ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಕ್ಯಾಶ್ ಮೂಲಕ ಮನೆ ಬಾಡಿಗೆ ಪಾವತಿಸುತ್ತಿದ್ದೀರಾ? ಹಾಗಾದ್ರೆ, ನಿಮಗೆ ಹಲವು ರೀತಿಯಲ್ಲಿ ಲಾಸ್!

August 9, 2026
Share on WhatsappShare on FacebookShare on Twitter

ಬೆಂಗಳೂರು : ರಾಜ್ಯ ರಾಜಧಾನಿ ಬೆಂಗಳೂರು ಸೇರಿ ಕರ್ನಾಟಕದ ಪ್ರಮುಖ ನಗರಗಳಲ್ಲಿ ಮನೆ ಮಾಲೀಕರು ಬಾಡಿಗೆದಾರರಿಂದ ನಗದು ರೂಪದಲ್ಲಿಯೇ ಬಾಡಿಗೆ ಸ್ವೀಕರಿಸುತ್ತಾರೆ. ಯುಪಿಐ ಮೂಲಕ ಪಾವತಿಸಬಹುದಾದರೂ ಮಾಲೀಕರ ಒತ್ತಾಸೆ ಮೇರೆಗೆ ಬಾಡಿಗೆದಾರರು ನಗದು ರೂಪದಲ್ಲೇ ಬಾಡಿಗೆ ಪಾವತಿಸುತ್ತಾರೆ. ಆದರೆ, ಕ್ಯಾಶ್ ಮೂಲಕ ರೆಂಟ್ ಪೇ ಮಾಡುವ ಬಾಡಿಗೆದಾರರಿಗೆ ಕೆಲ ಅನನುಕೂಲಗಳು ಆಗುತ್ತವೆ. ತೆರಿಗೆ ವಿನಾಯಿತಿ ಲಭಿಸುವುದಿಲ್ಲ ಎಂಬುದು ಪ್ರಮುಖ ಸಂಗತಿಯಾಗಿದೆ.

ಹಾಗೆ ನೋಡಿದರೆ, ನಗದು ರೂಪದಲ್ಲಿ ಬಾಡಿಗೆ ನೀಡುವುದು ಕಾನೂನುಬಾಹಿರ ಅಲ್ಲದಿದ್ದರೂ, ಸೂಕ್ತ ದಾಖಲೆಗಳನ್ನು ನಿರ್ವಹಿಸದಿದ್ದರೆ ಆದಾಯ ತೆರಿಗೆ ಇಲಾಖೆಯಿಂದ ದೊಡ್ಡ ಹೊಡೆತ ಬೀಳಬಹುದು ಎಂದು ತಜ್ಞರು ಎಚ್ಚರಿಸಿದ್ದಾರೆ. ನಗದು ಪಾವತಿಯಲ್ಲಿ ಯಾವುದೇ ಡಿಜಿಟಲ್ ಅಥವಾ ಬ್ಯಾಂಕ್ ದಾಖಲೆಗಳು ಲಭ್ಯವಿಲ್ಲದಿರುವುದರಿಂದ, ತೆರಿಗೆ ಪರಿಶೀಲನೆಯ ಸಂದರ್ಭದಲ್ಲಿ ಅದನ್ನು ಸಾಬೀತುಪಡಿಸುವುದು ಕಷ್ಟವಾಗುತ್ತದೆ. ತೆರಿಗೆ ವಿನಾಯಿತಿ ಪಡೆಯಲು ಉದ್ಯೋಗಿಗಳು ಕೆಲವು ಪ್ರಮುಖ ಎಚ್ಚರಿಕೆಗಳನ್ನು ವಹಿಸಬೇಕು.

ಬಾಡಿಗೆ ಒಪ್ಪಂದ, ಸಹಿಯೊಂದಿಗೆ ನಗದು ಪಡೆದ ರಸೀದಿಗಳು ಮತ್ತು ಸ್ಟ್ಯಾಂಪ್ ಕಾಯ್ದೆಯ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಸ್ಟ್ಯಾಂಪ್ ಆಕ್ಟ್ ಪ್ರಕಾರ 5 ಸಾವಿರ ರೂ.ಗಿಂತ ಹೆಚ್ಚಿನ ನಗದು ಬಾಡಿಗೆ ರಸೀದಿಗೆ ಕಡ್ಡಾಯವಾಗಿ ರೆವೆನ್ಯೂ ಸ್ಟ್ಯಾಂಪ್ ಅಂಟಿಸಬೇಕು. ಮಾಸಿಕ ಬಾಡಿಗೆ 50 ಸಾವಿರ ರೂ. ದಾಟಿದರೆ, ನಗದು ಅಥವಾ ಆನ್ ಲೈನ್ ಮೂಲಕ ಪಾವತಿಸಿದರೂ ಕಡ್ಡಾಯವಾಗಿ ಟಿಡಿಎಸ್ ಕಡಿತಗೊಳಿಸಬೇಕು ಎಂಬ ನಿಯಮಗಳಿವೆ.

ಸಾಮಾನ್ಯವಾಗಿ ನಗದು ಬಾಡಿಗೆ ಪಾವತಿಗೆ ಯಾವುದೇ ತಡೆ ಇಲ್ಲದಿದ್ದರೂ, ಪಾರದರ್ಶಕ ದಾಖಲೆಗಳ ಕೊರತೆಯು ನಿಮ್ಮ ಎಚ್ಆರ್ಎ ಕ್ಲೈಮ್ ಅನ್ನು ತಿರಸ್ಕರಿಸುವಂತೆ ಮಾಡಬಹುದು. ಆದ್ದರಿಂದ ಯುಪಿಐ, ಚೆಕ್ ಅಥವಾ ಬ್ಯಾಂಕ್ ವರ್ಗಾವಣೆಯಂತಹ ಡಿಜಿಟಲ್ ವಿಧಾನಗಳನ್ನು ಬಳಸುವುದು ಹೆಚ್ಚು ಸುರಕ್ಷಿತ ಎಂದು ತೆರಿಗೆ ತಜ್ಞರು ಸಲಹೆ ನೀಡಿದ್ದಾರೆ. ಇದಕ್ಕಾಗಿ ಮನೆ ಓನರ್ ಮನವೊಲಿಸುವುದು ಪ್ರಮುಖವಾಗಿರುತ್ತದೆ.

ಇದನ್ನೂ ಓದಿ : ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

Tags: Cash Rent PaymentCash TransactionHouse RentHouse Rent AllowanceHRA BenefitsIncome TaxKarnataka News beatKNBPersonal FinanceRent Payment RulesRent ReceiptRental IncomeTax BenefitsTax Saving Tips
SendShareTweet
Previous Post

ಶ್ರೀಲಂಕಾ ಟೆಸ್ಟ್ ಸರಣಿ ; ಭಾರತ ಎಚ್ಚರಿಕೆ.. ‘ಅತಿಯಾಗಿ ರಕ್ಷಣಾತ್ಮಕವಾಗಬೇಡಿ’ ಎಂದ ರಹಾನೆ

Next Post

ಗುಟ್ಕಾ, ಕಲಬೆರಕೆ ತಡೆ ನಂತರ ಮಹಾರಾಷ್ಟ್ರ ಎಫ್‌ಡಿಎ ಮುಂದಿನ ಗುರಿ ಚೈನೀಸ್ ಫುಡ್ ಸ್ಟಾಲ್‌!

Related Posts

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!
ಬೆಂಗಳೂರು

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಸಚಿವ ಆಕಾಂಕ್ಷಿಗಳ ಅಸಮಾಧಾನ.. ಸಿಎಂ ಡಿಕೆಶಿಗೆ ಡಬಲ್ ತಲೆನೋವು!
ರಾಜಕೀಯ

ಸಚಿವ ಆಕಾಂಕ್ಷಿಗಳ ಅಸಮಾಧಾನ.. ಸಿಎಂ ಡಿಕೆಶಿಗೆ ಡಬಲ್ ತಲೆನೋವು!

ಶಿವಗಂಗೆ ಬೆಟ್ಟಕ್ಕೆ ಟ್ರೆಕ್ಕಿಂಗ್‌ಗೆ ಹೋಗಿದ್ದ ಬೆಂಗಳೂರಿನ ಟೆಕ್ಕಿ ನಾಪತ್ತೆ : ಡ್ರೋನ್ ಮೂಲಕ ಶೋಧ ಕಾರ್ಯ!
ಬೆಂಗಳೂರು

ಶಿವಗಂಗೆ ಬೆಟ್ಟಕ್ಕೆ ಟ್ರೆಕ್ಕಿಂಗ್‌ಗೆ ಹೋಗಿದ್ದ ಬೆಂಗಳೂರಿನ ಟೆಕ್ಕಿ ನಾಪತ್ತೆ : ಡ್ರೋನ್ ಮೂಲಕ ಶೋಧ ಕಾರ್ಯ!

ಬಿಡದಿ ಟೌನ್‌ಶಿಪ್ ವಿರುದ್ಧ ‘ದೋಸ್ತಿ’ಗಳ ಸಮರ.. ಇಂದಿನಿಂದ 3 ದಿನ ಪಾದಯಾತ್ರೆ!
ರಾಜಕೀಯ

ಬಿಡದಿ ಟೌನ್‌ಶಿಪ್ ವಿರುದ್ಧ ‘ದೋಸ್ತಿ’ಗಳ ಸಮರ.. ಇಂದಿನಿಂದ 3 ದಿನ ಪಾದಯಾತ್ರೆ!

ಪ್ಯಾನಾಸೋನಿಕ್ ಕಂಪನಿಯಿಂದ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ 70 ಸಾವಿರ ಸ್ಕಾಲರ್ ಶಿಪ್
ಬೆಂಗಳೂರು

ಪ್ಯಾನಾಸೋನಿಕ್ ಕಂಪನಿಯಿಂದ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ 70 ಸಾವಿರ ಸ್ಕಾಲರ್ ಶಿಪ್

ಅಂಬ್ಲಿಗೋಳ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಂಸದ ಬಿ. ವೈ ರಾಘವೇಂದ್ರ
ಶಿವಮೊಗ್ಗ

ಅಂಬ್ಲಿಗೋಳ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಂಸದ ಬಿ. ವೈ ರಾಘವೇಂದ್ರ

Next Post
ಗುಟ್ಕಾ, ಕಲಬೆರಕೆ ತಡೆ ನಂತರ ಮಹಾರಾಷ್ಟ್ರ ಎಫ್‌ಡಿಎ ಮುಂದಿನ ಗುರಿ ಚೈನೀಸ್ ಫುಡ್ ಸ್ಟಾಲ್‌!

ಗುಟ್ಕಾ, ಕಲಬೆರಕೆ ತಡೆ ನಂತರ ಮಹಾರಾಷ್ಟ್ರ ಎಫ್‌ಡಿಎ ಮುಂದಿನ ಗುರಿ ಚೈನೀಸ್ ಫುಡ್ ಸ್ಟಾಲ್‌!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಹಾರ್ದಿಕ್ ಪಾಂಡ್ಯ ತಂಡ ಬದಲಾವಣೆ ಇನ್ನೂ ದೂರ ಎಂದ ಅಶ್ವಿನ್​!

ಹಾರ್ದಿಕ್ ಪಾಂಡ್ಯ ತಂಡ ಬದಲಾವಣೆ ಇನ್ನೂ ದೂರ ಎಂದ ಅಶ್ವಿನ್​!

ಗುಟ್ಕಾ, ಕಲಬೆರಕೆ ತಡೆ ನಂತರ ಮಹಾರಾಷ್ಟ್ರ ಎಫ್‌ಡಿಎ ಮುಂದಿನ ಗುರಿ ಚೈನೀಸ್ ಫುಡ್ ಸ್ಟಾಲ್‌!

ಗುಟ್ಕಾ, ಕಲಬೆರಕೆ ತಡೆ ನಂತರ ಮಹಾರಾಷ್ಟ್ರ ಎಫ್‌ಡಿಎ ಮುಂದಿನ ಗುರಿ ಚೈನೀಸ್ ಫುಡ್ ಸ್ಟಾಲ್‌!

ಕ್ಯಾಶ್ ಮೂಲಕ ಮನೆ ಬಾಡಿಗೆ ಪಾವತಿಸುತ್ತಿದ್ದೀರಾ? ಹಾಗಾದ್ರೆ, ನಿಮಗೆ ಹಲವು ರೀತಿಯಲ್ಲಿ ಲಾಸ್!

ಕ್ಯಾಶ್ ಮೂಲಕ ಮನೆ ಬಾಡಿಗೆ ಪಾವತಿಸುತ್ತಿದ್ದೀರಾ? ಹಾಗಾದ್ರೆ, ನಿಮಗೆ ಹಲವು ರೀತಿಯಲ್ಲಿ ಲಾಸ್!

ಶ್ರೀಲಂಕಾ ಟೆಸ್ಟ್ ಸರಣಿ ; ಭಾರತ ಎಚ್ಚರಿಕೆ.. ‘ಅತಿಯಾಗಿ ರಕ್ಷಣಾತ್ಮಕವಾಗಬೇಡಿ’ ಎಂದ ರಹಾನೆ

ಶ್ರೀಲಂಕಾ ಟೆಸ್ಟ್ ಸರಣಿ ; ಭಾರತ ಎಚ್ಚರಿಕೆ.. ‘ಅತಿಯಾಗಿ ರಕ್ಷಣಾತ್ಮಕವಾಗಬೇಡಿ’ ಎಂದ ರಹಾನೆ

Recent News

ಹಾರ್ದಿಕ್ ಪಾಂಡ್ಯ ತಂಡ ಬದಲಾವಣೆ ಇನ್ನೂ ದೂರ ಎಂದ ಅಶ್ವಿನ್​!

ಹಾರ್ದಿಕ್ ಪಾಂಡ್ಯ ತಂಡ ಬದಲಾವಣೆ ಇನ್ನೂ ದೂರ ಎಂದ ಅಶ್ವಿನ್​!

ಗುಟ್ಕಾ, ಕಲಬೆರಕೆ ತಡೆ ನಂತರ ಮಹಾರಾಷ್ಟ್ರ ಎಫ್‌ಡಿಎ ಮುಂದಿನ ಗುರಿ ಚೈನೀಸ್ ಫುಡ್ ಸ್ಟಾಲ್‌!

ಗುಟ್ಕಾ, ಕಲಬೆರಕೆ ತಡೆ ನಂತರ ಮಹಾರಾಷ್ಟ್ರ ಎಫ್‌ಡಿಎ ಮುಂದಿನ ಗುರಿ ಚೈನೀಸ್ ಫುಡ್ ಸ್ಟಾಲ್‌!

ಕ್ಯಾಶ್ ಮೂಲಕ ಮನೆ ಬಾಡಿಗೆ ಪಾವತಿಸುತ್ತಿದ್ದೀರಾ? ಹಾಗಾದ್ರೆ, ನಿಮಗೆ ಹಲವು ರೀತಿಯಲ್ಲಿ ಲಾಸ್!

ಕ್ಯಾಶ್ ಮೂಲಕ ಮನೆ ಬಾಡಿಗೆ ಪಾವತಿಸುತ್ತಿದ್ದೀರಾ? ಹಾಗಾದ್ರೆ, ನಿಮಗೆ ಹಲವು ರೀತಿಯಲ್ಲಿ ಲಾಸ್!

ಶ್ರೀಲಂಕಾ ಟೆಸ್ಟ್ ಸರಣಿ ; ಭಾರತ ಎಚ್ಚರಿಕೆ.. ‘ಅತಿಯಾಗಿ ರಕ್ಷಣಾತ್ಮಕವಾಗಬೇಡಿ’ ಎಂದ ರಹಾನೆ

ಶ್ರೀಲಂಕಾ ಟೆಸ್ಟ್ ಸರಣಿ ; ಭಾರತ ಎಚ್ಚರಿಕೆ.. ‘ಅತಿಯಾಗಿ ರಕ್ಷಣಾತ್ಮಕವಾಗಬೇಡಿ’ ಎಂದ ರಹಾನೆ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಹಾರ್ದಿಕ್ ಪಾಂಡ್ಯ ತಂಡ ಬದಲಾವಣೆ ಇನ್ನೂ ದೂರ ಎಂದ ಅಶ್ವಿನ್​!

ಹಾರ್ದಿಕ್ ಪಾಂಡ್ಯ ತಂಡ ಬದಲಾವಣೆ ಇನ್ನೂ ದೂರ ಎಂದ ಅಶ್ವಿನ್​!

ಗುಟ್ಕಾ, ಕಲಬೆರಕೆ ತಡೆ ನಂತರ ಮಹಾರಾಷ್ಟ್ರ ಎಫ್‌ಡಿಎ ಮುಂದಿನ ಗುರಿ ಚೈನೀಸ್ ಫುಡ್ ಸ್ಟಾಲ್‌!

ಗುಟ್ಕಾ, ಕಲಬೆರಕೆ ತಡೆ ನಂತರ ಮಹಾರಾಷ್ಟ್ರ ಎಫ್‌ಡಿಎ ಮುಂದಿನ ಗುರಿ ಚೈನೀಸ್ ಫುಡ್ ಸ್ಟಾಲ್‌!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat