಯಾದೆಯ ಕಥೆ ಹೇಳಲು ಬರ್ತಿದೆ ‘ಮರ್ಯಾದೆ ರಾಮಣ್ಣ’!
ಸಿನಿಮಾ-ಮನರಂಜನೆ

ಕುಟುಂಬ, ಪ್ರೀತಿ, ಮರ್ಯಾದೆಯ ಕಥೆ ಹೇಳಲು ಬರ್ತಿದೆ ‘ಮರ್ಯಾದೆ ರಾಮಣ್ಣ’!

ಇಂದು ಜೂ.NTRಗೆ ಹುಟ್ಟುಹಬ್ಬದ ಸಂಭ್ರಮ – ಬಹುನಿರೀಕ್ಷಿತ ‘ಡ್ರ್ಯಾಗನ್’ ಫಸ್ಟ್ ಗ್ಲಿಂಪ್ಸ್ ಔಟ್!
ಸಿನಿಮಾ-ಮನರಂಜನೆ

ಇಂದು ಜೂ.NTRಗೆ ಹುಟ್ಟುಹಬ್ಬದ ಸಂಭ್ರಮ – ಬಹುನಿರೀಕ್ಷಿತ ‘ಡ್ರ್ಯಾಗನ್’ ಫಸ್ಟ್ ಗ್ಲಿಂಪ್ಸ್ ಔಟ್!

Next Post
ಸ್ನೇಹ ನಿರಾಕರಿಸಿದ್ದಕ್ಕೆ ಯುವತಿ, ತಾಯಿಯ ಅಶ್ಲೀಲ ಡೀಪ್‌ಫೇಕ್ ಚಿತ್ರ ಸೃಷ್ಟಿ : ಧಾರ್ಮಿಕ ಪ್ರವಚನಕಾರ ಸೈಬರ್ ಕ್ರೈಂ ಬಲೆಗೆ!

ಸ್ನೇಹ ನಿರಾಕರಿಸಿದ್ದಕ್ಕೆ ಯುವತಿ, ತಾಯಿಯ ಅಶ್ಲೀಲ ಡೀಪ್‌ಫೇಕ್ ಚಿತ್ರ ಸೃಷ್ಟಿ : ಧಾರ್ಮಿಕ ಪ್ರವಚನಕಾರ ಸೈಬರ್ ಕ್ರೈಂ ಬಲೆಗೆ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸಿದ್ದರಾಮಯ್ಯ ರಾಜೀನಾಮೆ ಜೊತೆಗೆ ಆಪ್ತ ಕಾರ್ಯದರ್ಶಿ, ವಿಶೇಷಾಧಿಕಾರಿಯೂ ವರ್ಗಾವಣೆ!

ಸಿದ್ದರಾಮಯ್ಯ ರಾಜೀನಾಮೆ ಜೊತೆಗೆ ಆಪ್ತ ಕಾರ್ಯದರ್ಶಿ, ವಿಶೇಷಾಧಿಕಾರಿಯೂ ವರ್ಗಾವಣೆ!

ಇಷ್ಟು ವರ್ಷ ಇಲ್ಲೇ ವೋಟ್ ಹಾಕಿದ್ವಿ, ಈಗ ನಮ್ಮ ದೇಶದವರಲ್ಲ ಅಂತಿದ್ದಾರೆ : ಬಾಂಗ್ಲಾ ವಲಸಿಗರ ಅಳಲು!

ಇಷ್ಟು ವರ್ಷ ಇಲ್ಲೇ ವೋಟ್ ಹಾಕಿದ್ವಿ, ಈಗ ನಮ್ಮ ದೇಶದವರಲ್ಲ ಅಂತಿದ್ದಾರೆ : ಬಾಂಗ್ಲಾ ವಲಸಿಗರ ಅಳಲು!

ಚಂದ್ರಯಾನ-2 ಆರ್ಬಿಟರ್‌ನಿಂದ ಅದ್ಭುತ ಆವಿಷ್ಕಾರ :ಚಂದ್ರನ ದಕ್ಷಿಣ ಧ್ರುವದಲ್ಲಿ ಮಂಜುಗಡ್ಡೆ ಪತ್ತೆ!

ಚಂದ್ರಯಾನ-2 ಆರ್ಬಿಟರ್‌ನಿಂದ ಅದ್ಭುತ ಆವಿಷ್ಕಾರ :ಚಂದ್ರನ ದಕ್ಷಿಣ ಧ್ರುವದಲ್ಲಿ ಮಂಜುಗಡ್ಡೆ ಪತ್ತೆ!

ಮತದಾರರೇ ಅಭಿಮಾನಿ ದೇವರು ; ವಿದಾಯ ಭಾಷಣದಲ್ಲಿ ಅಣ್ಣಾವ್ರರನ್ನ ನೆನಪಿಸಿಕೊಂಡ ಸಿದ್ದರಾಮಯ್ಯ!

ಮತದಾರರೇ ಅಭಿಮಾನಿ ದೇವರು ; ವಿದಾಯ ಭಾಷಣದಲ್ಲಿ ಅಣ್ಣಾವ್ರರನ್ನ ನೆನಪಿಸಿಕೊಂಡ ಸಿದ್ದರಾಮಯ್ಯ!

Recent News

ಸಿದ್ದರಾಮಯ್ಯ ರಾಜೀನಾಮೆ ಜೊತೆಗೆ ಆಪ್ತ ಕಾರ್ಯದರ್ಶಿ, ವಿಶೇಷಾಧಿಕಾರಿಯೂ ವರ್ಗಾವಣೆ!

ಸಿದ್ದರಾಮಯ್ಯ ರಾಜೀನಾಮೆ ಜೊತೆಗೆ ಆಪ್ತ ಕಾರ್ಯದರ್ಶಿ, ವಿಶೇಷಾಧಿಕಾರಿಯೂ ವರ್ಗಾವಣೆ!

ಇಷ್ಟು ವರ್ಷ ಇಲ್ಲೇ ವೋಟ್ ಹಾಕಿದ್ವಿ, ಈಗ ನಮ್ಮ ದೇಶದವರಲ್ಲ ಅಂತಿದ್ದಾರೆ : ಬಾಂಗ್ಲಾ ವಲಸಿಗರ ಅಳಲು!

ಇಷ್ಟು ವರ್ಷ ಇಲ್ಲೇ ವೋಟ್ ಹಾಕಿದ್ವಿ, ಈಗ ನಮ್ಮ ದೇಶದವರಲ್ಲ ಅಂತಿದ್ದಾರೆ : ಬಾಂಗ್ಲಾ ವಲಸಿಗರ ಅಳಲು!

ಚಂದ್ರಯಾನ-2 ಆರ್ಬಿಟರ್‌ನಿಂದ ಅದ್ಭುತ ಆವಿಷ್ಕಾರ :ಚಂದ್ರನ ದಕ್ಷಿಣ ಧ್ರುವದಲ್ಲಿ ಮಂಜುಗಡ್ಡೆ ಪತ್ತೆ!

ಚಂದ್ರಯಾನ-2 ಆರ್ಬಿಟರ್‌ನಿಂದ ಅದ್ಭುತ ಆವಿಷ್ಕಾರ :ಚಂದ್ರನ ದಕ್ಷಿಣ ಧ್ರುವದಲ್ಲಿ ಮಂಜುಗಡ್ಡೆ ಪತ್ತೆ!

ಮತದಾರರೇ ಅಭಿಮಾನಿ ದೇವರು ; ವಿದಾಯ ಭಾಷಣದಲ್ಲಿ ಅಣ್ಣಾವ್ರರನ್ನ ನೆನಪಿಸಿಕೊಂಡ ಸಿದ್ದರಾಮಯ್ಯ!

ಮತದಾರರೇ ಅಭಿಮಾನಿ ದೇವರು ; ವಿದಾಯ ಭಾಷಣದಲ್ಲಿ ಅಣ್ಣಾವ್ರರನ್ನ ನೆನಪಿಸಿಕೊಂಡ ಸಿದ್ದರಾಮಯ್ಯ!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸಿದ್ದರಾಮಯ್ಯ ರಾಜೀನಾಮೆ ಜೊತೆಗೆ ಆಪ್ತ ಕಾರ್ಯದರ್ಶಿ, ವಿಶೇಷಾಧಿಕಾರಿಯೂ ವರ್ಗಾವಣೆ!

ಸಿದ್ದರಾಮಯ್ಯ ರಾಜೀನಾಮೆ ಜೊತೆಗೆ ಆಪ್ತ ಕಾರ್ಯದರ್ಶಿ, ವಿಶೇಷಾಧಿಕಾರಿಯೂ ವರ್ಗಾವಣೆ!

ಇಷ್ಟು ವರ್ಷ ಇಲ್ಲೇ ವೋಟ್ ಹಾಕಿದ್ವಿ, ಈಗ ನಮ್ಮ ದೇಶದವರಲ್ಲ ಅಂತಿದ್ದಾರೆ : ಬಾಂಗ್ಲಾ ವಲಸಿಗರ ಅಳಲು!

ಇಷ್ಟು ವರ್ಷ ಇಲ್ಲೇ ವೋಟ್ ಹಾಕಿದ್ವಿ, ಈಗ ನಮ್ಮ ದೇಶದವರಲ್ಲ ಅಂತಿದ್ದಾರೆ : ಬಾಂಗ್ಲಾ ವಲಸಿಗರ ಅಳಲು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat