ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಕಂದಾಯ ನ್ಯಾಯಾಲಯಗಳ ಕಲಾಪ ಇನ್ಮುಂದೆ ಆನ್‌ಲೈನ್‌ನಲ್ಲಿ.. ಪಾರದರ್ಶಕತೆ ತರಲು ಈ ಪ್ಲ್ಯಾನ್

December 31, 2025
Share on WhatsappShare on FacebookShare on Twitter

ಬೆಂಗಳೂರು : ಜನ-ಕೇಂದ್ರಿತ ಆಡಳಿತ ಮತ್ತು ಪಾರದರ್ಶಕ ಆಡಳಿತದತ್ತ ಮಹತ್ವದ ಹೆಜ್ಜೆಯನ್ನಿಟ್ಟಿರುವ ರಾಜ್ಯ ಸರ್ಕಾರವು ಪ್ರಾಯೋಗಿಕವಾಗಿ ಕಂದಾಯ ನ್ಯಾಯಾಲಯದ ಕಲಾಪವನ್ನು ಇನ್ಮುಂದೆ ನೇರ ಪ್ರಸಾರವನ್ನು ಆನ್‍ಲೈನ್ ಮೂಲಕ ಪ್ರಾರಂಭಿಸಲು ಆದೇಶ ಹೊರಡಿಸಿದೆ.

ಲೈವ್ ಮಾದರಿ ಪ್ರಸ್ತುತ ಅಭಿವೃದ್ಧಿಯ ಹಂತದಲ್ಲಿದೆ ಮತ್ತು ಶೀಘ್ರದಲ್ಲೇ ಪೈಲಟ್ ಅನ್ನು ಜಾರಿಗೆ ತರಲಾಗುವುದು. ಪ್ರಾಯೋಗಿಕ ಉಪಕ್ರಮವು ಆಡಳಿತವನ್ನು ಹೆಚ್ಚು ಸುಲಭ, ಪರಿಣಾಮಕಾರಿ ಮತ್ತು ಪಾರದರ್ಶಕವಾಗಿಸಲು ತಂತ್ರಜ್ಞಾನವನ್ನು ಬಳಸಿಕೊಳ್ಳುವ ಸರ್ಕಾರ ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ. ನಾಗರಿಕರಿಂದ ಪರಿಣಾಮಕಾರಿತ್ವ, ಬಳಕೆ ಮತ್ತು ಪ್ರತಿಕ್ರಿಯೆಯ ಆಧಾರದ ಮೇಲೆ, ಉಪಕ್ರಮವನ್ನು ಹಂತ ಹಂತವಾಗಿ ವಿಸ್ತರಿಸಲಾಗುವುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಕಂದಾಯ ನ್ಯಾಯಾಲಯಗಳನ್ನು ಹೇಗೆ ನಡೆಸಬೇಕೆಂದು ಯಾವುದೇ ಸ್ಪಷ್ಟ ನಿಯಮಗಳಿರಲಿಲ್ಲ. ಉಪ ವಿಭಾಗಾಧಿಕಾರಿಗಳ ಕೋರ್ಟ್‍ಗಳು ತಮ್ಮ ಅಧಿಕಾರ ವ್ಯಾಪ್ತಿ ಮೀರಿ ಅನೇಕ ಆದೇಶಗಳನ್ನು ಹೊರಡಿಸಿರುವ ಉದಾಹರಣೆಗಳಿವೆ. ಹೀಗಾಗಿ ಕಂದಾಯ ಕೋರ್ಟ್‍ಗಳನ್ನು ಮೊದಲು ಜನಸ್ನೇಹಿಗೊಳಿಸಬೇಕು ಹಾಗೂ ಇಲ್ಲಿನ ನ್ಯಾಯಿಕ ತೀರ್ಮಾನಗಳನ್ನು ಪಾರದರ್ಶಕಗೊಳಿಸಬೇಕು ಎಂಬ ಚರ್ಚೆ ನಡೆಯುತ್ತಿತ್ತು. ಆ ಹಿನ್ನೆಲೆಯಲ್ಲಿ ಕಂದಾಯ ನ್ಯಾಯಾಲಯಗಳಲ್ಲಿ ಆರ್‍ಸಿಸಿ ಎಂಎಸ್ ಸೇರಿದಂತೆ ಡಿಜಿಟೈಶೇಷನ್ ಮುಖಾಂತರ ಆದೇಶಗಳನ್ನು ನೀಡುವ ವ್ಯವಸ್ಥೆಗೆ ಈಗಾಗಲೇ ಚಾಲನೆ ನೀಡಲಾಗಿತ್ತು. ಇವುಗಳ ಸುಧಾರಣಾ ಕಾನೂನುಗಳಿಗೆ ನ್ಯಾಯಿಕ ಬಲವನ್ನು ಒದಗಿಸುವ ಜೊತೆಗೆ ಇಲ್ಲಿ ನೀಡಲಾಗುತ್ತಿದ್ದ ಆದೇಶಗಳ ಮೇಲೂ ನಿಗಾ ವಹಿಸುವ ವ್ಯವಸ್ಥೆಯನ್ನು ರೂಪಿಸಲಾಗಿತ್ತು.

ಜನಸಾಮಾನ್ಯರು ತಮ್ಮ ಕೆಲಸಕ್ಕಾಗಿ ಸರಕಾರಿ ಕಚೇರಿಗಳಿಗೆ ಅಲೆದು ವ್ಯವಸ್ಥೆಯ ಮೇಲೆಯೇ ಜಿಗುಪ್ಸೆಗೊಂಡಿದ್ದಾರೆ. ಹೀಗಾಗಿ ಜನರು ಸರಕಾರಿ ಕಚೇರಿಗಳಿಗೆ ಅಲೆಯುವುದಕ್ಕೆ ವಿರಾಮ ನೀಡಬೇಕು ಎಂಬ ಉದ್ದೇಶದಿಂದಲೇ ಇ-ಆಡಳಿತಕ್ಕೆ ಹೆಚ್ಚು ಒತ್ತು ನೀಡಿದ್ದೆವು. ವಿಎಗಳಿಗೂ ಲ್ಯಾಪ್‍ಟಾಪ್ ನೀಡುವ ಮೂಲಕ ಕಂದಾಯ ಇಲಾಖೆಯ ಕಾರ್ಯವೈಖರಿಯಲ್ಲಿ ಪಾರದರ್ಶಕತೆ ತರಲಾಗಿತ್ತು. ಭೂ ಸುರಕ್ಷಾ ಯೋಜನೆಯ ಮೂಲಕ ಎಲ್ಲ ಭೂ ದಾಖಲೆಗಳನ್ನೂ ಆನ್‍ಲೈನ್‍ನಲ್ಲೇ ಪಡೆಯುವುದಕ್ಕೆ ಅವಕಾಶ ನೀಡಲಾಗಿತ್ತು. ಇದೀಗ ಕಂದಾಯ ನ್ಯಾಯಾಲಯಗಳನ್ನೂ ಆನ್‍ಲೈನ್ ಮೂಲಕ ನಡೆಸುವ ಕ್ರಾಂತಿಕಾರಕ ವ್ಯವಸ್ಥೆಗೆ ಅಂಕಿತ ಹಾಕಲಾಗಿದೆ.

ಇನ್ನು ಕಂದಾಯ ನ್ಯಾಯಾಲಯಗಳಿಗೆ ವಾದಿ-ಪ್ರತಿವಾದಿಗಳು ಸುತ್ತುವುದರ ಬದಲಿಗೆ ಅವರು ಆನ್‍ಲೈನ್ ಮುಖಾಂತರವೇ ನ್ಯಾಯಾಲಯ ಕಲಾಪಗಳಿಗೆ ಭಾಗವಹಿಸುವ ಸುಲಭ ಮಾರ್ಗ ನೀಡಲಾಗಿದೆ. ಪಾರದರ್ಶಕತೆ ಮತ್ತು ನಾಗರಿಕರ ಅನುಕೂಲತೆ ಮತ್ತು ಸಬಲೀಕರಣವನ್ನು ಹೆಚ್ಚಿಸಲು ಕರ್ನಾಟಕವು ಪೈಲಟ್ ಆಧಾರದ ಮೇಲೆ ಕಂದಾಯ ನ್ಯಾಯಾಲಯಗಳ ನೇರ ಪ್ರಸಾರವನ್ನು ಪರಿಚಯಿಸಲಿದೆ. ಈ ಉಪಕ್ರಮದ ಭಾಗವಾಗಿ, ಪ್ರಕರಣಗಳ ಪಕ್ಷಗಳು ನ್ಯಾಯಾಲಯದ ವಿಚಾರಣೆಗಳನ್ನು ಆನ್‍ಲೈನ್‍ನಲ್ಲಿ ವೀಕ್ಷಿಸಲು ಮತ್ತು ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ಭಾಗವಹಿಸಲು ಸಾಧ್ಯವಾಗುತ್ತದೆ. ಇದು ಕಂದಾಯ ಇಲಾಖೆ ಕಚೇರಿಗಳಲ್ಲಿ ಪದೇ ಪದೇ ಓಡಾಡುವ ಅಗತ್ಯವನ್ನು ಕಡಿಮೆ ಮಾಡುತ್ತದೆ. ಈ ಕ್ರಮವು ಸಮಯವನ್ನು ಉಳಿಸುವುದು, ನ್ಯಾಯದ ಪ್ರವೇಶವನ್ನು ಸುಧಾರಿಸುವುದು ಮತ್ತು ಸರಕಾರ ಮತ್ತು ನಾಗರಿಕರ ನಡುವೆ ವಿಶ್ವಾಸವನ್ನು ಬಲಪಡಿಸುವ ಗುರಿಯನ್ನು ಹೊಂದಿದೆ ಎಂದು ತಿಳಿಸಲಾಗಿದೆ.

ಇದನ್ನೂ ಓದಿ : ಹೊಸ ವರ್ಷಕ್ಕೆ ಕೌಂಟ್‌ಡೌನ್ | ಸಿಲಿಕಾನ್​​ ಸಿಟಿ ಫುಲ್​​ ಝಗಮಗ.. ಪಬ್​​ಗಳತ್ತ ಮುಖ ಮಾಡಿದ ಜನ!

Tags: bengaloreKarnataka News beat
SendShareTweet
Previous Post

ಹೊಸ ವರ್ಷಕ್ಕೆ ಕೌಂಟ್‌ಡೌನ್ | ಸಿಲಿಕಾನ್​​ ಸಿಟಿ ಫುಲ್​​ ಝಗಮಗ.. ಪಬ್​​ಗಳತ್ತ ಮುಖ ಮಾಡಿದ ಜನ!

Next Post

ಹೊಸ ವರ್ಷದ ಸಂಭ್ರಮದ ಮಧ್ಯೆ ಕರ್ನಾಟಕ ಪೊಲೀಸ್​ ಇಲಾಖೆಗೆ ಮೇಜರ್​ ಸರ್ಜರಿ | 23 IPS ಅಧಿಕಾರಿಗಳಿಗೆ ಬಡ್ತಿ, 20 ಅಧಿಕಾರಿಗಳ ವರ್ಗಾವಣೆ!

Related Posts

Happy New Year | ಹೊಸ ವರ್ಷಕ್ಕೆ ಗ್ರ್ಯಾಂಡ್‌ ವೆಲ್‍ಕಂ ನೀಡಿದ ಬೆಂಗಳೂರು
ಬೆಂಗಳೂರು

Happy New Year | ಹೊಸ ವರ್ಷಕ್ಕೆ ಗ್ರ್ಯಾಂಡ್‌ ವೆಲ್‍ಕಂ ನೀಡಿದ ಬೆಂಗಳೂರು

ಹೊಸ ವರ್ಷದ ಸಂಭ್ರಮದ ಮಧ್ಯೆ ಕರ್ನಾಟಕ ಪೊಲೀಸ್​ ಇಲಾಖೆಗೆ ಮೇಜರ್​ ಸರ್ಜರಿ | 23 IPS ಅಧಿಕಾರಿಗಳಿಗೆ ಬಡ್ತಿ, 20 ಅಧಿಕಾರಿಗಳ ವರ್ಗಾವಣೆ!
ಬೆಂಗಳೂರು

ಹೊಸ ವರ್ಷದ ಸಂಭ್ರಮದ ಮಧ್ಯೆ ಕರ್ನಾಟಕ ಪೊಲೀಸ್​ ಇಲಾಖೆಗೆ ಮೇಜರ್​ ಸರ್ಜರಿ | 23 IPS ಅಧಿಕಾರಿಗಳಿಗೆ ಬಡ್ತಿ, 20 ಅಧಿಕಾರಿಗಳ ವರ್ಗಾವಣೆ!

ಹೊಸ ವರ್ಷಕ್ಕೆ ಕೌಂಟ್‌ಡೌನ್ | ಸಿಲಿಕಾನ್​​ ಸಿಟಿ ಫುಲ್​​ ಝಗಮಗ.. ಪಬ್​​ಗಳತ್ತ ಮುಖ ಮಾಡಿದ ಜನ!
ಬೆಂಗಳೂರು

ಹೊಸ ವರ್ಷಕ್ಕೆ ಕೌಂಟ್‌ಡೌನ್ | ಸಿಲಿಕಾನ್​​ ಸಿಟಿ ಫುಲ್​​ ಝಗಮಗ.. ಪಬ್​​ಗಳತ್ತ ಮುಖ ಮಾಡಿದ ಜನ!

ನ್ಯೂ ಇಯರ್‌ಗೆ ಬಿಗ್‌ ಶಾಕ್​​ ಕೊಟ್ಟ ಡೆಲಿವರಿ ಬಾಯ್ಸ್​​​..! ಇನ್ಮುಂದೆ ಆರ್ಡರ್‌ ಮಾಡಿದ್ರೂ ಫುಡ್‌ ಬರಲ್ವಾ?
ಬೆಂಗಳೂರು

ನ್ಯೂ ಇಯರ್‌ಗೆ ಬಿಗ್‌ ಶಾಕ್​​ ಕೊಟ್ಟ ಡೆಲಿವರಿ ಬಾಯ್ಸ್​​​..! ಇನ್ಮುಂದೆ ಆರ್ಡರ್‌ ಮಾಡಿದ್ರೂ ಫುಡ್‌ ಬರಲ್ವಾ?

‘ಅಕ್ರಮ’ ಶೂರರಿಗೆ ಮಿಡಿಯುವ ಸಿಎಂ ಮನಸ್ಸು ಕನ್ನಡಿಗರ ವಿಷ್ಯದಲ್ಲಿ ಠುಸ್ | ಸರ್ಕಾರದ ವಿರುದ್ಧ N.R. ರಮೇಶ್‌ ರ್‍ಯಾಶ್!
ಬೆಂಗಳೂರು

‘ಅಕ್ರಮ’ ಶೂರರಿಗೆ ಮಿಡಿಯುವ ಸಿಎಂ ಮನಸ್ಸು ಕನ್ನಡಿಗರ ವಿಷ್ಯದಲ್ಲಿ ಠುಸ್ | ಸರ್ಕಾರದ ವಿರುದ್ಧ N.R. ರಮೇಶ್‌ ರ್‍ಯಾಶ್!

ವರ್ಷದ ಆರಂಭದಲ್ಲಿ ಭಾರೀ ಚಳಿ | ಕರ್ನಾಟಕದ 9 ಜಿಲ್ಲೆಗಳಲ್ಲಿ 2 ದಿನ ಮಳೆ ಸಾಧ್ಯತೆ
ಬೆಂಗಳೂರು

ವರ್ಷದ ಆರಂಭದಲ್ಲಿ ಭಾರೀ ಚಳಿ | ಕರ್ನಾಟಕದ 9 ಜಿಲ್ಲೆಗಳಲ್ಲಿ 2 ದಿನ ಮಳೆ ಸಾಧ್ಯತೆ

Next Post
ಹೊಸ ವರ್ಷದ ಸಂಭ್ರಮದ ಮಧ್ಯೆ ಕರ್ನಾಟಕ ಪೊಲೀಸ್​ ಇಲಾಖೆಗೆ ಮೇಜರ್​ ಸರ್ಜರಿ | 23 IPS ಅಧಿಕಾರಿಗಳಿಗೆ ಬಡ್ತಿ, 20 ಅಧಿಕಾರಿಗಳ ವರ್ಗಾವಣೆ!

ಹೊಸ ವರ್ಷದ ಸಂಭ್ರಮದ ಮಧ್ಯೆ ಕರ್ನಾಟಕ ಪೊಲೀಸ್​ ಇಲಾಖೆಗೆ ಮೇಜರ್​ ಸರ್ಜರಿ | 23 IPS ಅಧಿಕಾರಿಗಳಿಗೆ ಬಡ್ತಿ, 20 ಅಧಿಕಾರಿಗಳ ವರ್ಗಾವಣೆ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

Happy New Year | ಹೊಸ ವರ್ಷಕ್ಕೆ ಗ್ರ್ಯಾಂಡ್‌ ವೆಲ್‍ಕಂ ನೀಡಿದ ಬೆಂಗಳೂರು

Happy New Year | ಹೊಸ ವರ್ಷಕ್ಕೆ ಗ್ರ್ಯಾಂಡ್‌ ವೆಲ್‍ಕಂ ನೀಡಿದ ಬೆಂಗಳೂರು

ಹೊಸ ವರ್ಷದ ಸಂಭ್ರಮದ ಮಧ್ಯೆ ಕರ್ನಾಟಕ ಪೊಲೀಸ್​ ಇಲಾಖೆಗೆ ಮೇಜರ್​ ಸರ್ಜರಿ | 23 IPS ಅಧಿಕಾರಿಗಳಿಗೆ ಬಡ್ತಿ, 20 ಅಧಿಕಾರಿಗಳ ವರ್ಗಾವಣೆ!

ಹೊಸ ವರ್ಷದ ಸಂಭ್ರಮದ ಮಧ್ಯೆ ಕರ್ನಾಟಕ ಪೊಲೀಸ್​ ಇಲಾಖೆಗೆ ಮೇಜರ್​ ಸರ್ಜರಿ | 23 IPS ಅಧಿಕಾರಿಗಳಿಗೆ ಬಡ್ತಿ, 20 ಅಧಿಕಾರಿಗಳ ವರ್ಗಾವಣೆ!

ಕಂದಾಯ ನ್ಯಾಯಾಲಯಗಳ ಕಲಾಪ ಇನ್ಮುಂದೆ ಆನ್‌ಲೈನ್‌ನಲ್ಲಿ.. ಪಾರದರ್ಶಕತೆ ತರಲು ಈ ಪ್ಲ್ಯಾನ್

ಕಂದಾಯ ನ್ಯಾಯಾಲಯಗಳ ಕಲಾಪ ಇನ್ಮುಂದೆ ಆನ್‌ಲೈನ್‌ನಲ್ಲಿ.. ಪಾರದರ್ಶಕತೆ ತರಲು ಈ ಪ್ಲ್ಯಾನ್

ಹೊಸ ವರ್ಷಕ್ಕೆ ಕೌಂಟ್‌ಡೌನ್ | ಸಿಲಿಕಾನ್​​ ಸಿಟಿ ಫುಲ್​​ ಝಗಮಗ.. ಪಬ್​​ಗಳತ್ತ ಮುಖ ಮಾಡಿದ ಜನ!

ಹೊಸ ವರ್ಷಕ್ಕೆ ಕೌಂಟ್‌ಡೌನ್ | ಸಿಲಿಕಾನ್​​ ಸಿಟಿ ಫುಲ್​​ ಝಗಮಗ.. ಪಬ್​​ಗಳತ್ತ ಮುಖ ಮಾಡಿದ ಜನ!

Recent News

Happy New Year | ಹೊಸ ವರ್ಷಕ್ಕೆ ಗ್ರ್ಯಾಂಡ್‌ ವೆಲ್‍ಕಂ ನೀಡಿದ ಬೆಂಗಳೂರು

Happy New Year | ಹೊಸ ವರ್ಷಕ್ಕೆ ಗ್ರ್ಯಾಂಡ್‌ ವೆಲ್‍ಕಂ ನೀಡಿದ ಬೆಂಗಳೂರು

ಹೊಸ ವರ್ಷದ ಸಂಭ್ರಮದ ಮಧ್ಯೆ ಕರ್ನಾಟಕ ಪೊಲೀಸ್​ ಇಲಾಖೆಗೆ ಮೇಜರ್​ ಸರ್ಜರಿ | 23 IPS ಅಧಿಕಾರಿಗಳಿಗೆ ಬಡ್ತಿ, 20 ಅಧಿಕಾರಿಗಳ ವರ್ಗಾವಣೆ!

ಹೊಸ ವರ್ಷದ ಸಂಭ್ರಮದ ಮಧ್ಯೆ ಕರ್ನಾಟಕ ಪೊಲೀಸ್​ ಇಲಾಖೆಗೆ ಮೇಜರ್​ ಸರ್ಜರಿ | 23 IPS ಅಧಿಕಾರಿಗಳಿಗೆ ಬಡ್ತಿ, 20 ಅಧಿಕಾರಿಗಳ ವರ್ಗಾವಣೆ!

ಕಂದಾಯ ನ್ಯಾಯಾಲಯಗಳ ಕಲಾಪ ಇನ್ಮುಂದೆ ಆನ್‌ಲೈನ್‌ನಲ್ಲಿ.. ಪಾರದರ್ಶಕತೆ ತರಲು ಈ ಪ್ಲ್ಯಾನ್

ಕಂದಾಯ ನ್ಯಾಯಾಲಯಗಳ ಕಲಾಪ ಇನ್ಮುಂದೆ ಆನ್‌ಲೈನ್‌ನಲ್ಲಿ.. ಪಾರದರ್ಶಕತೆ ತರಲು ಈ ಪ್ಲ್ಯಾನ್

ಹೊಸ ವರ್ಷಕ್ಕೆ ಕೌಂಟ್‌ಡೌನ್ | ಸಿಲಿಕಾನ್​​ ಸಿಟಿ ಫುಲ್​​ ಝಗಮಗ.. ಪಬ್​​ಗಳತ್ತ ಮುಖ ಮಾಡಿದ ಜನ!

ಹೊಸ ವರ್ಷಕ್ಕೆ ಕೌಂಟ್‌ಡೌನ್ | ಸಿಲಿಕಾನ್​​ ಸಿಟಿ ಫುಲ್​​ ಝಗಮಗ.. ಪಬ್​​ಗಳತ್ತ ಮುಖ ಮಾಡಿದ ಜನ!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

Happy New Year | ಹೊಸ ವರ್ಷಕ್ಕೆ ಗ್ರ್ಯಾಂಡ್‌ ವೆಲ್‍ಕಂ ನೀಡಿದ ಬೆಂಗಳೂರು

Happy New Year | ಹೊಸ ವರ್ಷಕ್ಕೆ ಗ್ರ್ಯಾಂಡ್‌ ವೆಲ್‍ಕಂ ನೀಡಿದ ಬೆಂಗಳೂರು

ಹೊಸ ವರ್ಷದ ಸಂಭ್ರಮದ ಮಧ್ಯೆ ಕರ್ನಾಟಕ ಪೊಲೀಸ್​ ಇಲಾಖೆಗೆ ಮೇಜರ್​ ಸರ್ಜರಿ | 23 IPS ಅಧಿಕಾರಿಗಳಿಗೆ ಬಡ್ತಿ, 20 ಅಧಿಕಾರಿಗಳ ವರ್ಗಾವಣೆ!

ಹೊಸ ವರ್ಷದ ಸಂಭ್ರಮದ ಮಧ್ಯೆ ಕರ್ನಾಟಕ ಪೊಲೀಸ್​ ಇಲಾಖೆಗೆ ಮೇಜರ್​ ಸರ್ಜರಿ | 23 IPS ಅಧಿಕಾರಿಗಳಿಗೆ ಬಡ್ತಿ, 20 ಅಧಿಕಾರಿಗಳ ವರ್ಗಾವಣೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat