ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

ಸೋಲಿನ ಹೊಣೆ ಹೊತ್ತುಕೊಂಡ ರಿಷಿ ಸುನಾಕ್; ಹೀನಾಯ ಸೋಲು!

July 5, 2024
Share on WhatsappShare on FacebookShare on Twitter

ಲಂಡನ್‌: ಬ್ರಿಟನ್‌ ಸಂಸತ್‌ ಚುನಾವಣೆಯಲ್ಲಿ (UK Elections 2024) ಕನ್ಸರ್ವೇಟಿವ್‌ ಪಕ್ಷಕ್ಕೆ (Conservative Party) ಹೀನಾಯ ಸೋಲಾಗಿದ್ದು, ಪ್ರಧಾನಿ ರಿಷಿ ಸುನಾಕ್‌ (Rishi Sunak) ಕ್ಷಮೆ ಕೋರಿದ್ದಾರೆ.

ಸಾರ್ವತ್ರಿಕ ಚುನಾವಣೆಯಲ್ಲಿ ಕೀರ್ ಸ್ಟಾರ್ಮರ್ (Keir Starmer) ನೇತೃತ್ವದ ಲೇಬರ್ ಪಕ್ಷವು (Labour Party) 650 ಸ್ಥಾನಗಳಲ್ಲಿ 400ಕ್ಕೂ ಅಧಿಕ ಸ್ಥಾನಗಳಲ್ಲಿ ಗೆಲುವು ಸಾಧಿಸಿ ಗೆದ್ದ ನಂತರ ರಿಷಿ ಸುನಕ್ ಗೆ ತೀವ್ರ ಮುಖಭಂಗವಾಗಿತ್ತು. ಹೀಗಾಗಿ ಸೋಲಿನ ನಂತರ ರಿಷಿ ಸುನಕ್ ಕ್ಷಮೆಯಾಚಿಸಿದ್ದಾರೆ. ಅಲ್ಲದೇ, ಅವರು ಸೋಲಿನ ಹೊಣೆಯನ್ನೂ ಹೊತ್ತುಕೊಂಡಿದ್ದಾರೆ. ಈ ಸೋಲಿನ ಸಂಪೂರ್ಣ ಹೊಣೆಯನ್ನು ನಾನು ಹೊತ್ತುಕೊಳ್ಳುತ್ತೇನೆ ಎಂದು ಹೇಳಿದ್ದಾರೆ.

ಲೇಬರ್ ಪಕ್ಷವು ಈ ಸಾರ್ವತ್ರಿಕ ಚುನಾವಣೆಯಲ್ಲಿ ಗೆದ್ದಿದೆ ಮತ್ತು ಅವರ ವಿಜಯಕ್ಕಾಗಿ ಅಭಿನಂದಿಸಲು ನಾನು ಸರ್ ಕೀರ್ ಸ್ಟಾರ್ಮರ್ ರನ್ನು ಕರೆದಿದ್ದೇನೆ. ಕನ್ಸರ್ವೇಟಿವ್‌ ಪಕ್ಷ ಸೋತರೂ ರಿಚ್ಮಂಡ್ ನಾರ್ತಲರ್ಟನ್ (Richmond Northallerton) ಕ್ಷೇತ್ರದಿಂದ ರಿಷಿ ಸುನಕ್‌ ಮತ್ತೊಮ್ಮೆ ಆಯ್ಕೆಯಾಗಿದ್ದಾರೆ.

ಲೇಬರ್‌ ಪಾರ್ಟಿ ಗೆದ್ದ ಬನಂತರ ಮಾತನಾಡಿರುವ ಪ್ರಧಾನಿ ಅಭ್ಯರ್ಥಿ ಕೀರ್ ಸ್ಟಾರ್ಮರ್, ಅವ್ಯವಸ್ಥೆಯನ್ನು ಕೊನೆಗೊಳಿಸುತ್ತೇವೆ ಎಂದು ನಾವು ಭರವಸೆ ನೀಡಿದ್ದೇವೆ ಮತ್ತು ಅದನ್ನೇ ನಾವು ಮಾಡುತ್ತೇವೆ. ಇನ್ನು ಮುಂದೆ ದೇಶದ ಬದಲಾವಣೆ ಪ್ರಾರಂಭವಾಗಲಿದೆ. ನಮ್ಮ ದೇಶವನ್ನು ಮತ್ತೆ ನಿರ್ಮಾಣ ಮಾಡುತ್ತೇವೆ ಎಂದು ಹೇಳಿದ್ದಾರೆ.

ಸಂಸತ್ತಿನ 650 ಸ್ಥಾನಗಳಿಗೆ ಗುರುವಾರ ಮತಪತ್ರಗಳ ಮೂಲಕ ಚುನಾವಣೆ ನಡೆದಿದ್ದು ಮತ ಎಣಿಕೆ ನಡೆಯುತ್ತಿದೆ. ಚುನಾವಣಾ ಸಮೀಕ್ಷೆಗಳು 13 ವರ್ಷಗಳಿಂದ ಅಧಿಕಾರದಲ್ಲಿರುವ ಕನ್ಸರ್ವೇಟಿವ್‌ ಪಕ್ಷಕ್ಕೆ ಹೀನಾಯ ಸೋಲಾಗಬಹುದು ಎಂದು ಮೊದಲೇ ಭವಿಷ್ಯ ನುಡಿಯಲಾಗಿತ್ತು. 650 ಸದಸ್ಯರ ಹೌಸ್ ಆಫ್ ಕಾಮನ್ಸ್‌ನಲ್ಲಿ ಬಹುಮತಕ್ಕೆ 326 ಸ್ಥಾನಗಳನ್ನು ಗೆಲ್ಲುವ ಅಗತ್ಯವಿದೆ. ಚುನಾವಣೋತ್ತರ ಸಮೀಕ್ಷೆಗಳು ಲೇಬರ್‌ ಪಕ್ಷ 410 ಸ್ಥಾನಗಳನ್ನು ಗೆಲ್ಲಬಹುದು ಎಂದು ಭವಿಷ್ಯ ನುಡಿದಿದ್ದವು. ಆರು ತಿಂಗಳು ಅಧಿಕಾರವಧಿ ಇದ್ದರೂ ಅವಧಿಪೂರ್ವ ಚುನಾವಣೆಗೆ ಹೋಗುವ ಮೂಲಕ ರಿಷಿ ಸುನಕ್ ಅಚ್ಚರಿ ನಿರ್ಧಾರ ಕೈಗೊಂಡಿದ್ದರು. ಈಗ ಇಂಗ್ಲೆಂಡ್ ಜನರ ಕ್ಷಮೆ ಕೋರಿದ್ದಾರೆ.

Tags: Conservative PartyKeir StarmerRichmond NorthallertonRishi SunakUK Elections 2024
SendShareTweet
Previous Post

ಬೈ ಎಲೆಕ್ಷನ್ ಆಯ್ಕೆಗೆ ಕಸರತ್ತು ನಡೆಸಿರುವ ಬಿಜೆಪಿ; ಸಮಿತಿ ರಚನೆ

Next Post

ಬೇರೆಯವರ ಹೆಸರಿನಲ್ಲಿನ ಸಿಮ್ ಬಳಸುತ್ತಿದ್ದರಾ ದರ್ಶನ್, ಪವಿತ್ರಾಗೌಡ?

Related Posts

ಹಿಂದೂ ನಿಯೋಗ ಭೇಟಿ ವೇಳೆ ಮಹಿಳಾ ಸಿಬ್ಬಂದಿಗೆ ತಾರತಮ್ಯ ಆರೋಪ : ಪ್ಯಾರಿಸ್‌ನ ಐಫೆಲ್ ಟವರ್ ಬಂದ್
ವಿದೇಶ

ಹಿಂದೂ ನಿಯೋಗ ಭೇಟಿ ವೇಳೆ ಮಹಿಳಾ ಸಿಬ್ಬಂದಿಗೆ ತಾರತಮ್ಯ ಆರೋಪ : ಪ್ಯಾರಿಸ್‌ನ ಐಫೆಲ್ ಟವರ್ ಬಂದ್

ಅಶ್ಲೀಲ ಚಿತ್ರೋದ್ಯಮಕ್ಕೆ ಕಾನೂನು ಮಾನ್ಯತೆ ನೀಡಿ ಯುದ್ಧನಿಧಿಗೆ ಹಣ ಕ್ರೋಡೀಕರಣ : ಉಕ್ರೇನ್ ಮಾಸ್ಟರ್ ಪ್ಲ್ಯಾನ್!
ವಿದೇಶ

ಅಶ್ಲೀಲ ಚಿತ್ರೋದ್ಯಮಕ್ಕೆ ಕಾನೂನು ಮಾನ್ಯತೆ ನೀಡಿ ಯುದ್ಧನಿಧಿಗೆ ಹಣ ಕ್ರೋಡೀಕರಣ : ಉಕ್ರೇನ್ ಮಾಸ್ಟರ್ ಪ್ಲ್ಯಾನ್!

3.85 ಕೋಟಿ ರೂ.ಗೆ ಅಪರೂಪದ ಬಿಳಿ ಗಿಡುಗ ಖರೀದಿಸಿ ಸೋದರಸೊಸೆಯ ಆಸೆ ಈಡೇರಿಸಿದ ಮಾವ!
ವಿದೇಶ

3.85 ಕೋಟಿ ರೂ.ಗೆ ಅಪರೂಪದ ಬಿಳಿ ಗಿಡುಗ ಖರೀದಿಸಿ ಸೋದರಸೊಸೆಯ ಆಸೆ ಈಡೇರಿಸಿದ ಮಾವ!

ಇಮ್ರಾನ್ ಖಾನ್ ಆರೋಗ್ಯದ ಬಗ್ಗೆ ಕಳವಳ: ‘ಸ್ವತಂತ್ರ ವೈದ್ಯಕೀಯ ಚಿಕಿತ್ಸೆ ನೀಡಿ’ ಎಂದು ಬ್ರಿಯಾನ್ ಲಾರಾ ಮನವಿ
ವಿದೇಶ

ಇಮ್ರಾನ್ ಖಾನ್ ಆರೋಗ್ಯದ ಬಗ್ಗೆ ಕಳವಳ: ‘ಸ್ವತಂತ್ರ ವೈದ್ಯಕೀಯ ಚಿಕಿತ್ಸೆ ನೀಡಿ’ ಎಂದು ಬ್ರಿಯಾನ್ ಲಾರಾ ಮನವಿ

ವಿಶ್ವಸಂಸ್ಥೆಯಿಂದ ಹೊಸ ಜಾಗತಿಕ ನಕ್ಷೆ ಅಂಗೀಕಾರ: ಆಫ್ರಿಕಾ ಖಂಡದ ಗಾತ್ರ ಹೆಚ್ಚಳ, ಅಮೆರಿಕ-ಯುರೋಪ್ ಗಾತ್ರ ಕಡಿತ!
ವಿದೇಶ

ವಿಶ್ವಸಂಸ್ಥೆಯಿಂದ ಹೊಸ ಜಾಗತಿಕ ನಕ್ಷೆ ಅಂಗೀಕಾರ: ಆಫ್ರಿಕಾ ಖಂಡದ ಗಾತ್ರ ಹೆಚ್ಚಳ, ಅಮೆರಿಕ-ಯುರೋಪ್ ಗಾತ್ರ ಕಡಿತ!

ಯಾರೋ ಕಥೆ ಕಟ್ಟಿದ್ದಾರೆ’ ಎಂದ ಪಾಕಿಸ್ತಾನದ ಕೋಚ್; ಕಿಂಗ್ ಚಾರ್ಲ್ಸ್ ಭೇಟಿ ವಿವಾದದ ಅಸಲಿ ಸಂಗತಿ ಬಹಿರಂಗ
ವಿದೇಶ

ಯಾರೋ ಕಥೆ ಕಟ್ಟಿದ್ದಾರೆ’ ಎಂದ ಪಾಕಿಸ್ತಾನದ ಕೋಚ್; ಕಿಂಗ್ ಚಾರ್ಲ್ಸ್ ಭೇಟಿ ವಿವಾದದ ಅಸಲಿ ಸಂಗತಿ ಬಹಿರಂಗ

Next Post
ಬೇರೆಯವರ ಹೆಸರಿನಲ್ಲಿನ ಸಿಮ್ ಬಳಸುತ್ತಿದ್ದರಾ ದರ್ಶನ್, ಪವಿತ್ರಾಗೌಡ?

ಬೇರೆಯವರ ಹೆಸರಿನಲ್ಲಿನ ಸಿಮ್ ಬಳಸುತ್ತಿದ್ದರಾ ದರ್ಶನ್, ಪವಿತ್ರಾಗೌಡ?

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ವಿಮಾನವನ್ನು ಹೋಲುವ ಐಷಾರಾಮಿ ಸೌಲಭ್ಯ, ಶವರ್ಮಾ, ಉಚಿತ ವೈಫೈ : KSRTCಯ ಹೊಸ ಬಸ್‌ಗೆ ನೆಟ್ಟಿಗರು ಫಿದಾ!

ವಿಮಾನವನ್ನು ಹೋಲುವ ಐಷಾರಾಮಿ ಸೌಲಭ್ಯ, ಶವರ್ಮಾ, ಉಚಿತ ವೈಫೈ : KSRTCಯ ಹೊಸ ಬಸ್‌ಗೆ ನೆಟ್ಟಿಗರು ಫಿದಾ!

ಹಿಂದೂ ನಿಯೋಗ ಭೇಟಿ ವೇಳೆ ಮಹಿಳಾ ಸಿಬ್ಬಂದಿಗೆ ತಾರತಮ್ಯ ಆರೋಪ : ಪ್ಯಾರಿಸ್‌ನ ಐಫೆಲ್ ಟವರ್ ಬಂದ್

ಹಿಂದೂ ನಿಯೋಗ ಭೇಟಿ ವೇಳೆ ಮಹಿಳಾ ಸಿಬ್ಬಂದಿಗೆ ತಾರತಮ್ಯ ಆರೋಪ : ಪ್ಯಾರಿಸ್‌ನ ಐಫೆಲ್ ಟವರ್ ಬಂದ್

ಸಾಲಗಾರರಿಗೆ ಗುಡ್ ನ್ಯೂಸ್ : ಈ ಬ್ಯಾಂಕ್ ನಿರ್ಧಾರದಿಂದ ಹಗುರಾಗಿದೆ ಇಎಂಐ ಹೊರೆ

ಸಾಲಗಾರರಿಗೆ ಗುಡ್ ನ್ಯೂಸ್ : ಈ ಬ್ಯಾಂಕ್ ನಿರ್ಧಾರದಿಂದ ಹಗುರಾಗಿದೆ ಇಎಂಐ ಹೊರೆ

ದೆಹಲಿ ಕಟ್ಟಡ ದುರಂತ ತೆರೆದಿಟ್ಟ ಭಾರತೀಯ ವಿದ್ಯಾರ್ಥಿ ನಿಲಯಗಳ ಭೀಕರ ವಾಸ್ತವ!

ದೆಹಲಿ ಕಟ್ಟಡ ದುರಂತ ತೆರೆದಿಟ್ಟ ಭಾರತೀಯ ವಿದ್ಯಾರ್ಥಿ ನಿಲಯಗಳ ಭೀಕರ ವಾಸ್ತವ!

Recent News

ವಿಮಾನವನ್ನು ಹೋಲುವ ಐಷಾರಾಮಿ ಸೌಲಭ್ಯ, ಶವರ್ಮಾ, ಉಚಿತ ವೈಫೈ : KSRTCಯ ಹೊಸ ಬಸ್‌ಗೆ ನೆಟ್ಟಿಗರು ಫಿದಾ!

ವಿಮಾನವನ್ನು ಹೋಲುವ ಐಷಾರಾಮಿ ಸೌಲಭ್ಯ, ಶವರ್ಮಾ, ಉಚಿತ ವೈಫೈ : KSRTCಯ ಹೊಸ ಬಸ್‌ಗೆ ನೆಟ್ಟಿಗರು ಫಿದಾ!

ಹಿಂದೂ ನಿಯೋಗ ಭೇಟಿ ವೇಳೆ ಮಹಿಳಾ ಸಿಬ್ಬಂದಿಗೆ ತಾರತಮ್ಯ ಆರೋಪ : ಪ್ಯಾರಿಸ್‌ನ ಐಫೆಲ್ ಟವರ್ ಬಂದ್

ಹಿಂದೂ ನಿಯೋಗ ಭೇಟಿ ವೇಳೆ ಮಹಿಳಾ ಸಿಬ್ಬಂದಿಗೆ ತಾರತಮ್ಯ ಆರೋಪ : ಪ್ಯಾರಿಸ್‌ನ ಐಫೆಲ್ ಟವರ್ ಬಂದ್

ಸಾಲಗಾರರಿಗೆ ಗುಡ್ ನ್ಯೂಸ್ : ಈ ಬ್ಯಾಂಕ್ ನಿರ್ಧಾರದಿಂದ ಹಗುರಾಗಿದೆ ಇಎಂಐ ಹೊರೆ

ಸಾಲಗಾರರಿಗೆ ಗುಡ್ ನ್ಯೂಸ್ : ಈ ಬ್ಯಾಂಕ್ ನಿರ್ಧಾರದಿಂದ ಹಗುರಾಗಿದೆ ಇಎಂಐ ಹೊರೆ

ದೆಹಲಿ ಕಟ್ಟಡ ದುರಂತ ತೆರೆದಿಟ್ಟ ಭಾರತೀಯ ವಿದ್ಯಾರ್ಥಿ ನಿಲಯಗಳ ಭೀಕರ ವಾಸ್ತವ!

ದೆಹಲಿ ಕಟ್ಟಡ ದುರಂತ ತೆರೆದಿಟ್ಟ ಭಾರತೀಯ ವಿದ್ಯಾರ್ಥಿ ನಿಲಯಗಳ ಭೀಕರ ವಾಸ್ತವ!

ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ವಿಮಾನವನ್ನು ಹೋಲುವ ಐಷಾರಾಮಿ ಸೌಲಭ್ಯ, ಶವರ್ಮಾ, ಉಚಿತ ವೈಫೈ : KSRTCಯ ಹೊಸ ಬಸ್‌ಗೆ ನೆಟ್ಟಿಗರು ಫಿದಾ!

ವಿಮಾನವನ್ನು ಹೋಲುವ ಐಷಾರಾಮಿ ಸೌಲಭ್ಯ, ಶವರ್ಮಾ, ಉಚಿತ ವೈಫೈ : KSRTCಯ ಹೊಸ ಬಸ್‌ಗೆ ನೆಟ್ಟಿಗರು ಫಿದಾ!

ಹಿಂದೂ ನಿಯೋಗ ಭೇಟಿ ವೇಳೆ ಮಹಿಳಾ ಸಿಬ್ಬಂದಿಗೆ ತಾರತಮ್ಯ ಆರೋಪ : ಪ್ಯಾರಿಸ್‌ನ ಐಫೆಲ್ ಟವರ್ ಬಂದ್

ಹಿಂದೂ ನಿಯೋಗ ಭೇಟಿ ವೇಳೆ ಮಹಿಳಾ ಸಿಬ್ಬಂದಿಗೆ ತಾರತಮ್ಯ ಆರೋಪ : ಪ್ಯಾರಿಸ್‌ನ ಐಫೆಲ್ ಟವರ್ ಬಂದ್

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat