ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

cricket: ರೋಹಿತ್‌ ದೇಶೀಯ ಕ್ರಿಕೆಟ್‌ ಮೂಲಕ ಫಾರ್ಮ್‌ಗೆ ಮರಳಬೇಕು : ಸಂಜಯ್‌ ಬಂಗಾರ್‌

January 11, 2025
cricket: ರೋಹಿತ್‌ ದೇಶೀಯ ಕ್ರಿಕೆಟ್‌ ಮೂಲಕ ಫಾರ್ಮ್‌ಗೆ ಮರಳಬೇಕು : ಸಂಜಯ್‌ ಬಂಗಾರ್‌
Share on WhatsappShare on FacebookShare on Twitter

ಪುಜಾರ ಮತ್ತು ರಹಾನೆ ದೇಶೀಯ ಕ್ರಿಕೆಟ್‌ ನಲ್ಲಿ ಆಡುತ್ತಾ ತಮ್ಮ ಕ್ರಿಕೆಟ್‌ ಸಾಧನೆ ಹೆಚ್ಚಿಸಿಕೊಂಡ ರೀತಿಯಲ್ಲೇ ರೋಹಿತ್‌ ಶರ್ಮಾ ಕೂಡ ಫಾರ್ಮ್‌ಗೆ ಮರಳಬೇಕು ಎಂದು ಭಾರತ ತಂಡ ಮಾಜಿ ಬ್ಯಾಟಿಂಗ್‌ ಕೋಚ್‌ ಸಂಜಯ್‌ ಬಂಗಾರ್ ಅಭಿಪ್ರಾಯಪಟ್ಟಿದ್ದಾರೆ.

ಬಾರ್ಡರ್‌- ಗವಾಸ್ಕರ್‌ ಟ್ರೋಫಿಯಲ್ಲಿ ರೋಹಿತ್‌ ಅವರ ಪ್ರದರ್ಶನದಿಂದ ಅವರಿಗೆ ಆಗಿರುವ ಹಿನ್ನಡೆಯನ್ನು ಉದ್ದೇಶಿಸಿ ಅವರು ಈ ಮಾತನ್ನು ಹೇಳಿದ್ದಾರೆ. ಸ್ಟಾರ್ ಸ್ಪೋರ್ಟ್ಸ್ ವಿಶ್ಲೇಷಕರು, ಭಾರತ ತಂಡದ ಮಾಜಿ ಆಟಗಾರರಾಗಿರುವ ಸಂಜಯ್ ಬಂಗಾರ್‌ ಮತ್ತು ದೀಪ್ ದಾಸ್ ಗುಪ್ತ ಚರ್ಚೆಯಲ್ಲಿ ಪಾಲ್ಗೊಂಡು ಭಾರತ ತಂಡದ ಹಿರಿಯ ಆಟಗಾರರ ಭವಿಷ್ಯದ ಬಗ್ಗೆ ಮಾತನಾಡಿ, ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಭಾರತ ತಂಡ ಆಸ್ಟ್ರೇಲಿಯಾದಲ್ಲಿ ನಡೆದ ಟೆಸ್ಟ್‌ ಸರಣಿಯಲ್ಲಿ ಪ್ರದರ್ಶನ ನೀಡಲು ಏಕೆ ಎಡವಿತು ಎಂಬುವುದರ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ಅವರಿಬ್ಬರೂ ಹಂಚಿಕೊಂಡರು. ವಿಶೇಷವಾಗಿ ರೋಹಿತ್ ಶರ್ಮಾ(Rohit Sharma) ಮತ್ತು ತಂಡದ ಆಯ್ಕೆಯ ಕುರಿತು ಅವರು ಚರ್ಚೆ ನಡೆಸಿದರು.

ಈ ವೇಳೆ ಸಂಜಯ್ ಬಂಗಾರ್‌ (Sanjay Bangar)ಮಾತನಾಡಿ, ರೋಹಿತ್ ಶರ್ಮಾ ಫಾರ್ಮ್‌ ಕಂಡುಕೊಳ್ಳಲು ಏನು ಮಾಡಬೇಕು ಎಂದು ವಿವರಿಸಿದರು. ರನ್‌ ಗಳಿಸಲು ಯಾವುದು ಪ್ರೇರಣೆಯಾಗಬಹುದು ಎಂಬುವುದನ್ನು ಹೇಳಿದರು.
37 ವರ್ಷದ ಆಟಗಾರನಾಗಿರುವ ರೋಹಿತ್‌ ಅವರ ಪ್ರತಿಯೊಂದು ವೈಫಲ್ಯವೂ ದೋಷದ ರೀತಿ ಕಾಣುತ್ತದೆ. ಕ್ರಿಕೆಟಿಗರು ಅತ್ಯಂತ ಗರ್ವಭಾವ ಹೊಂದಿರುತ್ತಾರೆ . ತಮ್ಮ ಹಿಂದಿನ ಶ್ರೇಷ್ಠ ಪ್ರದರ್ಶನ ನೆನಪಿಸಿಕೊಂಡಾಗ ಮತ್ತು ಅದನ್ನೇ ಮರುಕಳಿಸಲು ಸಾಧ್ಯವಾಗದಿದ್ದಾಗ ಅವರಿಗೆ ಬೇಸರವಾಗುತ್ತದೆ. ಯುವ ಆಟಗಾರರು ಉತ್ತಮವಾಗಿ ಆಡುತ್ತಿರುವುದನ್ನು ನೋಡಿದಾಗ ಇನ್ನಷ್ಟು ಆತಂಕವಾಗುತ್ತದೆ. ಅಂತೆಯೇ ರೋಹಿತ್‌ ಗೆ ಟೆಸ್ಟ್ ಕ್ರಿಕೆಟ್ ಆಡುವ ಹಂಬಲವಿದ್ದರೆ ಅವರು ಕ್ರಿಯಾಶೀಲರಾಗಬೇಕು ಎಂದು ಹೇಳಿದರು.

ದೇಶೀಯ ಕ್ರಿಕೆಟ್ ಬಗ್ಗೆ ಹೆಚ್ಚಿನ ಚರ್ಚೆ ನಡೆಯುತ್ತಿದೆ. ರೋಹಿತ್ ಶರ್ಮಾ ಜತೆಗಾರರದ ಚೇತೇಶ್ವರ್‌ ಪೂಜಾರ ಮತ್ತು ಅಜಿಂಕ್ಯ ರಹಾನೆ ಇತ್ತೀಚಿನ ದಿನಗಳಲ್ಲಿ ದೇಶೀಯ ಕ್ರಿಕೆಟ್‌ ನಲ್ಲಿ ತೊಡಗಿಸಿಕೊಂಡಿದ್ದಾರೆ. ಅವರು ದೇಶೀಯ ಮೈದಾನಗಳಲ್ಲಿ ಬೆವರು ಹರಿಸಿದ್ದಾರೆ. ಇದು ಅಂತಾರಾಷ್ಟ್ರೀಯ ಕ್ರಿಕೆಟ್‌ನ ತೀವ್ರತೆಯೊಂದಿಗೆ ಹೋಲಿಸಿದಾಗ ತುಂಬಾ ಕಡಿಮೆ ಮಟ್ಟದ ಪಂದ್ಯಗಳಾಗಿವೆ. ಹೀಗಾಗಿ ಅವರು ಉತ್ತಮವಾಗಿ ಆಡುತ್ತಿದ್ದಾರೆ. ರೋಹಿತ್ ಭಾರತಕ್ಕಾಗಿ ಮುಂದುವರೆಯಲು ಬಯಸಿದ್ದೇನೆ ಎಂದಿದ್ದಾರೆ. ಅಂತೆಯೇ ದೇಶೀಯ ಕ್ರಿಕೆಟ್‌ನಲ್ಲಿ ಅವರು ಪ್ರದರ್ಶನ ನೀಡಿದರೆ ಅವರನ್ನು ತಡೆಯಲು ಯಾರಿಗೂ ಸಾಧ್ಯವಾಗುವುದಿಲ್ಲ ಎಂದು ಹೇಳಿದರು.

ಹಂಬಲ ಇದೆಯೇ?

ಭಾರತದ ಮಾಜಿ ವಿಕೆಟ್ ಕೀಪರ್ ದೀಪ್ ದಾಸ್ ಗುಪ್ತ ಮಾತನಾಡಿ “ನನ್ನ ದೃಷ್ಟಿಯಲ್ಲಿ ಅತಿ ದೊಡ್ಡ ಪ್ರಶ್ನೆಯೆಂದರೆ, ಅವರು ಇನ್ನೂ ಆಡುವ ಹಂಬಲವನ್ನು ಹೊಂದಿದ್ದಾರೆಯೇ ಎಂಬುದು? ಈ ಹಂಬಲ ಅತ್ಯಗತ್ಯ. ಕನಿಷ್ಠ ಒಂದು ಅಥವಾ ಎರಡು ದೇಶೀಯ ಪಂದ್ಯಗಳ ಮೂಲಕ ಉತ್ಸಾಹವನ್ನು ಅಳೆಯಲು ಸಾಧ್ಯ. ಅವರ ಪ್ರತಿಭೆ ಬಗ್ಗೆ ಯಾವುದೇ ಸಂಶಯವಿಲ್ಲ ಎಂದು ಹೇಳಿದ್ದಾರೆ.

ವಿರಾಟ್ ಅವರು ಆಡುವ ರೀತಿಯನ್ನು ನೋಡಿದಾಗ ಆ ಕೊನೆಯ ಇನಿಂಗ್ಸ್‌ನಲ್ಲಿ ಚೆನ್ನಾಗಿ ಆಡಿದ್ದರು. ಆದರೆ, ಒಂದು ಕೆಟ್ಟ ಶಾಟ್ ಹೊಡೆದರು. ಅವರು ದೊಡ್ಡ ಸಾಧನೆಗಳನ್ನು ಮಾಡಿರುವ ಕಾರಣ ತ್ಯಾಗದ ಮನೋಭಾವ ಮುಖ್ಯ ಎಂದು ಹೇಳಿದರು.

ತಂಡದ ಆಯ್ಕೆ ತಪ್ಪುಗಳು
“ತಂಡವನ್ನು ಆಯ್ಕೆ ಮಾಡುವ ರೀತಿ ನಿಮ್ಮ ಮನೋಭಾವ ಪ್ರತಿಬಿಂಬಿಸುತ್ತದೆ ಎಂದು ಗುಪ್ತಾ ಹೇಳಿದರು. ಮೊದಲ ಟೆಸ್ಟ್ ಪಂದ್ಯದಿಂದಲೂ ಭಾರತ ತಂಡವನ್ನು ರಕ್ಷಣಾತ್ಮಕ ಮನೋಭಾವದಿಂದ ಆಯ್ಕೆ ಮಾಡಲಾಗಿದೆ. 8ನೇ ಕ್ರಮಾಂಕದವರೆಗೂ ಬ್ಯಾಟಿಂಗ್ ಮಾಡುವವರನ್ನು ಆಯ್ಕೆ ಮಾಡಲಾಗಿತ್ತು. ವಾಷಿಂಗ್ಟನ್ ಸುಂದರ್ ಅವರನ್ನು ಅತಿ ಕಡಿಮೆ ಓವರ್‌ಗಳಲ್ಲಿ ಬೌಲಿಂಗ್ ಮಾಡಿಸಿ ಅವರನ್ನು ವಿಶೇಷ ಬ್ಯಾಟರ್‌ ಎಂದು ಪರಿಗಣಿಸಿದರು. ಹೀಗಾಗಿ ಬೌಲಿಂಗ್‌ ಪ್ರಭಾವ ಕಡಿಮೆಯಾಯಿತು ಎಂದು ಹೇಳಿದರು.

ಸಂಜಯ್ ಬಂಗಾರ್‌ ಮಾತನಾಡಿ, “ನಿತೀಶ್ ರೆಡ್ಡಿ ಪ್ರದರ್ಶನ ತಂಡವನ್ನು ಗೊಂದಲಕ್ಕೀಡಾದಂತೆ ಮಾಡಿತು. ವಾಷಿಂಗ್ಟನ್ ಸುಂದರ್ ಅಥವಾ ರವೀಂದ್ರ ಜಡೇಜಾ ಅವರ ಜೊತೆಯಲ್ಲಿನ ಅವರ ಕಾಂಬಿನೇಷನ್ ಗೊಂದಲಕಾರಿ. ಫಾರ್ಮ್‌ನಲ್ಲಿ ಇರುವ ಆಟಗಾರನನ್ನು ತಂಡದಿಂದ ಹೊರಹಾಕುವುದು ಕಷ್ಟ. ಪಿಚ್‌ ಅಗತ್ಯಗಳನ್ನು ಗಮನಿಸಿ ನಿರ್ಧಾರಗಳನ್ನು ಮಾಡಬೇಕಿತ್ತು ಎಂದು ಹೇಳಿದರು.

ರೋಹಿತ್‌ ದೇಶೀಯ ಕ್ರಿಕೆಟ್‌ ಮೂಲಕ ಫಾರ್ಮ್‌ಗೆ ಮರಳಬೇಕು : ಸಂಜಯ್‌ ಬಂಗಾರ್‌

ಪುಜಾರ ಮತ್ತು ರಹಾನೆ ದೇಶೀಯ ಕ್ರಿಕೆಟ್‌ ನಲ್ಲಿ ಆಡುತ್ತಾ ತಮ್ಮ ಕ್ರಿಕೆಟ್‌ ಸಾಧನೆ ಹೆಚ್ಚಿಸಿಕೊಂಡ ರೀತಿಯಲ್ಲೇ ರೋಹಿತ್‌ ಶರ್ಮಾ ಕೂಡ ಫಾರ್ಮ್‌ಗೆ ಮರಳಬೇಕು ಎಂದು ಭಾರತ ತಂಡ ಮಾಜಿ ಬ್ಯಾಟಿಂಗ್‌ ಕೋಚ್‌ ಸಂಜಯ್‌ ಬಂಗಾರ್ ಅಭಿಪ್ರಾಯಪಟ್ಟಿದ್ದಾರೆ.

ಬಾರ್ಡರ್‌- ಗವಾಸ್ಕರ್‌ ಟ್ರೋಫಿಯಲ್ಲಿ ರೋಹಿತ್‌ ಅವರ ಪ್ರದರ್ಶನದಿಂದ ಅವರಿಗೆ ಆಗಿರುವ ಹಿನ್ನಡೆಯನ್ನು ಉದ್ದೇಶಿಸಿ ಅವರು ಈ ಮಾತನ್ನು ಹೇಳಿದ್ದಾರೆ. ಸ್ಟಾರ್ ಸ್ಪೋರ್ಟ್ಸ್ ವಿಶ್ಲೇಷಕರು, ಭಾರತ ತಂಡದ ಮಾಜಿ ಆಟಗಾರರಾಗಿರುವ ಸಂಜಯ್ ಬಂಗಾರ್‌ ಮತ್ತು ದೀಪ್ ದಾಸ್ ಗುಪ್ತ ಚರ್ಚೆಯಲ್ಲಿ ಪಾಲ್ಗೊಂಡು ಭಾರತ ತಂಡದ ಹಿರಿಯ ಆಟಗಾರರ ಭವಿಷ್ಯದ ಬಗ್ಗೆ ಮಾತನಾಡಿ, ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಭಾರತ ತಂಡ ಆಸ್ಟ್ರೇಲಿಯಾದಲ್ಲಿ ನಡೆದ ಟೆಸ್ಟ್‌ ಸರಣಿಯಲ್ಲಿ ಪ್ರದರ್ಶನ ನೀಡಲು ಏಕೆ ಎಡವಿತು ಎಂಬುವುದರ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ಅವರಿಬ್ಬರೂ ಹಂಚಿಕೊಂಡರು. ವಿಶೇಷವಾಗಿ ರೋಹಿತ್ ಶರ್ಮಾ ಮತ್ತು ತಂಡದ ಆಯ್ಕೆಯ ಕುರಿತು ಅವರು ಚರ್ಚೆ ನಡೆಸಿದರು.

ಈ ವೇಳೆ ಸಂಜಯ್ ಬಂಗಾರ್‌ ಮಾತನಾಡಿ, ರೋಹಿತ್ ಶರ್ಮಾ ಫಾರ್ಮ್‌ ಕಂಡುಕೊಳ್ಳಲು ಏನು ಮಾಡಬೇಕು ಎಂದು ವಿವರಿಸಿದರು. ರನ್‌ ಗಳಿಸಲು ಯಾವುದು ಪ್ರೇರಣೆಯಾಗಬಹುದು ಎಂಬುವುದನ್ನು ಹೇಳಿದರು.
37 ವರ್ಷದ ಆಟಗಾರನಾಗಿರುವ ರೋಹಿತ್‌ ಅವರ ಪ್ರತಿಯೊಂದು ವೈಫಲ್ಯವೂ ದೋಷದ ರೀತಿ ಕಾಣುತ್ತದೆ. ಕ್ರಿಕೆಟಿಗರು ಅತ್ಯಂತ ಗರ್ವಭಾವ ಹೊಂದಿರುತ್ತಾರೆ . ತಮ್ಮ ಹಿಂದಿನ ಶ್ರೇಷ್ಠ ಪ್ರದರ್ಶನ ನೆನಪಿಸಿಕೊಂಡಾಗ ಮತ್ತು ಅದನ್ನೇ ಮರುಕಳಿಸಲು ಸಾಧ್ಯವಾಗದಿದ್ದಾಗ ಅವರಿಗೆ ಬೇಸರವಾಗುತ್ತದೆ. ಯುವ ಆಟಗಾರರು ಉತ್ತಮವಾಗಿ ಆಡುತ್ತಿರುವುದನ್ನು ನೋಡಿದಾಗ ಇನ್ನಷ್ಟು ಆತಂಕವಾಗುತ್ತದೆ. ಅಂತೆಯೇ ರೋಹಿತ್‌ ಗೆ ಟೆಸ್ಟ್ ಕ್ರಿಕೆಟ್ ಆಡುವ ಹಂಬಲವಿದ್ದರೆ ಅವರು ಕ್ರಿಯಾಶೀಲರಾಗಬೇಕು ಎಂದು ಹೇಳಿದರು.

ದೇಶೀಯ ಕ್ರಿಕೆಟ್ ಬಗ್ಗೆ ಹೆಚ್ಚಿನ ಚರ್ಚೆ ನಡೆಯುತ್ತಿದೆ. ರೋಹಿತ್ ಶರ್ಮಾ ಜತೆಗಾರರದ ಚೇತೇಶ್ವರ್‌ ಪೂಜಾರ ಮತ್ತು ಅಜಿಂಕ್ಯ ರಹಾನೆ ಇತ್ತೀಚಿನ ದಿನಗಳಲ್ಲಿ ದೇಶೀಯ ಕ್ರಿಕೆಟ್‌ ನಲ್ಲಿ ತೊಡಗಿಸಿಕೊಂಡಿದ್ದಾರೆ. ಅವರು ದೇಶೀಯ ಮೈದಾನಗಳಲ್ಲಿ ಬೆವರು ಹರಿಸಿದ್ದಾರೆ. ಇದು ಅಂತಾರಾಷ್ಟ್ರೀಯ ಕ್ರಿಕೆಟ್‌ನ ತೀವ್ರತೆಯೊಂದಿಗೆ ಹೋಲಿಸಿದಾಗ ತುಂಬಾ ಕಡಿಮೆ ಮಟ್ಟದ ಪಂದ್ಯಗಳಾಗಿವೆ. ಹೀಗಾಗಿ ಅವರು ಉತ್ತಮವಾಗಿ ಆಡುತ್ತಿದ್ದಾರೆ. ರೋಹಿತ್ ಭಾರತಕ್ಕಾಗಿ ಮುಂದುವರೆಯಲು ಬಯಸಿದ್ದೇನೆ ಎಂದಿದ್ದಾರೆ. ಅಂತೆಯೇ ದೇಶೀಯ ಕ್ರಿಕೆಟ್‌ನಲ್ಲಿ ಅವರು ಪ್ರದರ್ಶನ ನೀಡಿದರೆ ಅವರನ್ನು ತಡೆಯಲು ಯಾರಿಗೂ ಸಾಧ್ಯವಾಗುವುದಿಲ್ಲ ಎಂದು ಹೇಳಿದರು.

ಹಂಬಲ ಇದೆಯೇ?
ಭಾರತದ ಮಾಜಿ ವಿಕೆಟ್ ಕೀಪರ್ ದೀಪ್ ದಾಸ್ ಗುಪ್ತ ಮಾತನಾಡಿ “ನನ್ನ ದೃಷ್ಟಿಯಲ್ಲಿ ಅತಿ ದೊಡ್ಡ ಪ್ರಶ್ನೆಯೆಂದರೆ, ಅವರು ಇನ್ನೂ ಆಡುವ ಹಂಬಲವನ್ನು ಹೊಂದಿದ್ದಾರೆಯೇ ಎಂಬುದು? ಈ ಹಂಬಲ ಅತ್ಯಗತ್ಯ. ಕನಿಷ್ಠ ಒಂದು ಅಥವಾ ಎರಡು ದೇಶೀಯ ಪಂದ್ಯಗಳ ಮೂಲಕ ಉತ್ಸಾಹವನ್ನು ಅಳೆಯಲು ಸಾಧ್ಯ. ಅವರ ಪ್ರತಿಭೆ ಬಗ್ಗೆ ಯಾವುದೇ ಸಂಶಯವಿಲ್ಲ ಎಂದು ಹೇಳಿದ್ದಾರೆ.

ವಿರಾಟ್ ಅವರು ಆಡುವ ರೀತಿಯನ್ನು ನೋಡಿದಾಗ ಆ ಕೊನೆಯ ಇನಿಂಗ್ಸ್‌ನಲ್ಲಿ ಚೆನ್ನಾಗಿ ಆಡಿದ್ದರು. ಆದರೆ, ಒಂದು ಕೆಟ್ಟ ಶಾಟ್ ಹೊಡೆದರು. ಅವರು ದೊಡ್ಡ ಸಾಧನೆಗಳನ್ನು ಮಾಡಿರುವ ಕಾರಣ ತ್ಯಾಗದ ಮನೋಭಾವ ಮುಖ್ಯ ಎಂದು ಹೇಳಿದರು.

ತಂಡದ ಆಯ್ಕೆ ತಪ್ಪುಗಳು
“ತಂಡವನ್ನು ಆಯ್ಕೆ ಮಾಡುವ ರೀತಿ ನಿಮ್ಮ ಮನೋಭಾವ ಪ್ರತಿಬಿಂಬಿಸುತ್ತದೆ ಎಂದು ಗುಪ್ತಾ ಹೇಳಿದರು. ಮೊದಲ ಟೆಸ್ಟ್ ಪಂದ್ಯದಿಂದಲೂ ಭಾರತ ತಂಡವನ್ನು ರಕ್ಷಣಾತ್ಮಕ ಮನೋಭಾವದಿಂದ ಆಯ್ಕೆ ಮಾಡಲಾಗಿದೆ. 8ನೇ ಕ್ರಮಾಂಕದವರೆಗೂ ಬ್ಯಾಟಿಂಗ್ ಮಾಡುವವರನ್ನು ಆಯ್ಕೆ ಮಾಡಲಾಗಿತ್ತು. ವಾಷಿಂಗ್ಟನ್ ಸುಂದರ್ ಅವರನ್ನು ಅತಿ ಕಡಿಮೆ ಓವರ್‌ಗಳಲ್ಲಿ ಬೌಲಿಂಗ್ ಮಾಡಿಸಿ ಅವರನ್ನು ವಿಶೇಷ ಬ್ಯಾಟರ್‌ ಎಂದು ಪರಿಗಣಿಸಿದರು. ಹೀಗಾಗಿ ಬೌಲಿಂಗ್‌ ಪ್ರಭಾವ ಕಡಿಮೆಯಾಯಿತು ಎಂದು ಹೇಳಿದರು.

ಸಂಜಯ್ ಬಂಗಾರ್‌ ಮಾತನಾಡಿ, “ನಿತೀಶ್ ರೆಡ್ಡಿ ಪ್ರದರ್ಶನ ತಂಡವನ್ನು ಗೊಂದಲಕ್ಕೀಡಾದಂತೆ ಮಾಡಿತು. ವಾಷಿಂಗ್ಟನ್ ಸುಂದರ್ ಅಥವಾ ರವೀಂದ್ರ ಜಡೇಜಾ ಅವರ ಜೊತೆಯಲ್ಲಿನ ಅವರ ಕಾಂಬಿನೇಷನ್ ಗೊಂದಲಕಾರಿ. ಫಾರ್ಮ್‌ನಲ್ಲಿ ಇರುವ ಆಟಗಾರನನ್ನು ತಂಡದಿಂದ ಹೊರಹಾಕುವುದು ಕಷ್ಟ. ಪಿಚ್‌ ಅಗತ್ಯಗಳನ್ನು ಗಮನಿಸಿ ನಿರ್ಧಾರಗಳನ್ನು ಮಾಡಬೇಕಿತ್ತು ಎಂದು ಹೇಳಿದರು.

SendShareTweet
Previous Post

cricket:ಗಂಭೀರ್ ಭಾರತ ತಂಡದ ಉತ್ತಮ ಕೋಚ್‌ ಅಲ್ಲ: ಮನೋಜ್ ತಿವಾರಿ

Next Post

Holy dip in river Ganges: ಗಂಗೆಯಲ್ಲಿ ಪುಣ್ಯಸ್ನಾನ ಮಾಡದೇ ಹಿಂದಿರುಗಿದ್ದರೇ ಮಾರಿಷಿಯಸ್ ಪ್ರಧಾನಿ?

Related Posts

2026ರ ಐಸಿಸಿ ಟಿ20 ವಿಶ್ವಕಪ್‌ಗೆ 20 ತಂಡಗಳು ಫೈನಲ್!
ಕ್ರೀಡೆ

2026ರ ಐಸಿಸಿ ಟಿ20 ವಿಶ್ವಕಪ್‌ಗೆ 20 ತಂಡಗಳು ಫೈನಲ್!

ಗೆದ್ದರೂ ಗಂಭೀರ್ ಬೇಸರ: ‘ಟೆಸ್ಟ್ ಕ್ರಿಕೆಟ್ ಉಳಿಸಲು ಉತ್ತಮ ಪಿಚ್ ಬೇಕು’ – ಡೆಲ್ಲಿ ಪಿಚ್ ವಿರುದ್ಧ ಹೆಡ್‌ಕೋಚ್ ಆಕ್ರೋಶ!
ಕ್ರೀಡೆ

ಗೆದ್ದರೂ ಗಂಭೀರ್ ಬೇಸರ: ‘ಟೆಸ್ಟ್ ಕ್ರಿಕೆಟ್ ಉಳಿಸಲು ಉತ್ತಮ ಪಿಚ್ ಬೇಕು’ – ಡೆಲ್ಲಿ ಪಿಚ್ ವಿರುದ್ಧ ಹೆಡ್‌ಕೋಚ್ ಆಕ್ರೋಶ!

ವಿಂಡೀಸ್ ವಿರುದ್ಧದ ಗೆಲುವಿನ ರೂವಾರಿ ಕುಲದೀಪ್ ಯಾದವ್‌ರನ್ನು ಕೊಂಡಾಡಿದ ನಾಯಕ ಶುಭಮನ್ ಗಿಲ್!
ಕ್ರೀಡೆ

ವಿಂಡೀಸ್ ವಿರುದ್ಧದ ಗೆಲುವಿನ ರೂವಾರಿ ಕುಲದೀಪ್ ಯಾದವ್‌ರನ್ನು ಕೊಂಡಾಡಿದ ನಾಯಕ ಶುಭಮನ್ ಗಿಲ್!

ರೋಹಿತ್, ಕೊಹ್ಲಿ ಒಡಿಐ ನಿವೃತ್ತಿ ವದಂತಿಗೆ ತೆರೆ ಎಳೆದ ಬಿಸಿಸಿಐ: “ಅದೆಲ್ಲಾ ಸುಳ್ಳು ಸುದ್ದಿ” ಎಂದ ರಾಜೀವ್ ಶುಕ್ಲಾ!
ಕ್ರೀಡೆ

ರೋಹಿತ್, ಕೊಹ್ಲಿ ಒಡಿಐ ನಿವೃತ್ತಿ ವದಂತಿಗೆ ತೆರೆ ಎಳೆದ ಬಿಸಿಸಿಐ: “ಅದೆಲ್ಲಾ ಸುಳ್ಳು ಸುದ್ದಿ” ಎಂದ ರಾಜೀವ್ ಶುಕ್ಲಾ!

ವಿಂಡೀಸ್ ವಿರುದ್ಧ ಕ್ಲೀನ್‌ಸ್ವೀಪ್: ಗೆಲುವಿನ ನಡುವೆಯೂ ನಿತೀಶ್ ರೆಡ್ಡಿ ಆಯ್ಕೆಯನ್ನು ಪ್ರಶ್ನಿಸಿದ ಆರ್. ಅಶ್ವಿನ್!
ಕ್ರೀಡೆ

ವಿಂಡೀಸ್ ವಿರುದ್ಧ ಕ್ಲೀನ್‌ಸ್ವೀಪ್: ಗೆಲುವಿನ ನಡುವೆಯೂ ನಿತೀಶ್ ರೆಡ್ಡಿ ಆಯ್ಕೆಯನ್ನು ಪ್ರಶ್ನಿಸಿದ ಆರ್. ಅಶ್ವಿನ್!

ಆಸೀಸ್ ಪ್ರವಾಸಕ್ಕಾಗಿ ಲಂಡನ್‌ನಿಂದ ತವರಿಗೆ ಬಂದಿಳಿದ ವಿರಾಟ್‌ – ಹೊಸ ಲುಕ್‌ನಲ್ಲಿ ಕಾಣಿಸಿಕೊಂಡ ‘ಕಿಂಗ್‌’ ಕೊಹ್ಲಿ!
ಕ್ರೀಡೆ

ಆಸೀಸ್ ಪ್ರವಾಸಕ್ಕಾಗಿ ಲಂಡನ್‌ನಿಂದ ತವರಿಗೆ ಬಂದಿಳಿದ ವಿರಾಟ್‌ – ಹೊಸ ಲುಕ್‌ನಲ್ಲಿ ಕಾಣಿಸಿಕೊಂಡ ‘ಕಿಂಗ್‌’ ಕೊಹ್ಲಿ!

Next Post
Holy dip in river Ganges: ಗಂಗೆಯಲ್ಲಿ ಪುಣ್ಯಸ್ನಾನ ಮಾಡದೇ ಹಿಂದಿರುಗಿದ್ದರೇ ಮಾರಿಷಿಯಸ್ ಪ್ರಧಾನಿ?

Holy dip in river Ganges: ಗಂಗೆಯಲ್ಲಿ ಪುಣ್ಯಸ್ನಾನ ಮಾಡದೇ ಹಿಂದಿರುಗಿದ್ದರೇ ಮಾರಿಷಿಯಸ್ ಪ್ರಧಾನಿ?

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

2026ರ ಐಸಿಸಿ ಟಿ20 ವಿಶ್ವಕಪ್‌ಗೆ 20 ತಂಡಗಳು ಫೈನಲ್!

2026ರ ಐಸಿಸಿ ಟಿ20 ವಿಶ್ವಕಪ್‌ಗೆ 20 ತಂಡಗಳು ಫೈನಲ್!

ಸಿಎಂ ಹೊರತುಪಡಿಸಿ ಗುಜರಾತ್‌ನ ಎಲ್ಲಾ 16 ಸಚಿವರು ರಾಜೀನಾಮೆ – ನಾಳೆ ಹೊಸ ಕ್ಯಾಬಿನೆಟ್‌ ಪದಗ್ರಹಣ!

ಸಿಎಂ ಹೊರತುಪಡಿಸಿ ಗುಜರಾತ್‌ನ ಎಲ್ಲಾ 16 ಸಚಿವರು ರಾಜೀನಾಮೆ – ನಾಳೆ ಹೊಸ ಕ್ಯಾಬಿನೆಟ್‌ ಪದಗ್ರಹಣ!

ಸಿಎಂ ಮನೆಯಲ್ಲಿ ಜಾತಿ ಗಣತಿ.. ಚಿಂತೆ ಬಿಟ್ಟು, ಧೈರ್ಯವಾಗಿ ಮಾಹಿತಿ ಹಂಚಿಕೊಳ್ಳಿ ಎಂದು ಸಿದ್ದರಾಮಯ್ಯ ಕರೆ!

ಸಿಎಂ ಮನೆಯಲ್ಲಿ ಜಾತಿ ಗಣತಿ.. ಚಿಂತೆ ಬಿಟ್ಟು, ಧೈರ್ಯವಾಗಿ ಮಾಹಿತಿ ಹಂಚಿಕೊಳ್ಳಿ ಎಂದು ಸಿದ್ದರಾಮಯ್ಯ ಕರೆ!

ಇಂಡಿಯಾ ವಿರುದ್ಧ ಹ್ಯಾಟ್ರಿಕ್ ಸೋಲು – ಪಾಕ್‌ ನಾಯಕತ್ವದಿಂದ ಸಲ್ಮಾನ್ ಅಘಾಗೆ ಗೇಟ್​ಪಾಸ್!

ಇಂಡಿಯಾ ವಿರುದ್ಧ ಹ್ಯಾಟ್ರಿಕ್ ಸೋಲು – ಪಾಕ್‌ ನಾಯಕತ್ವದಿಂದ ಸಲ್ಮಾನ್ ಅಘಾಗೆ ಗೇಟ್​ಪಾಸ್!

Recent News

2026ರ ಐಸಿಸಿ ಟಿ20 ವಿಶ್ವಕಪ್‌ಗೆ 20 ತಂಡಗಳು ಫೈನಲ್!

2026ರ ಐಸಿಸಿ ಟಿ20 ವಿಶ್ವಕಪ್‌ಗೆ 20 ತಂಡಗಳು ಫೈನಲ್!

ಸಿಎಂ ಹೊರತುಪಡಿಸಿ ಗುಜರಾತ್‌ನ ಎಲ್ಲಾ 16 ಸಚಿವರು ರಾಜೀನಾಮೆ – ನಾಳೆ ಹೊಸ ಕ್ಯಾಬಿನೆಟ್‌ ಪದಗ್ರಹಣ!

ಸಿಎಂ ಹೊರತುಪಡಿಸಿ ಗುಜರಾತ್‌ನ ಎಲ್ಲಾ 16 ಸಚಿವರು ರಾಜೀನಾಮೆ – ನಾಳೆ ಹೊಸ ಕ್ಯಾಬಿನೆಟ್‌ ಪದಗ್ರಹಣ!

ಸಿಎಂ ಮನೆಯಲ್ಲಿ ಜಾತಿ ಗಣತಿ.. ಚಿಂತೆ ಬಿಟ್ಟು, ಧೈರ್ಯವಾಗಿ ಮಾಹಿತಿ ಹಂಚಿಕೊಳ್ಳಿ ಎಂದು ಸಿದ್ದರಾಮಯ್ಯ ಕರೆ!

ಸಿಎಂ ಮನೆಯಲ್ಲಿ ಜಾತಿ ಗಣತಿ.. ಚಿಂತೆ ಬಿಟ್ಟು, ಧೈರ್ಯವಾಗಿ ಮಾಹಿತಿ ಹಂಚಿಕೊಳ್ಳಿ ಎಂದು ಸಿದ್ದರಾಮಯ್ಯ ಕರೆ!

ಇಂಡಿಯಾ ವಿರುದ್ಧ ಹ್ಯಾಟ್ರಿಕ್ ಸೋಲು – ಪಾಕ್‌ ನಾಯಕತ್ವದಿಂದ ಸಲ್ಮಾನ್ ಅಘಾಗೆ ಗೇಟ್​ಪಾಸ್!

ಇಂಡಿಯಾ ವಿರುದ್ಧ ಹ್ಯಾಟ್ರಿಕ್ ಸೋಲು – ಪಾಕ್‌ ನಾಯಕತ್ವದಿಂದ ಸಲ್ಮಾನ್ ಅಘಾಗೆ ಗೇಟ್​ಪಾಸ್!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

2026ರ ಐಸಿಸಿ ಟಿ20 ವಿಶ್ವಕಪ್‌ಗೆ 20 ತಂಡಗಳು ಫೈನಲ್!

2026ರ ಐಸಿಸಿ ಟಿ20 ವಿಶ್ವಕಪ್‌ಗೆ 20 ತಂಡಗಳು ಫೈನಲ್!

ಸಿಎಂ ಹೊರತುಪಡಿಸಿ ಗುಜರಾತ್‌ನ ಎಲ್ಲಾ 16 ಸಚಿವರು ರಾಜೀನಾಮೆ – ನಾಳೆ ಹೊಸ ಕ್ಯಾಬಿನೆಟ್‌ ಪದಗ್ರಹಣ!

ಸಿಎಂ ಹೊರತುಪಡಿಸಿ ಗುಜರಾತ್‌ನ ಎಲ್ಲಾ 16 ಸಚಿವರು ರಾಜೀನಾಮೆ – ನಾಳೆ ಹೊಸ ಕ್ಯಾಬಿನೆಟ್‌ ಪದಗ್ರಹಣ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat