ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಹೊಸ ಪರಂಪರೆಗೆ ನಾಂದಿ ಹಾಡಿದ ರೋಹಿತ್ ಶರ್ಮಾ!

January 22, 2025
ಹೊಸ ಪರಂಪರೆಗೆ ನಾಂದಿ ಹಾಡಿದ ರೋಹಿತ್ ಶರ್ಮಾ!
Share on WhatsappShare on FacebookShare on Twitter

ಕಾನ್ಪುರ: ಭಾರತ ಹಾಗೂ ಬಾಂಗ್ಲಾದೇಶ ವಿರುದ್ಧ ನಡೆಯುತ್ತಿರುವ ಎರಡನೇ ಟೆಸ್ಟ್ ಸರಣಿ ಮಳೆಗೆ ಆಹುತಿಯಾಗಿದ್ದು, ಕೇವಲ 35 ಓವರ್ ಗಳನ್ನು ಮಾತ್ರ ಪಂದ್ಯ ಕಂಡಿದೆ.

ದಿನದ ಅಂತ್ಯಕ್ಕೆ ಮೊದಲು ಬ್ಯಾಟಿಂಗ್ ಮಾಡಿದ್ದ ಬಾಂಗ್ಲಾದೇಶ ತಂಡ 3 ವಿಕೆಟ್ ಕಳೆದುಕೊಂಡು 107 ರನ್ ಗಳಿಸಿದೆ. ಆದರೆ, ಮೊದಲು ಟಾಸ್ ಗೆದ್ದ ಭಾರತ ತಂಡ ಬೌಲಿಂಗ್ ಪಡೆದಿದ್ದು ವಿಶೇಷವಾಗಿದೆ.

ಭಾರತೀಯ ಕ್ರಿಕೆಟ್ ತಂಡದ ನಾಯಕ ರೋಹಿತ್ ಶರ್ಮ (rohit sharma) ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಳ್ಳುವ ಮೂಲಕ ಅಚ್ಚರಿ ಮೂಡಿಸಿದ್ದಾರೆ. 2015ರ ನಂತರ ಇದೇ ಮೊದಲ ಬಾರಿಗೆ ಟಾಸ್ ಗೆದ್ದು ಎದುರಾಳಿ ತಂಡವನ್ನು ಮೊದಲು ಬ್ಯಾಟಿಂಗ್ ಗೆ ಆಹ್ವಾನಿಸಿದ್ದ ಮೊದಲ ನಾಯಕ ಎಂಬ ದಾಖಲೆಯನ್ನು ರೋಹಿತ್ ಶರ್ಮಾ ಮಾಡಿದ್ದಾರೆ.

2015 ರಲ್ಲಿ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ನಡೆದ ಟೆಸ್ಟ್ ಪಂದ್ಯದಲ್ಲಿ ಅಂದಿನ ನಾಯಕ ವಿರಾಟ್ ಕೊಹ್ಲಿ ಎದುರಾಳಿ ತಂಡವನ್ನು ಬ್ಯಾಟಿಂಗ್ ಗೆ ಆಹ್ವಾನಿಸಿದ್ದರು. ಇದಾದ 9 ವರ್ಷಗಳ ನಂತರ ರೋಹಿತ್ ಶರ್ಮಾ ಈ ಕಾರ್ಯ ಮಾಡಿದ್ದಾರೆ. ಇದಕ್ಕೂ ಮುನ್ನ 1964ರಲ್ಲಿ ಭಾರತ ಟೆಸ್ಟ್ ತಂಡದ ನಾಯಕರಾಗಿದ್ದ ಮನ್ಸೂರ್ ಅಲಿ ಖಾನ್ ಪಟೌಡಿ ಇಂಗ್ಲೆಂಡ್‌ ವಿರುದ್ಧ ನಡೆದಿದ್ದ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ದುಕೊಂಡಿದ್ದರು.

ಎರಡನೇ ಪಂದ್ಯದಲ್ಲಿ ಭಾರತ ತಂಡ ಮೂವರು ಸ್ಪಿನ್ನರ್ಗಳನ್ನು ಕಣಕ್ಕಿಳಿಸಿದೆ. ಆದರೆ, ಮೊದಲ ಟೆಸ್ಟ್ ಪಂದ್ಯದಲ್ಲಿ ಆಡಿದ ತಂಡವನ್ನೇ ಇಲ್ಲೂ ಕೂಡ ಮುಂದುವರೆಸಲಾಗಿದ್ದು, ರೋಹಿತ್ ಶರ್ಮ ಎಲ್ಲರಿಗೂ ಅಚ್ಚರಿ ಉಂಟು ಮಾಡಿದ್ದಾರೆ. ಆದರೆ, ಮೊದಲ ಟೆಸ್ಟ್ ನ ಮೊದಲ ದಿನ ಮಳೆಗೆ ಆಹುತಿಯಾಗಿದೆ. ಹೀಗಾಗಿ ಎರಡೂ ತಂಡಕ್ಕೆ ಹಿನ್ನಡೆಯಾಗುವಂತಾಗಿದೆ.

Tags: #karnatakanewsbeat#khanpur#latestnews#Rohit Sharma has started a new legacy
SendShareTweet
Previous Post

ಪ್ರಧಾನಿ ಮೋದಿಗೆ ತಿರುಗೇಟು ನೀಡಿದ ಸಿಎಂ

Next Post

ಬೇರೆ ಅವತಾರದಲ್ಲಿ ಅಭಿಮಾನಿಗಳಿಗೆ ದರ್ಶನ ನೀಡಿದ ಸಾಯಿಪಲ್ಲವಿ!

Related Posts

ಅಯ್ಯರ್ ಯಶಸ್ವಿ ನಾಯಕತ್ವದ ಹಿಂದಿನ ಗುಟ್ಟೇನು? ಅಚ್ಚರಿಯ ಮಾಹಿತಿ ಬಿಚ್ಚಿಟ್ಟ ಪಂಜಾಬ್ ವೇಗಿ!
ಕ್ರೀಡೆ

ಅಯ್ಯರ್ ಯಶಸ್ವಿ ನಾಯಕತ್ವದ ಹಿಂದಿನ ಗುಟ್ಟೇನು? ಅಚ್ಚರಿಯ ಮಾಹಿತಿ ಬಿಚ್ಚಿಟ್ಟ ಪಂಜಾಬ್ ವೇಗಿ!

ವಿರಾಟ್ ಕೊಹ್ಲಿಗಿಲ್ಲ ಸ್ಥಾನ : ಟಿ20ಯಲ್ಲಿ ತಾನು ಎದುರಿಸಿದ ಕಠಿಣ ಬ್ಯಾಟರ್‌ಗಳನ್ನು ಹೆಸರಿಸಿದ ಮಾರ್ಕೊ ಜಾನ್ಸೆನ್!
ಕ್ರೀಡೆ

ವಿರಾಟ್ ಕೊಹ್ಲಿಗಿಲ್ಲ ಸ್ಥಾನ : ಟಿ20ಯಲ್ಲಿ ತಾನು ಎದುರಿಸಿದ ಕಠಿಣ ಬ್ಯಾಟರ್‌ಗಳನ್ನು ಹೆಸರಿಸಿದ ಮಾರ್ಕೊ ಜಾನ್ಸೆನ್!

ಶ್ರೀಲಂಕಾ ಕ್ರಿಕೆಟ್ ಮಂಡಳಿ ವಿರುದ್ಧದ ಕೇಸ್ ಹಿಂಪಡೆದ ನುವಾನ್ ತುಷಾರ!
ಕ್ರೀಡೆ

ಶ್ರೀಲಂಕಾ ಕ್ರಿಕೆಟ್ ಮಂಡಳಿ ವಿರುದ್ಧದ ಕೇಸ್ ಹಿಂಪಡೆದ ನುವಾನ್ ತುಷಾರ!

ಡೆಲ್ಲಿ ಕ್ಯಾಪಿಟಲ್ಸ್‌ನಿಂದ ಅಚ್ಚರಿಯ ನಡೆ : ಬೆನ್ ಡಕೆಟ್ ಜಾಗಕ್ಕೆ ಸ್ಪಿನ್ನರ್ ರೆಹಾನ್ ಅಹ್ಮದ್ ಸೇರ್ಪಡೆ!
ಕ್ರೀಡೆ

ಡೆಲ್ಲಿ ಕ್ಯಾಪಿಟಲ್ಸ್‌ನಿಂದ ಅಚ್ಚರಿಯ ನಡೆ : ಬೆನ್ ಡಕೆಟ್ ಜಾಗಕ್ಕೆ ಸ್ಪಿನ್ನರ್ ರೆಹಾನ್ ಅಹ್ಮದ್ ಸೇರ್ಪಡೆ!

ಮೈದಾನದಲ್ಲೇ ಬೈದಾಡಿಕೊಂಡ ಮೊಹಮ್ಮದ್ ಆಮಿರ್-ಫಹೀಮ್ ಅಶ್ರಫ್!
ಕ್ರೀಡೆ

ಮೈದಾನದಲ್ಲೇ ಬೈದಾಡಿಕೊಂಡ ಮೊಹಮ್ಮದ್ ಆಮಿರ್-ಫಹೀಮ್ ಅಶ್ರಫ್!

ಮೈದಾನದಲ್ಲೇ ತಿಲಕ್ ವರ್ಮಾ-ಜೇಮಿ ಓವರ್ಟನ್ ನಡುವೆ ಮಾತಿನ ಚಕಮಕಿ.. ವಿಡಿಯೋ ನೋಡಿ!
ಕ್ರೀಡೆ

ಮೈದಾನದಲ್ಲೇ ತಿಲಕ್ ವರ್ಮಾ-ಜೇಮಿ ಓವರ್ಟನ್ ನಡುವೆ ಮಾತಿನ ಚಕಮಕಿ.. ವಿಡಿಯೋ ನೋಡಿ!

Next Post
ಬೇರೆ ಅವತಾರದಲ್ಲಿ ಅಭಿಮಾನಿಗಳಿಗೆ ದರ್ಶನ ನೀಡಿದ ಸಾಯಿಪಲ್ಲವಿ!

ಬೇರೆ ಅವತಾರದಲ್ಲಿ ಅಭಿಮಾನಿಗಳಿಗೆ ದರ್ಶನ ನೀಡಿದ ಸಾಯಿಪಲ್ಲವಿ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಉಡುಪಿ : ಹೆಲ್ಮೆಟ್ ಧರಸಿ ದೇವಸ್ಥಾನದ ಹುಂಡಿ ಎಗರಿಸಿದ್ದ ಕಳ್ಳರು ಬಾಗಲಕೋಟೆಯಲ್ಲಿ ಲಾಕ್!

ಉಡುಪಿ : ಹೆಲ್ಮೆಟ್ ಧರಸಿ ದೇವಸ್ಥಾನದ ಹುಂಡಿ ಎಗರಿಸಿದ್ದ ಕಳ್ಳರು ಬಾಗಲಕೋಟೆಯಲ್ಲಿ ಲಾಕ್!

ಎಟಿಎಂ ಮೂಲಕ PF ವಿತ್ ಡ್ರಾ ಮಾಡುವ ಇಪಿಎಫ್ಒ 3.0 ವಿಳಂಬ : ಯಾವಾಗ ಜಾರಿ?

ಎಟಿಎಂ ಮೂಲಕ PF ವಿತ್ ಡ್ರಾ ಮಾಡುವ ಇಪಿಎಫ್ಒ 3.0 ವಿಳಂಬ : ಯಾವಾಗ ಜಾರಿ?

ಅಯ್ಯರ್ ಯಶಸ್ವಿ ನಾಯಕತ್ವದ ಹಿಂದಿನ ಗುಟ್ಟೇನು? ಅಚ್ಚರಿಯ ಮಾಹಿತಿ ಬಿಚ್ಚಿಟ್ಟ ಪಂಜಾಬ್ ವೇಗಿ!

ಅಯ್ಯರ್ ಯಶಸ್ವಿ ನಾಯಕತ್ವದ ಹಿಂದಿನ ಗುಟ್ಟೇನು? ಅಚ್ಚರಿಯ ಮಾಹಿತಿ ಬಿಚ್ಚಿಟ್ಟ ಪಂಜಾಬ್ ವೇಗಿ!

ಹತ್ಯೆಯಾದ IRS ಅಧಿಕಾರಿಯ ಪುತ್ರಿಯ ಮರಣೋತ್ತರ ಪರೀಕ್ಷೆಯಲ್ಲಿ ಬೆಚ್ಚಿಬೀಳಿಸುವ ಸತ್ಯಗಳು ಬಹಿರಂಗ!

ಹತ್ಯೆಯಾದ IRS ಅಧಿಕಾರಿಯ ಪುತ್ರಿಯ ಮರಣೋತ್ತರ ಪರೀಕ್ಷೆಯಲ್ಲಿ ಬೆಚ್ಚಿಬೀಳಿಸುವ ಸತ್ಯಗಳು ಬಹಿರಂಗ!

Recent News

ಉಡುಪಿ : ಹೆಲ್ಮೆಟ್ ಧರಸಿ ದೇವಸ್ಥಾನದ ಹುಂಡಿ ಎಗರಿಸಿದ್ದ ಕಳ್ಳರು ಬಾಗಲಕೋಟೆಯಲ್ಲಿ ಲಾಕ್!

ಉಡುಪಿ : ಹೆಲ್ಮೆಟ್ ಧರಸಿ ದೇವಸ್ಥಾನದ ಹುಂಡಿ ಎಗರಿಸಿದ್ದ ಕಳ್ಳರು ಬಾಗಲಕೋಟೆಯಲ್ಲಿ ಲಾಕ್!

ಎಟಿಎಂ ಮೂಲಕ PF ವಿತ್ ಡ್ರಾ ಮಾಡುವ ಇಪಿಎಫ್ಒ 3.0 ವಿಳಂಬ : ಯಾವಾಗ ಜಾರಿ?

ಎಟಿಎಂ ಮೂಲಕ PF ವಿತ್ ಡ್ರಾ ಮಾಡುವ ಇಪಿಎಫ್ಒ 3.0 ವಿಳಂಬ : ಯಾವಾಗ ಜಾರಿ?

ಅಯ್ಯರ್ ಯಶಸ್ವಿ ನಾಯಕತ್ವದ ಹಿಂದಿನ ಗುಟ್ಟೇನು? ಅಚ್ಚರಿಯ ಮಾಹಿತಿ ಬಿಚ್ಚಿಟ್ಟ ಪಂಜಾಬ್ ವೇಗಿ!

ಅಯ್ಯರ್ ಯಶಸ್ವಿ ನಾಯಕತ್ವದ ಹಿಂದಿನ ಗುಟ್ಟೇನು? ಅಚ್ಚರಿಯ ಮಾಹಿತಿ ಬಿಚ್ಚಿಟ್ಟ ಪಂಜಾಬ್ ವೇಗಿ!

ಹತ್ಯೆಯಾದ IRS ಅಧಿಕಾರಿಯ ಪುತ್ರಿಯ ಮರಣೋತ್ತರ ಪರೀಕ್ಷೆಯಲ್ಲಿ ಬೆಚ್ಚಿಬೀಳಿಸುವ ಸತ್ಯಗಳು ಬಹಿರಂಗ!

ಹತ್ಯೆಯಾದ IRS ಅಧಿಕಾರಿಯ ಪುತ್ರಿಯ ಮರಣೋತ್ತರ ಪರೀಕ್ಷೆಯಲ್ಲಿ ಬೆಚ್ಚಿಬೀಳಿಸುವ ಸತ್ಯಗಳು ಬಹಿರಂಗ!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಉಡುಪಿ : ಹೆಲ್ಮೆಟ್ ಧರಸಿ ದೇವಸ್ಥಾನದ ಹುಂಡಿ ಎಗರಿಸಿದ್ದ ಕಳ್ಳರು ಬಾಗಲಕೋಟೆಯಲ್ಲಿ ಲಾಕ್!

ಉಡುಪಿ : ಹೆಲ್ಮೆಟ್ ಧರಸಿ ದೇವಸ್ಥಾನದ ಹುಂಡಿ ಎಗರಿಸಿದ್ದ ಕಳ್ಳರು ಬಾಗಲಕೋಟೆಯಲ್ಲಿ ಲಾಕ್!

ಎಟಿಎಂ ಮೂಲಕ PF ವಿತ್ ಡ್ರಾ ಮಾಡುವ ಇಪಿಎಫ್ಒ 3.0 ವಿಳಂಬ : ಯಾವಾಗ ಜಾರಿ?

ಎಟಿಎಂ ಮೂಲಕ PF ವಿತ್ ಡ್ರಾ ಮಾಡುವ ಇಪಿಎಫ್ಒ 3.0 ವಿಳಂಬ : ಯಾವಾಗ ಜಾರಿ?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat